• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸವಣ್ಣನವರ ಚಿಂತನೆಗಳು ಎಲ್ಲೆಡೆ ಪಸರಿಸಲಿ: ಸಿದ್ದಬಸವ ದೇವರು

May 14 2024, 01:05 AM IST
ವಿಶ್ವಗುರು ಬಸವೇಶ್ವರರು ಸಾಂಸ್ಕೃತಿಯ ನಾಯಕರೆಂದು ಸರ್ಕಾರ ಘೋಷಿಸಿದ್ದು, ಯಮಕನಮರಡಿಯಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ಸಿದ್ದಬಸವ ದೇವರು ಹೇಳಿದರು.

ಶೈಕ್ಷಣಿಕ, ಸಾಮಾಜಿಕ ಸಮಾನತೆಯ ಹರಿಕಾರ ಬಸವಣ್ಣ: ಶಿವಾನಂದ ದೇವರು

May 10 2024, 11:48 PM IST
ಬಸವಣ್ಣನವರ 891ನೇ ಜಯಂತಿ ಆಚರಣೆ ಅಂಗವಾಗಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವ ವಿಶ್ವ ಗುರು ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪೂಜೆ

ಮಾನವ ಜೀವನ ಬಹುಮುಖ್ಯ, ಬದುಕು ದೇವರು ಕೊಟ್ಟ ವರ

May 10 2024, 01:30 AM IST
ಮಾನವ ಜೀವನ ಬಹುಮುಖ್ಯವಾದದ್ದು, ಈ ಬದುಕು ನಮಗೆ ದೇವರು ಕೊಟ್ಟ ವರ. ಮನುಷ್ಯ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಂಡು ಸಮಾಜಮುಖಿಯಾಗಿ ಬಾಳಿ-ಬದುಕಿ ಈ ಭೂಮಿಯ ಋಣ ತೀರಿಸಬೇಕು. ಅಂದಾಗ ಮಾತ್ರ ಮಾನವ ಜನ್ಮದ ಸಾರ್ಥಕತೆ ಎಂದು ದಕ್ಷಿಣ ಭಾರತ ಜೈನ ಸಭೆಯ ಪದವೀಧರ ಸಂಘಟನೆಯ ಸಂಸ್ಥಾಪಕ ಆರ್.ಪಿ.ಪಾಟೀಲ ಸಿದ್ನಾಳಕರ ಹೇಳಿದರು.

ಧರ್ಮ, ದೇವರು ಬಿಜೆಪಿಯ ಚುನಾವಣಾ ಸಾಮಗ್ರಿ: ರವೀಂದ್ರ ನಾಯ್ಕ

Apr 30 2024, 02:05 AM IST
ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸಿರುವ ಸಂದರ್ಭದಲ್ಲಿ ಕಾಂಗ್ರೆಸ್ ಜಾರಿಗೆ ತಂದಿರುವ ಜನಪರ ಯೋಜನೆಗಳಿಂದ ಜನಸಾಮಾನ್ಯರಲ್ಲಿ ಕಾಂಗ್ರೆಸ್ ಮತಯಾಚಿಸುತ್ತಿದೆ ಎಂದು ರವೀಂದ್ರ ನಾಯ್ಕ ತಿಳಿಸಿದರು.

ರೇವಣ್ಣ, ಪ್ರಜ್ವಲ್‌ ದೇವ್ರು, ನನ್ನಸೊಸೆ ಸರಿಯಿಲ್ಲ: ಸಂತ್ರಸ್ತೆ ಅತ್ತೆ

Apr 30 2024, 02:04 AM IST
ಎಚ್‌.ಡಿ.ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ದೂರು ದಾಖಲಿಸಿರುವ ಸಂತ್ರಸ್ತ ಮಹಿಳೆಯ ಅತ್ತೆಯೇ ಇದೀಗ ರೇವಣ್ಣ ಹಾಗೂ ಪ್ರಜ್ವಲ್‌ ಪರ ನಿಂತಿದ್ದು, ತನ್ನ ಸೊಸೆಯೇ ಸರಿಯಿಲ್ಲ. ರೇವಣ್ಣ, ಪ್ರಜ್ವಲ್‌ ಹಾಗೂ ಭವಾನಿ ಅಕ್ಕನವರು ದೇವರಿದ್ದಂತೆ ಎಂದು ಹೇಳಿದ್ದಾರೆ.

ಆಸ್ತಿ ಜೊತೆ ಆರೋಗ್ಯ ಸಂಪತ್ತು ಗಳಿಸಿ: ಶ್ರೀ ಸಿದ್ದಲಿಂಗ ದೇವರು

Apr 23 2024, 12:51 AM IST
ಮುದ್ದೇಬಿಹಾಳ; ಹಣ, ಆಸ್ತಿ ಅಂತಸ್ತು ಗಳಿಸುವ ಹಂಬಲದ ಜೊತೆಗೆ ಆರೋಗ್ಯ ಸಂಪತ್ತು ಗಳಿಸಬೇಕು. ಇದರಿಂದ ಹೆಚ್ಚು ದಿನ ಬದುಕಲು ಸಾಧ್ಯವಾಗಲಿದೆ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಬಾಲಶಿವಯೋಗಿ ಶ್ರೀ ಸಿದ್ದಲಿಂಗ ದೇವರು ಹೇಳಿದರು

ಸಂವಿಧಾನ ಅಂಬೇಡ್ಕರ್‌ ರೂಪದಲ್ಲಿ ದೇವರು ನಮಗೆ ನೀಡಿದ ವರ-ರೇಖಾ ಕಟ್ಟಿಮನಿ

Apr 18 2024, 02:16 AM IST
ಸಂವಿಧಾನ ಎಂಬುದು ಪ್ರತಿಯೊಬ್ಬರಿಗೂ ಬಾಬಾ ಸಾಹೇಬ ಅಂಬೇಡ್ಕರ ಅವರ ರೂಪದಲ್ಲಿ ದೇವರು ನಮಗೆ ನೀಡಿದ ವರವಾಗಿದೆ ಎಂದು ಹಿರೇಕಣಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರೇಖಾ ಕಟ್ಟಿಮನಿ ಹೇಳಿದರು.

ಡಾ.ಬಿ.ಆರ್.ಅಂಬೇಡ್ಕರ್ ದೇವರು ಸೃಷ್ಟಿಸಿದ ಮಹಾ ಮಾನವತಾವಾದಿ: ನ್ಯಾ.ವೈದ್ಯಶ್ರೀಕಾಂತ್

Apr 16 2024, 01:01 AM IST
ಡಾ.ಬಿ.ಆರ್. ಅಂಬೇಡ್ಕರ್ ದೇವರು ಸೃಷ್ಟಿಮಾಡಿದಂತಹ ಮಹಾ ಮಾನವತಾವಾದಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವೈದ್ಯಶ್ರೀಕಾಂತ್ ಹೇಳಿದ್ದಾರೆ.

ಗುದ್ನೆಪ್ಪನ ಮಠದ ಒಂದು ಗುಂಟೆ ಜಾಗವನ್ನೂ ಕೊಡುವುದಿಲ್ಲ: ಶ್ರೀ ಪ್ರಭುಲಿಂಗ ದೇವರು

Apr 13 2024, 01:04 AM IST
ಗುದ್ನೆಪ್ಪನ ಮಠದ ಆಸ್ತಿ ಸರ್ವ ಭಕ್ತಾದಿಗಳದ್ದು, ಸರ್ಕಾರದ ಆಸ್ತಿಯಲ್ಲ. ಗುದ್ನೆಪ್ಪನ ಮಠದ ಒಂದು ಗುಂಟೆ ಜಾಗವನ್ನೂ ತಾಲೂಕಾಡಳಿತ ಕಟ್ಟಡಕ್ಕೆ ಕೊಡುವುದಿಲ್ಲ ಎಂದು ಶ್ರೀ ಪ್ರಭುಲಿಂಗ ದೇವರು ಹೇಳಿದರು.

ತಂದೆ-ತಾಯಿ, ಶ್ರೀಗುರು ಜೀವಂತ ದೇವರು

Apr 02 2024, 01:00 AM IST
ಶಾಸ್ತ್ರಗಳ ಪ್ರಕಾರ ಒಟ್ಟು ೩೩ ಕೋಟಿ ದೇವತೆಗಳಿದ್ದರೂ ಸಹ ಯಾವ ದೇವರೂ ಮಾತನಾಡುವುದಿಲ್ಲ. ಆದರೆ ನಮ್ಮ ಇಹದ ಬದುಕಿನಲ್ಲಿರುವ ತಂದೆ-ತಾಯಿ ಮತ್ತು ಶ್ರೀಗುರು ಮಾತ್ರ ಜೀವಂತ ದೇವರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved