• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವಸ್ಥಾನ ದರೋಡೆ ಮಾಡುತ್ತಿದ್ದ ಸಸ್ಪೆಂಡ್‌ ಆದಜೈಲಾಧಿಕಾರಿ ಸೇರಿ ಖರ್ತನಾಕ್ ಕಳ್ಳರ ಬಂಧನ

Sep 11 2024, 01:00 AM IST
ಜೈಲಿನಲ್ಲಿ ಪರಿಚಯವಾಗಿದ್ದ ಕಳ್ಳರನ್ನೇ ಬಳಸಿಕೊಂಡು ದೇವಾಲಯಗಳಲ್ಲಿ ಕಳ್ಳತನ ಮಾಡಿಸಿ ಅಮಾನತ್ತಾದ ಜೈಲು ವಾರ್ಡನ್ ಈ ಕೃತ್ಯದ ಪ್ರಮುಖ ಆರೋಪಿಯಾಗಿರುವುದು ವಿಶೇಷ

ಅಮೆರಿಕಾದಲ್ಲಿ ದೇವಸ್ಥಾನ ಕಾಮಗಾರಿ ವೀಕ್ಷಿಸಿದ ಬಿಜೆಪಿ ಮುಖಂಡ

Sep 10 2024, 01:39 AM IST
ಅಮೆರಿಕಾದ ನ್ಯೂಜೆರ್ಸಿಯಲ್ಲಿ ಶ್ರೀಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ ಕಾಮಗಾರಿ ವೀಕ್ಷಿಸಿದ ಬಿಜೆಪಿ ಮುಖಂಡ ಇಂಡುವಾಳು ಎಸ್. ಸಚ್ಚಿದಾನಂದ. ಆದಿಚುಂಚನಗಿರಿ ಮಠದ ಇಂತಹ ಧಾರ್ಮಿಕ ಕಾರ್ಯಕ್ಕೆ ನಾವೇಲ್ಲರೂ ಕೈಜೋಡಿಸುವ ಮೂಲಕ ಪುಣ್ಯ ಪ್ರಾಪ್ತಿಗಾಗಿ ಮಠದ ಜೊತೆಗೆ ಶ್ರಮಿಸೋಣ.

ದೇವಸ್ಥಾನ ನಿರ್ಮಾಣಕ್ಕೆ ಗೃಹಲಕ್ಷ್ಮಿ ಹಣ ದೇಣಿಗೆ!

Sep 05 2024, 12:36 AM IST
ಕಳೆದ ಒಂದು ವರ್ಷದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಗೃಹಲಕ್ಷ್ಮೀ ಯೋಜನೆಯ 1 ತಿಂಗಳ ಹಣ ₹ 2000 ಅನ್ನು ತಾಲೂಕಿನ ಹಿರೇಬೀಡನಾಳ ಗ್ರಾಮದ ಮಹಿಳೆಯರು ಗ್ರಾಮದ ಶರಣಬಸವೇಶ್ವರ ದೇವಸ್ಥಾನ ನಿರ್ಮಾಣಕ್ಕೆ ದೇಣಿಗೆ ನೀಡಿ ಗಮನ ಸೆಳೆದಿದ್ದಾರೆ.

ಪುನೀತ್‌ ರಾಜಕುಮಾರ್‌ ದೇವಸ್ಥಾನ ಕಟ್ಟಿಸಿದ ಅಭಿಮಾನಿ

Sep 02 2024, 02:01 AM IST
ಇಲ್ಲೊಬ್ಬ ಪುನೀತ್‌ ರಾಜಕುಮಾರ್‌ ಅವರಿಗಾಗಿ ದೇವಸ್ಥಾನವನ್ನೇ ಕಟ್ಟಿಸಿ ಅಭಿಮಾನ ಮೆರೆದಿದ್ದಾರೆ. ಹತ್ತಾರು ಲಕ್ಷ ರು. ಖರ್ಚು ಮಾಡಿ ಪುನೀತ್‌ ಪುತ್ಥಳಿ, ದೇವಸ್ಥಾನ ನಿರ್ಮಿಸಿದ್ದು, ಉದ್ಘಾಟನೆಗೆ ಸಜ್ಜುಗೊಂಡಿದೆ.

ಇತಿಹಾಸ ಪ್ರಸಿದ್ಧ ವಿರಾಜಪೇಟೆ ಶ್ರೀ ಬಸವೇಶ್ವರ ದೇವಸ್ಥಾನ ಆಶ್ರಯದಲ್ಲಿ ಅದ್ಧೂರಿ ಗಣೇಶೋತ್ಸವ ಆಚರಣೆಗೆ ಸಿದ್ಧತೆ

Aug 26 2024, 01:45 AM IST
ಗೌರಿ ವಿಗ್ರಹ ಪಲ್ಲಕ್ಕಿಯಲ್ಲಿ ಕೂರಿಸಿ ನಗರದಾದ್ಯಂತ ಮೆರವಣಿಗೆ ಮಾಡುವುದು ವಿಶೇ಼ಷವಾಗಿದೆ. ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬಾಂಗ್ಲಾದಲ್ಲಿ ದೇವಸ್ಥಾನ, ಹಿಂದುಗಳ ರಕ್ಷಣೆಗೆ ಹಿಂದು ಜನಜಾಗೃತಿ ಸಮಿತಿ ಮನವಿ

Aug 24 2024, 01:20 AM IST
ಅರಾಜಕ ಬಾಂಗ್ಲಾದೇಶದಲ್ಲಿರುವ ಹಿಂದುಗಳ ಮತ್ತು ಅಲ್ಲಿನ ಹಿಂದು ದೇವಾಲಯಗಳ ರಕ್ಷಣೆಗೆ ಭಾರತ ಮಧ್ಯಪ್ರವೇಶ ಮಾಡಬೇಕು ಎಂದು ಹಿಂದು ಜನಜಾಗೃತಿ ಸಮಿತಿ, ಪ್ರಧಾನ ಮಂತ್ರಿ ಅವರಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಿದೆ.

ಚಾಮುಂಡೇಶ್ವರಿ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದು: ಎಂ.ಲಕ್ಷ್ಮಣ

Aug 17 2024, 12:54 AM IST
ಚಾಮುಂಡಿಬೆಟ್ಟವು ಅರಣ್ಯ ಇಲಾಖೆ, ಗ್ರಾಮ ಪಂಚಾಯತಿ, ಪ್ರವಾಸೋದ್ಯಮ ಇಲಾಖೆಗಳ ವ್ಯಾಪ್ತಿಗೆ ಒಳಪಟ್ಟಿದೆ. ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಚಾಮುಂಡಿಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಒಟ್ಟು 45.7 ಕೋಟಿ ರು. ಬಿಡುಗಡೆ ಮಾಡಿದೆ. ಶ್ರೀ ಚಾಮುಂಡೇಶ್ವರಿದೇವಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ರಾಜ್ಯ ಸರ್ಕಾರ ಮುಂದಾಗಿದೆ‌. ಈ ಸಂಬಂಧ ಕಳೆದ ಜುಲೈ 1 ರಂದು ಗೆಜೆಟ್ ನಲ್ಲಿ ಆದೇಶ ಪ್ರಕಟಿಸಿದೆ.

ಯಲ್ಲಮ್ಮ ದೇವಸ್ಥಾನ ಮಾದರಿಯಾಗಿಸುವ ಗುರಿ: ಶಾಸಕ ವಿಶ್ವಾಸ ವೈದ್ಯ

Aug 16 2024, 12:59 AM IST
ಶ್ರೀ ಕ್ಷೇತ್ರ ಯಲ್ಲಮ್ಮನ ಗುಡ್ಡದ ಅಭಿವೃದ್ಧಿಗೋಸ್ಕರ ಪ್ರಾಧಿಕಾರ ರಚನೆಯಾಗಿದ್ದು, ಯಲ್ಲಮ್ಮ ದೇವಸ್ಥಾನವನ್ನು ಮಾದರಿಯಾಗಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.

ಬನವಾಸಿ ಮಧುಕೇಶ್ವರ ದೇವಸ್ಥಾನ ದುರಸ್ತಿಗೆ ಆಗ್ರಹ

Aug 13 2024, 01:02 AM IST
ಬನವಾಸಿಯ ಮಧುಕೇಶ್ವರ ದೇವರ ಮೇಲೆ ನನಗೆ ಅಪಾರ ನಂಬಿಕೆ, ಭಕ್ತಿಯಿದೆ. ಬನವಾಸಿ ದೇವಸ್ಥಾನದ ದುರಸ್ತಿ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಿಸುತ್ತೇನೆ ಎಂದು ಸಂಸದ ಕಾಗೇರಿ ತಿಳಿಸಿದರು.

ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಖಾಸಗಿ ಆಸ್ತಿ ಪಟ್ಟಿಯಲ್ಲಿದೆ

Aug 13 2024, 12:50 AM IST
ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ, ನ್ಯಾಯಾಲಯ, ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟರೆ ಚಾಮುಂಡಿಬೆಟ್ಟವನ್ನು ನಾವೇ ನಿರ್ವಹಣೆ ಮಾಡ್ತೇವೆ
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 20
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved