• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಗುಲ, ಗ್ರಾಮಾಭಿವೃದ್ಧಿ ಸಹಕಾರಕ್ಕೆ ಬದ್ಧ: ಎಡೀಸಿ ಎಚ್.ಎಲ್. ನಾಗರಾಜು

Oct 11 2024, 11:50 PM IST
ಕ್ಕೇರಿ ಹೋಬಳಿಯ ಸೋಮೇಶ್ವರ, ಶಂಭುಲಿಂಗೇಶ್ವರ ದೇಗುಲಗಳು ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಇದಾಗಿದೆ. ಬಡವರು ಕ್ಷೇತ್ರವನ್ನೆ ಕುಕ್ಕೆ ಸುಬ್ರಹ್ಮಣ್ಯ ಎಂಬ ನಂಬಿದ್ದು, ಕ್ಷೇತ್ರ ಅಭಿವೃದ್ಧಿಯಾದರೆ ಗ್ರಾಮ, ಸುತ್ತಮುತ್ತಲ ಗ್ರಾಮಸ್ಥರ ಬದುಕು ಸುಂದರವಾಗಲಿದೆ.

ಶೆಟ್ಟಿಕೊಪ್ಪ ಅಯ್ಯಪ್ಪ ದೇಗುಲ, ಸಮುದಾಯ ಭವನಕ್ಕೆ 6 . 41ಕೋಟಿ ಮಂಜೂರು

Oct 07 2024, 01:35 AM IST
ನರಸಿಂಹರಾಜಪುರ, ತಾಲೂಕಿನ ರಸ್ತೆ, ದೇವಸ್ಥಾನ, ಸಮುದಾಯ ಭವನಗಳಿಗೆ ಒಟ್ಟು ₹6.41 ಕೋಟಿ ರು. ಮಂಜೂರಾಗಿದೆ ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ತಿಳಿಸಿದರು.

ಪುರಾತನ ಶೈಲಿ ನಾರದಮುನಿ ದೇಗುಲ ನಿರ್ಮಾಣ

Oct 06 2024, 01:16 AM IST
ಮಧ್ಯ ಕರ್ನಾಟಕದ ಪ್ರಸಿದ್ಧ ದೈವವಾದ ಶಿವನಾರದಮುನಿ ದೇವಾಲಯವನ್ನು ಪುರಾತನ ಶೈಲಿಯಲ್ಲಿ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು.

ರಸ್ತೆ, ಫುಟ್ಪಾತ್‌ ಮೇಲೆ ದೇಗುಲ, ದರ್ಗಾ ಇರುವಂತಿಲ್ಲ: ‘ಸುಪ್ರೀಂ’

Oct 02 2024, 01:05 AM IST
ಸಾರ್ವಜನಿಕ ರಸ್ತೆ, ಪಾದಚಾರಿ ಮಾರ್ಗ, ಜಲಮೂಲ ಅಥವಾ ರೈಲ್ವೆ ಹಳಿಯ ಬಳಿ ಯಾವುದೇ ರೀತಿಯ ಒತ್ತುವರಿ ಇರಬಾರದು

ಭಾರೀ ಮಳೆಗೆ ದೇಗುಲ, ಶಾಲಾ ಆವರಣ ಸಂಪೂರ್ಣ ಜಲಾವೃತ..!

Sep 30 2024, 01:28 AM IST
ಕಳೆದ ಹಲವು ದಿನಗಳಿಂದ ಮಳೆ ಇಲ್ಲದೇ ಸಂಕಷ್ಟದಲ್ಲಿದ್ದ ರೈತರಿಗೆ ಶನಿವಾರ ಸುರಿದ ಮಳೆ ಹರ್ಷ ತಂದಿದೆ. ಮತ್ತೊಂದೆಡೆ ಭಾರಿಯಿಂದ ಕಂದೇಗಾಲ-ಕಲ್ಲುವೀರನಹಳ್ಳಿ ಗ್ರಾಮಗಳ ಪ್ರಸಿದ್ಧ ಮತ್ತಿತಾಳೇಶ್ವರಸ್ವಾಮಿ ದೇವಸ್ಥಾನದ ಆವರಣ ಸಂಪೂರ್ಣ ಜಲಾವೃತ್ತವಾಗಿದೆ.

ವ್ರತದ ಅಂಗವಾಗಿ ದೇಗುಲ ಸ್ವಚ್ಛಗೊಳಿಸಿದ ಪವನ್‌ ಕಲ್ಯಾಣ್‌

Sep 25 2024, 12:56 AM IST
ತಿರುಪತಿ ಲಡ್ಡು ಪ್ರಸಾದದ ಕಲಬೆರೆಕೆ ವಿವಾದದ ಬಳಿಕ ಶುದ್ಧೀಕರಣಕ್ಕಾಗಿ 11 ದಿನಗಳ ಉಪವಾಸ ವ್ರತ ಕೈಗೊಂಡಿರುವ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಮಂಗಳವಾರ ವಿಜಯವಾಡದಲ್ಲಿರುವ ಕನಕ ದುರ್ಗಾ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.

ಕೂಡಲಸಂಗಮೇಶ್ವರ ದೇಗುಲ ಅಭಿವೃದ್ಧಿಗೆ ಒತ್ತು

Sep 24 2024, 01:51 AM IST
ನಾಗಗೊಂಡನಹಳ್ಳಿಯ ಹೊರವಲಯದ ವೇದಾವತಿ ನದಿ ತಟದಲ್ಲಿನ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕೂಡಲಸಂಗಮೇಶ್ವರ ಸ್ವಾಮಿಯ ದೇವಾಲಯ ಜೀರ್ಣೋದ್ಧಾರ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.

ತಿರುಪತಿ ಲಡ್ಡು ವಿವಾದ : ದೇಗುಲ ಧಾರ್ಮಿಕವಾಗಿ ಶುದ್ಧೀಕರಣಗೊಳಿಸುವ ಪ್ರಕ್ರಿಯೆ ಪೂರ್ಣ

Sep 24 2024, 01:50 AM IST
ತಿರುಪತಿ ಲಡ್ಡು ತಯಾರಿಕೆಯಲ್ಲಿ ಬಳಸಿದ ತುಪ್ಪದಲ್ಲಿ ಕಲ್ಬೆರಕೆ ಪತ್ತೆಯಾದ ಹಿನ್ನೆಲೆಯಲ್ಲಿ ತಿರುಮಲ ದೇಗುಲದ ಸಮುಚ್ಚಯವನ್ನು ಧಾರ್ಮಿಕವಾಗಿ ಶುದ್ಧೀಕರಣಗೊಳಿಸಲಾಗಿದೆ. ಲಡ್ಡು ತಯಾರಿಕಾ ಕೊಠಡಿ ಸೇರಿದಂತೆ ದೇಗುಲದ ಸಮುಚ್ಚಯದಲ್ಲಿ ಮಹಾಶಾಂತಿ ಹೋಮ, ಪಂಚಗವ್ಯ ಪ್ರೋಕ್ಷಣೆ ನಡೆಸಲಾಗಿದೆ.

ಶೀಘ್ರವೇ ತಿರುಪತಿ ದೇಗುಲ ಶುದ್ಧೀಕರಣ - ಶ್ರೀಗಳ ಜತೆ ಚರ್ಚಿಸಿ ಕ್ರಮ : ಚಂದ್ರಬಾಬು ನಾಯ್ಡು

Sep 22 2024, 07:59 AM IST

ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬೆರೆಸಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತಿರುಮಲ ದೇಗುಲದ ‘ಶುದ್ಧೀಕರಣ’ ಮಾಡುವುದಾಗಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.  

ರಾಮಚಂದ್ರಾಪುರ ಮಠ- ಗೋಕರ್ಣ ದೇಗುಲ ಒಂದೇ ನಾಣ್ಯದ ಎರಡು ಮುಖಗಳು: ರಾಘವೇಶ್ವರ ಶ್ರೀಗಳು

Sep 16 2024, 01:50 AM IST
ಪೂರ್ವಪರಂಪರೆಗೆ ಅನುಸಾರವಾಗಿ ಪೂಜೆ, ಉತ್ಸವಗಳು ನಡೆಯಬೇಕು. ದೇವಹಿತ, ಕಿಂಕರಹಿತ ಭಕ್ತಹಿತವನ್ನು ಚೆನ್ನಾಗಿ ನಡೆಸಿಕೊಂಡು ಹೋಗಬೇಕು. ಅನಾವರಣಗೊಂಡಿರುವ ದಾಖಲೆಗಳು ಪ್ರಶ್ನಾತೀತ ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 16
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved