• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನರಸಿಂಹಗಡ ತಪ್ಪಲಿನಲ್ಲಿ ಭವ್ಯ ದೇಗುಲ ನಿರ್ಮಾಣ ಕನಸು: ಹರೀಶ್ ಪೂಂಜ

May 07 2025, 12:47 AM IST
ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ನರಸಿಂಹಗಡದ ತಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂದಿರ ವಠಾರದಲ್ಲಿ ಮೇ ೩ ಮತ್ತು ೪ ರಂದು ನಡ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ನೆರವೇರಿತು.

ಗೋವಾ ದೇಗುಲ ಕಾಲ್ತುಳಿತ: 6 ಭಕ್ತರು ಬಲಿ

May 04 2025, 01:32 AM IST

  ಗೋವಾದ ಪ್ರಸಿದ್ಧ ಲೈರೈ ದೇವಸ್ಥಾನ ದೇಗುಲದ ಜಾತ್ರೆ ಸಂದರ್ಭದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ್ದು, 6 ಭಕ್ತರು ಸಾವನ್ನಪ್ಪಿದ್ದಾರೆ 

ಪ.ಬಂಗಾಳ - ಒಡಿಶಾ ನಡುವೆ ಜಗನ್ನಾಥ ದೇಗುಲ ವಿವಾದ

May 03 2025, 12:17 AM IST

ಏ.30ರಂದು ದಿಘಾದಲ್ಲಿ ಉದ್ಘಾಟನೆಯಾದ ಜಗನ್ನಾಥ ಮಂದಿರವು ಪಶ್ಚಿಮ ಬಂಗಾಳ ಮತ್ತು ಒಡಿಶಾದ ನಡುವೆ ವಿವಾದಕ್ಕೆ ಕಾರಣವಾಗಿದೆ. 

ಕೋಲಾರಮ್ಮ ದೇಗುಲ ರಸ್ತೆ ಕಾಮಗಾರಿ ವೀಕ್ಷಣೆ

Apr 30 2025, 12:38 AM IST
ನಗರದ ಕೋಲಾರಮ್ಮ ದೇವಾಲಯದ ರಸ್ತೆಯ ಸಂಪೂರ್ಣ ಅಭಿವೃದ್ಧಿ ಮಾಡಲು ೭೫ ಲಕ್ಷ ರು. ಬಿಡುಗಡೆ ಮಾಡಲಾಗಿದ್ದು, ಕಾಮಗಾರಿ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶ್ರೀ ಸೇವಾಲಾಲ್, ಮರಿಯಮ್ಮ ದೇಗುಲ ಉದ್ಘಾಟನೆ

Apr 28 2025, 11:49 PM IST
ಇಲ್ಲಿಗೆ ಸಮೀಪದ ಯಲವಟ್ಟಿ ಗ್ರಾಮದಲ್ಲಿ ೫೦ ವರ್ಷದ ಹಳೆಯ ಶ್ರೀ ಸೇವಾಲಾಲ್ ಮತ್ತು ಮರಿಯಮ್ಮ ದೇವಾಲಯವನ್ನು ಪುನರ್ ನಿರ್ಮಾಣ ಮಾಡಲಾಗಿದೆ. ಏ.೨೯ರಿಂದ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿ ದೇವಸ್ಥಾನ ಲೋಕಾರ್ಪಣೆ, ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ, ಕಳಸಾರೋಹಣ ಕಾರ್ಯಕ್ರಮಗಳು ನಡೆಯಲಿವೆ ಎಂದು ಸೇವಾಲಾಲ್ ಮತ್ತು ಮರಿಯಮ್ಮ ದೇವಾಲಯ ಸಮಿತಿ ಗೌರವಾಧ್ಯಕ್ಷ ಅನಂತ್‌ ನಾಯ್ಕ್ ಹೇಳಿದ್ದಾರೆ.

ಕೆನಡಾದಲ್ಲಿ ದೇಗುಲ ಗೋಡೆ ಮೇಲೆ ಖಲಿಸ್ತಾನಿ ಪರ ಬರಹ : ಪುಂಡರ ಅಟ್ಟಹಾಸ

Apr 22 2025, 01:48 AM IST
ಕೆನಡಾದಲ್ಲಿ ಖಲಿಸ್ತಾನಿ ಪರ ಪುಂಡರ ಅಟ್ಟಹಾಸ ದಿನ ಕಳೆದಂತೆ ಹೆಚ್ಚಾಗುತ್ತಲೇ ಸಾಗಿದೆ. 2 ದಿನ ಹಿಂದೆ ಗುರುದ್ವಾರದ ಮೇಲೆ ಭಾರತ ವಿರೋಧಿ ಬರಹ ಕೀಚಿದ್ದ ಖಲಿಸ್ತಾನಿಗಳು, ಬಳಿಕ ಸರ್ರೆ ಎಂಬಲ್ಲಿನ ಶ್ರೀ ಲಕ್ಷ್ಮೀ ನಾರಾಯಣ ಮಂದಿರದ ಮೇಲೆ ಖಲಿಸ್ತಾನಿ ಪರ ಬರಹಗಳನ್ನು ಗೀಚಿ ವಿರೂಪ ಮಾಡಿದ್ದಾರೆ.

ಮುಂಡಗೋಡ ಪಾರ್ವತಿ ಪರಮೇಶ್ವರ ದೇಗುಲ ಸುತ್ತ ಬಿಲ್ವಪತ್ರೆ ಸಾಮ್ರಾಜ್ಯ

Apr 17 2025, 12:01 AM IST
ಶಿವನಿಗೆ ಅತಿ ಪ್ರಿಯವಾದ ಬಿಲ್ವ ಪತ್ರೆ ಗಿಡಗಳು ಕೆಲ ಪೂಜಾ ಸಂದರ್ಭದಲ್ಲಿ ಹುಡುಕಾಡಿದರೂ ಸುಲಭವಾಗಿ ಸಿಗುವುದು ಕಷ್ಟ

ಶ್ರೀಕ್ಷೇತ್ರ ತಿರುಮಲದಲ್ಲಿ 3 ಭಕ್ತರು ಶೂ ಧರಿಸಿ ದೇಗುಲ ಪ್ರವೇಶ : ಭಾರಿ ಭದ್ರತಾ ಲೋಪ ಎಂದು ಪ್ರತಿಪಕ್ಷಗಳ ಕಿಡಿ

Apr 13 2025, 02:10 AM IST
ಶ್ರೀಕ್ಷೇತ್ರ ತಿರುಮಲದಲ್ಲಿ 3 ಭಕ್ತರು ಶೂ ಧರಿಸಿ ದೇಗುಲ ಪ್ರವೇಶಿಸಿದ ಘಟನೆ ನಡೆದಿದೆ. ಇದು ಭಾರಿ ಭದ್ರತಾ ಲೋಪ ಎಂದು ಆಂಧ್ರಪ್ರದೇಶ ಪ್ರತಿಪಕ್ಷಗಳು ಕಿಡಿಕಾರಿವೆ.

ಹಿರಿಯೂರಲ್ಲಿ ಭಿನ್ನಗೊಂಡ ಶ್ರೀರಾಮ ದೇಗುಲ ಇಲ್ಲ ದುರಸ್ತಿ ಭಾಗ್ಯ

Apr 01 2025, 12:47 AM IST
ರಸ್ತೆ ವಿಸ್ತರಣೆಯ ಕಾರಣಕ್ಕಾಗಿ ನಗರದ ಮುಖ್ಯ ರಸ್ತೆಯಲ್ಲಿರುವ ಮಂದಿರದ ಮುಂಭಾಗ ಕೆಡವಿ ಬರೋಬ್ಬರಿ 5 ತಿಂಗಳಾಗಿ ರಾಮ ನವಮಿ ಹಬ್ಬ ಬಂದರೂ ಭಿನ್ನಗೊಂಡ ದೇವಾಲಯ ಹಾಗೇ ಇದೆ.

ಬಿಳಿಗಿರಿ ರಂಗನಾಥಸ್ವಾಮಿ ದೇಗುಲ ಅಭಿವೃದ್ಧಿ ನನ್ನ ಸಂಕಲ್ಪ

Mar 23 2025, 01:34 AM IST
ತಿರುಪತಿಯ ವೆಂಕಟೇಶ್ವರಣ ಸ್ವಾಮಿ ದೇಗುಲ ಮತ್ತು ಶ್ರೀ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿ ದೇಗುಲ ಮಾದರಿಯಲ್ಲಿಯೇ ಬಿಳಿಗಿರಿ ರಂಗನಾಥಸ್ವಾಮಿ ದೇಗುಲದ ಸಮಗ್ರ ಅಭಿವೃದ್ಧಿ ಮಾಡಬೇಕು ಎಂಬುದು ನನ್ನ ಅಭಿಲಾಷೆಯಾಗಿದ್ದು ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆದು ನನ್ನ ಅವಧಿಯಲ್ಲಿ ಇದನ್ನೆ ಮುನ್ನುಡಿ ಬರೆಯಬೇಕೆಂಬ ಹೆಚ್ಚಿನ ಹಂಬಲ ಹೊಂದಿರುವೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved