• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀಗಂಡಿ ಬಸವೇಶ್ವರ ದೇಗುಲ ಬಳಿ ಶಿಲಾಶಾಸನ ಪತ್ತೆ

May 20 2024, 01:36 AM IST
ಈ ಶಾಸನವನ್ನು ದೇವಸ್ಥಾನದ ಆಡಳಿತ ಮಂಡಳಿಯವರು ದೇವಸ್ಥಾನದ ಬಳಿ ಇರಿಸಿ ಅದರ ಪಕ್ಕ ಪುರಾತನ ಶಿಲಾಶಾಸನ ಎಂಬ ಫಲಕ ಅಳವಡಿಸಿದ್ದಾರೆ.

ಶ್ರೀಗಂಡಿ ಬಸವೇಶ್ವರ ದೇಗುಲ ಬಳಿ ಶಿಲಾಶಾಸನ ಪತ್ತೆ

May 20 2024, 01:36 AM IST
ಈ ಶಾಸನವನ್ನು ದೇವಸ್ಥಾನದ ಆಡಳಿತ ಮಂಡಳಿಯವರು ದೇವಸ್ಥಾನದ ಬಳಿ ಇರಿಸಿ ಅದರ ಪಕ್ಕ ಪುರಾತನ ಶಿಲಾಶಾಸನ ಎಂಬ ಫಲಕ ಅಳವಡಿಸಿದ್ದಾರೆ.

ಹಂಪಿಯಲ್ಲಿ ಹಾಳಾದ ವಿಜಯವಿಠ್ಠಲ ದೇಗುಲ ರಸ್ತೆ

May 19 2024, 01:47 AM IST
ವಿಶ್ವವಿಖ್ಯಾತ ಹಂಪಿಯಲ್ಲಿ ಜಿ-20 ಶೃಂಗಸಭೆ ವೇಳೆ ದುರಸ್ತಿ ಮಾಡಲಾಗಿದ್ದ ರಸ್ತೆ ಈಗ ಹಾಳಾಗಿದೆ. ಈ ರಸ್ತೆಯಲ್ಲಿ ಬ್ಯಾಟರಿ ಚಾಲಿತ ವಾಹನಗಳು ಮಾತ್ರ ಓಡಾಡುತ್ತವೆ.

ಕಾರ್ಕಹಳ್ಳೀಲಿ ವೀರಮಾಸ್ತಿ ಕೆಂಪಮ್ಮನ ದೇಗುಲ ಲೋಕಾರ್ಪಣೆ

May 14 2024, 01:12 AM IST
ಗ್ರಾಮದ ಹೆಬ್ಬಾಳದಿಂದ ವೀರಮಾಸ್ತಿ ಕೆಂಪಮ್ಮನವರ ಕರಗ ಮತ್ತು ಕಳಸವನ್ನು ಹೊತ್ತು ತಂದು ದೇವಾಲಯದಲ್ಲಿ ಪ್ರತಿಷ್ಠಾಪಿಸಿ ಕುಂಭಾಭಿಷೇಕವನ್ನು ನೆರವೇರಿಸಲಾಯಿತು. ಅನಂತರ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಮತ್ತು ಮುಂತಾದ ಧಾರ್ಮಿಕ ಕಾರ್ಯಗಳು ಜರುಗಿದವು.

ಇಂದು ಕೂರಗಲ್ಲು ಗ್ರಾಮದಲ್ಲಿ ದೊಡ್ಡಮ್ಮತಾಯಿ ನೂತನ ದೇಗುಲ ಉದ್ಘಾಟನೆ

May 10 2024, 01:39 AM IST
ಶಿಥಿಲಾವಸ್ಥೆಯಲ್ಲಿದ್ದ ಹಳೆಯ ದೇವಾಲಯಗಳನ್ನು ಕಳೆದ ಐದು ವರ್ಷಗಳ ಹಿಂದೆಯೇ ಕೆಡವಲಾಗಿತ್ತು. ಮಾಜಿ ಶಾಸಕ ಕೆ. ಮಹದೇವ್ ಈ ದೇವಾಲಯದ ಮರು ನಿರ್ಮಾಣಕ್ಕೆ ಅನುದಾನವನ್ನು ಬಿಡುಗಡೆ ಮಾಡಿದ್ದರು.

ದೇಗುಲ, ಪುಷ್ಕರಿಣಿ ಬಳಿ ಕುಡುಕರ ಹಾವಳಿ, ನಾಯಿ, ಮಂಗಳ ಕಾಟ

Apr 09 2024, 12:47 AM IST
ನ್ಯಾಮತಿ ಪಟ್ಟಣದ ಬನಶಂಕರಿ ದೇವಸ್ಥಾನ ಹತ್ತಿರ ಹಾಗೂ ಪುಷ್ಕರಿಣಿ ಪಕ್ಕದಲ್ಲಿ ರಾತ್ರಿಯಾದರೆ ಕುಡುಕರ ಹಾವಳಿ ಮಿತಿಮೀರುತ್ತಿದೆ. ಭಕ್ತರು ದಿನವೂ ಬೆಳಗ್ಗೆ ದೇವಿ ದರ್ಶನಕ್ಕೆ ಹೋಗುತ್ತಾರೆ. ಆದರೆ, ಅಲ್ಲಲ್ಲಿ ಕುಡಿದು ಒಡೆದ ಹಾಕಿದ ಬಾಟಲಿಗಳು ಇನ್ನಿತರೆ ಪರಿಸರ ಮಾರಕ ವಸ್ತುಗಳಿಂದ ಸ್ವಚ್ಛತೆಗೆ ಧಕ್ಕೆಯಾಗಿದೆ.

ಬಿಜೆಪಿ ಅಭ್ಯರ್ಥಿಯಿಂದ ದೇಗುಲ ಚಿತ್ರ ದುರ್ಬಳಕೆ: ಸಿಪಿಎಂ ದೂರು

Mar 26 2024, 01:23 AM IST
ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ವಿ. ಮುರಳೀಧರನ್‌ ಪ್ರಸಿದ್ಧ ಹಿಂದೂ ದೇವಾಲಯದ ಚಿತ್ರಗಳನ್ನು ಬ್ಯಾನರ್‌ನಲ್ಲಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬುಧವಾರ ಕೇರಳದ ಸಿಪಿಎಂ ಪಕ್ಷ ಆರೋಪಿಸಿ, ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಭೋಜಶಾಲಾ ಮಸೀದಿ ಮೂಲತ: ಸರಸ್ಪತಿ ದೇಗುಲ: ಇತಿಹಾಸ ತಜ್ಞ ಕೆ.ಕೆ. ಮೊಹಮ್ಮದ್‌

Mar 26 2024, 01:20 AM IST
ಮಧ್ಯಪ್ರದೇಶದ ಧಾರ್‌ ಪ್ರದೇಶದಲ್ಲಿರುವ ವಿವಾದಿತ ಭೋಜಶಾಲಾ ಮಸೀದಿ ಮೂಲತಃ ಸರಸ್ವತಿ ದೇಗುಲವಾಗಿತ್ತು ಎಂದು ಖ್ಯಾತ ಇತಿಹಾಸತಜ್ಞ ಕೆ.ಕೆ. ಮೊಹಮ್ಮದ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿವಾದಿತ ಭೋಜಶಾಲಾ ದೇಗುಲ, ಮಸೀದಿ ಸಮೀಕ್ಷೆ ಶುರು

Mar 23 2024, 01:05 AM IST
ಸಮೀಕ್ಷೆ ಆರಂಭಿಸಿದ ಎಎಸ್‌ಐ, ಇದು ಮಂದಿರವೇ ಮಸೀದಿಯೇ ಎಂಬುದು ವಿವಾದವಾಗಿರುವ ಕುರಿತು ವೈಜ್ಞಾನಿಕ ಮಾಹಿತಿಯನ್ನು ಒದಗಿಸಲಿದೆ. ಈ ಕುರಿತು ಮಾ.11ರಂದು ಸರ್ವೆಗೆ ಆದೇಶ ನೀಡಿದ್ದ ಮ.ಪ್ರ. ಹೈಕೋರ್ಟ್‌, ಆರು ವಾರಗಳೊಳಗೆ ಸಮೀಕ್ಷೆ ಮುಗಿಸಬೇಕೆಂದು ತಿಳಿಸಿತ್ತು.

ದೇಗುಲ ಕಟ್ಟುವುದಲ್ಲ, ಪಾವಿತ್ರತೆ ಕಾಯ್ದುಕೊಳ್ಳಬೇಕು: ಮಾದಾರ ಚನ್ನಯ್ಯ ಸ್ವಾಮೀಜಿ

Mar 05 2024, 01:30 AM IST
ತಾಲೂಕಿನ ಹುಲ್ಲೂರು ಗ್ರಾಮದಲ್ಲಿ ದುರ್ಗಾಂಬಿಕಾ ದೇವಿಯ ಉತ್ಸವ ಮೂರ್ತಿ ಹಾಗೂ ದೇವಸ್ಥಾನದ ಕಳಸ ಪ್ರತಿಷ್ಠಾಪನಾ ಸಮಾರಂಭ ನಡೆಯಿತು. ಮಾದಾರ ಚನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved