• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀರಾಮ ದೇಗುಲ ಮಾದರಿಯನ್ನೇ ಬಾಗಿಲಿಗೆ ಕೆತ್ತಿಸಿ ಪೂಜಿಸುವ ಕುಟುಂಬ!

Jan 21 2024, 01:31 AM IST
ದೇಶಾದ್ಯಂತ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಶ್ರೀ ರಾಮಚಂದ್ರನ ಪ್ರಾಣಪ್ರತಿಷ್ಠಾಪನೆ ಸಡಗರ ಸಂಭ್ರಮ. ಇತ್ತ ತಾಲೂಕಿನ ಈಸೂರಿನಲ್ಲಿ 20 ವರ್ಷಗಳ ಹಿಂದೆಯೇ ಶ್ರೀರಾಮ ಮಂದಿರವನ್ನು ಮನೆಯ ಬಾಗಿಲಿನಲ್ಲಿ ಅಂದವಾಗಿ ಕೆತ್ತಿಸಿ, ಭಕ್ತಿಯಿಂದ ನಿತ್ಯ ಪೂಜಿಸಿ ಸಂಭ್ರಮಿಸುತ್ತಿರುವ ಸಂಗತಿ. ಗ್ರಾಮಸ್ಥ ಮಹಾದೇವಪ್ಪ, ಸಾವಿತ್ರಮ್ಮ ಈ ವಿಷಯದ ಕೇಂದ್ರಬಿಂದು. ಮಹಾದೇವಪ್ಪ ಅವರ ರಾಮಭಕ್ತಿಯಿಂದಾಗಿ ಮನೆ ಬಾಗಿಲಲ್ಲಿ ಕೆತ್ತನೆ ಅಯೋಧ್ಯೆ ಶ್ರೀರಾಮ ಮಂದಿರ ಕೆತ್ತನೆ ಮಾಡಲಾಗಿದ್ದು, ಪ್ರಸ್ತುತ ಮಹಾದೇವಪ್ಪ ಅವರು ಇಲ್ಲ ಎಂಬುದೇ ಕುಟುಂಬಕ್ಕೆ ಬೇಸರದ ಸಂತಿಯಾಗಿದೆ.

ಪ್ರಾಣಪ್ರತಿಷ್ಠೆಗೆ ವ್ರತ: ಮೋದಿಯಿಂದ ನಿತ್ಯ ಅನ್ನ- ವಸ್ತ್ರದಾನ, ಗೋಪೂಜೆ, ದೇಗುಲ ಭೇಟಿ

Jan 20 2024, 02:02 AM IST

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಸಮಾರಂಭದ ‘ಯಜಮಾನತ್ವ’ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ 11 ದಿನಗಳ ಕಾಲ ಕಠಿಣ ‘ಯಮ ನಿಯಮ’ ವ್ರತಾಚಾರಣೆ ಮಾಡುತ್ತಿರುವ ಮೋದಿಯಿಂದ ನಿತ್ಯ ಅನ್ನ- ವಸ್ತ್ರದಾನ, ಗೋಪೂಜೆ, ದೇಗುಲ ಭೇಟಿ

ದೇಗುಲ ಆವರಣ ಸ್ವಚ್ಛಗೊಳಿಸಿದ ಸಂಸದ, ಶಾಸಕರು

Jan 15 2024, 01:49 AM IST
ರಾಷ್ಟ್ರವ್ಯಾಪಿ ದೇಗುಲ ಸ್ವಚ್ಛತಾ ಅಭಿಯಾನ ಹಿನ್ನೆಲೆ ಶಿವಮೊಗ್ಗ ನಗರದ ಹೊಳೆಹೊನ್ನೂರು ರಸ್ತೆ ರೈಲ್ವೆ ಗೇಟ್‌ ಪಕ್ಕದ ಅರಕೇಶ್ವರ ದೇಗುಲದಲ್ಲಿ ಭಾನುವಾರ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಚನ್ನಬಸಪ್ಪ ಪೊರಕೆ ಹಿಡಿದು ಕಸ ಗುಡಿಸಿದರು. ಅಲ್ಲದೇ, ತೀರ್ಥಹಳ್ಳಿಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಸಹ ರಾಮೇಶ್ವರ ದೇಗು ಮೆಟ್ಟಿಲುಗಳ ಸ್ವಚ್ಛಗೊಳಿಸಿದ್ದಾರೆ.

ಸಾರ್ವಜನಿಕ ರಸ್ತೆಯಲ್ಲಿ ದೇಗುಲ ನಿರ್ಮಾಣ ಸಹಿಸಲ್ಲ: ಹೈಕೋರ್ಟ್‌

Jan 13 2024, 01:34 AM IST
ರಸ್ತೆಗಳನ್ನು ಒತ್ತುವರಿ ಮಾಡಿ ದೇವಸ್ಥಾನ ನಿರ್ಮಾಣ ಮಾಡಿದರೆ ಜನರ ಏನು ಮಾಡಬೇಕು ಎಂದು ಹೈಕೋರ್ಟ್‌ ಪ್ರಶ್ನಿಸಿದೆ.

ದೇಗುಲ ಸ್ವಚ್ಛತೆಗೆ ಪ್ರಧಾನಿ ಮೋದಿ ಕರೆ!

Jan 13 2024, 01:33 AM IST
ನಾಸಿಕ್‌ನಲ್ಲಿರುವ ಪ್ರಸಿದ್ಧ ‘ಕಾಲಾರಾಮ್‌’ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವತಃ ನೆಲ ಒರೆಸುವ ಮೂಲಕ ಸ್ವಚ್ಛತಾ ಕಾರ್ಯ ನೆರವೇರಿಸಿ, ನಿಮ್ಮ ಸಮೀಪದ ದೇಗುಲಗಳನ್ನು ಸ್ವಚ್ಛವಾಗಿರಿಸಿಕೊಳ್ಳಿ ಎಂದು ಕರೆ ನೀಡಿದರು.

ದೇಗುಲ ಸ್ವಚ್ಛತೆಗೆ ಪ್ರಧಾನಿ ಮೋದಿ ಕರೆ!

Jan 13 2024, 01:33 AM IST
ನಾಸಿಕ್‌ನಲ್ಲಿರುವ ಪ್ರಸಿದ್ಧ ‘ಕಾಲಾರಾಮ್‌’ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವತಃ ನೆಲ ಒರೆಸುವ ಮೂಲಕ ಸ್ವಚ್ಛತಾ ಕಾರ್ಯ ನೆರವೇರಿಸಿ, ನಿಮ್ಮ ಸಮೀಪದ ದೇಗುಲಗಳನ್ನು ಸ್ವಚ್ಛವಾಗಿರಿಸಿಕೊಳ್ಳಿ ಎಂದು ಕರೆ ನೀಡಿದರು.

ನ್ಯಾಯಾಲಯದ ಆದೇಶದಂತೆ ಹುಲಿಗೆಮ್ಮದೇವಿ ದೇಗುಲ ಸಮಿತಿ ಅಧ್ಯಕ್ಷರಾಗಿ ವೀರೇಶ್ ಆಯ್ಕೆ

Jan 11 2024, 01:31 AM IST
ಸಮಿತಿಯ ಅವಧಿ ಇದ್ದರೂ ಹುಲಿಗೆಮ್ಮದೇವಿ ಅಭಿವೃದ್ಧಿ ಸಮಿತಿಗೆ ಪರ್ಯಾಯ ಸದಸ್ಯರ ನೇಮಕ ಮಾಡುವ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದ ಶಾಸಕ ರಾಘವೇಂದ್ರ ಹಿಟ್ನಾಳ ಅವರಿಗೆ ಹಿನ್ನಡೆಯಾದಂತಾಗಿದೆ.

ಅಯೋಧ್ಯೆಯಲ್ಲಿ ವಾಲ್ಮೀಕಿ ದೇಗುಲ ನಿರ್ಮಾಣವಾಗಬೇಕು

Jan 08 2024, 01:45 AM IST
ಅಯೋಧ್ಯೆಯಲ್ಲಿ ವಾಲ್ಮೀಕಿ ದೇವಾಲಯ ನಿರ್ಇಮಿಸಬೇಕೆಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದಾರೆ.

ದೇಗುಲ ಜೀರ್ಣೋದ್ಧಾರ ಗ್ರಾಮಕ್ಕೆ ಒಳಿತು: ಸ್ವಾಮೀಜಿ

Jan 01 2024, 01:15 AM IST
ಮಾಗಡಿ: ಪುರಾತನ ಐತಿಹಾಸಿಕ ದೇವಸ್ಥಾನ ಜೀರ್ಣೋದ್ಧಾರ ಮಾಡುವುದರಿಂದ ಗ್ರಾಮಕ್ಕೆ ಒಳಿತಾಗಲಿದೆ ಎಂದು ನಡುವಿನ ಕೆರೆ ಕಾಡು ಸಿದ್ದೇಶ್ವರ ಮಠದ ಶ್ರೀ ಕರಿವೃಷಭದೇಸಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಹೇಳಿದರು.

ಶ್ರೀ ರೇಣುಕಾಂಬೆ ದೇಗುಲ: ನವೆಂಬರಲ್ಲಿ 31,25,360 ರು. ಕಾಣಿಕೆ ಸಂಗ್ರಹ

Dec 30 2023, 01:15 AM IST
ಭಕ್ತರು ಎಷ್ಟೇ ಬುದ್ಧಿವಂತರು, ಮುಗ್ಧರು ಆಗಿದ್ದರೂ ದೇವರ ಮೇಲಿನ ನಂಬಿಕೆ ಕಳೆದುಕೊಳ್ಳುವುದಿಲ್ಲ. ಹೀಗಾಗಿ ದೇಗುಲಗಳಲ್ಲಿ ಕಾಣಿಕೆ ಹುಂಡಿಗೆ ಹಣ ಬಂದು ಬೀಳುತ್ತದೆ. ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಐತಿಹಾಸಿಕ ಶ್ರೀ ರೇಣುಕಾಂಬಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ನವೆಂಬರಲ್ಲಿ ₹31,35,360 ಸಂಗ್ರಹವಾಗಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved