• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮದ ಹೆಸರಲ್ಲಿ ದ್ವೇಷದ ಭಾವ ಮೂಡಿಸಲಾಗುತ್ತಿದೆ: ಶಿವಪ್ರಸಾದ ದೇವರು

Jan 14 2024, 01:33 AM IST

ಧರ್ಮದ ಹೆಸರಿನಲ್ಲಿ ವಿದ್ಯಾರ್ಥಿಗಳಲ್ಲಿ ದ್ವೇಷದ ಭಾವ ಮೂಡಿಸಲಾಗುತ್ತಿದೆ. ದೇಶದ ಐಕ್ಯತೆಯನ್ನ ಎತ್ತಿ ಹಿಡಿಯುವಲ್ಲಿ ವಿದ್ಯಾರ್ಥಿಗಳು ಮುಂದಾಗಬೇಕು. ಧರ್ಮ ಧರ್ಮಗಳಲ್ಲಿ ಸಹಿಷ್ಣತೆಭಾವ ಸಮಾರಸ್ಯದ ಜೀವನ ರೂಪಿಸಿಕೊಳ್ಳಬೇಕು ಎಂದು ಯರನಾಳ ಹಿರೇಮಠದ ಪ್ರವಚನ ಭಾಸ್ಕರ, ಪೂಜ್ಯ ಶಿವಪ್ರಸಾದ ದೇವರು ನುಡಿದರು.

ವಿವೇಕಾನಂದರ ಚಿಂತನೆ ಅಳವಡಿಸಿಕೊಳ್ಳಬೇಕು: ತೆಲಸಂಗದ ವಿರೇಶ್ವರ ದೇವರು

Jan 14 2024, 01:31 AM IST
ಸ್ವಾಮಿ ವಿವೇಕಾನಂದರು ಹೇಳಿದ್ದು ಹೋರಾಟ ದೊಡ್ಡದಾದಷ್ಟೂ ಗೆಲುವು ಅಮೋಘ. ಒಂದು ಸಮಯದಲ್ಲಿ ಒಂದು ಕೆಲಸವನ್ನು ಮಾಡಿ, ಮತ್ತು ಹಾಗೆ ಮಾಡುವಾಗ ನಿಮ್ಮ ಸಂಪೂರ್ಣ ಆತ್ಮ ಅದರಲ್ಲಿ ಇರಿಸಿ ಎಂದು ಅಧ್ಯಕ್ಷತೆ ಎಸ್ ಜಿ ಲಕ್ಕುಂಡಿಮಠ ಹೇಳಿದರು.

ವಿವೇಕಾನಂದರ ತತ್ವ ಸಿದ್ಧಾಂತ ಮೈಗೂಡಿಸಿಕೊಳ್ಳಿ: ಚನ್ನಬಸವ ದೇವರು

Jan 13 2024, 01:31 AM IST
ಖಾನಾಪುರ ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಗೃಹದಲ್ಲಿ ಶುಕ್ರವಾರ ಬೆಳಗಾವಿಯ ನೆಹರು ಯುವ ಕೇಂದ್ರ, ಕಾಮಶಿನಕೊಪ್ಪದ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಘದ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮ.

ದುಶ್ಚಟ ದುರ್ಗುಣ ಬಿಟ್ಟವರೇ ದೇವರು: ಕೊಪ್ಪಳದ ಗವಿಸಿದ್ದೇಶ್ವರ ಶ್ರೀ

Jan 07 2024, 01:30 AM IST

ಡ್ರಗ್ಸ್ ವಿರುದ್ಧ ಜಾಗೃತಿ ಜಾಥಾ ಮುಕ್ತಾಯ ಸಮಾರಂಭ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಯಾವುದೇ ಒತ್ತಡದ ಬದುಕಿಗಾಗಿ ದಾರಿ ತಪ್ಪುವುದಕ್ಕಿಂತ ನಮ್ಮನ್ನು ಬೆಳೆಸಲು ತಂದೆತಾಯಿಗಳು ಶ್ರಮಿಸಿದ ಪರಿಯನ್ನು ನೆನೆಪಿಸಿಕೊಂಡರೆ ನಿಮ್ಮ ಹಾದಿ ತಪ್ಪು ಮನಸ್ಸು ಬದಲಾಗುತ್ತದೆ ಎಂದರು.

ಮಕ್ಕಳೇ‌ ನಿಜವಾದ ದೇವರು- ಕನಕಾಪುರ ಶಿಕ್ಷಕ ಸುರೇಶಬಾಬು ಚಿನ್ನೂರು

Jan 01 2024, 01:15 AM IST
ಶಿಕ್ಷಕ ವೃತ್ತಿ ನನಗೆ ದೊರೆತಿದ್ದು ಪೂರ್ವಜನ್ಮದ ಪುಣ್ಯ. ಏನು ಅರಿಯದ ಮುಗ್ಧ ಮಕ್ಕಳನ್ನು ಸಮಾಜಕ್ಕೆ ಉತ್ತಮ ನಾಗರಿಕರನ್ನಾಗಿ ನಿರ್ಮಾಣ ಮಾಡಲು ಅವಕಾಶ ಸಿಕ್ಕಿತು. ಮಕ್ಕಳೊಂದಿಗೆ ಕಳೆದ ದಿನಗಳು ಯಾವಾಗಲು ಸ್ಮರಣೀಯ.

ನಡೆದಾಡುವ ದೇವರು ಸಿದ್ಧೇಶ್ವರ ಶ್ರೀಗಳು: ಪ್ರೊ.ಬಿ.ಎ.ಪಾಟೀಲ

Dec 30 2023, 01:30 AM IST
ಕಾಗವಾಡದ ಮಲ್ಲಿಕಾರ್ಜುನ ಆಶ್ರಮ ಟ್ರಸ್ಟ್‌ನ ಕಾರ್ಯದರ್ಶಿ ಪ್ರೊ.ಬಿ.ಎ.ಪಾಟೀಲ ಮಾತನಾಡಿ, ನಡೆದಾಡುವ ದೇವರು ಸಿದ್ಧೇಶ್ವರ ಶ್ರೀಗಳು ಎಂದರು.

ಶಿಕ್ಷಕರೇ ಕಣ್ಣಿಗೆ ಕಾಣುವ ದೇವರು

Dec 28 2023, 01:46 AM IST
ನರಗುಂದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ 1993-94ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನೆ, ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.

ಜ್ಞಾನದ ದೀಪ ಬೆಳಗಲು ಗುರುವಿನ ರೂಪದಲ್ಲಿ ಬರುವ ದೇವರು: ಕೆ.ವಿ.ಚಂದ್ರಮೌಳಿ

Dec 26 2023, 01:30 AM IST
ತರೀಕೆರೆ ಪಟ್ಟಣದ ಅಂಚೆ ಪ್ರತಿಷ್ಠಾನದಿಂದ ಮೂರನೇ ವರ್ಷದ ವಾರ್ಷಿಕೋತ್ಸವ, ಶ್ರೀ ದತ್ತ ಜಯಂತಿ, ಶ್ರೀ ದತ್ತ ಹೋಮ, ಭಜನೆ ಮತ್ತು ಪೂರ್ಣಾಹುತಿ ನಂತರ ನಡೆದ ಕಾರ್ಯಕ್ರಮದಲ್ಲಿ ಸಖರಾಯಪಟ್ಟಣದ ನಿವೃತ್ತ ಪ್ರಾಚಾರ್ಯ ಕೆ.ವಿ.ಚಂದ್ರಮೌಳಿ ಅಜ್ಞಾನವನ್ನು ಹೋಗಲಾಡಿಸಿ ಜ್ಞಾನದ ದೀಪ ಹಚ್ಚಲು ಸ್ವತಹ ದೇವರೆ ಗುರುವಿನ ರೂಪದಲ್ಲಿ ಆಗಮಿಸುತ್ತಾರೆ ಎಂದು ಅಭಿಪ್ರಾಯ ಪಟ್ಟರು.

ಕೋಟಿ ಜನರ ಮನಪರಿವರ್ತಿಸಿದ ನಡೆದಾಡುವ ದೇವರು: ವಿಪ ಮಾಜಿ ಸದಸ್ಯ ಬಿ.ಜಿ ಪಾಟೀಲ ಹಲಸಂಗಿ

Dec 25 2023, 01:31 AM IST
ವಿಜಯಪುರ ನಗರದ ಕಸಾಪ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಹಾಗೂ ನಗರ ಘಟಕ ಆಶ್ರಯದಲ್ಲಿ ಜ್ಞಾನಯೋಗಿ ಸಿದ್ಧೇಶ್ವರ ಶ್ರೀಗಳ ಪ್ರಥಮ ವಷ೯ದ ನುಡಿನಮನ ಕಾಯ೯ಕ್ರಮ ನಡೆಯಿತು.

ನಿಜ ಜೀವನದಲ್ಲಿ ದೇವರು ನೀಡಿದ ಪಾತ್ರ ಸರಿಯಾಗಿ ನಿಭಾಯಿಸೋಣ-ಗವಿಸಿದ್ದೇಶ್ವರ ಸ್ವಾಮೀಜಿ

Nov 17 2023, 06:45 PM IST
ಆದಾಯ, ಸಂಪತ್ತಿನ ಭರದಲ್ಲಿ ಆರೋಗ್ಯ, ಆನಂದ ಕಣ್ಮರೆಯಾಗುತ್ತಿದೆ. ಮನುಷ್ಯ ಬಿಡುವಿನ ಸಮಯದಲ್ಲಿ ಸಂತೋಷವಾಗಿ ಇರುವುದನ್ನು ಕಲಿಯಬೇಕು. ಮನುಷ್ಯ ಎಲ್ಲ ಗಳಿಸುತ್ತಿದ್ದಾನೆ. ಎಲ್ಲ ಪಡೆದುಕೊಳ್ಳುತ್ತಿದ್ದಾನೆ. ಆದರೆ ಎರಡನ್ನೂ ಮರೆಯುತ್ತಿದ್ದಾನೆ. ನಿಜ ಜೀವನದಲ್ಲಿ ದೇವರು ನೀಡಿದ ಪಾತ್ರವನ್ನು ಪ್ರತಿಯೊಬ್ಬರು ಸರಿಯಾಗಿ ನಿಭಾಯಿಸಬೇಕಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved