• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನ: ಇಂದಿನಿಂದ ಮಂಡಲ ಪೂಜೆ, ಡಿ.26ರ ತನಕ ದರ್ಶನಕ್ಕೆ ಅವಕಾಶ

Nov 15 2024, 12:36 AM IST
ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನವು ಮಂಡಲ ಪೂಜೆಗಾಗಿ ನ.15ರಂದು ತೆರೆಯಲಿದ್ದು, ಡಿ.26ರ ತನಕ ದರ್ಶನಕ್ಕೆ ಅವಕಾಶವಿದೆ.

ತೇರದಾಳ ಪಟ್ಟಣದ ಶ್ರೀಅಲ್ಲಮಪ್ರಭು ದೇವಸ್ಥಾನ ಲೋಕಾರ್ಪಣೆಗೆ ಮುಸ್ಲಿಮರಿಂದ 5 ಲಕ್ಷ ದೇಣಿಗೆ

Nov 09 2024, 01:09 AM IST

ತೇರದಾಳ ಪಟ್ಟಣದ ಶ್ರೀಅಲ್ಲಮಪ್ರಭು ನೂತನ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಇಲ್ಲಿನ ಮುಸ್ಲಿಂ ಬಾಂಧವರು 5 ಲಕ್ಷ ದೇಣಿಗೆ ಸಲ್ಲಿಸುವ ಮೂಲಕ ಭಾವೈಕ್ಯತೆ ಮೆರೆದರು.

ಗ್ರಾಮದಲ್ಲಿ ಶಾಲೆ ಇದ್ದರೆ ದೇವಸ್ಥಾನ ಇದ್ದಂತೆ: ಬಿ.ಕೆ.ನಾರಾಯಣಸ್ವಾಮಿ

Nov 06 2024, 11:47 PM IST
ನರಸಿಂಹರಾಜಪುರ, ಗ್ರಾಮದಲ್ಲಿ ಶಾಲೆ ಇದ್ದರೆ ದೇವಸ್ಥಾನ ಇದ್ದಂತೆ. ಶಾಲೆಯ ಅಭಿವೃದ್ಧಿಗೆ ದಾನಿಗಳು ಕೈಜೋಡಿಸಬೇಕು ಎಂದು ದಾನಿ ಬಾಳೆ ಹಿತ್ತಲು ನಾರಾಯಣಸ್ವಾಮಿ ಕರೆ ನೀಡಿದರು.

ಹಾಸನಾಂಬೆ ದೇವಸ್ಥಾನ ಡಿಸಿ ಆಸ್ತಿನಾ, ಹೇಳೋರು ಕೇಳೋರು ಯಾರೂ ಇಲ್ವಾ : ಮಾಜಿ ಸಚಿವ ಎಚ್.ಡಿ. ರೇವಣ್ಣ

Nov 01 2024, 12:07 AM IST

ಹೇಳೋರೋ, ಕೇಳೋರು ಯಾರೂ ಇಲ್ಲ ಈ ಜಿಲ್ಲೆಯಲ್ಲಿ. ಎರಡೂವರೆ ಲಕ್ಷ ಪಾಸ್ ಯಾಕೆ ಕೊಟ್ಟಿದ್ದೀರಾ! ದೇವಸ್ಥಾನವೇನು ಡಿಸಿ ಮನೆ ಆಸ್ತಿನಾ..ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ತಮ್ಮ ಸಿಟ್ಟನ್ನು ಹೊರ ಹಾಕಿದಲ್ಲದೇ ಬೇಸರ ವ್ಯಕ್ತಪಡಿಸಿದರು.

ದೇವಸ್ಥಾನ ಲೋಕಾರ್ಪಣೆ: ಶೇಂಗಾ ಹೋಳಿಗೆ ಸಮರ್ಪಣೆ

Oct 29 2024, 01:10 AM IST
ತೇರದಾಳದಲ್ಲಿ ಅಲ್ಲಮಪ್ರಭು ದೇವಸ್ಥಾನ ಲೋಕಾರ್ಪಣೆ ಅಂಗವಾಗಿ ಜರುಗುತ್ತಿರುವ ಅನ್ನಪ್ರಸಾದ ಸೇವೆಗೆ ತೇರದಾಳದ ಸಾವಿರಾರು ಮಹಿಳೆಯರು ಶೇಂಗಾ ಹೋಳಿಗೆ ತಯಾರಿಸಿ, ಪಾದಯಾತ್ರೆ ಮೂಲಕ ತಲೆ ಮೇಲೆ ಹೊತ್ತು ದೇವಸ್ಥಾನಕ್ಕೆ ಸಮರ್ಪಿಸಿದರು.

ಹಾವಿನ ದ್ವೇಷದ ಭಯಕ್ಕೆ ಒಂದೇ ದಿನ ರಾತ್ರಿ ದೇವಸ್ಥಾನ ನಿರ್ಮಾಣ

Oct 21 2024, 12:40 AM IST
ಒಂದು ನಾಗರಹಾವು ಕೊಂದ ಕಾರಣಕ್ಕೆ ಇನ್ನೊಂದು ನಾಗರ ಹಾವು ಎಡೆಬಿಡದೇ ಬೆನ್ನು ಹತ್ತಿದೆ ಎಂದು ಗ್ರಾಮವೊಂದರಲ್ಲಿ ಗ್ರಾಮಸ್ಥರು ಒಂದೇ ದಿನದಲ್ಲಿ ನಾಗ ದೇವರ ಮಂದಿರ ನಿರ್ಮಿಸಿರುವ ವಿಶೇಷ ಘಟನೆಯೊಂದು ನಡೆದಿದೆ.

ಬಲಮುರಿ ಕಣ್ಣೇಶ್ವರ, ಅಗಸ್ತ್ಯೇಶ್ವರ ದೇವಸ್ಥಾನ: ಇಂದು ಕಾವೇರಿ ಜಾತ್ರೆ, ಸಿದ್ಧತೆ ಪೂರ್ಣ

Oct 18 2024, 12:12 AM IST
ಪ್ರತಿವರ್ಷದಂತೆ ಅಗಸ್ತ್ಯೇಶ್ವರ ದೇವಾಲಯದಲ್ಲಿ ಕಾವೇರಿ ತೀರ್ಥೋದ್ಭವದ ಮರುದಿನ ಜಾತ್ರೆ ಜರುಗಲಿದೆ.ಮಧ್ಯಾಹ್ನ 12 ಗಂಟೆಗೆ ಕಾವೇರಿಗೆ ಮಹಾಮಂಗಳಾರತಿ ನೆರವೇರಿಸಿ ಬಳಿಕ ದೇವಾಲಯದಲ್ಲಿ ಮಹಾಪೂಜೆ ನಡೆದು ಆಗಮಿಸಿದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರುಗಲಿದೆ.

ನಾಳೆ..... ಶಹಾಪುರ: ಮರೆಮ್ಮ ದೇವಿ ದೇವಸ್ಥಾನ ಕಳಸಾರೋಹಣ

Oct 13 2024, 01:02 AM IST
Shahapur: Maremma Devi Temple Kalasarohana

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ಈಗ ದೈನಂದಿನ ಅನ್ನ ಪ್ರಸಾದ ಜೊತೆಗೆ ವೈವಿಧ್ಯಮಯ ಪಾಯಸ!

Oct 10 2024, 02:22 AM IST
ಕುಕ್ಕೆ ಸುಬ್ರಹ್ಮಣ್ಯ ದೇವಸ್ತಾನದಲ್ಲಿ ಈ ಹಿಂದೆ ವಿಶೇಷ ದಿನಗಳನ್ನು ಹೊರತು ಪಡಿಸಿ ಪ್ರತಿದಿನ ಒಂದೇ ರೀತಿಯ ಪಾಯಸವನ್ನು ಭಕ್ತರಿಗೆ ವಿತರಿಸಲಾಗುತ್ತಿತ್ತು. ಆದರೆ ಇದೀಗ ನೂತನ ಯೋಜನೆ ಮೂಲಕ ಪ್ರತಿದಿನ ಬೇರೆ ಬೇರೆ ತೆರನಾದ ಪಾಯಸಗಳನ್ನು ಭಕ್ತರಿಗೆ ಉಣಬಡಿಸುವ ವ್ಯವಸ್ಥೆಯನ್ನು ಅಧಿಕಾರಿಗಳು ಮಾಡಿದ್ದಾರೆ.

7ರಿಂದ 13ರ ವರೆಗೆ ಕಟೀಲು ದೇವಸ್ಥಾನ ನವರಾತ್ರಿ ಪೂಜೆ: ವಾಹನ ಸಂಚಾರ ಬದಲಾವಣೆ

Oct 06 2024, 01:17 AM IST
ರಥ ಬೀದಿಯಲ್ಲಿ ಎಲ್ಲ ವಾಹನಗಳ ಸಂಚಾರ ಹಾಗೂ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಿ(ವಾಹನ ಪೂಜೆಗೆ ಸಂಬಂಧಿಸಿದ ವಾಹನಗಳನ್ನು ಹೊರತುಪಡಿಸಿ) ಆದೇಶಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 20
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved