• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಜರಾಯಿ ಇಲಾಖೆಯಿಂದ ರಾಮಗಿರಿ ದೇಗುಲ ಅವಗಣನೆ

Dec 08 2024, 01:17 AM IST
Ramgiri temple neglected by Mujarai department

ಲೀಲಾವತಿ ದೇಗುಲ ಮಾದರಿ ಕೆಲಸ: ಮುನಿಯಪ್ಪ ಪ್ರಶಂಸೆ

Dec 06 2024, 08:59 AM IST
ದಾಬಸ್‍ಪೇಟೆ: ತಾಯಿಯನ್ನೇ ದೇವತೆಯಾಗಿಸಿ ಲೀಲಾವತಿಯವರ ಸೇವೆ ಉಳಿಯುವಂತೆ ಮಾಡಿದ ವಿನೋದ್‍ರಾಜ್ ಅವರ ಜೊತೆ ಸರ್ಕಾರ ಸದಾ ಇರಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೋಲದೇವನಹಳ್ಳಿ ಗ್ರಾಮದಲ್ಲಿ ತಾಯಿಗೆ ದೇಗುಲ ನಿರ್ಮಿಸಿದ ನಟ ವಿನೋದ್ ರಾಜ್

Dec 06 2024, 08:59 AM IST
ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೋಲದೇವನಹಳ್ಳಿ ಗ್ರಾಮದಲ್ಲಿ ನಟ ವಿನೋದ್‌ರಾಜ್‌ ಅವರು ತಮ್ಮ ತಾಯಿ ಡಾ.ಲೀಲಾವತಿಗೆ ದೇಗುಲ ನಿರ್ಮಿಸಿದ್ದು, ಗುರುವಾರ ಅದನ್ನು ಲೋಕಾರ್ಪಣೆಗೊಳಿಸಲಾಯಿತು.

ದೇವಸ್ಥಾನ ಟ್ರಸ್ಟ್ ನಿಂದ ದೇಗುಲ ಜಾಗ ಕಬಳಿಕೆ ಆರೋಪ

Dec 05 2024, 12:34 AM IST
ಮುಜರಾಯಿ ಇಲಾಖೆಗೆ ಒಳಪಟ್ಟ ಬೆಲೆಬಾಳುವ ನಾಲ್ಕು ಎಕರೆ ಸರ್ಕಾರಿ ಜಾಗವನ್ನು ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ಹೆಸರಿನಲ್ಲಿ ದೇವಸ್ಥಾನ ಟ್ರಸ್ಚ್‌ ಕಬಳಿಕೆ ಮಾಡಿದ್ದು ತನಿಖೆ ನಡೆಸಿ ತೆರವುಗೊಳಿಸುವಂತೆ ಆಗ್ರಹಿಸಿ ಸಲ್ಲಿಸಿದ್ದ ದಾವೆ ವಿಚಾರವಾಗಿ ಬುಧವಾರ ಎಸಿ ನೇತೃತ್ವದಲ್ಲಿ ವಸ್ತು ಸ್ಥಿತಿ ಪರಿಶೀಲನೆ ನಡೆಯಿತು.

ಇಂದು ನಟಿ ಲೀಲಾವತಿ ದೇಗುಲ ಉದ್ಘಾಟನೆ

Dec 05 2024, 12:32 AM IST
ದಾಬಸ್‍ಪೇಟೆ: ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಕನ್ನಡದ ಮೇರು ನಟಿ ಡಾ. ಲೀಲಾವತಿ ಅವರ ಸ್ಮರಣಾರ್ಥ ಒಂದು ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಕಲಾತ್ಮಕ ಭವ್ಯ ಮಂದಿರ(ಸಮಾಧಿ) ಡಿ.5ರಂದು ಗುರುವಾರ ಆದಿಚುಂಚನಗಿರಿ ಮಠದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಬಸವಣ್ಣದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಲೋಕಾರ್ಪಣೆಯಾಗಲಿದೆ ಎಂದು ವಿನೋದ್‌ರಾಜ್‌ ಹೇಳಿದರು.

ಕೋಟ: ಮಣೂರು ಶ್ರೀ ಮಹಾಲಿಂಗೇಶ್ವರ ದೇಗುಲ ದೀಪೋತ್ಸವ ಸಂಪನ್ನ

Dec 04 2024, 12:33 AM IST
ಮಣೂರಿನ ಹೇರಂಬ ಶ್ರೀ ಮಹಾಗಣಪತಿ - ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಾರ್ಷಿಕ ದೀಪೋತ್ಸವ ಕಾರ್ಯಕ್ರಮ ಸಂಪನ್ನಗೊಂಡಿತು. ಇದರ ಅಂಗವಾಗಿ ದೇವಾಲಯದಲ್ಲಿ ಗರಿಕೆಮಠ ಶ್ರೀರಾಮ ಅಡಿಗರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು.

ರಾಜಸ್ಥಾನದ ಅಜ್ಮೇರ್‌ನಲ್ಲಿರುವ ಸೂಫಿ ಸಂತ ಮೊಯಿನುದ್ದೀನ್ ಚಿಸ್ತಿ ದರ್ಗಾದಲ್ಲಿ ಶಿವ ದೇಗುಲ: ಹೊಸ ವಿವಾದ

Nov 29 2024, 01:01 AM IST
ರಾಜಸ್ಥಾನದ ಅಜ್ಮೇರ್‌ನಲ್ಲಿರುವ ಸೂಫಿ ಸಂತ ಮೊಯಿನುದ್ದೀನ್ ಚಿಸ್ತಿ ಅವರ ದರ್ಗಾದಲ್ಲಿ ಇರುವ ‘ಖವಾಜಾ ಘರಿಬ್ ನವಾಜ್ ಸಮಾಧಿ ಸ್ಥಳದಲ್ಲಿ ಶಿವ ದೇವಾಲಯವಿದೆ. ಈ ಬಗ್ಗೆ ಸಮೀಕ್ಷೆ ನಡೆಸಬೇಕು ಎಂದು ಕೋರಿ ಸ್ಥಳೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.

ಖಲಿಸ್ತಾನಿ ಒತ್ತಡ : ವೈಷ್ಣೋದೇವಿ ದೇಗುಲ ಹಿಂದೂ ಕಾರ್ಯಕ್ರಮಕ್ಕೆ ಕೆನಡಾ ಅನುಮತಿ ನಕಾರ

Nov 23 2024, 12:34 AM IST
ನ.23ರಂದು ಕೆನಡಾದ ಒಂಟಾರಿಯೋ ಪ್ರಾಂತ್ಯದ ಓಕ್‌ವಿಲ್ಲೆಯಲ್ಲಿ ಸ್ಥಳೀಯ ವೈಷ್ಣೋದೇವಿ ದೇಗುಲವು ಭಾರತೀಯ ದೂತಾವಾಸ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಸ್ಥಳೀಯ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ಅಗ್ರಹಾರಬಾಚಹಳ್ಳಿಯಲ್ಲಿ ಆಂಜನೇಯ ದೇಗುಲ ಲೋಕಾರ್ಪಣೆ

Nov 11 2024, 11:48 PM IST
ಮಾನವನಿಗೆ ಕಷ್ಟ ಎದುರಾದಾಗ ತಾನು ನಂಬಿರುವ ದೇವರ ಮೊರೆ ಹೋಗುತ್ತಾರೆ. ಪೂಜೆ ಪುನಸ್ಕಾರಗಳಲ್ಲಿ ಮಗ್ನನಾಗಿ ಭಗವಂತನಲ್ಲಿ ತನ್ನ ನಿವೇದನೆ ಸಲ್ಲಿಸುವ ಮೂಲಕ ಸಂಕಷ್ಟದಿಂದ ಪಾರುಮಾಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತಾರೆ. ಹೀಗೆ ಕಷ್ಟದಿಂದ ಪಾರಾದ ನಂತರ ತಮ್ಮ ಗ್ರಾಮಗಳಲ್ಲಿ ಭಗವಂತನ ದೇವಾಲಯಗಳನ್ನು ನಿರ್ಮಿಸಿ ಪೂಜಿಸುವ ಕೆಲಸ ಮಾಡಬೇಕು.

ದಲಿತರ ದೇಗುಲ ಪ್ರವೇಶ ವಿವಾದ: ಶಾಂತಿ ಸಭೆ ವಿಫಲ

Nov 11 2024, 11:46 PM IST
ಭಾನುವಾರ ಶ್ರೀಕಾಲಭೈರವೇಶ್ವರಸ್ವಾಮಿ ದೇವಸ್ಥಾನಕ್ಕೆ ದಲಿತರು ಪ್ರವೇಶಿಸುವುದನ್ನು ಸವರ್ಣೀಯರು ತೀವ್ರವಾಗಿ ವಿರೋಧಿಸಿದ್ದರು. ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ್ದರಿಂದ ತಹಸೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪೊಲೀಸ್ ರಕ್ಷಣೆಯಲ್ಲಿ ದೇಗುಲದೊಳಗೆ ದಲಿತರಿಗೆ ಪ್ರವೇಶಾವಕಾಶ ಕಲ್ಪಿಸಿದ್ದರು. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನೆಲೆಸಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved