• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರುತಿ ನಾಯ್ಡು ಹೊಸ ಧಾರಾವಾಹಿ ನನ್ನ ದೇವ್ರು

Jul 04 2024, 01:04 AM IST
ಶ್ರುತಿ ನಾಯ್ಡು ಹೊಸ ಸೀರಿಯಲ್‌ ನನ್ನ ದೇವ್ರು

ವೈದ್ಯರು ಕಣ್ಣಿಗೆ ಕಾಣುವ ದೇವರು: ರಾಜು ಸಾಂಗ್ಲೀಕರ

Jul 02 2024, 01:31 AM IST
ಗಜೇಂದ್ರಗಡ ಪಟ್ಟಣದ ಸರ್ಕಾರಿ ಸಮುದಾಯ ಆಸ್ಪತ್ರೆಯಲ್ಲಿ ಸೋಮವಾರ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಿನ್ನೆಲೆಯಲ್ಲಿ ವೈದ್ಯರನ್ನು ಸನ್ಮಾನಿಸಲಾಯಿತು.

ವೈದ್ಯರೆಂದರೆ ಪಕ್ತ್ಯಕ್ಷ ದೇವರು: ದೀಪಾ ದೇಸಾಯಿ

Jul 02 2024, 01:30 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ವೈದ್ಯರೆಂದರೆ ಪ್ರತ್ಯಕ್ಷ ದೇವರಿದ್ದಂತೆ. ಸಂಕಷ್ಟದ ಸಮಯದಲ್ಲಿ ತಕ್ಷಣ ನೆನಪಾಗುವವರಲ್ಲಿ ವೈದ್ಯರು ಅಗ್ರಗಣ್ಯರು. ವೈದ್ಯರಿಲ್ಲ ಲೋಕವನ್ನು ಊಹಿಸಲು ಸಾಧ್ಯವಿಲ್ಲ. ಇಂತಹ ವೈದ್ಯರಿಗೆ ಎಷ್ಟು ಕೃತಜ್ಞರಾಗಿದ್ದರೂ ಸಾಲದು. ಹಾಗಾಗಿ ವೈದ್ಯರಿಗೆ ವಿಶೇಷ ಗೌರವ ಸಲ್ಲಿಸಲು ಪ್ರತಿ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ ಎಂದು ಪಟ್ಟಣದ ಲಯನ್ಸ್ ಕ್ಲಬ್ ಅಧ್ಯಕ್ಷೆ ದೀಪಾ ದೇಸಾಯಿ ಹೇಳಿದರು.

ಕಲರ್ಸ್ ಕನ್ನಡದಲ್ಲಿ ರಮೇಶ್ ಇಂದಿರಾ ನಿರ್ದೇಶನದ ನನ್ನ ದೇವ್ರು

Jun 29 2024, 12:32 AM IST
ಕಲರ್ಸ್ ಕನ್ನಡ ವಾಹಿನಿ ಹೊಸ ಧಾರಾವಾಹಿಯನ್ನು ಸದ್ಯದಲ್ಲೇ ಪ್ರಾರಂಭಿಸುತ್ತಿದೆ.

ತಾಯಿಯಲ್ಲಿ ಮಾತ್ರ ದೇವರು ಕಾಣಲು ಸಾಧ್ಯ

Jun 27 2024, 01:05 AM IST
ನಾವೆಲ್ಲ ಬಿದ್ದಾಗ ನಮ್ಮನ್ನು ಮುದ್ದಿಸುವ, ಎದ್ದಾಗ ಸಂಭ್ರಮಿಸುವ ಹಾಗೂ ನಾವು ಅತ್ತಾಗ ನಮ್ಮನ್ನು ನಗಿಸಿ ನಮ್ಮ ಜೀವನಕ್ಕೆ ಅರ್ಥ ತಂದುಕೊಡುವ ತಾಯಿಯಲ್ಲಿ ಮಾತ್ರ ದೇವರನ್ನು ಕಾಣಲು ಸಾಧ್ಯ ಎಂದು ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ನುಡಿದರು.

ಪರಿಸರದೊಟ್ಟಿಗೆ ಬಾಳ್ವೆ ದೇವರು ವಹಿಸಿದ ಜವಾಬ್ದಾರಿ: ಬಿಷಪ್

Jun 17 2024, 01:33 AM IST
ಲೊಂಬಾರ್ಡ್ ಸ್ಮಾರಕ ಮಿಷನ್ ಆಸ್ಪತ್ರೆಯ 101ನೇ ವರ್ಷದಂಗವಾಗಿ ಗ್ರೀನ್ ಹಾಸ್ಪಿಟಲ್ ಯೋಜನೆ ‘ಇನ್‌ಸ್ಪಯರ್‌’ಗೆ ಸಿ.ಎಸ್.ಐ ಕರ್ನಾಟಕ ದಕ್ಷಿಣ ಪ್ರಾಂತ್ಯದ ಬಿಷಪ್ ರೈಟ್ ರೆವೆರೆಂಡ್ ಹೇಮಚಂದ್ರ ಕುಮಾರ್ ಚಾಲನೆ ನೀಡಿ ಆಶೀರ್ವಚನ ನೀಡಿದರು.

ಹಿರಿಯರಿದ್ದರೆ ಮನೆಗೆ ಭೂಷಣ: ಶರಣಬಸವ ದೇವರು

Jun 12 2024, 12:30 AM IST
ಕನ್ನಡಪ್ರಭ ವಾರ್ತೆ ಪಾಲಬಾವಿ ಮಠಗಳಲ್ಲಿ ಗುರುಗಳು ಇದ್ದರೆ ಮಠಕ್ಕೆ ಭೂಷಣ, ಮನೆಯಲ್ಲಿ ಹಿರಿಯರಿದ್ದರೆ ಮನೆಗೆ ಭೂಷಣ. ಈ ಜಗತ್ತನ್ನು ಮುನ್ನಡೆಸಲು ಪ್ರೀತಿ ಮತ್ತು ಮಾನವೀಯತೆ ಎರಡು ಸಾಧನಗಳಿಂದ ಮಾತ್ರ ಸಾಧ್ಯ ಎಂದು ಬಸವಬೆಳವಿ ಚರಮೂರ್ತಿ ಚರಂತೇಶ್ವರ ವಿರಕ್ತ ಮಠದ ಪೀಠಾಧಿಪತಿ ಶರಣಬಸವ ದೇವರು ಆಶೀರ್ವಚನ ನೀಡಿದರು.

ಗಲಭೆ ಸೃಷ್ಟಿಸಲು ದೇವರು ಕಳುಹಿಸುತ್ತಾನಾ?: ಮೋದಿಗೆ ದೀದಿ ಟಾಂಗ್‌

May 25 2024, 12:57 AM IST

ನನ್ನನ್ನು ಆ ದೇವರೇ ಕಳುಹಿಸಿದ್ದಾನೆ. ನಾನು ದೇವರ ಮಗ ಎಂದು ಪ್ರಧಾನಿ ನರೇಂದ್ರ ಮೋದಿ ಸಂದರ್ಶನವೊಂದರಲ್ಲಿ ನೀಡಿದ ಹೇಳಿಕೆಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿದ್ದು ಸೋಲಿನ ಭಯ ಎದುರಿಸುತ್ತಿರುವವರು, ಅರ್ಥವಿಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಕುಟುಕಿದ್ದಾರೆ.

ದೇವರು, ಧರ್ಮದ ಮಾರ್ಗದಲ್ಲಿ ಸಾಗಿದರೆ ಮನಸ್ಸಿಗೆ ಶಾಂತಿ, ನೆಮ್ಮದಿ: ದಿವ್ಯ ಜ್ಞಾನಾನಂದ ಸ್ವಾಮೀಜಿ

May 18 2024, 12:35 AM IST
ಸಾಧನೆ ಮಾಡಲು ಭಕ್ತಿ ಮಾರ್ಗ ತುಸು ಕಷ್ಟವಾದರೂ ಧರ್ಮದ ಮಾರ್ಗದಲ್ಲಿಯೇ ಸಾಗಿ ಗುರಿ ಮುಟ್ಟಬೇಕು. ಭಗವಂತನ ಒಲುಮೆಗೆ ಆಡಂಬರದ ಪೂಜೆ ಪುರಸ್ಕಾರಗಳು ಬೇಕಾಗಿಲ್ಲ. ನಿಜವಾದ ಭಕ್ತಿ ಹಾಗೂ ಶ್ರದ್ಧೆಯಿಂದ ಪೂಜಿಸಿ ಆರಾಧಿಸಿದರೆ ಭಗವಂತನು ಒಲಿಯುತ್ತಾನೆ. ಆದ್ದರಿಂದ ಮಾನವನು ತನ್ನಲ್ಲಿನ ಕೀಳರಿಮೆ ಅಳಿಸಿಹಾಕಿ ಸಮಾಜಮುಖಿಯಾಗಿ ಮುನ್ನಡೆಯಬೇಕು.

ದೇವರು ಕೊಟ್ಟ ದೇಹ ಸಮಾಜ ಸೇವೆಗೆ ಇರಲಿ: ಗವಿಸಿದ್ದೇಶ್ವರ ಸ್ವಾಮೀಜಿ

May 14 2024, 01:12 AM IST
ಇಳಕಲ್ಲ: ದೇವರು ಕೊಟ್ಟ ಈ ದೇಹವನ್ನು ದೇವರ ಸೇವೆ ಮತ್ತು ಸಮಾಜ ಸೇವೆಗೆ ಗೆ ಮುಡಿಪಾಗಿಡಬೇಕು ಎಂದು ಕೊಪ್ಪಳ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved