ರೆಡ್ಡಿ ಸಮಾಜದಿಂದ ಹೇಮರೆಡ್ಡಿ ಮಲ್ಲಮ್ಮ ದೇಗುಲ ನಿರ್ಮಾಣ ಶ್ಲಾಘನೀಯ
Oct 29 2025, 01:15 AM ISTನಾಡಿನಲ್ಲಿ ರೆಡ್ಡಿ ಸಮಾಜದವರು ಯಾವುದೇ ಸಂದರ್ಭ ಬಂದರೂ ಸ್ವಾಭಿಮಾನ ಬಿಟ್ಟು ಬದುಕುವಂಥವರಲ್ಲ. ರೆಡ್ಡಿ ಸಮಾಜದ ಜನರು ರೆಡ್ಡಿ ಲಿಂಗಾಯತರು ಎಂದು ಬಿಂಬಿತವಾಗಿದ್ದು, ಮಧ್ಯ ಕರ್ನಾಟಕ, ಹಿರಿಯೂರು, ಕಡೂರು ಸೇರಿದಂತೆ ಇತರೆ ಭಾಗದಲ್ಲಿ ಹೆಚ್ಚು ಜನಸಂಖ್ಯೆ ಹೊಂದಿದ್ದಾರೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದ್ದಾರೆ.