• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಯ್ಯಪ್ಪಸ್ವಾಮಿ ದೇಗುಲ ಜಾಗ ತೆರವುಗೊಳಿಸಲು ಬಿಡಲ್ಲ

Feb 21 2024, 02:02 AM IST
ತಿಪಟೂರು ನಗರದ ಶ್ರೀ ಕಲ್ಲೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ಇರುವ ಸ್ಥಳ ಹಾಗೂ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ತೆರವುಗೊಳಿಸಲು ಬಿಡುವುದಿಲ್ಲ.

ನೀಲಾವರ ದೇಗುಲ ಮೊಕ್ತೇಸರ ನೇಮಕಕ್ಕೆ ತಡೆ

Feb 21 2024, 02:02 AM IST
ಸರ್ಕಾರದ ಆದೇಶ ಪ್ರಶ್ನಿಸಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಧೀರ್‌ ಶೆಟ್ಟಿ ಮತ್ತು ಕುಶಾಲ್‌ ಶೆಟ್ಟಿ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಅರ್ಜಿ ಕುರಿತು ಮುಂದಿನ ಆದೇಶದವರೆಗೆ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಮಾಡಿತು.

ದೇಗುಲ ಅಭಿವೃದ್ಧಿಗೆ ನೆರವು: ಎಚ್ಡಿಕೆ

Feb 19 2024, 01:36 AM IST
ಚನ್ನಪಟ್ಟಣ: ನೆಮ್ಮದಿಯ ತಾಣಗಳಾದ ದೇವಾಲಯಗಳನ್ನು ಗ್ರಾಮಸ್ಥರೇ ನಿರ್ಮಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ದೇವಾಲಯದ ಅಭಿವೃದ್ಧಿಗೆ ಅಗತ್ಯ ನೆರವು ನೀಡುವುದಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಶ್ರೀ ಮುತ್ತಪ್ಪಸ್ವಾಮಿ, ಅಯ್ಯಪ್ಪಸ್ವಾಮಿ ದೇಗುಲ ರಾಜಗೋಪುರ ನಿರ್ಮಾಣ ಸಂಕಲ್ಪ

Feb 18 2024, 01:32 AM IST
ಪಟ್ಟಣದ ಶ್ರೀಮುತ್ತಪ್ಪಸ್ವಾಮಿ ಮತ್ತು ಶ್ರೀಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ರಾಜಗೋಪುರ ನಿರ್ಮಿಸಲು ನೀಲಿ ನಕಾಶೆ ಸಿದ್ಧಪಡಿಸಲಾಗಿದೆ.

ಇಂದಿನಿಂದ ರೇವಣ್ಣಸಿದ್ದೇಶ್ವರ ಸ್ವಾಮಿ ನೂತನ ದೇಗುಲ ಲೋಕಾರ್ಪಣೆ

Feb 18 2024, 01:30 AM IST
ಗುಬ್ಬಿ: ತಾಲೂಕಿನ ಎಂ.ಎನ್. ಕೋಟೆ ಗ್ರಾಮದ ರೇವಣ್ಣಸಿದ್ದೇಶ್ವರ ಸ್ವಾಮಿ ನೂತನ ದೇಗುಲ ಲೋಕಾರ್ಪಣೆ ಹಾಗೂ ಸ್ವಾಮಿ ಅವರ ಚರವಿಗ್ರಹ ಪ್ರತಿಷ್ಠಾಪನೆ, ಶಿಲಾಶಿಖರ ಕಳಶಾರೋಹಣ ಕಂಥಾಧಾರಣೆ ಮತ್ತು ಕುಂಭಾಭಿಷೇಕ ಮಹೋತ್ಸವ ಹಾಗೂ ಮೈಲಾರಲಿಂಗೇಶ್ವರಸ್ವಾಮಿ ಹಾಗೂ ಗಂಗಮಾಳಮ್ಮ ದೇವಿಯ ನೂತನ ದೇಗುಲ ಲೋಕಾರ್ಪಣೆ ಮಹೋತ್ಸವ ಫೆ. 18 ರಿಂದ ಫೆ. 22ರ ವರೆಗೆ ನಡೆಯಲಿದೆ.

ಅಯ್ಯಪ್ಪ ದೇಗುಲ ಜಾಗದಲ್ಲಿ ಸಮುದಾಯ ಭವನ ನಿರ್ಮಿಸಿದರೆ ಉಗ್ರ ಹೋರಾಟ:ಲೋಕೇಶ್ವರ್‌ ಎಚ್ಚರಿಕೆ

Feb 16 2024, 01:47 AM IST
ಅರವತ್ತು ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜಾಗದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಮುಂದಾಗಿರುವುದು ಹಿಂದೂಗಳ ಭಾವನೆಗೆ ಧಕ್ಕೆಯುಂಟಾಗಲಿದೆ.

ಯುಎಇ: ವಿಶ್ವದ 3ನೇ ದೊಡ್ಡ ದೇಗುಲ ಉದ್ಘಾಟಿಸಿದ ನರೇಂದ್ರ ಮೋದಿ

Feb 15 2024, 01:34 AM IST
ಮುಸ್ಲಿಂ ರಾಷ್ಟ್ರವಾದ ಯುಎಇಯ ಅಬುಧಾಬಿಯಲ್ಲಿ ನಿರ್ಮಾಣ ಮಾಡಲಾಗಿರುವ ಮೊದಲ ಹಿಂದೂ ದೇವಾಲಯ ಎನ್ನಿಸಿಕೊಂಡಿರುವ ಸ್ವಾಮಿನಾರಾಯಣ (ಬಾಪ್ಸ್) ದೇಗುಲವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಂಜೆ ಉದ್ಘಾಟಿಸಿದರು.

ವಿಶ್ವಕರ್ಮರ ದೇಗುಲ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ಭರವಸೆ

Feb 15 2024, 01:31 AM IST
ಖಾಸಗಿ ಆಡಳಿತ ಮಂಡಳಿಯಲ್ಲಿರುವ ವಿಶ್ವಕರ್ಮ ಸಮಾಜದ 2 ಕುಲದೇವರ ದೇಗುಲಗಳನ್ನು ಸರ್ಕಾರಕ್ಕೆ ನೀಡಿದರೆ ಪ್ರಾಧಿಕಾರ ರಚಿಸಿ ಅಭಿವೃದ್ಧಿಗೊಳಿಸಲು ಪರಿಶೀಲಿಸಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು.

15ಕ್ಕೆ ಶ್ರೀ ರಂಗನಾಥನ ದೇಗುಲ ಪ್ರಾರಂಭೋತ್ಸವ

Feb 14 2024, 02:19 AM IST
ಇಂದಿನಿಂದ ಧಾರ್ಮಿಕ ಸಮಾರಂಭ ನಡೆಯಲಿದ್ದು ಸಾನಿಧ್ಯವನ್ನು ಶ್ರೀ ಗುರುಪರ ದೇಶಿಕೇಂದ್ರ ಸ್ವಾಮೀಜಿ, ಸಿರಿಗೆರೆ ಬೃಹನ್ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದು, ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಗುರುಕುಲಾನಂದಾಶ್ರಮದ ಶ್ರೀ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ, ಗೋಡೇಕೆರೆ ಶ್ರೀ ಮೃತ್ಯುಂಜಯದೇಶಿಕೇಂದ್ರ ಸ್ವಾಮೀಜಿ, ಅರಸೀಕೆರೆ ಶ್ರೀ ರುದ್ರಮುನಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.

ಇಂದು ವೆಂಕಟರಮಣ, ಗುಂಡಮಯ್ಯ ಸ್ವಾಮಿಯ ದೇಗುಲ ಉದ್ಘಾಟನೆ

Feb 11 2024, 01:49 AM IST
ಲಕ್ಷ್ಮೀ ವೆಂಕಟರಮಣಸ್ವಾಮಿ ಹಾಗೂ ಗುಂಡಮಯ್ಯ ಸ್ವಾಮಿಯ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಇದೇ ಫೆ.11ರಂದು ಬೆಳಿಗ್ಗೆ 9ಗಂಟೆಗೆ ಹಮ್ಮಿಕೊಂಡಿದ್ದು, ಈಗಾಗಲೇ ನೂತನ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ರಮದ ತಯಾರಿ ಹಾಗೂ ಇತರೆ ವಿವಿಧ ರೀತಿಯ ಪೂಕಾ ಕೈಂಕರ್ಯಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved