ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹಂಪಿ ಉತ್ಸವದ ಪ್ರಧಾನ ವೇದಿಕೆಯಲ್ಲಿ ವಿರೂಪಾಕ್ಷೇಶ್ವರ ದೇಗುಲ ಆಕರ್ಷಣೆ?
Feb 20 2025, 12:49 AM IST
ಹಂಪಿ ಶ್ರೀವಿರೂಪಾಕ್ಷೇಶ್ವರ ದೇವಾಲಯದ ಮುಖ್ಯ ಗೋಪುರ ಬಳಸಿ ವೇದಿಕೆಯನ್ನು ಆಕರ್ಷಕವಾಗಿ ನಿರ್ಮಾಣ ಮಾಡಬೇಕೆಂಬುದರ ಬಗ್ಗೆ ಜಿಲ್ಲಾಡಳಿತದೊಂದಿಗೆ ವೇದಿಕೆ ಹೊಣೆ ಹೊತ್ತಿರುವ ಉಡುಪಾಸ್ ಸಂಸ್ಥೆ ಚರ್ಚಿಸುತ್ತಿದೆ.
ಕಾವೂರು ಮಹಾಲಿಂಗೇಶ್ವರ ದೇಗುಲ ಚಪ್ಪರ ಮುಹೂರ್ತ: ಮಾ.1ರಿಂದ ಬ್ರಹ್ಮಕಲಶ
Feb 18 2025, 12:32 AM IST
ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾ.1ರಿಂದ 9ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಇದರ ಅಂಗವಾಗಿ ಭಾನುವಾರ ಚಪ್ಪರ ಮುಹೂರ್ತ ನಡೆಯಿತು.ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಹಾಗೂ ಮೊಕ್ತೇಸರ ವೇ.ಮೂ.ಕೆ. ವಾಸುದೇವ ಆಸ್ರಣ್ಣ ಅವರು ಚಪ್ಪರ ಮುಹೂರ್ತ ನೆರವೇರಿಸಿದರು.
ಕುಕ್ಕಾಡೇಶ್ವರಿ ದೇವಿ ದೇಗುಲ ನಿರ್ಮಾಣ ಭೂಮಿಪೂಜೆ, ಶಂಕುಸ್ಥಾಪನೆ
Feb 09 2025, 01:16 AM IST
ಪಟ್ಟಣದ ಹೊರವಲಯದಲ್ಲಿ ನೆಲೆಸಿರುವ ಶ್ರೀ ಕುಕ್ಕಾಡೇಶ್ವರಿ ದೇವಾಲಯದ ಅವರಣದಲ್ಲಿ ಗ್ರಾಮ ದೇವತೆ ಶ್ರೀ ಕುಕ್ಕಾಡೇಶ್ವರಿ ದೇವಿಯ ನೂತನ ದೇವಸ್ದಾನ ಕಟ್ಟಡದ ನಿರ್ಮಾಣದ ಭೂಮಿಪೂಜೆ ಹಾಗೂ ಶಂಕುಸ್ಧಾಪನೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.
ದೇಗುಲ ರಕ್ಷಣೆ, ಧಾರ್ಮಿಕ ಶಿಕ್ಷಣ ಬಗ್ಗೆ ಸಭೆ: ಹಿಂದೂ ಜಾಗೃತಿ ಸಮಿತಿಯ ಗುರುಪ್ರಸಾದ ಗೌಡ
Feb 08 2025, 12:34 AM IST
ಅನಾದಿಯಿಂದಲೂ ಇರುವ ದೇವಸ್ಥಾನಗಳ ಸಂರಕ್ಷಣೆಗಾಗಿ ದೇವಸ್ಥಾನಗಳ ವ್ಯಾಪಕ ಸಂಘಟನೆಯನ್ನು ರಾಜ್ಯವ್ಯಾಪಿ ಕರ್ನಾಟಕ ಮಂದಿರ ಮಹಾಸಂಘ ಮಾಡುತ್ತಿದ್ದು, ದೇವಸ್ಥಾನಗಳಲ್ಲಿ ಧಾರ್ಮಿಕ ಶಿಕ್ಷಣ ನೀಡುವುದು ಸೇರಿದಂತೆ ಅನೇಕ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಫೆ.9ರಂದು ನಗರದ ದಾವಣಗೆರೆ-ಹರಿಹರ ಅರ್ಬನ್ ಬ್ಯಾಂಕ್ ಸಮುದಾಯ ಭವನದಲ್ಲಿ ಜಿಲ್ಲಾ ಮಟ್ಟದ ಮಂದಿರ ಅಧಿವೇಶನ ಹಮ್ಮಿಕೊಳ್ಳಲಾಗಿದೆ
ದೇಗುಲ ಸ್ವಾಯತ್ತೆಗೆ ಭಂಗ ತರುವ ಕಾಯ್ದೆ ಬೇಡ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ
Feb 06 2025, 11:46 PM IST
ದೇವಸ್ಥಾನಗಳು ಸಮಾಜದ ಹೃದಯ. ಬೇಸರ, ಒತ್ತಡ ಇತ್ಯಾದಿಗಳಿಂದ ಭಾರವಾದ ಮನಸ್ಸಿನಿಗೆ ಶಾಂತಿ ಪಡೆಯಲು ದೇವಸ್ಥಾನಕ್ಕೆ ಬರುತ್ತಾರೆ. ಅವರ ಭಾರವನ್ನು ನಿವಾರಿಸಿ, ಶುದ್ಧೀಕರಿಸಿ, ಪುನಃ ಸಮಾಜಕ್ಕೆ ಕಳುಹಿಸುತ್ತದೆ.
ಹಾರೋಹಳ್ಳಿ ಶ್ರೀ ಬಸವಣ್ಣ ದೇವರ ನೂತನ ದೇಗುಲ ಲೋಕಾರ್ಪಣೆ
Feb 05 2025, 12:32 AM IST
ಮಾದೀಹಳ್ಳಿ ಹೋಬಳಿ ಹಾರೋಹಳ್ಳಿ ಗ್ರಾಮದಲ್ಲಿನ ಪುರಾಣಪ್ರಸಿದ್ದ ಶ್ರೀ ಬಸವಣ್ಣದೇವರ ನೂತನ ದೇಗುಲ ಲೋಕಾರ್ಪಣೆ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ಫೆ. 10ರ ಸೋಮವಾರ ಹಮ್ಮಿಕೊಳ್ಳಲಾಗಿದೆ ಎಂದು ಹಾರೋಹಳ್ಳಿ ಶ್ರೀ ಬಸವಣ್ಣ ದೇವರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಚ್.ಎಂ.ನಾಗೇಂದ್ರಪ್ಪ ಹಾಗೂ ಕಾರ್ಯದಶಿ ಎಚ್.ಪಿ.ಧರ್ಮಪ್ಪ ಹೇಳಿದರು. ಪುಷ್ಪಗಿರಿ ಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ದೇವರ ಪ್ರತಿಷ್ಠಾಪನೆ ಹಾಗೂ ಕಲಶ ಪ್ರತಿಷ್ಠಾಪನೆ ನಡೆಸಲಾಗುತ್ತದೆ. ಪುಷ್ಪಗಿರಿ ಜಗದ್ಗುರುಗಳು, ತಮ್ಮಡಿಹಳ್ಳಿ ಶ್ರೀಗಳು ಮತ್ತು ಕೋಳಗುಂದ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಹೊನ್ನಾಳಿಯಲ್ಲಿ ಲಕ್ಷ್ಮಿ ದೇಗುಲ ನೂತನ ಗೋಪುರ ಕಳಸಾರೋಹಣ
Feb 05 2025, 12:30 AM IST
ತಾಲೂಕಿನ ಹಳೇದೇವರಹೊನ್ನಾಳಿ ಗ್ರಾಮದಲ್ಲಿ ಶ್ರೀ ಲಕ್ಷ್ಮಿ ದೇವಾಲಯ, ಶ್ರೀ ಮಾಧವ ರಂಗನಾಥಸ್ವಾಮಿ ದೇವಾಲಯದ ನೂತನ ವಿಮಾನ ಗೋಪುರದ ಕಳಸಾರೋಹಣ ಹಾಗೂ ನೂತನ ರಥ ಲೋಕಾರ್ಪಣೆ ಕಾರ್ಯಕ್ರಮ ಮಂಗಳವಾರ ನಡೆಯಿತು.
ಫೆ.10ಕ್ಕೆ ಪಾರ್ವತಾಂಬ ನೂತನ ದೇಗುಲ ಲೋಕಾರ್ಪಣೆ
Jan 31 2025, 12:45 AM IST
ಗುಂಡ್ಲುಪೇಟೆ ತಾಲೂಕಿನ ಹಸಗೂಲಿ ಗ್ರಾಮಸ್ಥರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಚಂದ್ರಮೌಳೇಶ್ವರ ದೇಗುಲ ಜೀರ್ಣೋದ್ಧಾರಕ್ಕೆ ಸಹಕಾರ
Jan 12 2025, 01:16 AM IST
ನುಗ್ಗೇಹಳ್ಳಿ ಗ್ರಾಮದ ಶ್ರೀ ಚಂದ್ರಮೌಳೇಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಈಗಾಗಲೇ 2 ಲಕ್ಷ ಅನುದಾನ ನೀಡಿದ್ದೇನೆ. ಮುಂಬರುವ ಏಪ್ರಿಲ್ ನಂತರ ದೇವಾಲಯದ ಕಾಂಪೌಂಡ್ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಅನುದಾನ ನೀಡುವುದಾಗಿ ಭರವಸೆ ನೀಡಿದರು. ದೇವಾಲಯಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು ಕಳೆದ ಅನೇಕ ವರ್ಷಗಳ ವರ್ಷಗಳ ಹಿಂದೆ ಈ ದೇವಾಲಯದ ಆವರಣದಲ್ಲಿ ದನಗಳ ಜಾತ್ರೆ ನಡೆಯುತ್ತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಜಾತ್ರೆ ಸೇರುತ್ತಿಲ್ಲ. ಈ ಬಗ್ಗೆ ಸ್ಥಳೀಯರೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರು.
ನಿಮಿಷಾಂಬ ದೇಗುಲ ಹುಂಡಿಯಲ್ಲಿ 53,98,437 ರು. ಸಂಗ್ರಹ
Jan 09 2025, 12:48 AM IST
ಗಂಜಾಂನ ಪ್ರಸಿದ್ಧ ಶ್ರೀನಿಮಿಷಾಂಬ ದೇವಾಲಯದ ಇಒ ಕೃಷ್ಣ ನೇತೃತ್ವದಲ್ಲಿ ನಡೆದ ಏಣಿಕೆಯಲ್ಲಿ, ದೇವಾಲಯದ 19 ಹುಂಡಿಗಳನ್ನು ತೆರೆದು ಏಣಿಕೆ ಮಾಡಲಾಯಿತು. ಎಲ್ಲಾ ಹುಂಡಿಗಳಿಂದ ಒಟ್ಟು 53,38,437 ರು. ಹಣ ಸಂಗ್ರಹವಾಗಿದೆ.
< previous
1
2
3
4
5
6
7
8
9
10
...
16
next >
More Trending News
Top Stories
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ
ನ್ಯಾ। ದಾಸ್ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ