• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸವರ್ಣೀಯರ ವಿರೋಧ ನಡುವೆ ದಲಿತರಿಂದ ದೇಗುಲ ಪ್ರವೇಶ - ಮಂಡ್ಯದ ಹನಕೆರೆ ಗ್ರಾಮದ ಶ್ರೀ ಕಾಲಭೈರವೇಶ್ವರ ದೇಗುಲದಲ್ಲಿ ಘಟನೆ

Nov 11 2024, 07:57 AM IST

ತಾಲೂಕಿನ ಹನಕೆರೆ ಗ್ರಾಮದಲ್ಲಿ ಎರಡು ವರ್ಷಗಳ ಹಿಂದಷ್ಟೇ ನೂತನವಾಗಿ ಜೀರ್ಣೋದ್ಧಾರಗೊಂಡಿದ್ದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇಗುಲಕ್ಕೆ ಸವರ್ಣೀಯರ ವಿರೋಧದ ನಡುವೆಯೂ ಅಧಿಕಾರಿಗಳು, ಪೊಲೀಸರ ರಕ್ಷಣೆಯಲ್ಲಿ ದಲಿತರು ಪ್ರವೇಶಿಸಿ ಪೂಜೆ ಸಲ್ಲಿಸಿದರು.

ಸವರ್ಣೀಯರ ವಿರೋಧ: ದಲಿತರಿಂದ ದೇಗುಲ ಪ್ರವೇಶ

Nov 11 2024, 12:57 AM IST
ಇದು ಮುಜರಾಯಿ ಇಲಾಖೆಗೆ ಸೇರಿದ ದೇಗುಲ. ಈ ದೇಗುಲಕ್ಕೆ ಎಲ್ಲಾ ಜಾತಿ, ಧರ್ಮ, ಜನಾಂಗದವರ ಪ್ರವೇಶಕ್ಕೆ ಮುಕ್ತ ಅವಕಾಶವಿದೆ. ಅದಕ್ಕೆ ಯಾರೂ ಅಡ್ಡಿಪಡಿಸುವಂತಿಲ್ಲ. ಅಡ್ಡಿಪಡಿಸಿದರೆ ಕಾನೂನಾತ್ಮಕವಾಗಿ ಅವರ ವಿರುದ್ಧ ಕ್ರಮ ಜರುಗಿಸಬೇಕಾಗುತ್ತದೆ.

ಶಬರಿಮಲೆ ಅಯ್ಯಪ್ಪನ ದೇಗುಲ ಕೂಡ ವಕ್ಫ್‌ ಮಂಡಳಿ ಪಾಲಾದೀತು : ಕೇರಳ ಬಿಜೆಪಿ ನಾಯಕ ಕೆ. ಗೋಪಾಲಕೃಷ್ಣನ್‌

Nov 10 2024, 01:55 AM IST
‘ಶಬರಿಮಲೆ ಅಯ್ಯಪ್ಪನ ದೇಗುಲ ಕೂಡ ವಕ್ಫ್‌ ಮಂಡಳಿ ಪಾಲಾದೀತು’ ಎಂದು ಕೇರಳ ಬಿಜೆಪಿ ನಾಯಕ ಕೆ. ಗೋಪಾಲಕೃಷ್ಣನ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

’ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಮುಕ್ತಾಯ 3 ತಿಂಗಳು ವಿಳಂಬ : ದೇಗುಲ ನಿರ್ಮಾಣ ಸಮಿತಿ

Nov 10 2024, 01:38 AM IST
’ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಕಿ ಉಳಿದಿರುವ ಕೆಲಸಗಳು 2025ರ ಜೂನ್‌ನಲ್ಲಿ ಮುಕ್ತಾಯವಾಗಬೇಕಿತ್ತು.

ಸೋಮವಾರಪೇಟೆ : ವಕ್ಫ್‌ ಹೆಸರಿಗೆ ವನದುರ್ಗಿ ದೇಗುಲ ಆಸ್ತಿ - ಬಿಜೆಪಿ ಉಗ್ರ ಹೋರಾಟ ಎಚ್ಚರಿಕೆ

Nov 09 2024, 01:20 AM IST

 ಶ್ರೀ ವನದುರ್ಗಿ ದೇವಾಲಯದ ಆಸ್ತಿಯನ್ನು ವಕ್ಫ್ ಬೋರ್ಡ್‌ನಿಂದ ದೇವಾಲಯದ ಹೆಸರಿಗೆ ಕಂದಾಯ ಇಲಾಖೆ ಮಾಡಿಕೊಡಬೇಕು. ತಪ್ಪಿದಲ್ಲಿ ಬಿಜೆಪಿ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಕೃಷಿಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್‌ಚಂದ್ರ ಎಚ್ಚರಿಸಿದ್ದಾರೆ.

ಹನುಮಂತ ದೇಗುಲ ನಿರ್ಮಾಣಕ್ಕೆ ಸಹಕಾರ: ರಾಘವೇಶ್ವರಭಾರತೀ ಶ್ರೀ

Nov 06 2024, 11:51 PM IST
ಬಿಳಗಿಯ ಪುರಾತನ ಆನೆಸಾಲ ಹನುಮಂತ ದೇವಾಲಯದ ಆಡಳಿತ ಮಂಡಳಿ ಹಾಗೂ ಭಕ್ತಾದಿಗಳ ಕೋರಿಕೆಯಂತೆ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ನೂತನ ದೇವಾಲಯ ಕಟ್ಟಡ ನಿರ್ಮಿಸುವಲ್ಲಿ ಸಲಹೆ- ಸೂಚನೆ ನೀಡಿದರು.

ನುಗ್ಗೇಹಳ್ಳಿಯ ಹುಲ್ಲೇನಹಳ್ಳಿ ದೊಡ್ಡಮ್ಮ ದೇಗುಲ ಅಭಿವೃದ್ಧಿಗೆ 2 ಲಕ್ಷ ರುಪಾಯಿ ಅನುದಾನ: ಕೇಶವ ದೇವಾಂಗ

Oct 26 2024, 01:08 AM IST
ದೊಡ್ಡಮ್ಮ ದೇವಿ ದೇವಾಲಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಡಾ.ವೀರೇಂದ್ರ ಹೆಗ್ಗಡೆಯವರು 2 ಲಕ್ಷ ರು. ಅನುದಾನವನ್ನು ನೀಡಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ಸಹಾಯಧನದ ಡಿಡಿಯನ್ನು ದೇವಾಲಯ ಸಮಿತಿ ಸದಸ್ಯರಿಗೆ ಹಸ್ತಾಂತರಿಸಿ ಮಾತನಾಡಿದರು.

ನಾಳೆ ಬಾಗಿಲು ತೆರೆಯಲಿರುವ ಹಾಸನಾಂಬೆ ದೇಗುಲ

Oct 24 2024, 12:49 AM IST
ಅಕ್ಟೋಬರ್ ೨೪ರ ಗುರುವಾರದಂದು ಮಧ್ಯಾಹ್ನ ೧೨ ಗಂಟೆಗೆ ರಾಜ ಮನೆತನದ ನರಸಿಂಹ ರಾಜ ಅರಸು ಅವರು ಬಾಳೆಕಂದು ಕತ್ತರಿಸಿದ ನಂತರ ದೇವಿಯ ಗರ್ಭಗುಡಿಗೆ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ ಬಾಗಿಲನ್ನು ತೆಗೆದು ದರ್ಶನ ಆರಂಭವಾಗಿ ನವೆಂಬರ್ ೩ನೇ ತಾರೀಖು ಮುಚ್ಚಲಾಗುತ್ತದೆ. ಬ್ಯಾರಿಕೇಡ್, ನೆಲಹಾಸು, ಜರ್ಮನ್ ಟೆಂಟ್, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯವನ್ನು ಕಲ್ಪಿಸಲಾಗಿದೆ. ಒಂದು ಸಾವಿರ ಮತ್ತು ೩೦೦ ರು.ಗಳ ಟಿಕೆಟ್ ಪಡೆಯಲು ಪ್ರತ್ಯೇಕ ಕೌಂಟರ್ ವ್ಯವಸ್ಥೆ, ಲಾಡು ಪಡೆಯಲು ಪತ್ಯೇಕ ಕೇಂದ್ರ ಸ್ಥಾಪಿಸಲಾಗಿದೆ.

ಬಲಮುರಿ ಮುನೇಶ್ವರ ದೇಗುಲ ಉತ್ಸವಕ್ಕೆ ತೆರೆ

Oct 19 2024, 12:36 AM IST
ತಲಕಾವೇರಿಯಂತೆ ಬಲಮುರಿಯೂ ಪಾವಿತ್ರ್ಯದ ಸ್ಥಳವಾಗಿದ್ದು ಶುಕ್ರವಾರ ಮಧ್ಯಾಹ್ನ ದೇವಾಲಯದಲ್ಲಿ ಮಹಾಪೂಜೆ ನೆರವೇರಿತು. ಇದಕ್ಕೂ ಮುನ್ನ ಅರ್ಚಕವೃಂದ ಸಾಮೂಹಿಕ ಸತ್ಯನಾರಾಯಣ ಪೂಜೆ ನೆರವೇರಿಸಿತು. ಕಣ್ವ ಮುನೇಶ್ವರ ದೇವಾಲಯದಲ್ಲಿ ಅರ್ಚಕ ರವಿ ಕಲ್ಲುರಾಯ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು .

ಆಂಜನೇಯ ಸ್ವಾಮಿ ದೇಗುಲ ಜೀರ್ಣೋದ್ಧಾರಕ್ಕೆ ಅನುದಾನ

Oct 14 2024, 01:25 AM IST
ನುಗ್ಗೇಹಳ್ಳಿ ಏತ ನೀರಾವರಿ ಯೋಜನೆ ಮೂಲಕ ಈಗಾಗಲೇ ನುಗ್ಗೇಹಳ್ಳಿ ಹಾಗೂ ಜಂಬೂರು ಮತ್ತು ಪಿ. ದಾಸಪುರ ಕೆರೆಗಳಿಗೆ ನೀರು ಹರಿಸಲಾಗಿದೆ. ಜಂಬೂರು ಕೆರೆ ಸದ್ಯದಲ್ಲೇ ತುಂಬಲಿದ್ದು, ನಂತರ ಕಲ್ಕೆರೆ ಭಾಗದ ಕೆರೆಗಳಿಗೆ ನೀರು ಹರಿಸಲಾಗುತ್ತದೆ. ಈ ಭಾಗದ ಕೆರೆಗಳು ತುಂಬಿದ ನಂತರ ಪುನ: ನುಗ್ಗೇಹಳ್ಳಿ ಹಿರೇಕೆರೆಗೆ ನೀರು ಹರಿಸಿ ತುಂಬಿಸಲಾಗುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 16
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved