• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೆಮ್ಮದಿಯ ಬದುಕಿಗೆ ಧರ್ಮ, ದೇವರು ಅವಶ್ಯಕ: ರಂಗಾಪುರ ಶ್ರೀ

Nov 03 2025, 02:15 AM IST
ಕರಡಿ ರಂಗನಾಥಪುರ ಗ್ರಾಮದ ಶ್ರೀ ಯಲ್ಲಮ್ಮದೇವಿ ದೇವಾಲಯದ 12ನೇ ವಾರ್ಷಿಕೋತ್ಸವ ಕಾರ್ಯಕ್ರಮ

ಕನಸು ನನಸಾಗೋವರೆಗೂ ದೇವರು ನನ್ನನ್ನು ಕರೆದುಕೊಳ್ಳಲ್ಲ

Oct 29 2025, 11:30 PM IST
ಕನ್ನಡಪ್ರಭ ವಾರ್ತೆ ಇಂಡಿ ನನ್ನ ಮನಸ್ಸಿನಲ್ಲಿ ಒಂದು ಕನಸಿದೆ, ನಾನು ಸಾಯುವುದರೊಳಗಾಗಿ ದೇವರು ನನ್ನ ಗುರಿ‌ ಮುಟ್ಟಿಸುತ್ತಾನೆ ಎಂಬ ವಿಶ್ವಾಸ ನನ್ನಲ್ಲಿದೆ. ಕನಸು ನನಸಾಗುವವರೆಗೆ ಆ ದೇವರು ನನ್ನನ್ನು ಕರೆದುಕೊಳ್ಳುವುದಿಲ್ಲ. ಗುರಿ ಸಾಧಿಸಿಯೇ ತಿರುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಕಟೀಲು ಯಕ್ಷಗಾನ ಏಳನೇ ಮೇಳ ಆರಂಭ: ದೇವರು, ಪರಿಕರಗಳ ಮೆರವಣಿಗೆ ಸಿದ್ಧತಾ ಸಭೆ

Oct 28 2025, 12:44 AM IST
ಕಟೀಲು ದೇವಳದಲ್ಲಿ ನ.16 ರಂದು ಜರಗಲಿರುವ ಯಕ್ಷಗಾನ ಮಂಡಳಿಯ ಏಳನೆಯ ಮೇಳದ ಪಾದಾರ್ಪಣೆ ಹಾಗೂ ಏಳೂ ಮೇಳಗಳ ತಿರುಗಾಟದ ಆರಂಭದ ಸಂಭ್ರಮದ ಸಲುವಾಗಿ ನ. 15 ರಂದು ಬಜಪೆಯಿಂದ ಕಟೀಲುವರೆಗೆ ನಡೆಯಲಿರುವ ಮೇಳಗಳ ದೇವರು, ಪರಿಕರಗಳ ಮೆರವಣಿಗೆಯ ಸಿದ್ಧತಾ ಸಭೆಯು ಬಜಪೆ ಶಾಂತಿಭವನ ವಠಾರದಲ್ಲಿ ನಡೆಯಿತು.

ದೇವಿಯ ಆರಾಧನೆಯಿಂದ ನೆಮ್ಮದಿ ಜೀವನ ಹೊಂದಲು ಸಾಧ್ಯ: ಚಂದ್ರಶೇಖರ ದೇವರು

Oct 05 2025, 01:01 AM IST
ಗದಗ ನಗರದ ಶ್ರೀ ಅಡವೀಂದ್ರಸ್ವಾಮಿ ಮಠದಲ್ಲಿ ದಸರಾ ಮಹೋತ್ಸವ, ಕುಮಾರಿ ಪೂಜೆ ಹಾಗೂ ಶ್ರೀದೇವಿ ಪುರಾಣ ಮಂಗಲೋತ್ಸವ ಕಾರ್ಯಕ್ರಮದಲ್ಲಿ ಗದಗ ರೇಣುಕಾಚಾರ್ಯ ಮಂದಿರದ ಚಂದ್ರಶೇಖರ ದೇವರು ಪಾಲ್ಗೊಂಡಿದ್ದರು.

ಜಾತಿಗಳು ಜಾಲಿಮರವಿದ್ದಂತೆ, ಧರ್ಮ ಮಾವಿನಮರದಂತೆ; ಭಾಲ್ಕಿ ಮಠದ ಡಾ.ಬಸವಲಿಂಗಪಟ್ಟದ ದೇವರು ಸ್ವಾಮೀಜಿ

Sep 27 2025, 12:00 AM IST
ಸೆ.೧ರಿಂದ ಆರಂಭವಾದ ಬಸವ ಸಂಸ್ಕೃತಿ ಅಭಿಯಾನ ಇಂದು ಮಂಡ್ಯದಲ್ಲಿ ೨೫ನೇ ದಿನದಲ್ಲಿ ಮುಂದುವರಿದಿದೆ. ವಿಶ್ವಕ್ಕೆ ಪ್ರಜಾಪ್ರಭುತ್ವದ ಕಲ್ಪನೆ ನೀಡಿದವರೇ ಬಸವಣ್ಣನವರು ಎಂದು ಪ್ರಧಾನಿ ನರೇಂದ್ರ ಮೋದಿಯವರೇ ಬಣ್ಣಿಸಿದ್ದಾರೆ.

ಪೌರ ಕಾರ್ಮಿಕರ ಸೇವೆ ದೇವರು ಮೆಚ್ಚುವಂತಹದು

Sep 21 2025, 02:00 AM IST
ನಗರದ ಸ್ವಚ್ಛತೆಗೆ ಪೌರ ಕಾರ್ಮಿಕರ ಕೊಡುಗೆ ಅಪಾರವಾಗಿದ್ದು, ಇಂತಹ ಕ್ರೀಡಾಕೂಟಗಳು ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು.

ಆಂಬುಲೆನ್ಸ್ ಡ್ರೈವರ್ ಗಳು ರೋಗಿಗಳ ಪಾಲಿಗೆ ದೇವರು

Sep 21 2025, 02:00 AM IST
ತಮ್ಮ ಜೀವದ ಹಂಗು ತೊರೆದು ಇನ್ನೊಬ್ಬರ ಜೀವ ಉಳಿಸಲು ಕೆಲಸ ಮಾಡುವ ಅಂಬ್ಯುಲೆನ್ಸ್ ಡ್ರೈವರ್‌ಗಳು ರೋಗಿಗಳ ಪಾಲಿಗೆ ದೇವರಾದರೆ, ಸಮಾಜಕ್ಕೆ ಆಸ್ತಿ ಇದ್ದಂತೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಅಹಮದ್ ತಿಳಿಸಿದ್ದಾರೆ.

ಅಂಧ-ಅನಾಥರ ಬಾಳು ಬೆಳಗಿದವರು ಪಂ. ಪುಟ್ಟರಾಜರು: ಪ್ರಭುಲಿಂಗ ದೇವರು

Sep 14 2025, 01:04 AM IST
ನಾಡಿನೊಳಗೆ ಸಾವಿರಾರು ಅಂಧ–ಅನಾಥ ಬಡಮಕ್ಕಳು ಭಿಕ್ಷಾ ಪಾತ್ರೆ ಬಿಟ್ಟು ಅಕ್ಷಯ ಪಾತ್ರೆ ಹಿಡಿದುಕೊಂಡು ಪ್ರಸಾದ ಸೇವಿಸುತ್ತಿದ್ದಾರೆ ಎಂದರೆ ಅದಕ್ಕೆ ಮುಖ್ಯ ಕಾರಣ ಸಂಗೀತದ ಅಕ್ಷಯ ಪಾತ್ರೆ ನೀಡಿದ ಪಂ.ಪುಟ್ಟರಾಜ ಕವಿ ಗವಾಯಿಗಳು ಎಂದು ನೀಲಗುಂದ ಗುದ್ನೇಶ್ವರ ಮಠದ ಶ್ರೀ ಪ್ರಭುಲಿಂಗ ದೇವರು ಹೇಳಿದರು.

ಶಾಲೆಯೇ ದೇವಾಲಯ, ಮಕ್ಕಳೇ ದೇವರು

Sep 02 2025, 01:00 AM IST
ಕುದೂರು: ಶಾಲೆಯೇ ದೇವಾಲಯ, ಮಕ್ಕಳೇ ದೇವರು ಎಂದು ಭಾವಿಸಿದ ನೆಲ ನಮ್ಮದು. ಅದಕ್ಕಾಗಿಯೇ ಚಿಕ್ಕ ಮಕ್ಕಳಿಗೆ ಶ್ರೀ ಕೃಷ್ಣ ಯಶೋಧ, ರಾಧೆ, ಶಿವ ಇಂತಹ ವೇಷಗಳನ್ನು ಹಾಕಿ ಪೋಷಕರು ಸಂಭ್ರಮಿಸುತ್ತಾರೆ.

ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್

Aug 11 2025, 12:30 AM IST
ಮೋದಿ ಅವರನ್ನು ಈ ಹಿಂದೆಯೂ ಹತ್ತಿರದಿಂದ ನೋಡಿದ್ದೇನೆ. ಇಂದು ಮತ್ತೆ ನೋಡಲು ಬಂದಿದ್ದೇನೆ. ನಾನು ಅವರ ಅಭಿಮಾನಿ ಕಾರ್ಯಕರ್ತ. ಅವರು ದೇಶಕ್ಕಾಗಿ ಸಾಕಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. ಅವರಷ್ಟು ಕೆಲಸಗಳನ್ನು ಯಾರೂ ಮಾಡಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved