• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸವೇಶ್ವರ ದೇಗುಲ ಇಒ ಆಗಿ ಮಲ್ಲಪ್ಪ ಅಧಿಕಾರ ಸ್ವೀಕಾರ

Sep 15 2024, 01:53 AM IST
ಕಳೆದ ನಾಲ್ಕೈದು ತಿಂಗಳ ಹಿಂದೆ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಶಾಂತ ಅವರನ್ನು ಸರ್ಕಾರ ನೇಮಿಸಿತ್ತು.

ಎಂಸಿಇ ವಿದ್ಯಾರ್ಥಿಗಳಿಂದ ಬೇಲೂರು ದೇಗುಲ ಸುತ್ತ ಸ್ವಚ್ಛತೆ

Aug 31 2024, 01:39 AM IST
ಎಂಸಿಇ ವಿದ್ಯಾರ್ಥಿನಿಯರು ಬೇಲೂರಿನ ಗ್ರೀನರಿ ಟ್ರಸ್ಟ್, ಭಾರತ್ ಸೇವಾ ದಳದೊಂದಿಗೆ ಪಟ್ಟಣದ ಅಮೃತಲಿಂಗೇಶ್ವರ ಕಲ್ಯಾಣಿ ಆವರಣ ಹಾಗೂ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದ ಹಿಂಭಾಗ ವಾಹನಗಳ ನಿಲುಗಡೆ ಸ್ಥಳದಲ್ಲಿ ಇದ್ದ ಕಸಗಳನ್ನು ಸ್ವಚ್ಛ ಮಾಡಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಾಸನದ ಮಲೆನಾಡು ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯರು ಬೇಲೂರಿನ ಗ್ರೀನರಿ ಟ್ರಸ್ಟ್ ಹಾಗೂ ಭಾರತ್ ಸೇವಾ ದಳದೊಂದಿಗೆ ಬೇಲೂರು ದೇಗುಲ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರಾವಿಡೆಂಟ್ ವೆಲ್‌ವರ್ತ್‌ ಸಿಟಿ ಅಪಾರ್ಟ್ಮೆಂಟ್ ಆವರಣದ ದೇಗುಲ ಕೆಡವಲು ಬಂದ ಅಧಿಕಾರಿಗಳನ್ನು ತಡೆದ ಅಪಾರ್ಟ್‌ಮೆಂಟ್‌ ನಿವಾಸಿಗಳು

Aug 30 2024, 01:13 AM IST
ಮಾರಸಂದ್ರ ಸಮೀಪವಿರುವ ಪ್ರಾವಿಡೆಂಟ್ ವೆಲ್‌ವರ್ತ್‌ ಸಿಟಿ ಅಪಾರ್ಟ್ಮೆಂಟ್ ಆವರಣದಲ್ಲಿರುವ ಗಣೇಶ ಮಂದಿರವನ್ನು ತೆರವುಗೊಳಿಸಲು ಸಲಕರಣೆ ಸಮೇತ ಬಂದ ಅಧಿಕಾರಿಗಳನ್ನು ಅಪಾರ್ಟ್‌ಮೆಂಟ್‌ ನಿವಾಸಿಗಳು, ಮಾರಸಂದ್ರ ಸುತ್ತಮುತ್ತಲಿನ ಬಿಜೆಪಿ ಮುಖಂಡರು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಗುರುವಾರ ತಡೆದರು.

ಮಡಿಕೇರಿ ಶ್ರೀ ಕೋಟೆ ಮಾರಿಯಮ್ಮ ದೇಗುಲ ಕಳವು ಆರೋಪಿಗಳ ಸೆರೆ

Aug 24 2024, 01:20 AM IST
ನಗರದ ಶ್ರೀ ಕೋಟೆ ಮಾರಿಯಮ್ಮ ದೇವಾಲಯ ಕಳವು ಆರೋಪಿಗಳಾದ ಅಸ್ಸಾಂ ಮೂಲದ ಇಬ್ಬರನ್ನು ಕೊಡಗು ಪೊಲೀಸರು ಕೃತ್ಯ ನಡೆದ 8 ದಿನಗಳಲ್ಲಿಯೇ ಅಸ್ಸಾಂ ಮೂಲದ ಇಬ್ಬರನ್ನು ಬಂಧಿಸಿದೆ. ಕಾಂತೂರು-ಮೂರ್ನಾಡು ಗ್ರಾಮದ ತೆಕ್ಕಡ ಪ್ರಸನ್ನ ಅವರ ತೋಟದ ಲೈನ್ ಮನೆಯಲ್ಲಿ ವಾಸವಿರುವ, ಅಸ್ಸಾಂ ಮೂಲದ ಅಲ್ತಾಬ್ ಆಲಿ (27) ಹಾಗೂ ಮೀರ್ ಹುಸೇನ್ (36) ಬಂಧಿತರು.

ಹೆಗ್ಗುಳ ಗ್ರಾಮ ತಿರುಮಲ ದೇಗುಲ ಗದ್ದೆ ಸಾಮೂಹಿಕ ನಾಟಿ ಕಾರ್ಯ ಸಂಪನ್ನ

Aug 21 2024, 12:40 AM IST
ತಾಲೂಕಿನ ಹೆಗ್ಗುಳ ಗ್ರಾಮದ ಗ್ರಾಮಸ್ಥರು ಶ್ರೀ ತಿರುಮಲ ದೇವಸ್ಥಾನಕ್ಕೆ ಸೇರಿದ ಗದ್ದೆಯಲ್ಲಿ ಸಾಮೂಹಿಕ ನಾಟಿ ಕಾರ್ಯವನ್ನು ಮಂಗಳವಾರ ನಡೆಸಿದರು. 3.25 ಎಕರೆ ಗದ್ದೆಯಲ್ಲಿ ಬಂದ ಲಾಭವನ್ನು ಗ್ರಾಮದ ದೇವರ ಹರಿಸೇವೆ, ಅರ್ಚಕರ ಸಂಬಳ ಸೇರಿದಂತೆ ವರ್ಷದ ಖರ್ಚು ಭರಿಸಲಾಗುವುದು.

ಜಿಲ್ಲೆಯ ಪ್ರವಾಸಿ ತಾಣದಿಂದ ಕೈಬಿಟ್ಟ ಪ್ರಸಿದ್ಧ ದೇಗುಲ

Aug 21 2024, 12:36 AM IST
A famous abandoned temple from the tourist spot of the district

ಶ್ರೀನೀಲಕಂಠೇಶ್ವರ ದೇಗುಲ ಜೀರ್ಣೋದ್ದಾರ, ಕಳಸಸ್ಥಾಪನೆ

Aug 19 2024, 12:54 AM IST
Sri Neelakantheshwara Temple Restoration, Kalasasthana

ಮುಕ್ಕಣ್ಣೇಶ್ವರ ದೇಗುಲ ಉಳಿಸಿ: ಜಿಲ್ಲಾಧಿಕಾರಿ ಡಾ.ಶಿವಶಂಕರ್‌

Aug 09 2024, 12:34 AM IST
ಭೂಗಳ್ಳರಿಂದ ದೊಡ್ಡಬಳ್ಳಾಪುರದ ಮುಕ್ಕಣ್ಣೇಶ್ವರ ದೇವಾಲಯವನ್ನು ಸಂರಕ್ಷಿಸುವಂತೆ ಮಾಡೇಶ್ವರ ಗ್ರಾಮಸ್ಥರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ.ಶಿವಶಂಕರ್ ಅವರಿಗೆ ಮನವಿ ಪತ್ರ ನೀಡಿದರು.

ನ್ಯಾಯಾಲಯ ದೇಗುಲ ಎಂಬ ನಂಬಿಕೆ ಉಳಿಸಿ: ನ್ಯಾ.ರಾಜೇಶ್ವರಿ ಹೆಗಡೆ ಸಲಹೆ

Aug 07 2024, 01:01 AM IST
ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಶೋಷಿತರು, ದಮನಿತರು, ಸಮಾಜದ ಕೆಳಸ್ತರದಲ್ಲಿ ಇರುವವರು ನ್ಯಾಯ ವಿತರಣೆಯಿಂದ ವಂಚಿತರಾಗಿದ್ದಾರೆ. ಅವರಿಗೆ ಸೂಕ್ತ ಸಮಯದಲ್ಲಿ ನ್ಯಾಯ ದೊರಕಿಸುವಲ್ಲಿ ವಕೀಲರ ಪಾತ್ರ ಪ್ರಮುಖವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದ್ದಾರೆ.

ರೇಣುಕಾಂಬೆ ದೇಗುಲ ಅಭಿವೃದ್ಧಿಗೆ ಕಾನೂನೂನಾತ್ಮಕ ತೊಡಕು: ಡಿಸಿ

Jul 31 2024, 01:05 AM IST
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 16
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved