• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

.ದೇಗುಲ ಬಳಿ ಕೊಳಚೆ ನೀರು ಸಂಗ್ರಹ

Jul 02 2024, 01:33 AM IST
ಈ ಮೊದಲು ಮಳೆ ನೀರು ಕೆರೆಗೆ ಹರಿಯಲು ಕಾಲುವೆ ಇತ್ತು. ಆದರೆ ಮಾರ್ಗ ಬದಲಿಸಿ ನೀರು ಪೈಪ್‌ಲೈನ್‌ ಮೂಲಕ ಹರಿಯುವಂತೆ ಅವೈಜ್ಞಾನಿಕವಾಗಿ ಕಾಮಗಾರಿ ಮಾಡಲಾಗಿದೆ. ಈ ಪೈಪ್‌ ಮಣ್ಣಿನಲ್ಲಿ ಮುಚ್ಚಿದೆ. ಇದರಿಂದಾಗಿ ನೀರು ನಿಂತು ಪಾಚಿ ಕಟ್ಟಿದೆ.

ಶೃಂಗೇರಿ: ಮಳೆಗೆ ಕಪ್ಪೆ ಶಂಕರ ದೇಗುಲ ಮುಳುಗಡೆ

Jun 28 2024, 12:45 AM IST
ಶೃಂಗೇರಿ: ತಾಲೂಕಿನಾದ್ಯಂತ ಕಳೆದೆರೆಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಗುರುವಾರವೂ ಬೆಳಿಗ್ಗೆಯಿಂದ ಸಂಜೆಯವರೆಗೂ ಎಡಬಿಡದೆ ಮಳೆ ಆರ್ಭಟಿಸಿತು. ಸತತ ಮಳೆಯಿಂದ ತುಂಗಾ ನದಿಯಲ್ಲಿ ಸಂಜೆಯಿಂದ ನೀರಿನ ಮಟ್ಟ ಹೆಚ್ಚಳವಾಗುತ್ತಿದ್ದು, ತಗ್ಗು ಪ್ರದೇಶಗಳೆಲ್ಲ ಮುಳುಗಡೆಯಾಗಿದೆ. ರಾತ್ರಿ ಶ್ರೀ ಮಠದ ತುಂಗಾ ನದಿಯ ತೀರದ ಕಪ್ಪೆಶಂಕರ ದೇಗು ಸಂಪೂರ್ಣ ಜಲಾವೃತಗೊಂಡಿತು.

ಅಯೋಧ್ಯೆಯಲ್ಲಿ ₹650 ಕೋಟಿ ವೆಚ್ಚದ ದೇಗುಲ ಮ್ಯೂಸಿಯಂ ನಿರ್ಮಾಣ

Jun 27 2024, 01:14 AM IST
ರಾಮಮಂದಿರ ಉದ್ಘಾಟನೆ ಬೆನ್ನಲ್ಲೇ ನಿತ್ಯವೂ ಲಕ್ಷಾಂತರ ಭಕ್ತರನ್ನು ಸೆಳೆಯುತ್ತಿರುವ ಅಯೋಧ್ಯೆಯಲ್ಲಿ 650 ಕೋಟಿ ರು. ವೆಚ್ಚದಲ್ಲಲಿ ದೇಗುಲಗಳ ವಸ್ತು ಸಂಗ್ರಹಾಲಯ ಆರಂಭಿಸಲು ನಿರ್ಧರಿಸಲಾಗಿದೆ.

ಜೂನ್‌ 24 ರಂದು ಚಂದ್ರಮೌಳೇಶ್ವರನ ದೇಗುಲ ಲೋಕಾರ್ಪಣೆ

Jun 19 2024, 01:06 AM IST
ಹಾರನಹಳ್ಳಿಯಲ್ಲಿ ಶ್ರೀ ಚಂದ್ರಮೌಳೇಶ್ವರ ದೇವಾಲಯ ಜೀರ್ಣೋದ್ಧಾರ ಸಮಿತಿ ಹಾಗೂ ಭಕ್ತಾದಿಗಳ ಸಹಕಾರದಿಂದ ಭವ್ಯವಾದ ಶಿಲಾಮಯ ಶಿವ ಮಂದಿರ ನಿರ್ಮಾಣವಾಗಿದೆ.

ಮಾಧವಾನಂದ ಪ್ರಭುಗಳ ಚಿನ್ನಲೇಪಿತ ದೇಗುಲ ಉದ್ಘಾಟನೆ

Jun 17 2024, 01:38 AM IST
ಸ್ವಾತಂತ್ರ್ಯ ಹೋರಾಟಗಾರ ಶ್ರೀ ಮಾಧವಾನಂದ ಪ್ರಭುಗಳಿಗಾಗಿ ಸಾರ್ವಜನಿಕರೇ ದೇಣಿಗೆ ಸಂಗ್ರಹಿಸಿ ಇಂಚಗೇರಿಯಲ್ಲಿ ನಿರ್ಮಿಸಿರುವ ಚಿನ್ನಲೇಪಿತ ಗೋಪುರದ ದೇಗುಲವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಉದ್ಘಾಟಿಸಿದರು. ದೇಶದಲ್ಲೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಿರ್ಮಿಸಿದ ಮೊದಲ ಬೃಹತ್‌ ದೇಗುಲ ಇದಾಗಿದೆ.

ಮಳೆಗೆ ಸೋರುತ್ತಿರುವ ಕೀರ್ತಿ ನಾರಾಯಣಸ್ವಾಮಿ ದೇಗುಲ

Jun 08 2024, 12:38 AM IST
ಹತ್ತು ವರ್ಷದ ಹಿಂದೆ ಕುಸಿದುಹೋಗಿದ್ದ ಇಲ್ಲಿನ ದೇಗುಲವನ್ನು ಪುರಾತತ್ವ ಇಲಾಖೆ ಪುನರ್ ಮರುಜೋಡಣೆ ನಡೆಸಿದೆ.

ದೇಗುಲ ಹುಂಡಿಯಲ್ಲಿ ₹46.77 ಲಕ್ಷ ಹಣ ಸಂಗ್ರಹ

May 29 2024, 12:50 AM IST
ಹೊನ್ನಾಳಿ ತಾಲೂಕಿನ ಸುಂಕದಕಟ್ಟೆ ಗ್ರಾಮದ ಎ ಶ್ರೇಣಿಯ ಮುಜರಾಯಿ ಇಲಾಖೆಗೆ ಸೇರಿದ ನರಸಿಂಹಸ್ವಾಮಿ ಹಾಗೂ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಹುಂಡಿ ಹಣ ಎಣಿಕೆ ಮಾಡಲಾಯಿತು. ಒಟ್ಟು ₹46.77 ಲಕ್ಷ ಕಾಣಿಕೆ ಹಣ ಸಂಗ್ರಹವಾಗಿದೆ ಎಂದು ತಹಸೀಲ್ದಾರ್ ಪುರಂದರ ಹೆಗ್ಡೆ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ದಲಿತರಿಂದ ಗ್ರಾಮದೇವತೆ ಕೆಂಪಮ್ಮನ ದೇಗುಲ ಪ್ರವೇಶ, ಸಂಭ್ರಮ

May 26 2024, 01:30 AM IST
ದಲಿತರು ದೇವಾಲಯ ಪ್ರವೇಶಿಸಲಿದ್ದಾರೆ ಎಂಬ ಸಂಗತಿ ಅರಿತ ತಹಸೀಲ್ದಾರ್ ವೈ.ಎಂ.ರೇಣುಕುಮಾರ್ , ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರು ಮತ್ತು ದಲಿತ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು. ದಲಿತರು ದೇವಾಲಯ ಪ್ರವೇಶಿಸಲು ನಮ್ಮದೇನೂ ತಕರಾರಿಲ್ಲ ಎಂದು ಗ್ರಾಮಸ್ಥರು ತಹಸೀಲ್ದಾರ್‌ರಿಗೆ ತಿಳಿಸಿದರು.

ಮೋದಿಗೆ ದೇಗುಲ ಕಟ್ಟೋಣ, ಅವರು ಅಲ್ಲೇ ಇರಲಿ: ದೀದಿ

May 23 2024, 01:06 AM IST

‘ಪುರಿ ಜಗನ್ನಾಥ ಸ್ವಾಮಿಯೇ ಪ್ರಧಾನಿ ನರೇಂದ್ರ ಮೋದಿ  ಭಕ್ತ ಎಂದು  ಹೇಳುತ್ತಿದ್ದಾರೆ. ಇದನ್ನು ಕೇಳಿ ನಾನು ಅಳಬೇಕೋ, ನಗಬೇಕೋ ಅಥವಾ ನನ್ನ ತಲೆಯನ್ನು ಜಜ್ಜಿಕೊಳ್ಳಬೇಕೋ ಗೊತ್ತಾಗುತ್ತಿಲ್ಲ. ಹೀಗಾಗಿ ಮೋದಿಯೇ ದೇವರಾದರೆ ಅವರಿಗೆ ದೇಗುಲ ಕಟ್ಟೋಣ, ಅವರು ಅಲ್ಲೇ ಇರಲಿ’  ಮಮತಾ ಬ್ಯಾನರ್ಜಿ ಲೇವಡಿ ಮಾಡಿದರು.

ಬೇಲೂರಿನಲ್ಲಿ ಶಿವಲಿಂಗೇಶ್ವರ ನೂತನ ದೇಗುಲ ಲೋಕಾರ್ಪಣೆ

May 21 2024, 12:45 AM IST
ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿ ವ್ಯಾಪ್ತಿಯಲ್ಲಿ ಬರುವ ಮುಚ್ಚಿನಮನೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಶಿವಲಿಂಗೇಶ್ವರಸ್ವಾಮಿ ದೇವಾಲಯ ಪ್ರವೇಶ ಹಾಗೂ ಶಿಲಾ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವವನ್ನು ಅದ್ಧೂರಿಯಿಂದ ನಡೆಸಲಾಯಿತು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved