• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಕ್ಕಣ್ಣೇಶ್ವರ ದೇಗುಲ ಉಳಿಸಿ: ಜಿಲ್ಲಾಧಿಕಾರಿ ಡಾ.ಶಿವಶಂಕರ್‌

Aug 09 2024, 12:34 AM IST
ಭೂಗಳ್ಳರಿಂದ ದೊಡ್ಡಬಳ್ಳಾಪುರದ ಮುಕ್ಕಣ್ಣೇಶ್ವರ ದೇವಾಲಯವನ್ನು ಸಂರಕ್ಷಿಸುವಂತೆ ಮಾಡೇಶ್ವರ ಗ್ರಾಮಸ್ಥರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ.ಶಿವಶಂಕರ್ ಅವರಿಗೆ ಮನವಿ ಪತ್ರ ನೀಡಿದರು.

ನ್ಯಾಯಾಲಯ ದೇಗುಲ ಎಂಬ ನಂಬಿಕೆ ಉಳಿಸಿ: ನ್ಯಾ.ರಾಜೇಶ್ವರಿ ಹೆಗಡೆ ಸಲಹೆ

Aug 07 2024, 01:01 AM IST
ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಶೋಷಿತರು, ದಮನಿತರು, ಸಮಾಜದ ಕೆಳಸ್ತರದಲ್ಲಿ ಇರುವವರು ನ್ಯಾಯ ವಿತರಣೆಯಿಂದ ವಂಚಿತರಾಗಿದ್ದಾರೆ. ಅವರಿಗೆ ಸೂಕ್ತ ಸಮಯದಲ್ಲಿ ನ್ಯಾಯ ದೊರಕಿಸುವಲ್ಲಿ ವಕೀಲರ ಪಾತ್ರ ಪ್ರಮುಖವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದ್ದಾರೆ.

ರೇಣುಕಾಂಬೆ ದೇಗುಲ ಅಭಿವೃದ್ಧಿಗೆ ಕಾನೂನೂನಾತ್ಮಕ ತೊಡಕು: ಡಿಸಿ

Jul 31 2024, 01:05 AM IST
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಾರಿಕೊಪ್ಪ ಹಳದಮ್ಮದೇವಿ ದೇಗುಲ ಹುಂಡಿಯಲ್ಲಿ ₹21.82 ಲಕ್ಷ ಸಂಗ್ರಹ

Jul 31 2024, 01:03 AM IST
ಮುಜರಾಯಿ ಇಲಾಖಾ ವ್ಯಾಪ್ತಿಗೆ ಬರುವ ತಾಲೂಕಿನ ಮಾರಿಕೊಪ್ಪದ ಪ್ರಸಿದ್ಧ ಹಳದಮ್ಮದೇವಿ ದೇವಾಲಯದ ಕಾಣಿಕೆ ಹುಂಡಿಯನ್ನು ಮಂಗಳವಾರ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಬ್ಯಾಂಕ್ ಸಿಬ್ಬಂದಿ ತೆರೆದು ಕಾಣಿಕೆ ಹಣವನ್ನು ಎಣಿಕೆ ಮಾಡಿದ್ದು, ಹುಂಡಿಯಲ್ಲಿ ಒಟ್ಟು ₹21,82,250 ಸಂಗ್ರಹವಾಗಿದೆ ಎಂದು ತಹಸೀಲ್ದಾರ್ ಪಟ್ಟರಾಜ ಗೌಡ ತಿಳಿಸಿದ್ದಾರೆ.

ಇರಿದು ವೈಷ್ಣೋದೇವಿ ದೇಗುಲ ಪೂಜಾರಿಯ ಹತ್ಯೆ

Jul 22 2024, 01:22 AM IST
ಇಲ್ಲಿನ ಈಶ್ವರನಗರದ ವೈಷ್ಣೋದೇವಿ ದೇವಸ್ಥಾನದ ಪೂಜಾರಿ (ಅರ್ಚಕ) ಯನ್ನು ಚಾಕುವಿನಿಂದ ಯರ್ರಾಬಿರ್ರಿಯಾಗಿ ಇರಿದು ಕೊಲೆ ಮಾಡಿದ ಘಟನೆ ಭಾನುವಾರ ಸಂಜೆ ನಡೆದಿದೆ.

ಶೃಂಗೇರಿ ಕಪ್ಪೆಶಂಕರ ದೇಗುಲ ಮುಳುಗಡೆ

Jul 16 2024, 12:32 AM IST
ತುಂಗಾನದಿ ತೀರದಲ್ಲಿರುವ ಕಪ್ಪೆಶಂಕರ ದೇವಾಲಯ, ಸಂಧ್ಯಾವಂದನಾ ಮಂಟಪಕ್ಕೆ ನೀರು ನುಗ್ಗಿ, ಕಪ್ಪೆಶಂಕರ ದೇಗುಲ ಸಂಪೂರ್ಣವಾಗಿ ಪ್ರವಾಹದಲ್ಲಿ ಮುಳುಗಡೆಯಾಗಿದೆ.

ದೇಗುಲ, ಮನೆ ಮುಂದೆ ನಿಲ್ಲಿಸಿದ್ದಬೈಕ್‌ ಕದಿಯುತ್ತಿದ್ದವನ ಬಂಧನ

Jul 13 2024, 01:30 AM IST
ದೇವಸ್ಥಾನಗಳು, ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿ ಬಂಧನ

ಕನಕಾಚಲಪತಿ ದೇಗುಲ ಮಳಿಗೆ, ಖಾಲಿ ಜಾಗದ ಬಾಡಿಗೆ ವಸೂಲಿಗೆ ಕಠಿಣ ಕ್ರಮ: ವಿಶ್ವನಾಥ ಮುರುಡಿ

Jul 12 2024, 01:34 AM IST
ಕನಕಾಚಲಪತಿ ದೇವಸ್ಥಾನಕ್ಕೆ ಸಂಬಂಧಿಸಿದ ಖಾಲಿ ಜಾಗ ಹಾಗೂ ವಾಣಿಜ್ಯ ಮಳಿಗೆಗಳ ಬಾಕಿ ಇರುವ ಬಾಡಿಗೆ ಹಣ ವಸೂಲಾತಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ವಿಶ್ವನಾಥ ಮುರುಡಿ ಹೇಳಿದರು.

ಮರಗಮ್ಮದೇವಿ ನೂತನ ದೇಗುಲ ಲೋಕಾರ್ಪಣೆ ಸಂಭ್ರಮ

Jul 10 2024, 12:38 AM IST
ರಂಗಂಪೇಟೆ-ತಿಮ್ಮಾಪುರದ ಮರಗಮ್ಮದೇವಿಯ ನೂತನ ದೇವಸ್ಥಾನದ ಉದ್ಘಾಟನೆ, ದೇವಿಯ ರಜತಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಸಮಾರಂಭವು ಮಂಗಳವಾರ ಭಕ್ತಸಾಗರದ ಶ್ರದ್ಧಾ-ಭಕ್ತಿ, ಹರ್ಷೋಲ್ಲಾಸದ ನಡುವೆ ಬಹು ವಿಜೃಂಭಣೆಯಿಂದ ನೆರವೇರಿತು.

.ದೇಗುಲ ಬಳಿ ಕೊಳಚೆ ನೀರು ಸಂಗ್ರಹ

Jul 02 2024, 01:33 AM IST
ಈ ಮೊದಲು ಮಳೆ ನೀರು ಕೆರೆಗೆ ಹರಿಯಲು ಕಾಲುವೆ ಇತ್ತು. ಆದರೆ ಮಾರ್ಗ ಬದಲಿಸಿ ನೀರು ಪೈಪ್‌ಲೈನ್‌ ಮೂಲಕ ಹರಿಯುವಂತೆ ಅವೈಜ್ಞಾನಿಕವಾಗಿ ಕಾಮಗಾರಿ ಮಾಡಲಾಗಿದೆ. ಈ ಪೈಪ್‌ ಮಣ್ಣಿನಲ್ಲಿ ಮುಚ್ಚಿದೆ. ಇದರಿಂದಾಗಿ ನೀರು ನಿಂತು ಪಾಚಿ ಕಟ್ಟಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 16
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved