• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ನಗರದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ : ಕೃಷ್ಣ ದೇಗುಲ, ಮಠಗಳಲ್ಲಿ ಭಕ್ತರಿಂದ ದೇವರಿಗೆ ವಿಶೇಷ ಪೂಜೆ

Aug 17 2025, 01:41 AM IST
ನಗರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಶ್ರದ್ಧಾ-ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕೃಷ್ಣ ವಿಷ್ಣುವಿನ ದೇವಾಲಯಗಳಲ್ಲಿ ಹಾಗೂ ಶ್ರೀಕೃಷ್ಣ ಮಠಗಳಲ್ಲಿ ವಿಶೇಷ ಪೂಜೆ ನಡೆಯಿತು. ನಸುಕಿನಿಂದಲೆ ಭಕ್ತರು ಸರತಿಯಲ್ಲಿ ಸಾಗಿ ದೇವರ ದರ್ಶನ ಪಡೆದರು.

ಘತ್ತರಗಾ ದೇಗುಲ ಬಳಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ

Aug 17 2025, 01:33 AM IST
ಜಿಲ್ಲೆಯ ಅಫಜಲಪುರ ತಾಲೂಕಿನ ಸುಕ್ಷೇತ್ರ ಘತ್ತರಗಾ ಗ್ರಾಮದ ಶ್ರೀ ಭಾಗ್ಯವಂತಿ ದೇವಿ ದೇವಾಲಯದ ಆವರಣದಲ್ಲಿ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ, ಸಾರ್ವಜನಿಕರು ಭಕ್ತಾದಿಗಳು ಸಹಕರಿಸಬೇಕು ಎಂದು ದೇವಸ್ಥಾನದ ಅಡಳಿತಾಧಿಕಾರಿ ಕೆ.ಕೆ.ಆರ್.ಡಿ.ಬಿ.ಬಿ ಮಂಡಳಿ ಅಧೀನ ಕಾರ್ಯದರ್ಶಿ ಪ್ರಕಾಶ್ ಕುದರಿ ತಿಳಿಸಿದ್ದಾರೆ.

ಗೊರವನಹಳ್ಳಿ ಮುಂದೆ ಸ್ವರ್ಣ ದೇಗುಲ ಕ್ಷೇತ್ರವಾಗುತ್ತೆ

Aug 09 2025, 02:04 AM IST
ಕರ್ನಾಟಕ ರಾಜ್ಯದ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಾಲಯ ಕೆಲವೇ ವರ್ಷಗಳಲ್ಲಿ ಭಾರತ ದೇಶದ ಅತಿದೊಡ್ಡ ಸ್ವರ್ಣದೇಗುಲ ಆಗಲಿದೆ ಎಂದು ಬೆಂಗಳೂರಿನ ಆರ್ಯು ಆಶ್ರಮದ ಡಾ.ವಿಶ್ವಸಂತೋಷ ಗುರೂಜೀ ಭವಿಷ್ಯ ನುಡಿದರು.

ಚಳ್ಳಕೆರೆಯಲ್ಲಿ ಪುರಾತನ ಹನುಮ ದೇಗುಲ ಬಳಿ ವಾಮಾಚಾರ

Aug 04 2025, 11:45 PM IST
ತಾಲೂಕಿನಾದ್ಯಂತ ಕಳೆದ ಹಲವಾರು ತಿಂಗಳಿನಿಂದ ಮಳೆಬಾರದೆ ರೈತರು ತಲೆಯ ಮೇಲೆ ಕೈಹೊತ್ತು ಆಕಾಶದತ್ತ ನೋಡುತ್ತ ಚಿಂತಾಕ್ರಾಂತರಾಗಿರುವ ಸಂದರ್ಭದಲ್ಲಿ ಕಾಲುವೇಹಳ್ಳಿಯಲ್ಲಿ ನಡೆದ ವಾಮಾಚಾರ ಸುದ್ದಿ ರೈತರಷ್ಟೇಯಲ್ಲ, ಎಲ್ಲರಲ್ಲೂ ಆತಂಕ ಉಂಟು ಮಾಡಿದೆ.

ಆಸ್ಟ್ರೇಲಿಯಾ ದೇಗುಲ ಮೇಲೆ ಜನಾಂಗೀಯ ನಿಂದನೆ ಬರೆದು ವಿಕೃತಿ

Jul 25 2025, 12:31 AM IST
ಆಸ್ಟ್ರೇಲಿಯಾದಲ್ಲಿ ಭಾರತೀಯರು ಮತ್ತು ಹಿಂದೂಗಳ ಮೇಲಿನ ಜನಾಂಗೀಯ ಹಿಂಸೆ ಮುಂದುವರಿದಿದ್ದು, ಗುರುವಾರ ಹಿಂದೂ ದೇಗುಲದ ಮೇಲೆ ಅನಾಮಿಕರು ಜನಾಂಗೀಯ ನಿಂದನೆಯ ಅಸಭ್ಯ ಪದಗಳನ್ನು ಬರೆದು ವಿಕೃತಿ ಮೆರೆದಿದ್ದಾರೆ.

ಸಿಗಂದೂರು ದೇಗುಲ ಹಾಳು ಮಾಡಲು ಸಾಧ್ಯವಿಲ್ಲ: ಹರತಾಳು ಹಾಲಪ್ಪ

Jul 24 2025, 12:51 AM IST
ಒಂದು ತಿಂಗಳಲ್ಲಿ ಸಿಗಂದೂರು ದೇವಾಲಯವನ್ನು ಹಾಳು ಮಾಡುತ್ತೇನೆ ಎಂಬ ಹೇಳಿಕೆಯನ್ನು ಸಚಿವ ಮಧು ಬಂಗಾರಪ್ಪ ನೀಡಿದ್ದಾರೆ. ಸಿಗಂದೂರು ದೇವಾಲಯವನ್ನು ಯಾರ ಕೈಯಿಂದಲೂ ಹಾಳು ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹರಿಹಾಯ್ದರು.

ರಾಮೇಶ್ವರ ದೇಗುಲ ಅಭಿವೃದ್ಧಿಗೆ ಚೇತನ್‌ ಆಗ್ರಹ

Jul 23 2025, 12:30 AM IST
ಪಟ್ಟಣದ ಶ್ರೀ ಪ್ರಸನ್ನ ರಾಮೇಶ್ವರ ಸ್ವಾಮಿ ದೇಗುಲ ಅಭಿವೃದ್ಧಿ ಪಡೆಸಲು ದೇಗುಲ ಸೇವಾ ಸಮಿತಿ ಅಧ್ಯಕ್ಷ ಚೇತನ್‌ ಅವರ ನೇತೃತ್ವದಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ದೇಗುಲ, ಭವನಕ್ಕಿಂತ ಶಾಲೆಗಳ ನಿರ್ಮಾಣಕ್ಕೆ ಆದ್ಯತೆ ನೀಡಿ

Jul 18 2025, 12:50 AM IST
ಬೆಳಗುತ್ತಿ ಮಲ್ಲಿಗೇನಹಳ್ಳಿ ಗ್ರಾಮದ ಮಹಿಳೆಯರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮಿ ಹಣ ದೇವಸ್ಥಾನದ ಕಳಸ ನಿರ್ಮಾಣಕ್ಕಾಗಿ ನೀಡಿದ್ದಾರೆ. ಅವರಿಗೆ ಧನ್ಯವಾದಗಳು. ಗ್ರಾಮಗಳಲ್ಲಿ ದೇವಸ್ಥಾನ, ಸಮುದಾಯ ಭವನ ನಿರ್ಮಾಣಕ್ಕಿಂತ ಶಾಲೆಗಳಿಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.

ಮುಜರಾಯಿ ದೇಗುಲ ಜಾಗ ಅನ್ಯಧರ್ಮೀಯರ ಹೆಸರಿಗೆ ಖಾತೆ

Jun 23 2025, 11:52 PM IST
ಶ್ರೀವೀರಭದ್ರೇಶ್ವರ ಸ್ವಾಮಿ ದೇವಾಲಯ ಗಂಗರ ಕಾಲದ ದೇವಸ್ಥಾನ. ಈ ದೇವಸ್ಥಾನಕ್ಕೆ ಸೇರಿದ ಜಾಗಕ್ಕೆ ಸಂಬಂಧಿಸಿದ ದಾಖಲಾತಿಗಳು ೧೯೭೦-೭೧ರಲ್ಲೇ ಮುಜರಾಯಿ ಇಲಾಖೆಗೆ ಸೇರಿದ್ದಾಗಿದೆ ಎಂದು ಸ್ವತಃ ತಹಸೀಲ್ದಾರ್ ಅವರೇ ಹಿಂಬರಹ ಕೊಟ್ಟಿದ್ದಾರೆ. ಆದರೂ ಈ ಜಮೀನು ಅನ್ಯ ಕೋಮಿನವರ ಹೆಸರಿಗೆ ಖಾತೆ ಮಾಡಿಕೊಟ್ಟಿದ್ದಾದರೂ ಹೇಗೆ ಮತ್ತು ಏಕೆ..?.

ಮಾದೇಶ್ವರ ದೇಗುಲ ಹುಂಡೀಲಿ2.65 ಕೋಟಿ ರು. ಸಂಗ್ರಹ

Jun 19 2025, 11:50 PM IST
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved