ದೇಗುಲ, ಗ್ರಾಮಾಭಿವೃದ್ಧಿ ಸಹಕಾರಕ್ಕೆ ಬದ್ಧ: ಎಡೀಸಿ ಎಚ್.ಎಲ್. ನಾಗರಾಜು
Oct 11 2024, 11:50 PM ISTಕ್ಕೇರಿ ಹೋಬಳಿಯ ಸೋಮೇಶ್ವರ, ಶಂಭುಲಿಂಗೇಶ್ವರ ದೇಗುಲಗಳು ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಇದಾಗಿದೆ. ಬಡವರು ಕ್ಷೇತ್ರವನ್ನೆ ಕುಕ್ಕೆ ಸುಬ್ರಹ್ಮಣ್ಯ ಎಂಬ ನಂಬಿದ್ದು, ಕ್ಷೇತ್ರ ಅಭಿವೃದ್ಧಿಯಾದರೆ ಗ್ರಾಮ, ಸುತ್ತಮುತ್ತಲ ಗ್ರಾಮಸ್ಥರ ಬದುಕು ಸುಂದರವಾಗಲಿದೆ.