• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ: ಪ್ರಮೋದಾದೇವಿ ಒಡೆಯರ್

Aug 13 2024, 12:49 AM IST
ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಖಾಸಗಿ ಆಸ್ತಿಯ ಪಟ್ಟಿಯಲ್ಲಿದೆ. ಅದರ ಪ್ರಾಧಿಕಾರ ಮಾಡುವುದು ಕಾನೂನು ಬದ್ದವಲ್ಲ. ಪ್ರಾಧಿಕಾರಕ್ಕೆ ನಮ್ಮ ವಿರೋಧವಿದೆ. ಹೀಗಾಗಿ, ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದರು.

ಕೊಡಸೀಗೆ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನ ತೆರವಿಗಾಗಿ ನಡೆದ ಶಾಂತಿ ಸಂಧಾನ ಸಭೆ ವಿಫಲ

Aug 08 2024, 01:39 AM IST
ಸಚಿವರು, ಜಿಲ್ಲಾಧಿಕಾರಿ ಮೂಲಕ ಸಮಸ್ಯೆಯನ್ನು ಇತ್ಯರ್ಥ ಪಡಿಸಲು ಸೂಚಿಸಿ

ನಿರಂತರ ಮಳೆಗೆ ಕುಸಿದ ದೇವಸ್ಥಾನ ಗೋಪುರ

Aug 03 2024, 12:35 AM IST
ಚನ್ನಮ್ಮನ ಕಿತ್ತೂರು ಪಟ್ಟಣದ ಕೊಂಡವಾಡ ಚೌಕದಲ್ಲಿರುವ ಕರೆಮ್ಮದೇವಿ ದೇವಸ್ಥಾನದ ಗೋಪುರ ಮಳೆಗೆ ನೆನೆದು ನೆಲಕಚ್ಚಿರುವ ಘಟನೆ ಶುಕ್ರವಾರ ನಡೆದಿದೆ.

ಬಂಟ್ವಾಳ : ಏಕಾಏಕಿ ಉಕ್ಕಿ ಹರಿದ ಫಲ್ಗುಣಿ; ಅಮ್ಮುಂಜೆ ದೇವಸ್ಥಾನ, ಮನೆಗಳಿಗೆ ನುಗ್ಗಿದ ನೀರು

Aug 02 2024, 12:55 AM IST
ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ನಿರ್ದೇಶನದಂತೆ ಎಲ್ಲ ಕುಟುಂಬಗಳನ್ನು ದೋಣಿ ಮೂಲಕ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಗ್ರಾಮ ದೇವತೆ ದೇವಸ್ಥಾನ ನಿರ್ಮಾಣ; ಟ್ರಸ್ಟ್‌ ರಚನೆಗೆ ತೀರ್ಮಾನ

Jul 31 2024, 01:17 AM IST
ಇಲ್ಲಿನ ಕೋಟೆ ಪ್ರದೇಶದಲ್ಲಿ ಗ್ರಾಮ ದೇವತೆ ದ್ಯಾವಮ್ಮ ದೇವಿ ದೇವಸ್ಥಾನ ನಿರ್ಮಾಣಕ್ಕೆ ಮತ್ತು ಅದಕ್ಕೆ ಸಂಬಂಧ ಟ್ರಸ್ಟ್ ರಚನೆ ಮಾಡಲು ಮಂಗಳವಾರ ನಡೆದ ಸರ್ವ ಸಮಾಜಗಳ ಸಭೆ ಒಕ್ಕೂರಲಿನಿಂದ ತೀರ್ಮಾನ ಕೈಗೊಳ್ಳಲಾಯಿತು.

ಪದಾಳ ಸುಬ್ರಹ್ಮಣ್ಯ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆ ಸಭೆ

Jul 23 2024, 12:31 AM IST
ಉಪ್ಪಿನಂಗಡಿಯ ಪದಾಳ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವಳದ ಬ್ರಹ್ಮಕಲಶೋತ್ಸವ ನಿಮಿತ್ತ ಉಪ ಸಮಿತಿಗಳ ರಚನೆ ಮತ್ತು ಸಂಚಾಲಕರ ನೇಮಕ ಸಭೆ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಜಿ ಅಶೀರ್ವಚನ ನೀಡಿದರು.

ದೇವಸ್ಥಾನ ಆಸ್ತಿ ಕಬಳಿಕೆಗೆ ಅವಕಾಶ ಮಾಡಿಕೊಟ್ಟ ಡಿಸಿ ವಿರುದ್ಧ ಕ್ರಮಕ್ಕೆ ಆಗ್ರಹ

Jul 07 2024, 01:16 AM IST
ಬೆಳಗಾವಿ ತಾಲೂಕಿನ ಮೋದಗಾ ಗ್ರಾಮದ ಮಾರುತಿ ಮಂದಿರದ ಟ್ರಸ್ಟ್‌ ಸೇರಿದ್ದ ಸುಮಾರು ₹200 ಕೋಟಿ ಮೌಲ್ಯದ ಜಮೀನನ್ನು ಕಬಳಿಸಲು ಅವಕಾಶ ಮಾಡಿಕೊಟ್ಟ ಅಂದಿನ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಿ ಕಠಿಣ ಕ್ರಮ ಜರುಗಿಸಬೇಕು. ಜತೆಗೆ ದೇವಸ್ಥಾನದ ಆಸ್ತಿಗೆ ಸಂರಕ್ಷಣೆಗೆ ಸರ್ಕಾರ ಮುಂದಾಗಬೇಕು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಆಗ್ರಹಿಸಿದರು.

ದೇವಸ್ಥಾನ ಬದಲು ಇನ್ಮೇಲೆ ಮಸೀದಿಗಳ ಜೀರ್ಣೋದ್ಧಾರ

Jun 27 2024, 01:02 AM IST
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ಕಳೆದ ಅವಧಿಯಲ್ಲಿ ತೇರದಾಳ ವಿಧಾನಸಭಾ ಕ್ಷೇತ್ರದಲ್ಲಿನ ದೇವಸ್ಥಾನ, ಸಮುದಾಯ ಜೀರ್ಣೋದ್ಧಾರ ಸಲುವಾಗಿ ₹ ೧೦ ಕೋಟಿ ವೆಚ್ಚದ ಕಾಮಗಾರಿ ಮಂಜೂರು ತಡೆ ಹಿಡಿಯಲು ಕಾಂಗ್ರೆಸ್ ಸರ್ಕಾರ ಕಾರಣ. ಸರ್ಕಾರ ಬದಲಾಗಿದೆ ಇನ್ಮೇಲೆ ದೇವಸ್ಥಾನ, ಸಮುದಾಯ ಭವನಗಳು ಅಭಿವೃದ್ಧಿ ಬದಲಾಗಿ, ಮಸೀದಿಗಳ ಜೀರ್ಣೋದ್ಧಾರವಾಗುತ್ತವೆ ಎಂದು ಶಾಸಕ ಸಿದ್ದು ಸವದಿ ಟೀಕಿಸಿದರು.

ದೇವಸ್ಥಾನ ಜೀರ್ಣೋದ್ಧಾರಕ್ಕೆ ಧನಸಹಾಯ

Jun 17 2024, 01:39 AM IST
ಐತಿಹಾಸಿಕ ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡುವುದು ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆಯ ಸಂಕಲ್ಪವಾಗಿದೆ

ಸವದತ್ತಿಯ ಯಲ್ಲಮ್ಮ ದೇವಸ್ಥಾನ ನುಗ್ಗಿದ ಮಳೆ ನೀರು

Jun 08 2024, 12:39 AM IST
ಸುಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಗುರುವಾರ ಸುರಿದ ರಭಸದ ಮಳೆಯಿಂದಾಗಿ ದೇವಸ್ಥಾನದ ಪಾವಳಿಯಲ್ಲಿ ನೀರು ಧುಮುಕಿದ್ದು, ಭಕ್ತರಿಗೆ ದೇವಿಯ ದರ್ಶನ ಪಡೆದುಕೊಳ್ಳಲು ಹೆಚ್ಚಿನ ಅಸ್ತವ್ಯಸ್ತವಾಯಿತು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved