• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ.ಬಿ.ಆರ್.ಅಂಬೇಡ್ಕರ್ ದೇವರು ಸೃಷ್ಟಿಸಿದ ಮಹಾ ಮಾನವತಾವಾದಿ: ನ್ಯಾ.ವೈದ್ಯಶ್ರೀಕಾಂತ್

Apr 16 2024, 01:01 AM IST
ಡಾ.ಬಿ.ಆರ್. ಅಂಬೇಡ್ಕರ್ ದೇವರು ಸೃಷ್ಟಿಮಾಡಿದಂತಹ ಮಹಾ ಮಾನವತಾವಾದಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವೈದ್ಯಶ್ರೀಕಾಂತ್ ಹೇಳಿದ್ದಾರೆ.

ಗುದ್ನೆಪ್ಪನ ಮಠದ ಒಂದು ಗುಂಟೆ ಜಾಗವನ್ನೂ ಕೊಡುವುದಿಲ್ಲ: ಶ್ರೀ ಪ್ರಭುಲಿಂಗ ದೇವರು

Apr 13 2024, 01:04 AM IST
ಗುದ್ನೆಪ್ಪನ ಮಠದ ಆಸ್ತಿ ಸರ್ವ ಭಕ್ತಾದಿಗಳದ್ದು, ಸರ್ಕಾರದ ಆಸ್ತಿಯಲ್ಲ. ಗುದ್ನೆಪ್ಪನ ಮಠದ ಒಂದು ಗುಂಟೆ ಜಾಗವನ್ನೂ ತಾಲೂಕಾಡಳಿತ ಕಟ್ಟಡಕ್ಕೆ ಕೊಡುವುದಿಲ್ಲ ಎಂದು ಶ್ರೀ ಪ್ರಭುಲಿಂಗ ದೇವರು ಹೇಳಿದರು.

ತಂದೆ-ತಾಯಿ, ಶ್ರೀಗುರು ಜೀವಂತ ದೇವರು

Apr 02 2024, 01:00 AM IST
ಶಾಸ್ತ್ರಗಳ ಪ್ರಕಾರ ಒಟ್ಟು ೩೩ ಕೋಟಿ ದೇವತೆಗಳಿದ್ದರೂ ಸಹ ಯಾವ ದೇವರೂ ಮಾತನಾಡುವುದಿಲ್ಲ. ಆದರೆ ನಮ್ಮ ಇಹದ ಬದುಕಿನಲ್ಲಿರುವ ತಂದೆ-ತಾಯಿ ಮತ್ತು ಶ್ರೀಗುರು ಮಾತ್ರ ಜೀವಂತ ದೇವರು.

ದೇವರು ಬೇರೆ ಅಲ್ಲ, ಬೂತ್‌ ಕಾರ್ಯಕರ್ತರು ಬೇರೆಯಲ್ಲ: ಬಿ.ವೈ.ರಾಘವೇಂದ್ರ

Apr 01 2024, 12:47 AM IST
ಒಂದು ಕಾಲದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಗೆಲ್ಲದ ಪರಿಸ್ಥಿತಿ ಬಿಜೆಪಿಗೆ ಇತ್ತು. ಜನಸಂಘದ ಕಾಲದಲ್ಲಿ ಪಕ್ಷ ಸಂಘಟಿಸಿದ ಡಾ.ಶ್ಯಾಮ ಪ್ರಸಾದ ಮುಖರ್ಜಿ ಅವರು ಅವತ್ತೇ ಭಾರತದಲ್ಲಿ ಎರಡು ಧ್ವಜ, ಎರಡು ಸಂವಿಧಾನ ಇರಬಾರದು. ಆರ್ಟಿಕಲ್ 370 ತೆಗೆದುಹಾಕಬೇಕು ಎಂದು ಸಂಕಲ್ಪ ಮಾಡಿದ್ದರು. ಅವರು ಅವತ್ತು ಮಾಡಿದ ಸಂಕಲ್ಪ ಇವತ್ತು ಕಾರ್ಯರೂಪಕ್ಕೆ ಬಂದಿದೆ. ಶ್ರೀರಾಮ ಮಂದಿರ ಆಗಬೇಕು ಎಂದು 500 ವರ್ಷಗಳ ಹಿಂದೆ ಅನೇಕ ಕರ ಸೇವಕರು ಮಾಡಿದ ತ್ಯಾಗ, ಬಲಿದಾನದ ಫಲವಾಗಿ ಇಂದು ಶ್ರೀರಾಮ ಮಂದಿರ ಆಗಿದೆ.

ದೇವರು ಒಬ್ಬನೇ, ನಾಮಗಳು ಹಲವು: ಬಸವಜಯಚಂದ್ರ ಶ್ರೀ

Mar 27 2024, 01:03 AM IST
ಚನ್ನಗಿರಿ ಪಟ್ಟಣದಲ್ಲಿರುವ ಹಾಲಸ್ವಾಮಿ ವಿರಕ್ತ ಮಠವು ಸಾಮರಸ್ಯದ ಮಠವಾಗಿದೆ. ಈ ಮಠದ ಹಿರಿಯ ಶ್ರೀಗಳು ಪವಿತ್ರವಾದ ರಂಜಾನ್ ತಿಂಗಳಿನಲ್ಲಿ ಉಪವಾಸ ಇರುವ ಮುಸ್ಲಿಂ ಬಾಂಧವರಿಗೆ ಇಫ್ತಿಯಾರ್ ಕೂಟವನ್ನು ಪ್ರತಿವರ್ಷವು ಏರ್ಪಡಿಸುತ್ತಿದ್ದರು. ಈ ಜನಸೇವೆ ಮಠದ ಉತ್ತಮ ಸೇವಾ ಕಾರ್ಯಕ್ರಗಳಲ್ಲಿ ಒಂದಾಗಿದೆ ಎಂದು ಹಾಲಸ್ವಾಮಿ ವಿರಕ್ತ ಮಠದ ಶ್ರೀ ಬಸವಜಯಚಂದ್ರ ಮಹಾಸ್ವಾಮೀಜಿ ನುಡಿದಿದ್ದಾರೆ.

ಸೈನಿಕರು ನಮ್ಮನ್ನು ರಕ್ಷಿಸುವ ದೇವರು: ರಾಜನಾಥ್‌ ಸಿಂಗ್‌

Mar 25 2024, 12:47 AM IST
ಸೈನಿಕರು ಅತ್ಯಂತ ಕನಿಷ್ಠ ತಾಪಮಾನದಲ್ಲಿ ಶತ್ರುಗಳು ಹಾರಿಸುವ ಗುಂಡಿಗೆ ತಮ್ಮ ಎದೆಯೊಡ್ಡಿ ರಾಷ್ಟ್ರದ ಜನತೆ ಶಾಂತಿಯುತವಾಗಿ ಹೋಳಿ ಹಬ್ಬವನ್ನು ಆಚರಿಸುವಂತೆ ಮಾಡುತ್ತಾರೆ.

ದೇವರು, ಧರ್ಮದ ಹೆಸರಲ್ಲಿ ಮತ ಕೇಳುವುದಿಲ್ಲ-ಆನಂದಸ್ವಾಮಿ ಗಡ್ಡದೇವರಮಠ

Mar 24 2024, 01:37 AM IST
ಧರ್ಮ, ದೇವರ ಹೆಸರು ಹೇಳಿ ಮತಯಾಚಿಸದೇ ಕೆಲಸ, ಸಾಧನೆ ಮುಂದಿಟ್ಟು ಮತಯಾಚಿಸಬೇಕು. ಕೆಲಸ, ಸಾಧನೆ ಮಾಡದ ಬಿಜೆಪಿ ಸುಳ್ಳು ಹೇಳಿ, ಭಾವನಾತ್ಮಕವಾಗಿ ಮಾತನಾಡಿ ಮತ ಕೇಳುತ್ತಿದೆ. ಜಾಗರೂಕರಾಗಿ, ಎಚ್ಚರಿಕೆಯಿಂದ ಮತ ಚಲಾಯಿಸದಿದ್ದರೆ ಜನಸಾಮಾನ್ಯರ ಬದುಕನ್ನು ಬಿಜೆಪಿ ಮತ್ತೆ ಕತ್ತಲೆಗೆ ನೂಕಲಿದೆ.

ಸಾಮರಸ್ಯದಿಂದ ಬದುಕು ನಮ್ಮದಾಗಲಿ: ಚಂದ್ರಶೇಖರ ದೇವರು

Mar 23 2024, 01:05 AM IST
ಜಗದ್ಗುರು ರೇಣುಕಾಚಾರ್ಯರ ಜಯಂತಿ ಹಾಗೂ ಲಿಂ. ಚಂದ್ರಶೇಖರ ಶಿವಾಚಾರ್ಯರ 29ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದಲ್ಲಿ ಭಾವಚಿತ್ರಗಳ ಮೆರವಣಿಗೆ ನಡೆಯಿತು.

ಧರ್ಮ, ದೇವರು ಹೆಸರಿನಲ್ಲಿ ದಾರಿ ತಪ್ಪಿಸುತ್ತಿರುವ ಬಿಜೆಪಿ: ಮೃಣಾಲ್‌ ಹೆಬ್ಬಾಳಕರ್

Mar 23 2024, 01:00 AM IST
ಯರಗಟ್ಟಿ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬೆಳಗಾವಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್‌, ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಈಗಾಗಲೇ ಯಶಸ್ವಿಯಾಗಿದೆ. ಎಲ್ಲೂ ಲಂಚದ ಹಾವಳಿ ಇಲ್ಲದೆ ಗೃಹ ಲಕ್ಷ್ಮೀ ಯೋಜನೆ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಕಾಂಗ್ರೆಸ್ ಸಂವಿಧಾನ ಬದ್ಧವಾಗಿ ಚುನಾವಣೆ ಎದುರಿಸಿದರೆ, ಬಿಜೆಪಿ ಧರ್ಮ, ದೇವರು ಎಂದು ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಹೇಳಿದರು.

ಮಳೆ, ಬೆಳೆ ದೇವರು ಶ್ರೀ ಪಾಡಿ ಇಗ್ಗುತ್ತಪ್ಪ ಕುಂಬ್ಯಾರ್‌ ಕಲಾಡ್ಚ ವಾರ್ಷಿಕೋತ್ಸವ ನಾಳೆ

Mar 22 2024, 01:01 AM IST
ಸಕಾಲದಲ್ಲಿ ಮಳೆ ಆಗದಿದ್ದಾಗ ಶ್ರೀ ಪಾಡಿ ಇಗ್ಗುತ್ತಪ್ಪ ಭಕ್ತರು ಮಳೆಗಾಗಿ ಇಗ್ಗುತ್ತಪ್ಪನನ್ನು ಪ್ರಾರ್ಥಿಸುತ್ತಾರೆ. ಕಲ್ಲಾಡ್ಚ ಹಬ್ಬದ ಸಂದರ್ಭದಲ್ಲಿ ಸಾಮಾನ್ಯವಾಗಿ ಮಳೆಯಾಗುತ್ತದೆ. ಕಾಫಿ ಬೆಳೆಗಾರರು ಸಂತೋಷಗೊಳ್ಳುತ್ತಾರೆ. ಈ ಸಲ ಮಾ.೨೩ ಶನಿವಾರ ಹಬ್ಬ ಆಚರಣೆಯಾಗಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved