• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುಣ್ಯ ಪುರುಷರ ಜೀವನದ ಚರಿತ್ರೆ ಕೇಳುವುದೇ ಜಾತ್ರೆ: ಶಿವಕುಮಾರ ದೇವರು

Feb 15 2024, 01:31 AM IST
ಫೆ. 22ರಂದು ಅನ್ನದಾನೀಶ್ವರ ಯಾತ್ರಾ ಮಹೋತ್ಸವ ಜರುಗುತ್ತಿರುವ ಹಿನ್ನೆಲೆಯಲ್ಲಿ ಮುಂಡರಗಿ ಪಟ್ಟಣದ ಅನ್ನದಾನೀಶ್ವರ ಮಠದಲ್ಲಿ 11 ದಿನಗಳ ಕಾಲ ವೆಂಕಟಾಪೂರ ಅಜ್ಜನವರ ಜೀವನ ದರ್ಶನ ಏರ್ಪಡಿಸಲಾಗಿದೆ.

ಕಣ್ಣು ದೇವರು ಕೊಟ್ಟ ಅತಿ ದೊಡ್ಡ ಕೊಡುಗೆ: ಕೆ.ಪಿ.ಮಹದೇವಸ್ವಾಮಿ

Feb 10 2024, 01:48 AM IST
ಮನುಷ್ಯನ ಅಂಗಗಳಲ್ಲಿ ನೇತ್ರಗಳೂ ಸಹ ಅತ್ಯಂತ ಪ್ರಮುಖ ಅಂಗ, ಸಮರ್ಪವಾಗಿ ಹಾಗೂ ಸಮರ್ಥವಾಗಿ ಜೀವನ ನಡೆಸಲು ದೃಷ್ಟಿ ಮಹತ್ವಪೂರ್ಣ ಪಾತ್ರ ವಹಿಸುತ್ತದೆ. ಸಮೃದ್ಧ ಜೀವನಕ್ಕೆ ಸಮೃದ್ಧ ಆರೋಗ್ಯವೇ ಮುಖ್ಯವಾಗುತ್ತದೆ. ಈಗಿನ ಆಹಾರ ಬೆಳೆಗಳು, ಆಹಾರ ಪದ್ಧತಿಗಳು ರಾಸಾಯನಿಕ ಯುಕ್ತವಾಗಿರುವುದು ಕಣ್ಣಿನ ಮೇಲೂ ಸಾಕಷ್ಟು ದುಷ್ಪರಿಣಾಮ ಬೀರುತ್ತವೆ.

ದೇವರು, ಧರ್ಮದ ಹೆಸರಲ್ಲಿ ಬಿಜೆಪಿ ರಾಜಕೀಯ: ಸಚಿವ ಶಿವರಾಜ ತಂಗಡಗಿ

Jan 26 2024, 01:46 AM IST
ಕನಕಗಿರಿ ಕ್ಷೇತ್ರದ ರಸ್ತೆಗಳು ಕಳೆದ ಐದು ವರ್ಷಗಳಲ್ಲಿ ಸಂಪೂರ್ಣ ಹದಗೆಟ್ಟಿದ್ದು ಸಂಚಾರಕ್ಕೆ ಆಯೋಗ್ಯವಾಗಿದ್ದು ಮುಖ್ಯಮಂತ್ರಿ ₹200 ಕೋಟಿ ರಸ್ತೆ ದುರಸ್ತಿ ಮಾಡಲು ಅನುದಾನ ನೀಡಿದ್ದು ಶೀಘ್ರ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುತ್ತದೆ

ಧರ್ಮದ ಹೆಸರಲ್ಲಿ ದ್ವೇಷದ ಭಾವ ಮೂಡಿಸಲಾಗುತ್ತಿದೆ: ಶಿವಪ್ರಸಾದ ದೇವರು

Jan 14 2024, 01:33 AM IST

ಧರ್ಮದ ಹೆಸರಿನಲ್ಲಿ ವಿದ್ಯಾರ್ಥಿಗಳಲ್ಲಿ ದ್ವೇಷದ ಭಾವ ಮೂಡಿಸಲಾಗುತ್ತಿದೆ. ದೇಶದ ಐಕ್ಯತೆಯನ್ನ ಎತ್ತಿ ಹಿಡಿಯುವಲ್ಲಿ ವಿದ್ಯಾರ್ಥಿಗಳು ಮುಂದಾಗಬೇಕು. ಧರ್ಮ ಧರ್ಮಗಳಲ್ಲಿ ಸಹಿಷ್ಣತೆಭಾವ ಸಮಾರಸ್ಯದ ಜೀವನ ರೂಪಿಸಿಕೊಳ್ಳಬೇಕು ಎಂದು ಯರನಾಳ ಹಿರೇಮಠದ ಪ್ರವಚನ ಭಾಸ್ಕರ, ಪೂಜ್ಯ ಶಿವಪ್ರಸಾದ ದೇವರು ನುಡಿದರು.

ವಿವೇಕಾನಂದರ ಚಿಂತನೆ ಅಳವಡಿಸಿಕೊಳ್ಳಬೇಕು: ತೆಲಸಂಗದ ವಿರೇಶ್ವರ ದೇವರು

Jan 14 2024, 01:31 AM IST
ಸ್ವಾಮಿ ವಿವೇಕಾನಂದರು ಹೇಳಿದ್ದು ಹೋರಾಟ ದೊಡ್ಡದಾದಷ್ಟೂ ಗೆಲುವು ಅಮೋಘ. ಒಂದು ಸಮಯದಲ್ಲಿ ಒಂದು ಕೆಲಸವನ್ನು ಮಾಡಿ, ಮತ್ತು ಹಾಗೆ ಮಾಡುವಾಗ ನಿಮ್ಮ ಸಂಪೂರ್ಣ ಆತ್ಮ ಅದರಲ್ಲಿ ಇರಿಸಿ ಎಂದು ಅಧ್ಯಕ್ಷತೆ ಎಸ್ ಜಿ ಲಕ್ಕುಂಡಿಮಠ ಹೇಳಿದರು.

ವಿವೇಕಾನಂದರ ತತ್ವ ಸಿದ್ಧಾಂತ ಮೈಗೂಡಿಸಿಕೊಳ್ಳಿ: ಚನ್ನಬಸವ ದೇವರು

Jan 13 2024, 01:31 AM IST
ಖಾನಾಪುರ ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಗೃಹದಲ್ಲಿ ಶುಕ್ರವಾರ ಬೆಳಗಾವಿಯ ನೆಹರು ಯುವ ಕೇಂದ್ರ, ಕಾಮಶಿನಕೊಪ್ಪದ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಘದ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮ.

ದುಶ್ಚಟ ದುರ್ಗುಣ ಬಿಟ್ಟವರೇ ದೇವರು: ಕೊಪ್ಪಳದ ಗವಿಸಿದ್ದೇಶ್ವರ ಶ್ರೀ

Jan 07 2024, 01:30 AM IST

ಡ್ರಗ್ಸ್ ವಿರುದ್ಧ ಜಾಗೃತಿ ಜಾಥಾ ಮುಕ್ತಾಯ ಸಮಾರಂಭ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಯಾವುದೇ ಒತ್ತಡದ ಬದುಕಿಗಾಗಿ ದಾರಿ ತಪ್ಪುವುದಕ್ಕಿಂತ ನಮ್ಮನ್ನು ಬೆಳೆಸಲು ತಂದೆತಾಯಿಗಳು ಶ್ರಮಿಸಿದ ಪರಿಯನ್ನು ನೆನೆಪಿಸಿಕೊಂಡರೆ ನಿಮ್ಮ ಹಾದಿ ತಪ್ಪು ಮನಸ್ಸು ಬದಲಾಗುತ್ತದೆ ಎಂದರು.

ಮಕ್ಕಳೇ‌ ನಿಜವಾದ ದೇವರು- ಕನಕಾಪುರ ಶಿಕ್ಷಕ ಸುರೇಶಬಾಬು ಚಿನ್ನೂರು

Jan 01 2024, 01:15 AM IST
ಶಿಕ್ಷಕ ವೃತ್ತಿ ನನಗೆ ದೊರೆತಿದ್ದು ಪೂರ್ವಜನ್ಮದ ಪುಣ್ಯ. ಏನು ಅರಿಯದ ಮುಗ್ಧ ಮಕ್ಕಳನ್ನು ಸಮಾಜಕ್ಕೆ ಉತ್ತಮ ನಾಗರಿಕರನ್ನಾಗಿ ನಿರ್ಮಾಣ ಮಾಡಲು ಅವಕಾಶ ಸಿಕ್ಕಿತು. ಮಕ್ಕಳೊಂದಿಗೆ ಕಳೆದ ದಿನಗಳು ಯಾವಾಗಲು ಸ್ಮರಣೀಯ.

ನಡೆದಾಡುವ ದೇವರು ಸಿದ್ಧೇಶ್ವರ ಶ್ರೀಗಳು: ಪ್ರೊ.ಬಿ.ಎ.ಪಾಟೀಲ

Dec 30 2023, 01:30 AM IST
ಕಾಗವಾಡದ ಮಲ್ಲಿಕಾರ್ಜುನ ಆಶ್ರಮ ಟ್ರಸ್ಟ್‌ನ ಕಾರ್ಯದರ್ಶಿ ಪ್ರೊ.ಬಿ.ಎ.ಪಾಟೀಲ ಮಾತನಾಡಿ, ನಡೆದಾಡುವ ದೇವರು ಸಿದ್ಧೇಶ್ವರ ಶ್ರೀಗಳು ಎಂದರು.

ಶಿಕ್ಷಕರೇ ಕಣ್ಣಿಗೆ ಕಾಣುವ ದೇವರು

Dec 28 2023, 01:46 AM IST
ನರಗುಂದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ 1993-94ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನೆ, ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved