ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅನ್ನ, ನೀರು, ಸುಭಾಷಿತ ಜಗತ್ತಿನ ಮೂರು ರತ್ನಗಳು: ಸರ್ಫಭೂಷಣ ದೇವರು
Jan 29 2025, 01:33 AM IST
ಈ ಜೀವ ಸಂಕುಲವು ನೀರಿಲ್ಲದೇ ಬದುಕಲು ಸಾಧ್ಯವಿಲ್ಲ, ಸಕಲ ಜೀವರಾಶಿಗೆ ನೀರು ಬೇಕೇಬೇಕು. ಪ್ರಾಣಿ, ಪಕ್ಷಿ, ಸಸ್ಯ ಸಂಕುಲ ಎಲ್ಲದಕ್ಕೂ ನೀರು ಬಹಳ ಮುಖ್ಯ.
ಅನ್ನದಾತ, ಯೋಧನಿಗೆ ಗೌರವಿಸುವ ಕಾರ್ಯವಾಗಲಿ: ಸರ್ಫಭೂಷಣ ದೇವರು
Jan 27 2025, 12:46 AM IST
ಕುಂದಗೋಳ ಪಟ್ಟಣದ ಲಿಂ. ಬಸವಣ್ಣಜ್ಜನವರ ಪುಣ್ಯ ಸ್ಮರಣೋತ್ಸವ ಹಾಗೂ ಕಲ್ಯಾಣಪುರ ವೈಭವ ಕಾರ್ಯಕ್ರಮದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನಮಕ್ಕನವರ ಅವರಿಗೆ ಕಲ್ಯಾಣಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ನಾ ಕಂಡ ನೈಜ ದೇವರು ಸಿದ್ಧಗಂಗಾ ಶಿವಕುಮಾರರು: ಮಾಜಿ ಸಂಸದ ಬಿ.ಎನ್ ಬಚ್ಚೇಗೌಡ
Jan 22 2025, 12:30 AM IST
ತಾಲೂಕಿನಲ್ಲಿರುವ ಎಲ್ಲಾ ಸಮುದಾಯದ ಸಂಘಟನೆಗಳು ಒಟ್ಟಾಗಿ ಸೇರಿ ಸಂಘಟಿತರಾಗಿ ಸಮಾಜಕ್ಕೆ ನಮ್ಮಿಂದ ಏನು ಕೊಡುಗೆ ಕೊಡಬಹುದು ಎಂಬುದರ ಬಗ್ಗೆ ಚರ್ಚೆಯಾಗಬೇಕು, ಸಮುದಾಯದ ಬೃಹತ್ ಸಮಾವೇಶ ಹಮ್ಮಿಕೊಳ್ಳುವ ಮೂಲಕ ಸಮುದಾಯದ ಶಕ್ತಿ ಪ್ರದರ್ಶನ ಮಾಡೋಣ ಎಂದು ತಿಳಿಸಿದರು.ವೀರಶೈವ ಸೇವಾ ಸಮಾಜ ವತಿಯಿಂದ ಸುಮಾರು 5 ಸಾವಿರ ಭಕ್ತರಿಗೆ ಅನ್ನದಾಸೋಹ ಹಮ್ಮಿಕೊಳ್ಳಲಾಗಿತ್ತು.
ಖಲಿಸ್ತಾನಿ ದಾಳಿ ಕುರಿತು ಆತಂಕ ಇಲ್ಲ, ದೇವರು ಕಾಪಾಡ್ತಾನೆ: ಅರವಿಂದ್ ಕೇಜ್ರಿವಾಲ್
Jan 16 2025, 12:48 AM IST
ಚುನಾವಣಾ ಪ್ರಚಾರದ ವೇಳೆ ಖಲಿಸ್ತಾನಿ ಉಗ್ರರ ಗುಂಪು ತಮ್ಮ ಮೇಲೆ ದಾಳಿ ನಡೆಸಬಹುದು ಎಂಬ ಗುಪ್ತಚರ ವರದಿಯ ಕುರಿತು ತಮಗೆ ಯಾವುದೇ ಆತಂಕ ಇಲ್ಲ ಎಂದು ಆಮ್ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ದೋಷ ಪರಿಹರಿಸುವ, ನಂಬಿದವರಿಗೆ ಉತ್ತಮ ಫಲ ನೀಡುವ ದೇವರು ಗಣಪತಿ: ಡಾ.ವೀರೇಂದ್ರ ಹೆಗ್ಗಡೆ
Jan 14 2025, 01:03 AM IST
ಮೊದಲ ಪೂಜೆಯನ್ನು ಸ್ವೀಕರಿಸುವ ಗಣಪತಿ ದೇವರು ಶಕ್ತಿವಂತ ಮತ್ತು ಯುಕ್ತಿವಂತನಾಗಿ ಎಲ್ಲಾ ವಿಘ್ನಗಳನ್ನು ನಿವಾರಣೆ ಮಾಡುವ ಶಕ್ತಿ ಇರುವ ದೇವರಾಗಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ನಂಬಿಕೆಯೇ ದೇವರು ಎಂಬುದಕ್ಕೆ ನಾನೇ ಸಾಕ್ಷಿ
Jan 11 2025, 12:48 AM IST
ನಂಬಿಕೆಯೇ ದೇವರು ಎಂಬುದಕ್ಕೆ ನಾನೇ ಸಾಕ್ಷಿ ಎಂದು ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಅಭಿಪ್ರಾಯಪಟ್ಟರು.
ಅಥಣಿ ಮುರಘೇಂದ್ರ ಶಿವಯೋಗಿಗಳ ಕೊಡುಗೆ ಅಪಾರ: ಶರಣಬಸವ ದೇವರು
Jan 09 2025, 12:49 AM IST
ಮುರುಘೇಂದ್ರ ಶಿವಯೋಗಿಗಳು ಶಿವಶರಣರ ವಚನ ಸಾಹಿತ್ಯವನ್ನು ತಲೆ ಮೇಲೆ ಹೊತ್ತು ಜನರಲ್ಲಿ ಜಾಗತಿ ಮೂಡಿಸಿದರು. ವಚನ ಸಾಹಿತ್ಯ ಬಿಟ್ಟು ಬೇರೆ ಇನ್ನಾವುದೇ ಸಾಹಿತ್ಯವನ್ನು ಶಿವಯೋಗಿಗಳು ಓದಲೇ ಇಲ್ಲ.
ಗುರುವಿನ ಸ್ಪರ್ಶದಿಂದ ಕಲ್ಲು ಕೂಡ ದೇವರು
Dec 27 2024, 12:48 AM IST
ಕನ್ನಡಪ್ರಭ ವಾರ್ತೆ ಇಂಡಿ ಕಲ್ಲು ಸಹ ಶಿಲ್ಪಿಯಿಂದ ಕೆತ್ತಲ್ಪಟ್ಟು ಗುರುವಿನ ಹಸ್ತ ಸ್ಪರ್ಶ ಹಾಗೂ ಮಂತ್ರಗಳಿಂದ ದೇವರ ಸ್ಥಾನವನ್ನು ಪಡೆದುಕೊಳ್ಳುತ್ತದೆ. ಅದಕ್ಕೆ ಗುರುವಿಗೆ ಸಮಾಜದಲ್ಲಿ ಮಹತ್ವದ ಸ್ಥಾನವಿದೆ ಎಂದು ಶ್ರೀಶೈಲ ಪೀಠದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯರು ತಿಳಿಸಿದರು. ತಾಲೂಕಿನ ಮಾರ್ಸನಹಳ್ಳಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ಲಿಂಗ ಪ್ರಾಣಪ್ರತಿಷ್ಠಾಪನೆ, ಕಳಸಾರೋಹಣ ಮತ್ತು ಸಾಮೂಹಿಕ ವಿವಾಹ ಹಾಗೂ ತಪೋನಿಧಿ ಅನುಷ್ಠಾನ ಮೂರ್ತಿ ಜಡೆಯ ಶಾಂತಲಿಂಗ ಶಿವಾಚಾರ್ಯರಿಂದ ಶ್ರೀ ಆನಂದ ಮಹಾರಾಜರಿಗೆ ಚಿನ್ಮಯಾನುಗ್ರಹ ದೀಕ್ಷಾ ಸಮಾರಂಭ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಅಂಬೇಡ್ಕರ್ ಕಲ್ಲು ದೇವರಲ್ಲ, ಜೀವಂತ ದೇವರು
Dec 25 2024, 12:50 AM IST
ಪ್ರಧಾನಿ ನರೇಂದ್ರ ಮೋದಿ ಕೂಡಲೇ ಅವರನ್ನು ಕೇಂದ್ರ ಸಚಿವ ಸ್ಥಾನದಿಂದ ಕಿತ್ತೊಗೆಯಬೇಕು.
ಸಹಕಾರಿ ಸಂಘ ರೈತರ ಬದುಕು ಹಸನಾಗಿಸಲಿ: ಚನ್ನಬಸವ ದೇವರು
Dec 14 2024, 12:50 AM IST
ಒಗ್ಗಟ್ಟಿನ ಬಲದಿಂದ ಮಾತ್ರ ಸಹಕಾರ ಸಂಸ್ಥೆಗಳ ಬೆಳವಣಿಗೆ ಸಾಧ್ಯ. ಸೊಸೈಟಿ ಮೂಲಕ ರೈತನಿಗೆ ಬೇಕಾದ ಸೌಲಭ್ಯ ಸಕಾಲದಲ್ಲಿ ದೊರೆಯಬೇಕು. ರೈತರ ಬದುಕು ಹಸನಾಗಿಸಲು ಸಂಘ ಕಾರ್ಯಚಟುವಟಿಕೆ ರೂಪಿಸಬೇಕು.
< previous
1
2
3
4
5
6
7
8
9
next >
More Trending News
Top Stories
ಗಡಿಯಲ್ಲಿ ಹೈಟೆನ್ಷನ್ : ಯುದ್ಧೋನ್ಮಾದ ತೀವ್ರ - ಭಾರತದ ನೌಕಾಪಡೆ ಸಮರಾಭ್ಯಾಸ
12000 ಮಂದಿ ಪೌರಕಾರ್ಮಿಕರ ನೌಕರಿ ಕಾಯಂ
ಪಾಕ್ಗೆ ಕೋಲಾರ ಟೊಮೆಟೋ ರೈತರ ಶಾಕ್ !
ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ - ಮಧ್ಯಾಹ್ನ 12.30ರಿಂದ ಲಭ್ಯ
ಮಂಗಳೂರಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ