• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವ್ರು ಕೊಟ್ರು ಪೂಜಾರಿ ಕೊಡ್ತಿಲ್ಲ: ಪಡಿತರ ವಿತರಣೆಯಲ್ಲಿ ಲೋಪ

Mar 19 2025, 12:30 AM IST
ಕಡೂರು, ದೇವ್ರು ಕೊಟ್ರು ಪೂಜಾರಿ ಕೊಡ್ತಿಲ್ಲ ಎಂಬಂತೆ ಸರ್ಕಾರದ ಆದೇಶದಂತೆ ಪಡಿತರದಾರರಿಗೆ ಅಕ್ಕಿ ನೀಡದೆ ಸೊಸೈಟಿಯಲ್ಲಿ ಪಡಿತರ ವಿತರಕರು ತಾರತಮ್ಯ ಮಾಡುತ್ತಿದ್ದಾರೆಂದು ಜನ ಆಕ್ರೋಶ ವ್ಯಕ್ತಪಡಿಸಿದ ಘಟನೆ ತಾಲೂಕಿನ ಸಿಂಗಟಗೆರೆ ಹೋಬಳಿ ಬಿ.ಮಲ್ಲೇನಹಳ್ಳಿ ಗ್ರಾಮದ ಸೊಸೈಟಿಯಲ್ಲಿ ಮಂಗಳವಾರ ನಡೆದಿದೆ

ತಾಯಿ ಕಣ್ಣಿಗೆ ಕಾಣುವ ದೇವರು: ಫಕೀರ ಸಿದ್ಧರಾಮ ಸ್ವಾಮೀಜಿ

Mar 18 2025, 12:32 AM IST
ಶ್ರೀದೇವಿ ಕರುಣೆಗೆ, ಪ್ರೀತಿಗೆ ಸಾಕ್ಷಿಯಾಗಿರುವಂತ ದೇವರು. ಕರುಣಾಮಯಿ, ಪ್ರೇಮಮಯಿ ಹಾಗೂ ಅಂತಃಕರಣಮಯಿ ದೇವಿ ತಾಯಿ ಸಮಾನವಾಗಿದ್ದಾಳೆ.

‘ನನ್ನ ದೇವರು..’ ಪುಸ್ತಕ ಶರಣರ ಚಿಂತನೆಗಳ ದ್ಯೋತಕ: ಪತ್ರಕರ್ತ ದೊಣೆಹಳ್ಳಿ ಗುರುಮೂರ್ತಿ

Mar 17 2025, 12:34 AM IST
ಯಾವ ಪಂಕ್ತಿಗೂ ಸೇರದ ಸೃಜನ ಶೀಲ ಬರಹಗಾರ ಡಾ.ಸಂಗೇನಹಳ್ಳಿ ಅಶೋಕ್ಕುಮಾರ್ ಬರೆದಿರುವ ‘ನನ್ನ ದೇವರು ಮತ್ತು ಇತರೆ ಕವಿತೆಗಳು'' ಪುಸ್ತಕ 12ನೇ ಶತಮಾನದ ಶರಣರ ಚಿಂತನೆಗಳ ದ್ಯೋತಕವಾಗಿದೆ ಎಂದು ಹಿರಿಯ ಪತ್ರಕರ್ತ ಹಾಗೂ ದಾಸೋಹ ಸಂಸ್ಕೃತಿ ಉತ್ಸವದ ಸಂಚಾಲಕ ದೊಣೆಹಳ್ಳಿ ಗುರುಮೂರ್ತಿ ಹೇಳಿದರು.

ಮನೆಯೇ ಮೊದಲ ಪಾಠಶಾಲೆ: ವಿಶ್ವನಾಥ ದೇವರು

Mar 15 2025, 01:02 AM IST
ಕಾರ್ಯಕ್ರಮದಲ್ಲಿ ಚಿಣ್ಣರ ನೃತ್ಯ, ತೊದಲು ನುಡಿಯಿಂದ ಬರುವ ರೂಪಕಗಳು ಎಲ್ಲರ ಕಣ್ಮನ ಸೆಳೆಯುವಂತಿತ್ತು

ಸಾಮರಸ್ಯದ ಬದುಕು ಸಾಗಿಸಿ: ಚಂದ್ರಶೇಖರ ದೇವರು

Mar 14 2025, 12:35 AM IST
ವಿಶ್ವ ಬಂಧುತ್ವದ ಆದರ್ಶ ಮಾನವೀಯ ಮೌಲ್ಯ ತೋರಿಸಿದ ಜಗದ್ಗುರು ರೇಣುಕಾಚಾರ್ಯರ ವಿಚಾರಧಾರೆಗಳು ಸರ್ವಕಾಲಕ್ಕೂ ಸರ್ವರಿಗೂ ಅನ್ವಯಿಸುತ್ತವೆ.

ವಿವಿ ಉಳಿಸಿಕೊಳ್ಳಲು ಪಕ್ಷಾತೀತ, ಜಾತ್ಯತೀತ ಹೋರಾಟ ಅಗತ್ಯ: ಆನಂದ ದೇವರು

Mar 07 2025, 12:53 AM IST
ಬಡ, ಹಿಂದುಗಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ದೊರೆಯಲು ಬಾಗಲಕೋಟೆ ವಿಶ್ವವಿದ್ಯಾಲಯ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಟ ನಡೆಸಬೇಕಿದೆ ಎಂದು ಓಲೇಮಠದ ಆನಂದ ದೇವರು ಹೇಳಿದರು. ನಗರದ ಎ.ಜಿ. ದೇಸಾಯಿ ವೃತ್ತದ ಹತ್ತಿರ ಬಾಗಲಕೋಟೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ನಗರದ ಎಲ್ಲ ಕಾಲೇಜಿನ ವಿದ್ಯಾರ್ಥಿಗಳು ಬಾಗಲಕೋಟೆ ವಿಶ್ವವಿದ್ಯಾಲಯ ರದ್ದು ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.

ವ್ಯಸನ ಮುಕ್ತಗ್ರಾಮ ಮಾಡಲು ಸಹಕಾರ ನೀಡಿ: ಆನಂದ ದೇವರು

Mar 06 2025, 12:30 AM IST
ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಗ್ರಾಮದ ಹಿರಿಯರು, ಯುವಕರು ಸಹಕಾರ ನೀಡಬೇಕು ಎಂದು ಜಮಖಂಡಿ ಓಲೆಮಠದ ಆನಂದ ದೇವರು ಹೇಳಿದರು.

ನಂಬಿಕೆ ಇರುವಲ್ಲಿ ದೇವರು ಇರುತ್ತಾನೆ: ಹಿರೇಕಲ್ಮಠ ಶ್ರೀ

Feb 24 2025, 12:32 AM IST
ಭಗವಂತನ ಮುಂದೆ ಯಾವುದೇ ಧರ್ಮದವರೇ ಆದರೂ ಸಮಾನರು. ಭಗವಂತ ಕೊಟ್ಟಿರುವ ಪ್ರಕೃತಿ ಸಂಪತ್ತು ಅವನದು, ಎಲ್ಲರನ್ನೂ ರಕ್ಷಿಸುವ ಉದಾರ ಗುಣ ಭಗವಂತನದು ಎಂದು ಹಿರೇಕಲ್ಮಠ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.

ಒಳ್ಳೆಯತನವಿದ್ದರೆ ದೇವರು ನೆಲೆಸುತ್ತಾನೆ: ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು

Feb 21 2025, 12:46 AM IST
ಯಲ್ಲಾಪುರ ತಾಲೂಕಿನ ಯಡಳ್ಳಿಯ ಶ್ರೀ ರಾಮನಾಥೇಶ್ವರ ದೇವಸ್ಥಾನದಲ್ಲಿ ನಿರ್ಮಿಸಲಾಗುವ ಶಿಲಾಮಯ ದೇವಾಲಯ ಕಟ್ಟಡದ ಶಿಲಾನ್ಯಾಸವನ್ನು ಸೋಂದಾ ಸ್ವರ್ಣವಲ್ಲಿಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ನೆರವೇರಿಸಿದರು.

ಜನಪ್ರತಿನಿಧಿಗಳಲ್ಲಿ ದೇವರು ಜನಸೇವೆ ಆಸಕ್ತಿ ಅನುಗ್ರಹಿಸಲಿ

Feb 12 2025, 12:36 AM IST
ತಾಲೂಕಿನ ಎಲ್ಲ ರಸ್ತೆಗಳು ತಗ್ಗು, ಗುಂಡಿಗಳು ತುಂಬಿ ಹಾಳಾಗಿವೆ. ಚುನಾವಣೆ ವೇಳೆ ಧಾರ್ಮಿಕ ವಿಚಾರದಲ್ಲಿ ಜನರನ್ನು ಬಳಸಿಕೊಂಡು ಮತ ಪಡೆದು ಆನಂತರ ಗಮನಹರಿಸದಿರುವುದು ವಿಷಾದನೀಯ. ದೇವರು ರಸ್ತೆ ದುರಸ್ತಿಪಡಿಸುವಂಥ ಒಳ್ಳೆಯ ಬುದ್ಧಿ ಜನಪ್ರತಿನಿಧಿಗಳಿಗೆ ನೀಡಲಿ ಎಂದು ಇನ್ ಸೈಟ್ಸ್ ಐಎಎಸ್ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಹಾಗೂ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.ಬಿ. ವಿನಯ್ ಕುಮಾರ್ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved