• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಲ್ಲಮ್ಮ ದೇವಸ್ಥಾನ ಮಾದರಿಯಾಗಿಸುವ ಗುರಿ: ಶಾಸಕ ವಿಶ್ವಾಸ ವೈದ್ಯ

Aug 16 2024, 12:59 AM IST
ಶ್ರೀ ಕ್ಷೇತ್ರ ಯಲ್ಲಮ್ಮನ ಗುಡ್ಡದ ಅಭಿವೃದ್ಧಿಗೋಸ್ಕರ ಪ್ರಾಧಿಕಾರ ರಚನೆಯಾಗಿದ್ದು, ಯಲ್ಲಮ್ಮ ದೇವಸ್ಥಾನವನ್ನು ಮಾದರಿಯಾಗಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.

ಬನವಾಸಿ ಮಧುಕೇಶ್ವರ ದೇವಸ್ಥಾನ ದುರಸ್ತಿಗೆ ಆಗ್ರಹ

Aug 13 2024, 01:02 AM IST
ಬನವಾಸಿಯ ಮಧುಕೇಶ್ವರ ದೇವರ ಮೇಲೆ ನನಗೆ ಅಪಾರ ನಂಬಿಕೆ, ಭಕ್ತಿಯಿದೆ. ಬನವಾಸಿ ದೇವಸ್ಥಾನದ ದುರಸ್ತಿ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಿಸುತ್ತೇನೆ ಎಂದು ಸಂಸದ ಕಾಗೇರಿ ತಿಳಿಸಿದರು.

ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಖಾಸಗಿ ಆಸ್ತಿ ಪಟ್ಟಿಯಲ್ಲಿದೆ

Aug 13 2024, 12:50 AM IST
ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ, ನ್ಯಾಯಾಲಯ, ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟರೆ ಚಾಮುಂಡಿಬೆಟ್ಟವನ್ನು ನಾವೇ ನಿರ್ವಹಣೆ ಮಾಡ್ತೇವೆ

ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ: ಪ್ರಮೋದಾದೇವಿ ಒಡೆಯರ್

Aug 13 2024, 12:49 AM IST
ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಖಾಸಗಿ ಆಸ್ತಿಯ ಪಟ್ಟಿಯಲ್ಲಿದೆ. ಅದರ ಪ್ರಾಧಿಕಾರ ಮಾಡುವುದು ಕಾನೂನು ಬದ್ದವಲ್ಲ. ಪ್ರಾಧಿಕಾರಕ್ಕೆ ನಮ್ಮ ವಿರೋಧವಿದೆ. ಹೀಗಾಗಿ, ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದರು.

ಕೊಡಸೀಗೆ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನ ತೆರವಿಗಾಗಿ ನಡೆದ ಶಾಂತಿ ಸಂಧಾನ ಸಭೆ ವಿಫಲ

Aug 08 2024, 01:39 AM IST
ಸಚಿವರು, ಜಿಲ್ಲಾಧಿಕಾರಿ ಮೂಲಕ ಸಮಸ್ಯೆಯನ್ನು ಇತ್ಯರ್ಥ ಪಡಿಸಲು ಸೂಚಿಸಿ

ನಿರಂತರ ಮಳೆಗೆ ಕುಸಿದ ದೇವಸ್ಥಾನ ಗೋಪುರ

Aug 03 2024, 12:35 AM IST
ಚನ್ನಮ್ಮನ ಕಿತ್ತೂರು ಪಟ್ಟಣದ ಕೊಂಡವಾಡ ಚೌಕದಲ್ಲಿರುವ ಕರೆಮ್ಮದೇವಿ ದೇವಸ್ಥಾನದ ಗೋಪುರ ಮಳೆಗೆ ನೆನೆದು ನೆಲಕಚ್ಚಿರುವ ಘಟನೆ ಶುಕ್ರವಾರ ನಡೆದಿದೆ.

ಬಂಟ್ವಾಳ : ಏಕಾಏಕಿ ಉಕ್ಕಿ ಹರಿದ ಫಲ್ಗುಣಿ; ಅಮ್ಮುಂಜೆ ದೇವಸ್ಥಾನ, ಮನೆಗಳಿಗೆ ನುಗ್ಗಿದ ನೀರು

Aug 02 2024, 12:55 AM IST
ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ನಿರ್ದೇಶನದಂತೆ ಎಲ್ಲ ಕುಟುಂಬಗಳನ್ನು ದೋಣಿ ಮೂಲಕ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಗ್ರಾಮ ದೇವತೆ ದೇವಸ್ಥಾನ ನಿರ್ಮಾಣ; ಟ್ರಸ್ಟ್‌ ರಚನೆಗೆ ತೀರ್ಮಾನ

Jul 31 2024, 01:17 AM IST
ಇಲ್ಲಿನ ಕೋಟೆ ಪ್ರದೇಶದಲ್ಲಿ ಗ್ರಾಮ ದೇವತೆ ದ್ಯಾವಮ್ಮ ದೇವಿ ದೇವಸ್ಥಾನ ನಿರ್ಮಾಣಕ್ಕೆ ಮತ್ತು ಅದಕ್ಕೆ ಸಂಬಂಧ ಟ್ರಸ್ಟ್ ರಚನೆ ಮಾಡಲು ಮಂಗಳವಾರ ನಡೆದ ಸರ್ವ ಸಮಾಜಗಳ ಸಭೆ ಒಕ್ಕೂರಲಿನಿಂದ ತೀರ್ಮಾನ ಕೈಗೊಳ್ಳಲಾಯಿತು.

ಪದಾಳ ಸುಬ್ರಹ್ಮಣ್ಯ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆ ಸಭೆ

Jul 23 2024, 12:31 AM IST
ಉಪ್ಪಿನಂಗಡಿಯ ಪದಾಳ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವಳದ ಬ್ರಹ್ಮಕಲಶೋತ್ಸವ ನಿಮಿತ್ತ ಉಪ ಸಮಿತಿಗಳ ರಚನೆ ಮತ್ತು ಸಂಚಾಲಕರ ನೇಮಕ ಸಭೆ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಜಿ ಅಶೀರ್ವಚನ ನೀಡಿದರು.

ದೇವಸ್ಥಾನ ಆಸ್ತಿ ಕಬಳಿಕೆಗೆ ಅವಕಾಶ ಮಾಡಿಕೊಟ್ಟ ಡಿಸಿ ವಿರುದ್ಧ ಕ್ರಮಕ್ಕೆ ಆಗ್ರಹ

Jul 07 2024, 01:16 AM IST
ಬೆಳಗಾವಿ ತಾಲೂಕಿನ ಮೋದಗಾ ಗ್ರಾಮದ ಮಾರುತಿ ಮಂದಿರದ ಟ್ರಸ್ಟ್‌ ಸೇರಿದ್ದ ಸುಮಾರು ₹200 ಕೋಟಿ ಮೌಲ್ಯದ ಜಮೀನನ್ನು ಕಬಳಿಸಲು ಅವಕಾಶ ಮಾಡಿಕೊಟ್ಟ ಅಂದಿನ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಿ ಕಠಿಣ ಕ್ರಮ ಜರುಗಿಸಬೇಕು. ಜತೆಗೆ ದೇವಸ್ಥಾನದ ಆಸ್ತಿಗೆ ಸಂರಕ್ಷಣೆಗೆ ಸರ್ಕಾರ ಮುಂದಾಗಬೇಕು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಆಗ್ರಹಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 18
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved