• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಗ್ರಹಗಳು ಧ್ವಂಸಗೊಂಡ ಸ್ಥಳದಲ್ಲೇ ದೇಗುಲ ನಿರ್ಮಾಣ

Nov 04 2025, 01:30 AM IST
ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಗಣಪತಿ ಮತ್ತು ವಾಸುಕಿ ದೇವರ ದೇವಾಲಯದ ಉದ್ಘಾಟನಾ ಕಾರ್ಯಕ್ರಮಕ್ಕೆ ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಶ್ರೀಗಳು, ಕೂಡಲಿ ಕ್ಷೇತ್ರದ ಶ್ರೀಗಳು ಚಾಲನೆ ನೀಡಿದರು.

ಶ್ರೀ ಅರ್ಕೇಶ್ವರಸ್ವಾಮಿ ದೇಗುಲ ಜೀರ್ಣೋದ್ಧಾರ

Nov 01 2025, 01:15 AM IST
ರಾಮನಗರ: ನಗರದ ಶ್ರೀ ಅರ್ಕೇಶ್ವರಸ್ವಾಮಿ ದೇವಾಲಯ ಜೀರ್ಣೋದ್ಧಾರ ಧಾರ್ಮಿಕ ಕಾರ್ಯಕ್ಕೆ ಬೆಂಗಳೂರಿನ ವಿಜಯನಗರ ಕ್ಷೇತ್ರ ಶಾಸಕ ಎಂ.ಕೃಷ್ಣಪ್ಪ ಅವರ ಪುತ್ರ ಪ್ರದೀಪ್ ಎಂ.ಕೃಷ್ಣಪ್ಪ ಭೇಟಿ ನೀಡಿ 10 ಲಕ್ಷ ರು.ಗಳ ಸಹಾಯಧನ ಚೆಕ್ ವಿತರಣೆ ಮಾಡಿದರು.

ರೆಡ್ಡಿ ಸಮಾಜದಿಂದ ಹೇಮರೆಡ್ಡಿ ಮಲ್ಲಮ್ಮ ದೇಗುಲ ನಿರ್ಮಾಣ ಶ್ಲಾಘನೀಯ

Oct 29 2025, 01:15 AM IST
ನಾಡಿನಲ್ಲಿ ರೆಡ್ಡಿ ಸಮಾಜದವರು ಯಾವುದೇ ಸಂದರ್ಭ ಬಂದರೂ ಸ್ವಾಭಿಮಾನ ಬಿಟ್ಟು ಬದುಕುವಂಥವರಲ್ಲ. ರೆಡ್ಡಿ ಸಮಾಜದ ಜನರು ರೆಡ್ಡಿ ಲಿಂಗಾಯತರು ಎಂದು ಬಿಂಬಿತವಾಗಿದ್ದು, ಮಧ್ಯ ಕರ್ನಾಟಕ, ಹಿರಿಯೂರು, ಕಡೂರು ಸೇರಿದಂತೆ ಇತರೆ ಭಾಗದಲ್ಲಿ ಹೆಚ್ಚು ಜನಸಂಖ್ಯೆ ಹೊಂದಿದ್ದಾರೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದ್ದಾರೆ.

ಮಳೆಗೆ ಸೋರುತಿಹುದು ಹಾರನಹಳ್ಳಿ ದೇಗುಲ

Oct 26 2025, 02:00 AM IST
ಚೆನ್ನಕೇಶವ ದೇವಾಲಯ ಹೊಯ್ಸಳರ ದೊರೆ ನರಸಿಂಹನ ಕಾಲದಲ್ಲಿ ದೇವಾಲಯವನ್ನು ನಿರ್ಮಾಣ ಮಾಡಿದ್ದು, ಎತ್ತರವಾದ ಜಗತಿ ನಕ್ಷತ್ರಕಾರ ವೇದಿಕೆ ಭುವನೇಶ್ವರ ನವರಂಗ ಸುಂದರ ಕಂಬಗಳ ವಿನ್ಯಾಸ ಹೀಗೆ ಹೊಯ್ಸಳ ಶೈಲಿಯ ಐತಿಹಾಸಿಕ ತ್ರಿಕುಟಾಚಾಲ ದೇವಸ್ಥಾನ ವಾಗಿದ್ದೆ ಕಳೆದ ಸಾಲಿನಲ್ಲಿ ಭಾರತೀಯ ಪರಂಪರಾಗತ ಟ್ರಸ್ಟ್ ವತಿಯಿಂದ ವಿಶ್ವ ಪರಂಪರೆ ಪಟ್ಟಿಯಲ್ಲಿ ಈ ದೇವಾಲಯವನ್ನು ಸೇರಿಸಲು ಕೇಂದ್ರ ಸರ್ಕಾರ ಕ್ಕೆ ಶಿಫಾರಸಾಗಿತ್ತು. ಇಂತಹ ಭವ್ಯ ದೇವಾಲಯ ಸಂರಕ್ಷಣೆಗೆ ರಾಜ್ಯ ಪುರಾತತ್ವ ಇಲಾಖೆಯ ಧಾರ್ಮಿಕ ದತ್ತಿ ಇಲಾಖೆ ಸಂರಕ್ಷಣೆ ಕಾರ್ಯ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಶಾಸ್ತ್ರೋಕ್ತವಾಗಿ ಬಾಗಿಲು ತೆಗೆದ ಹಾಸನಾಂಬೆ ದೇಗುಲ

Oct 10 2025, 01:00 AM IST
ಪ್ರತಿ ವರ್ಷದಂತೆ ಈ ವರ್ಷವು ಕೂಡ ವಿಧಿವಿಧಾನದೊಂದಿಗೆ ಗುರುವಾರ ಮಧ್ಯಾಹ್ನ 12.15ಕ್ಕೆ ನಗರದ ಅಧಿದೇವತೆ ಶ್ರೀ ಹಾಸನಾಂಬೆ ದೇಗುಲದ ಗರ್ಭಗುಡಿಯ ಬಾಗಿಲು ತೆರೆಯಲಾಯಿತು. ಈ ವರ್ಷ ಎಲ್ಲಾ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ತೀರ್ಮಾನ ಮಾಡಲಾಗಿದ್ದು, ಬರುವಂತಹ ಶ್ರೀಸಾಮಾನ್ಯ ಭಕ್ತಾದಿಗಳಿಗೆ ದರ್ಶನದ ಅವಕಾಶ ಸಿಗಬೇಕು. ಸುಗಮ ದರ್ಶನ ಸಿಗಬೇಕು. ಅತಿಗಣ್ಯರ ದರ್ಶನ ಸಮಯ ಬೆಳಿಗ್ಗೆ ೧೦:೩೦ರಿಂದ ೧೨:೩೦ಕ್ಕೆ ನಿಗದಿ ಮಾಡಲಾಗಿದ್ದು, ಜಿಲ್ಲಾಡಳಿತ ವಾಹನದಿಂದ ಕರೆತಂದು ವಿಶೇಷ ದರ್ಶನ ಮಾಡಿಸಲಾಗುವುದು. ಎಲ್ಲರ ಸಹಕಾರ ಮುಖ್ಯ ಎಂದರು.

ಶಬರಿಮಲೆ ಅಯ್ಯಪ್ಪ ದೇಗುಲ ಚಿನ್ನ ಕಳವು: ಸಿಐಐ ತನಿಖೆ ಆಗ್ರಹಿಸಿ ಮಂಗಳೂರಲ್ಲಿ ಪ್ರತಿಭಟನೆ

Oct 09 2025, 02:01 AM IST
ಕೇರಳದ ಶಬರಿಮಲೆ ದೇವಸ್ಥಾನದ ದ್ವಾರಪಾಲಕರ ವಿಗ್ರಹ ಕವಚದ ಚಿನ್ನ ಕಳ್ಳತನದ ವಿರುದ್ಧ ದ.ಕ. ಜಿಲ್ಲಾ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜ ಮಂಗಳೂರಿನಲ್ಲಿ ಮಿನಿ ವಿಧಾನ ಸೌಧದ ಮುಂದೆ ಬುಧವಾರ ಪ್ರತಿಭಟನೆ ನಡೆಸಿತು.

ದೇಗುಲ ಅಭಿವೃದ್ಧಿಗೆ ರಾಮಲಿಂಗಾರೆಡ್ಡಿ ಪಣ

Oct 05 2025, 01:00 AM IST
ಯಾವುದೇ ಸ್ವಂತ ಆದಾಯವಿಲ್ಲದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಸಿ-ವರ್ಗದ 34,165 ದೇವಾಲಯಗಳ ಮೂಲ ಸೌಕರ್ಯಗಳ ಅಭಿವೃದ್ಧಿ ಹಾಗೂ ಸಮರ್ಪಕ ನಿರ್ವಹಣೆ ಕುರಿತು ಸಲಹೆ ನೀಡಲು ಏಳು ಮಂದಿ ಸದಸ್ಯರನ್ನೊಳಗೊಂಡ ವಿಜನ್‌ ಗ್ರೂಪ್‌ ರಚನೆ ಮಾಡಿ ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.

ದಪ್ಪಗುಳಿ ದೇಗುಲ ಅಭಿವೃದ್ಧಿಪಡಿಸಲು ಕ್ರಮ: ಶಾಸಕ ಮಂಜುನಾಥ್

Sep 30 2025, 12:00 AM IST
ತಾಲೂಕಿನ ಗಡಿ ಗ್ರಾಮವಾದ ದಂಟಲ್ಲಿ ಗ್ರಾಮಕ್ಕೆ ಶಾಸಕ ಎಂ. ಆರ್‌. ಮಂಜುನಾಥ್ ಭೇಟಿ ನೀಡಿ ಬಸವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ನಂತರ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿದರು.

ಓಂಕಾರೇಶ್ವರ ದೇಗುಲ ಆಸ್ತಿಗಳು ಸ್ವಾಧೀನಕ್ಕೆ ಬಂದಿಲ್ಲ: ನಿರಂಜನ

Sep 29 2025, 12:05 AM IST
ಒಂಕಾರೇಶ್ವರ ದೇಗುಲಕ್ಕೆ ದಾನ ನೀಡಿದ ಹಲವು ಆಸ್ತಿಗಳು ದೇಗುಲದ ಸ್ವಾಧೀನಕ್ಕೆ ಬಂದಿಲ್ಲ ಎಂದು ಹಿರಿಯ ವಕೀಲ ನಿರಂಜನ ಹೇಳಿದರು.

ಧರ್ಮಸ್ಥಳ ದೇಗುಲ ಮುಜರಾಯಿ ವ್ಯಾಪ್ತಿಗೆ ತರಲು ಒತ್ತಡವಿಲ್ಲ: ರೆಡ್ಡಿ

Sep 27 2025, 12:04 PM IST

ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತರಲು ರಾಜ್ಯ ಸರ್ಕಾರದ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಮುಜರಾಯಿ ಇಲಾಖೆ ಸಚಿವ ಆರ್‌.ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 19
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved