• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್ ಕಲ್ಲು ದೇವರಲ್ಲ, ಜೀವಂತ ದೇವರು

Dec 25 2024, 12:50 AM IST
ಪ್ರಧಾನಿ ನರೇಂದ್ರ ಮೋದಿ ಕೂಡಲೇ ಅವರನ್ನು ಕೇಂದ್ರ ಸಚಿವ ಸ್ಥಾನದಿಂದ ಕಿತ್ತೊಗೆಯಬೇಕು.

ಸಹಕಾರಿ ಸಂಘ ರೈತರ ಬದುಕು ಹಸನಾಗಿಸಲಿ: ಚನ್ನಬಸವ ದೇವರು

Dec 14 2024, 12:50 AM IST
ಒಗ್ಗಟ್ಟಿನ ಬಲದಿಂದ ಮಾತ್ರ ಸಹಕಾರ ಸಂಸ್ಥೆಗಳ ಬೆಳವಣಿಗೆ ಸಾಧ್ಯ. ಸೊಸೈಟಿ ಮೂಲಕ ರೈತನಿಗೆ ಬೇಕಾದ ಸೌಲಭ್ಯ ಸಕಾಲದಲ್ಲಿ ದೊರೆಯಬೇಕು. ರೈತರ ಬದುಕು ಹಸನಾಗಿಸಲು ಸಂಘ ಕಾರ್ಯಚಟುವಟಿಕೆ ರೂಪಿಸಬೇಕು.

ದೇವರು, ಧರ್ಮದ ಮಾರ್ಗದಲ್ಲಿ ನಡೆದರೆ ಯಶಸ್ಸು ಸಾಧ್ಯ: ಡಿ.ಸಿ.ತಮ್ಮಣ್ಣ

Nov 29 2024, 01:00 AM IST
ಶ್ರೀಬಸವ ಮಾಚಿದೇವ ಸ್ವಾಮೀಜಿ ಹಾಗೂ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರನ್ನು ದೇವಸ್ಥಾನದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಮನೆ ದೇವರು, ಊರಮ್ಮನ ಬಿಟ್ಟ ಬುಡಕಟ್ಟು ಜನ: ಬಿಳಿಮಲೆ

Nov 23 2024, 01:17 AM IST
ಬುಡಕಟ್ಟು ಜನರು ತಮ್ಮ ಮನೆ ದೇವರನ್ನು ಮರೆತ್ತಿದ್ದಾರೆ. ರಾಜಕೀಯ ಪಿತೂರಿಯಿಂದ ಆ ಜಾಗಕ್ಕೆ ಶ್ರೀರಾಮ ಪ್ರತಿಷ್ಠಾಪನೆ ಆಗಿದ್ದಾನೆ. ಬುಡಕಟ್ಟು ಜನರ ಸಂಸ್ಕೃತಿ ಉಳಿಸಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಭಾರತ ದೇಶವು ದೇವರು, ಧರ್ಮದ ಆಧಾರದ ಮೇಲೆ ನಿಂತಿದೆ

Nov 17 2024, 01:16 AM IST
ಚನ್ನಗಿರಿ: ಭಾರತ ದೇಶವು ದೇವರು ಧರ್ಮದ ಆಧಾರದ ಮೇಲೆ ನಿಂತಿರುವ ಪ್ರದೇಶವಾಗಿದ್ದು, ಸಾವಿರಾರು ವರ್ಷಗಳಿಂದಲೂ ಈ ಹಿಂದೂ ಧರ್ಮದ ಮೇಲೆ ಅನ್ಯ ಧರ್ಮಿಯರು ಅತಿಕ್ರಮಣ ಮಾಡಿದರೂ ಸಹಾ ಇಂದಿಗೂ ಹಿಂದೂ ಧರ್ಮ ಗಟ್ಟಿತನದಲ್ಲಿ ನಿಂತಿದೆ ಎಂದು ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸುಳ್ಳು, ಭ್ರಷ್ಟಾಚಾರ, ಮೋಸ ಕಾಂಗ್ರೆಸ್ ಮನೆ ದೇವರು: ಛಲವಾದಿ ನಾರಾಯಣಸ್ವಾಮಿ

Nov 11 2024, 11:54 PM IST
Lies, corruption, cheating are the house gods of Congress: Chhalavadi Narayanaswamy

ತಂದೆ-ತಾಯಿಯೇ ನಿಜವಾದ ದೇವರು: ಬಾಲಚಂದ್ರ ಜಾರಕಿಹೊಳಿ

Nov 10 2024, 01:47 AM IST
ಗೋಕಾಕ: ಹೆತ್ತವರೇ ನಮಗೆ ನಿಜವಾದ ದೇವರು. ದೇವರ ಸ್ವರೂಪಿಯಾಗಿರುವ ತಂದೆ-ತಾಯಿಗೆ ಗೌರವ ನೀಡುವ ಮೂಲಕ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು ಶಾಸಕ, ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಅಭಿವೃದ್ಧಿಯನ್ನು ದೇವರು ಕೊಟ್ಟ ಕಣ್ಣಿನಿಂದ ನೋಡಿ: ಬಸವರಾಜ ಬೊಮ್ಮಾಯಿ

Oct 31 2024, 01:01 AM IST
ನೀವು ನನಗೆ ಕೊಟ್ಟ ಅಧಿಕಾರವನ್ನು ಗುಲಗುಂಜಿಯಷ್ಟು ಸ್ವಂತಕ್ಕೆ ಬಳಕೆ ಮಾಡಿಕೊಳ್ಳದೇ ಕ್ಷೇತ್ರದ ಅಭಿವೃದ್ಧಿ ಗೆ ಕೆಲಸ ಮಾಡಿದ್ದೇನೆ ಸಂಸದ ಬಸವರಾಜ ಬೊಮ್ಮಾಯಿ ಎಂದು ಹೇಳಿದರು.

ದೇವರು ರುಜು ಮಾಡಿದನು ಚಿತ್ರದಲ್ಲಿ ಕೀರ್ತಿ ಕೃಷ್ಣ, ದಿವಿತಾ ರೈ

Oct 23 2024, 12:51 AM IST
ಸಿಂಪಲ್‌ ಸುನಿ ಹೊಸ ಸಿನಿಮಾ ದೇವರು ರುಜು ಮಾಡಿದನು ಗೆ ದಿವಿತಾ ರೈ ಹಾಗೂ ಕೀರ್ತಿ ನಾಯಕಿಯರು.

ದೇವರು ವರ,ಶಾಪ ಕೊಡಲ್ಲ, ಅವಕಾಶ ಕೊಡುತ್ತಾನೆ

Oct 09 2024, 01:33 AM IST
ಜೀವನ ಮೌಲ್ಯ ಅಂತ್ಯಗೊಂಡರೆ ಅದರೊಂದಿಗೆ ಮಾನವೀಯತೆ ಅಂತ್ಯ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved