• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾನಗಲ್ಲ ಕುಮಾರ ಶ್ರೀಗಳು ಸಾಧಕರ ಸಂಜೀವಿನಿ: ಸಿದ್ಧಲಿಂಗ ದೇವರು

Mar 06 2024, 02:25 AM IST
ಸಮಾಜದ ಶ್ರೇಯೋಭಿವೃದ್ಧಿಗೆ ಮೂಲ ಬುನಾದಿ ಹಾಕಿಕೊಡುವುದರ ಮೂಲಕ ಲಿಂ.ಹಾನಗಲ್ಲ ಕುಮಾರ ಸ್ವಾಮಿಗಳು ನಾಡಿನ ವಟು ಸಾಧಕರಿಗೆ ಸಂಜೀವಿನಿಯಾಗಿದ್ದಾರೆ.

ಪುಸ್ತಕಗಳು ನಡೆದಾಡುವ ದೇವರು: ಗಂಗಾವತಿ ಪ್ರಾಣೇಶ

Mar 05 2024, 01:33 AM IST
ಮಕ್ಕಳಲ್ಲಿ ಓದುವ ಅಭಿರುಚಿ ಬೆಳೆಸುವ ನಿಟ್ಟಿನಲ್ಲಿ ಪುಸ್ತಕಗಳು ಸಹಾಯಕವಾಗುತ್ತವೆ. ಶಾಲೆಯ ಮಕ್ಕಳಿಗೆ ಕಥೆ, ಕವನ, ಹಾಡು, ನಾಟಕ, ಚಿತ್ರಗಳ ಪುಸ್ತಕಗಳನ್ನು ಕೊಡುವ ಮೂಲಕ ಜ್ಞಾನದ ಜೊತೆ ಓದುವ ಖುಷಿ ಕೊಡಲು ಸಾಧ್ಯ.

ಬಿಜೆಪಿ ದೇವರು, ಧರ್ಮದ ಮೊರೆ ಹೋಗಿದೆ

Mar 05 2024, 01:30 AM IST
ವಿಜಯಪುರ: ಬಿಜೆಪಿ ನುಡಿದಂತೆ ನಡೆಯದೇ ದೇವರು, ಧರ್ಮದ ಮೊರೆ ಹೋಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಪ್ರೊ.ರಾಜು ಆಲಗೂರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 2024ರ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಬಡವರ ಸರ್ವಾಂಗೀಣ ಪ್ರಗತಿಗೆ ಶ್ರಮಿಸಲಾಗುತ್ತಿದೆ

ಗುರುವನ್ನೆ ಮೀರಿಸಿ ಬಹು ಎತ್ತರಕ್ಕೆ ಬೆಳೆಯುವ ಶಿಷ್ಯವೃಂದವು ಲಭಿಸಿರುವುದು ದೇವರು ಕೊಟ್ಟ ಕೊಡುಗೆ: ನಿವೃತ್ತ ಮುಖ್ಯಶಿಕ್ಷಕ ಎಚ್.ಕೆ. ಪ್ರಭಾಕರ್ ಮೂರ್ತಿ

Feb 26 2024, 01:32 AM IST
ಎಲ್ಲಿಯು ಹಳ್ಳಿಗಳಿಂದ ಬಂದ ನನ್ನ ವಿದ್ಯಾರ್ಥಿಗಳು ಒಟ್ಟಾಗಿ ಸೇರಿಕೊಂಡು, ಗುರುವಂದನಾ ಕಾರ್ಯಕ್ರಮ ಮಾಡಿದ್ದಾರೆ. ಅದು ನಮಗೆ ಗುರು-ಶಿಷ್ಯರ ಸ್ನೇಹ ಮಿಲನದ ಸ್ಪಂದನಾ ಕಾರ್ಯಕ್ರಮವಾಗಿದೆ. ಪುನರ್ಜನ್ಮ ಇದ್ದರೆ ಮತ್ತೇ ಶಿಕ್ಷಕರಾಗಿಯೇ ಹುಟ್ಟಲು ಬಯಸುತ್ತೇನೆ. ನಾಲ್ಕು ದಶಕಗಳಿಂದ ಈ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾಗ ನಮ್ಮ ಮನೆಯಾಗಿಯೆ ಇತ್ತು.

ಒಳಿತು ಬಯಸಿದರೆ ದೇವರು ಒಲಿಯುವನು: ಅಭಿನವ ಶ್ರೀ

Feb 25 2024, 01:46 AM IST
ಮಸ್ಕಿಯಲ್ಲಿ ಅದ್ಧೂರಿಯಾಗಿ ಜರುಗಿದ ಮಲ್ಲಿಕಾರ್ಜುನ ಜಾತ್ರಾ ಮಹೋತ್ಸವ ಹಾಗೂ ನೂತನ ರಥದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕೊಪ್ಪಳ ಗವಿಮಠದದ ಅಭಿನವ ಶ್ರೀಗವಿಸಿದ್ಧೇಶ್ವರ ಸ್ವಾಮೀಜಿ ಮಾತನಾಡಿದರು. ಸದ್ಭಕ್ತರು ಶ್ರೀಶೈಲ ಮಲ್ಲಿಕಾರ್ಜುನ ಜಯ ಘೋಷಣೆಗಳನ್ನು ಕೂಗಿ ಮಲ್ಲಿಕಾರ್ಜುನ ದೇವಸ್ಥಾನದಿಂದ ಶ್ರೀವೀರಭದ್ರೇಶ್ವರ ದೇವಸ್ಥಾನದವರೆಗೆ ರಥ ಎಳೆದು ಭಕ್ತಿ ಪ್ರದರ್ಶಿಸಿದರು.

ಕಲ್ಲಿನಲ್ಲಿಯು ದೇವರು ಕಾಣುವ ಸಂಸ್ಕೃತಿ ನಮ್ಮದು

Feb 19 2024, 01:31 AM IST
ನಮ್ಮದು ಕಲ್ಲಿಗೂ ಕೈ ಮುಗಿದು, ಕಲ್ಲಿನಲ್ಲಿಯೂ ದೇವರನ್ನು ಕಾಣುವ ಸಂಸ್ಕೃತಿ. ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗದಿದ್ದರೂ ಗಣೇಶ ಭಟ್ಟ ಅವರು ಕೆತ್ತಿದ ಮೂರ್ತಿ ಅದ್ಭುತವಾಗಿದೆ.

ಈ ಬುಡಕಟ್ಟು ಜನತೆಗೆ ಕುದುರೆಯೇ ದೇವರು

Feb 18 2024, 01:40 AM IST
ಹುಡೇಂ ಗ್ರಾಮದ ಈಶ್ವರಗೌಡ ಸೇರಿ ಅವರ ಸಹೋದರರ ಮುಂದಾಳತ್ವದಲ್ಲಿ ಗ್ರಾಮಸ್ಥರು ಕುದುರೆಯನ್ನು ಭಕ್ತಿಯಿಂದ ಶೃಂಗರಿಸಿ, ಪೂಜಿಸಿ ವಾದ್ಯಮೇಳಗಳಿಂದ ಮೆರವಣಿಗೆ ಮಾಡಿದರು. ಹುಡೇಂ ಗ್ರಾಮದ ಗೌಡರ ಮನೆಯಿಂದ ಕುದುರೆಯನ್ನು ಶ್ರೀಕಂಪಳರಂಗಸ್ವಾಮಿ ದೇವಸ್ಥಾನದ ಬಳಿಗೆ ಕರೆತಂದು ವಿಶೇಷ ಪೂಜೆ ಸಲ್ಲಿಸಲಾಯಿತು

ಪುಣ್ಯ ಪುರುಷರ ಜೀವನದ ಚರಿತ್ರೆ ಕೇಳುವುದೇ ಜಾತ್ರೆ: ಶಿವಕುಮಾರ ದೇವರು

Feb 15 2024, 01:31 AM IST
ಫೆ. 22ರಂದು ಅನ್ನದಾನೀಶ್ವರ ಯಾತ್ರಾ ಮಹೋತ್ಸವ ಜರುಗುತ್ತಿರುವ ಹಿನ್ನೆಲೆಯಲ್ಲಿ ಮುಂಡರಗಿ ಪಟ್ಟಣದ ಅನ್ನದಾನೀಶ್ವರ ಮಠದಲ್ಲಿ 11 ದಿನಗಳ ಕಾಲ ವೆಂಕಟಾಪೂರ ಅಜ್ಜನವರ ಜೀವನ ದರ್ಶನ ಏರ್ಪಡಿಸಲಾಗಿದೆ.

ಕಣ್ಣು ದೇವರು ಕೊಟ್ಟ ಅತಿ ದೊಡ್ಡ ಕೊಡುಗೆ: ಕೆ.ಪಿ.ಮಹದೇವಸ್ವಾಮಿ

Feb 10 2024, 01:48 AM IST
ಮನುಷ್ಯನ ಅಂಗಗಳಲ್ಲಿ ನೇತ್ರಗಳೂ ಸಹ ಅತ್ಯಂತ ಪ್ರಮುಖ ಅಂಗ, ಸಮರ್ಪವಾಗಿ ಹಾಗೂ ಸಮರ್ಥವಾಗಿ ಜೀವನ ನಡೆಸಲು ದೃಷ್ಟಿ ಮಹತ್ವಪೂರ್ಣ ಪಾತ್ರ ವಹಿಸುತ್ತದೆ. ಸಮೃದ್ಧ ಜೀವನಕ್ಕೆ ಸಮೃದ್ಧ ಆರೋಗ್ಯವೇ ಮುಖ್ಯವಾಗುತ್ತದೆ. ಈಗಿನ ಆಹಾರ ಬೆಳೆಗಳು, ಆಹಾರ ಪದ್ಧತಿಗಳು ರಾಸಾಯನಿಕ ಯುಕ್ತವಾಗಿರುವುದು ಕಣ್ಣಿನ ಮೇಲೂ ಸಾಕಷ್ಟು ದುಷ್ಪರಿಣಾಮ ಬೀರುತ್ತವೆ.

ದೇವರು, ಧರ್ಮದ ಹೆಸರಲ್ಲಿ ಬಿಜೆಪಿ ರಾಜಕೀಯ: ಸಚಿವ ಶಿವರಾಜ ತಂಗಡಗಿ

Jan 26 2024, 01:46 AM IST
ಕನಕಗಿರಿ ಕ್ಷೇತ್ರದ ರಸ್ತೆಗಳು ಕಳೆದ ಐದು ವರ್ಷಗಳಲ್ಲಿ ಸಂಪೂರ್ಣ ಹದಗೆಟ್ಟಿದ್ದು ಸಂಚಾರಕ್ಕೆ ಆಯೋಗ್ಯವಾಗಿದ್ದು ಮುಖ್ಯಮಂತ್ರಿ ₹200 ಕೋಟಿ ರಸ್ತೆ ದುರಸ್ತಿ ಮಾಡಲು ಅನುದಾನ ನೀಡಿದ್ದು ಶೀಘ್ರ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುತ್ತದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved