• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀಕ್ಷೇತ್ರ ತಿರುಮಲದಲ್ಲಿ 3 ಭಕ್ತರು ಶೂ ಧರಿಸಿ ದೇಗುಲ ಪ್ರವೇಶ : ಭಾರಿ ಭದ್ರತಾ ಲೋಪ ಎಂದು ಪ್ರತಿಪಕ್ಷಗಳ ಕಿಡಿ

Apr 13 2025, 02:10 AM IST
ಶ್ರೀಕ್ಷೇತ್ರ ತಿರುಮಲದಲ್ಲಿ 3 ಭಕ್ತರು ಶೂ ಧರಿಸಿ ದೇಗುಲ ಪ್ರವೇಶಿಸಿದ ಘಟನೆ ನಡೆದಿದೆ. ಇದು ಭಾರಿ ಭದ್ರತಾ ಲೋಪ ಎಂದು ಆಂಧ್ರಪ್ರದೇಶ ಪ್ರತಿಪಕ್ಷಗಳು ಕಿಡಿಕಾರಿವೆ.

ಹಿರಿಯೂರಲ್ಲಿ ಭಿನ್ನಗೊಂಡ ಶ್ರೀರಾಮ ದೇಗುಲ ಇಲ್ಲ ದುರಸ್ತಿ ಭಾಗ್ಯ

Apr 01 2025, 12:47 AM IST
ರಸ್ತೆ ವಿಸ್ತರಣೆಯ ಕಾರಣಕ್ಕಾಗಿ ನಗರದ ಮುಖ್ಯ ರಸ್ತೆಯಲ್ಲಿರುವ ಮಂದಿರದ ಮುಂಭಾಗ ಕೆಡವಿ ಬರೋಬ್ಬರಿ 5 ತಿಂಗಳಾಗಿ ರಾಮ ನವಮಿ ಹಬ್ಬ ಬಂದರೂ ಭಿನ್ನಗೊಂಡ ದೇವಾಲಯ ಹಾಗೇ ಇದೆ.

ಬಿಳಿಗಿರಿ ರಂಗನಾಥಸ್ವಾಮಿ ದೇಗುಲ ಅಭಿವೃದ್ಧಿ ನನ್ನ ಸಂಕಲ್ಪ

Mar 23 2025, 01:34 AM IST
ತಿರುಪತಿಯ ವೆಂಕಟೇಶ್ವರಣ ಸ್ವಾಮಿ ದೇಗುಲ ಮತ್ತು ಶ್ರೀ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿ ದೇಗುಲ ಮಾದರಿಯಲ್ಲಿಯೇ ಬಿಳಿಗಿರಿ ರಂಗನಾಥಸ್ವಾಮಿ ದೇಗುಲದ ಸಮಗ್ರ ಅಭಿವೃದ್ಧಿ ಮಾಡಬೇಕು ಎಂಬುದು ನನ್ನ ಅಭಿಲಾಷೆಯಾಗಿದ್ದು ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆದು ನನ್ನ ಅವಧಿಯಲ್ಲಿ ಇದನ್ನೆ ಮುನ್ನುಡಿ ಬರೆಯಬೇಕೆಂಬ ಹೆಚ್ಚಿನ ಹಂಬಲ ಹೊಂದಿರುವೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.

ನಾಡಿದ್ದು ವೀರಭದ್ರಸ್ವಾಮಿ ದೇಗುಲ ಪುನರ್‌ ಪ್ರತಿಷ್ಠಾಪನೆ

Mar 23 2025, 01:30 AM IST
ಮಾಡ್ರಹಳ್ಳಿ ಗ್ರಾಮದ ವೀರಬಸಪ್ಪ ಸ್ವಾಮಿ ದೇವಸ್ಥಾನ ಪುನರ್‌ ಪ್ರತಿಷ್ಠಾಪನೆ, ಪ್ರಭಾವಳಿ, ವಿಮಾನ ಗೋಪುರ, ಕಲಶಗಳ ಸ್ಥಾಪನೆ ಮಾ.೨೩ ರಿಂದ ೨೫ ರವರೆಗೆ ನಡೆಯಲಿದೆ.

ವಿಶೇಷ ಪೂಜೆಯೊಂದಿಗೆ ಹೊನ್ನಾಳಮ್ಮ ದೇಗುಲ ಲೋಕಾರ್ಪಣೆ ಸುಸಂಪನ್ನ

Mar 21 2025, 12:30 AM IST
ಹೊನ್ನಾಳಮ್ಮ ದೇವಸ್ಥಾನ ಸೇವಾ ಸಮಿತಿ ಟ್ರಸ್ಟ್‌ಅಧ್ಯಕ್ಷ ಕೆ.ಎಚ್.ಮೋಹನ್‌ಕುಮಾರ್ ನೇತೃತ್ವದಲ್ಲಿ ದೇವಿ ಜತೆ ವೀರಭದ್ರೇಶ್ವರ, ಲಕ್ಷ್ಮೀದೇವಿ ದೇವರನ್ನು ಪ್ರತಿಷ್ಟಾಪಿಸಲಾಯಿತು. ಕುಕ್ಕೆ ಸುಬ್ರಹ್ಮಣ್ಯ ವಿದ್ಯಾಪ್ರಸನ್ನ ತೀರ್ಥಸ್ವಾಮೀಜಿ ಅಮೃತ ಹಸ್ತದಿಂದ ಅರ್ಚಕ ಪ್ರಸನ್ನ ಹೊಳ್ಳ ಮಾರ್ಗದರ್ಶನದಲ್ಲಿ ವಿವಿಧ ಬಗೆಯ 120 ಹೋಮಗಳು ಅವಿರತವಾಗಿ ಜರುಗಿದವು.

ಶ್ರೀನಿಮಿಷಾಂಬ ದೇಗುಲ ವ್ಯವಸ್ಥಾಪನ ಸಮಿತಿಗೆ ದಯಾನಂದ್ ಅಧ್ಯಕ್ಷ

Mar 14 2025, 12:34 AM IST
ಶ್ರೀ ನಿಮಿಷಾಂಬ ದೇವಾಲಯದಲ್ಲಿ ರಥ ನಿರ್ಮಾಣ ಹಾಗೂ ಶ್ರೀ ಚುಂಚನಗಿರಿ ಕಾಲಭೈರವೇಶ್ವರ ದೇವಾಲಯದ ಮಾದರಿಯಲ್ಲಿ ಇಲ್ಲೂ ಸಹ ಅಭಿವೃದ್ಧಿ ಪಡಿಸಲು ಮೊದಲ ಆದ್ಯತೆ ನೀಡಲಾಗುವುದು. ದೇವಾಲಯದ ಮುಂಭಾಗದಲ್ಲಿನ ಪಾರ್ಕಿಂಗ್ ಸ್ವಚ್ಛತೆಗೊಳಿಸಿ, ಅಭಿವೃದ್ಧಿ ಪಡಿಸಲಾಗುವುದು.

ನೂರು ದೇಗುಲ ಕಟ್ಟುವುದಕ್ಕಿಂತ ಒಂದು ಶಾಲೆ ಕಟ್ಟಿ

Mar 14 2025, 12:30 AM IST
ಕನ್ನಡಪ್ರಭ ವಾರ್ತೆ ಇಂಡಿ ನೂರು ದೇವಾಲಯ ಕಟ್ಟೋದಕ್ಕಿಂತ ಒಂದು ಶಾಲೆ ಕಟ್ಟೋದು ಸೂಕ್ತ, ಸಮಾಜಕ್ಕೆ ಒಳ್ಳೆಯದು ಮಾಡಬೇಕೆಂದರೆ ಅವಮಾನ, ನಿಂದನೆಗಳನ್ನು ಮೆಟ್ಟಿ ನಿಂತಾಗ ಸಾಧಕನಾಗಲು ಸಾಧ್ಯ ಎಂದು ಶಿರಶ್ಯಾಡ ಹಿರೇಮಠದ‌ ಅಭಿನವ ಮುರಘೇಂದ್ರ ಶಿವಾಚಾರ್ಯರು ಹೇಳಿದರು.

ಸೌಜನ್ಯ ಹಂತಕರನ್ನು ಬಂಧಿಸಿ, ಧರ್ಮಸ್ಥಳ ದೇಗುಲ ಆಡಳಿತ ಸರ್ಕಾರ ವಹಿಸಿಕೊಳ್ಳಲಿ

Mar 12 2025, 12:51 AM IST
ಧರ್ಮಸ್ಥಳದ ಸೌಜನ್ಯ ಮೇಲೆ ಅತ್ಯಾಚಾರ ಎಸಗಿ, ಅಮಾನುಷವಾಗಿ ಹತ್ಯೆಗೈದ ಹಂತಕರನ್ನು ಬಂಧಿಸುವಂತೆ ಹಾಗೂ ಯುಟ್ಯೂಬರ್ ಸಮೀರ್‌ಗೆ ರಕ್ಷಣೆ ನೀಡಿ, ಸಂತೋಷ ರಾವ್‌ ಕುಟುಂಬಕ್ಕೆ ಸೂಕ್ತ ಪರಿಹಾರ ಕಲ್ಪಿಸುವಂತೆ ವಿವಿಧ ಪ್ರಗತಿಪರ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿವೆ.

ಶ್ರೀರಂಗಪಟ್ಟಣ ಪುರಸಭಾ ಸದಸ್ಯನಿಂದ ಸ್ವಂತ ಖರ್ಚಿನಲ್ಲಿ ದೇಗುಲ ನವೀಕರಣ

Mar 07 2025, 11:45 PM IST
ಶ್ರೀರಂಗಪಟ್ಟಣ ಪಟ್ಟಣ ಪುರಸಭೆ ವಾರ್ಡ್ ನಂ 10ರ ಪುರಸಭಾ ಸದಸ್ಯ ಎಸ್.ಪ್ರಕಾಶ್ ಗಾಂಧಿನಗರದ ಶ್ರೀಆಧಿಶಕ್ತಿ ಪಟ್ಟಲದಮ್ಮ ದೇಗುಲದ ನವೀಕರಣ ಕಾರ್ಯವನ್ನು ತಮ್ಮ ಸ್ವಂತ ಖರ್ಚಿನಲ್ಲಿ ಮಾಡಿಸುವ ಮೂಲಕ ಚುನಾವಣೆ ವೇಳೆ ಸ್ಥಳೀಯರಿಗೆ ನೀಡಿದ್ದ ಮಾತು ಉಳಿಸಿಕೊಂಡಿದ್ದಾರೆ.

ಇಂದು ಪುತ್ತಿಗೆ ಸೋಮನಾಥೇಶ್ವರ ದೇಗುಲ ಬ್ರಹ್ಮಕಲಶೋತ್ಸವ

Mar 06 2025, 12:33 AM IST
ಬೆಳಗ್ಗೆ 7.37ಕ್ಕೆ ಶ್ರೀ ಸೋಮನಾಥೇಶ್ವರ ಹಾಗೂ ಶ್ರೀ ಮಹಿಷಮರ್ಧಿನಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕವು ಎಡಪದವು ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಳ್ಳಲಿದೆ. ನ್ಯಾಸ ಪೂಜೆ, ಪ್ರತಿಜ್ಞಾ ವಿಧಿ, ಮಹಾಪೂಜೆ, ಪಲ್ಲಪೂಜೆಯಾಗಿ ಮಹಾಅನ್ನಸಂತರ್ಪಣೆ ನಡೆಯಲಿದೆ ಎಂದು ಕ್ಷೇತ್ರದ ಆನುವಂಶಿಕ ಆಡಳಿತ ಮೊಕ್ತಸರ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕುಲದೀಪ ಎಂ. ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved