ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಫೆ.10ಕ್ಕೆ ಪಾರ್ವತಾಂಬ ನೂತನ ದೇಗುಲ ಲೋಕಾರ್ಪಣೆ
Jan 31 2025, 12:45 AM IST
ಗುಂಡ್ಲುಪೇಟೆ ತಾಲೂಕಿನ ಹಸಗೂಲಿ ಗ್ರಾಮಸ್ಥರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಚಂದ್ರಮೌಳೇಶ್ವರ ದೇಗುಲ ಜೀರ್ಣೋದ್ಧಾರಕ್ಕೆ ಸಹಕಾರ
Jan 12 2025, 01:16 AM IST
ನುಗ್ಗೇಹಳ್ಳಿ ಗ್ರಾಮದ ಶ್ರೀ ಚಂದ್ರಮೌಳೇಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಈಗಾಗಲೇ 2 ಲಕ್ಷ ಅನುದಾನ ನೀಡಿದ್ದೇನೆ. ಮುಂಬರುವ ಏಪ್ರಿಲ್ ನಂತರ ದೇವಾಲಯದ ಕಾಂಪೌಂಡ್ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಅನುದಾನ ನೀಡುವುದಾಗಿ ಭರವಸೆ ನೀಡಿದರು. ದೇವಾಲಯಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು ಕಳೆದ ಅನೇಕ ವರ್ಷಗಳ ವರ್ಷಗಳ ಹಿಂದೆ ಈ ದೇವಾಲಯದ ಆವರಣದಲ್ಲಿ ದನಗಳ ಜಾತ್ರೆ ನಡೆಯುತ್ತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಜಾತ್ರೆ ಸೇರುತ್ತಿಲ್ಲ. ಈ ಬಗ್ಗೆ ಸ್ಥಳೀಯರೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರು.
ನಿಮಿಷಾಂಬ ದೇಗುಲ ಹುಂಡಿಯಲ್ಲಿ 53,98,437 ರು. ಸಂಗ್ರಹ
Jan 09 2025, 12:48 AM IST
ಗಂಜಾಂನ ಪ್ರಸಿದ್ಧ ಶ್ರೀನಿಮಿಷಾಂಬ ದೇವಾಲಯದ ಇಒ ಕೃಷ್ಣ ನೇತೃತ್ವದಲ್ಲಿ ನಡೆದ ಏಣಿಕೆಯಲ್ಲಿ, ದೇವಾಲಯದ 19 ಹುಂಡಿಗಳನ್ನು ತೆರೆದು ಏಣಿಕೆ ಮಾಡಲಾಯಿತು. ಎಲ್ಲಾ ಹುಂಡಿಗಳಿಂದ ಒಟ್ಟು 53,38,437 ರು. ಹಣ ಸಂಗ್ರಹವಾಗಿದೆ.
ಕಬಳಿ ಬಸವೇಶ್ವರ ದೇಗುಲ ವಿವಾದ ಬಗೆಹರಿಸಿದ ನಿರ್ಮಲಾನಂದ ಶ್ರೀ
Jan 06 2025, 01:00 AM IST
ತಾಲೂಕಿನ ಕಬಳಿ ಬಸವೇಶ್ವರ ಸ್ವಾಮಿ ದೇವಸ್ಥಾನ ವಿವಾದ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳ ಮಧ್ಯಸ್ಥಿಕೆಯೊಂದಿಗೆ ಸುಖಾಂತ್ಯಗೊಂಡಿದ್ದು, ಈ ಹಿಂದಿನ ಅರ್ಚಕರೇ ಪೂಜೆ ಮುಂದುವರಿಸುವಂತೆ ನಿರ್ಧರಿಸಲಾಗಿದೆ. ಶ್ರೀ ಕ್ಷೇತ್ರ ಕಬಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಪೂಜೆಗೆ ಸಂಬಂಧಿಸಿದಂತೆ ಅರ್ಚಕರಾದ ರೇಣುಕಾ ಆರಾಧ್ಯ ಕುಟುಂಬಸ್ಥರು ಕಾನೂನು ಮೊರೆಯನ್ನು ಹೋಗಿದ್ದರು. ಆದರೆ ಈ ಕಾನೂನು ಸಮರದಲ್ಲಿ ನ್ಯಾಯಾಂಗ ಇಲಾಖೆಯು ಅರ್ಚಕರ ಪರವಾಗಿ ತಡೆಯಾಜ್ಞೆ ನೀಡಿ ಪೂಜೆ ಮುಂದುವರೆಸುವಂತೆ ಆದೇಶಿಸಿತ್ತು.
ದೇಗುಲ ಸಮಿತಿ ರೂಪಿಸಿದ ಕಟ್ಟುಪಾಡುಗಳಿಗೆ ನಾವು ಬದ್ಧ: ಕಟ್ಟೆಮಾಡು ಗೌಡ ಸಮುದಾಯ
Jan 06 2025, 01:00 AM IST
ಶ್ರೀ ಮಹಾಮೃತ್ಯುಂಜಯ ದೇವಾಲಯ ಸಮಿತಿ ರೂಪಿಸಿರುವ ಕಟ್ಟುಪಾಡುಗಳಿಗೆ ನಾವು ಬದ್ಧ ಎಂದು ಕಟ್ಟೆಮಾಡು ಗ್ರಾಮದ ಗೌಡ ಸಮುದಾಯ ಸ್ಪಷ್ಟಪಡಿಸಿದೆ.
ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇಗುಲ ಬ್ರಹ್ಮಕಲಶೋತ್ಸವ ಲಾಂಛನ, ಭಿತ್ತಿಪತ್ರ ಅನಾವರಣ
Dec 28 2024, 01:01 AM IST
ಪುತ್ತಿಗೆ ಶ್ರೀ ಸೋಮನಾಥ ದೇವಸ್ಥಾನದ ಪುನರ್ ಪ್ರತಿಷ್ಠಾ ಹಾಗೂ ಬ್ರಹ್ಮಕಲಶೋತ್ಸವದ ಅಂಗವಾಗಿ ಶುಕ್ರವಾರ ಪುತ್ತಿಗೆ ದೇಗುಲದಲ್ಲಿ ಬ್ರಹ್ಮಕಲಶದ ಲೋಗೋ ಹಾಗೂ ಭಿತ್ತಿಪತ್ರವನ್ನು ಹಿರಿಯ ಕರ ಸೇವಕ ಗಂಗಯ್ಯ ಗೌಡ ಪಾದೆಮನೆ ಹಾಗೂ ವಿಠ್ಠಲ ಗೌಡ ಪುತ್ತಿಗೆ ಬೀಡು ಬಿಡುಗಡೆಗೊಳಿಸಿದರು.
ಪಾಡಿ ಇಗ್ಗುತ್ತಪ್ಪ ದೇಗುಲ: ನೂತನ ಕಾರಿಡಾರ್ ಲೋಕಾರ್ಪಣೆ
Dec 26 2024, 01:03 AM IST
ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ 12 ಲಕ್ಷ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಪ್ರವೇಶ ಕಾರಿಡಾರ್ನ್ನು ಲೋಕಾರ್ಪಣೆಗೊಳಿಸಲಾಯಿತು.
ಪೂಜೆಗೆ ಅವಕಾಶ ಕೊಡದಿರುವುದಕ್ಕೆ ಆಕ್ರೋಶ: ಬಸವೇಶ್ವರ ದೇಗುಲ ಮೂಲ ಅರ್ಚಕ ರೇಣುಕಾ ಆರಾಧ್ಯ
Dec 25 2024, 12:47 AM IST
ನ್ಯಾಯಾಲಯ ಆದೇಶ ಮಾಡಿದ್ದರೂ ಶ್ರೀ ಆದಿಚುಂಚನಗಿರಿ ಸಂಸ್ಥಾನ ಮಠದವರು ಪೂಜೆಗೆ ಅವಕಾಶ ನೀಡುತ್ತಿಲ್ಲ ಎಂದು ಶ್ರೀ ಕಬ್ಬಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಮೂಲ ಅರ್ಚಕ ರೇಣುಕಾ ಆರಾಧ್ಯ ಆರೋಪಿಸಿದರು. ಚನ್ನರಾಯಪಟ್ಟಣದ ಕಬ್ಬಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
1992ರ ಬಾಬ್ರಿ ಗಲಭೆ ವೇಳೆ ಬಂದ್ ಆಗಿದ್ದ ಉತ್ತರ ಪ್ರದೇಶ ದೇಗುಲ 32 ವರ್ಷ ಬಳಿಕ ತೆರೆಯಿತು
Dec 24 2024, 12:47 AM IST
32 ವರ್ಷಗಳ ಹಿಂದೆ ಅಯೋಧ್ಯೆ ದಾಳಿ ವೇಳೆ ಮುಚ್ಚಲ್ಪಟ್ಟಿದ್ದ ಉತ್ತರಪ್ರದೇಶದ ಶಿವ ದೇವಾಲಯವೊಂದರ ಬಾಗಿಲನ್ನು ಸೋಮವಾರ ಪುನಃ ತೆಗೆಯಲಾಗಿದೆ. ಈ ವೇಳೆ ನಡೆದ ಮೆರವಣಿಗೆ ಮೇಲೆ ಮುಸ್ಲಿಮರು ಪುಷ್ಪವೃಷ್ಟಿ ಸುರಿಸಿ ಕೋಮು ಸೌಹಾರ್ದತೆ ಮೆರೆದಿದ್ದಾರೆ.
ದೇವಸ್ಥಾನದ ಹುಂಡಿಗೆ ಆಕಸ್ಮಿಕ ಬಿದ್ದ ಐಫೋನ್ ವಾಪಸ್ಗೆ ತಮಿಳುನಾಡಿನ ದೇಗುಲ ನಕಾರ
Dec 22 2024, 01:31 AM IST
ದೇವಸ್ಥಾನದ ಹುಂಡಿಗೆ ಭಕ್ತರೊಬ್ಬರು ಕಾಣಿಕೆ ಹಾಕುವಾಗ ಐಫೋನ್ ಆಕಸ್ಮಿಕವಾಗಿ ಬಿದ್ದಿದೆ. ಆದರೆ ದೇಗುಲದ ಆಡಳಿತ ಮಂಡಳಿಯವರು, ಹುಂಡಿಗೆ ಬಿದ್ದ ಬಳಿಕ ಅದು ದೇಗುಲದ ಆಸ್ತಿ ಎಂದು ಹೇಳಿ ಐಫೋನ್ ವಾಪಸ್ ನೀಡಲು ನಿರಾಕರಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
< previous
1
2
3
4
5
6
7
8
9
10
...
16
next >
More Trending News
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು