• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲ್ಪೆ ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Mar 20 2024, 01:15 AM IST
ದೇವಸ್ಥಾನ ಮುಂಭಾಗ ಸೇರಿದಂತೆ ಮೂರು ಕಡೆ ತೋರಣ ಮುಹೂರ್ತ ನಡೆಸಿ, ಉಗ್ರಾಣ ಮುಹೂರ್ತ, ಪಂಚಗವ್ಯ, ಪುಣ್ಯಾಹ, ದೇವನಾಂದಿ, ಅರಣಿ ಮಥನ, ಅಗ್ನಿ ಜನನ, ಬ್ರಹೃಕೂರ್ಚ ಹೋಮ, ಕಂಕಣ ಬಂಧ, ಆದ್ಯ ಗಣಯಾಗ, ಸಂಜೀವಿನಿ ಮೃತ್ಯುಂಜಯ ಹೋಮ ನಡೆಯಿತು.

ದೇವಸ್ಥಾನ ಪಕ್ಕ ಶಾದಿಮಹಲ್ ಕಟ್ಟಲು ಅವಕಾಶ ನೀಡದಂತೆ ಮನವಿ

Mar 18 2024, 01:47 AM IST
ಶಾದಿಮಹಲ್ ಕಟ್ಟುವುದರಿಂದ ಹಿಂದೂ ಮುಸ್ಲಿಂ ಗಲಭೆ ನಡೆಯಬಹುದು ಕೋಮು ಸೌಹಾರ್ದತೆಗೆ ಧಕ್ಕೆ ಆಗಬಹುದು ದೇವಸ್ಥಾನದ ಪವಿತ್ರತೆಗೆ ಧಕ್ಕೆ ಆಗಬಹುದು

ದೇವಸ್ಥಾನ ಆವರಣದಲ್ಲಿ ಛಾವಣಿ ನಿರ್ಮಾಣ: ಶಾಸಕ ನೇಮಿರಾಜ್‌ ನಾಯ್ಕ್‌

Mar 17 2024, 02:03 AM IST
ನಾರಾಯದೇವರ ಕೆರೆಯಲ್ಲಿ ಅತ್ಯಂತ ವೈಭವದಿಂದ ಮೆರೆದ ಈ ದೇವಸ್ಥಾನವು ಈಗ ಮತ್ತೆ ಮರಿಯಮ್ಮನಹಳ್ಳಿಯಲ್ಲಿ ಅತ್ಯಂತ ವೈಭವದೊಂದಿಗೆ ಕಂಗೊಳಿಸಲಿದೆ.

ಜೀರ್ಣೋದ್ಧಾರ: ಧಾರ್ಮಿಕ, ದತ್ತಿ ಇಲಾಖೆಯಿಂದ ನಾಗಲಮಡಿಕೆ ಸುಬ್ರಮಣ್ಯಸ್ವಾಮಿ ದೇವಸ್ಥಾನ ಪರಿಶೀಲನೆ

Mar 15 2024, 01:24 AM IST
ಸರ್ಕಾರದಿಂದ ಜೀರ್ಣೋದ್ದಾರ ಕೈಗೊಳ್ಳುವ ಹಿನ್ನೆಲೆಯಲ್ಲಿ ರಾಜ್ಯ ಧಾರ್ಮಿಕ ದತ್ತಿ ಇಲಾಖೆ ವಾಸ್ತುಶಿಲ್ಪ ಸಮಿತಿಯ ಸದಸ್ಯರ ತಂಡ ಗುರುವಾರ ತಾಲೂಕಿನ ನಾಗಲಮಡಿಕೆ ಗ್ರಾಮದ ಶ್ರೀ ಸುಬ್ರಮಣ್ಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ದುಗ್ಗಮ್ಮ ಜಾತ್ರೆ: ಪ್ರಾಣಿ ಬಲಿಗೆ ಅವಕಾಶವಿಲ್ಲ: ದೇವಸ್ಥಾನ ಸಮಿತಿ ಸ್ಪಷ್ಟನೆ

Mar 14 2024, 02:08 AM IST
ದೇವಸ್ಥಾನ ಬಳಿ ಪ್ರಾಣಿ ಬಲಿಯಾಗಲೀ, ರಕ್ತಪಾತವಾಗಲೀ ಆಗುವುದಿಲ್ಲ. ಸಮಿತಿ ಅಧ್ಯಕ್ಷರೂ ಆದ ಶಾಸಕರು, ಸಚಿವರು ಈ ಬಗ್ಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ದೇವಸ್ಥಾನ ಹಾಗೂ ಸುತ್ತಮುತ್ತ ಯಾವುದೇ ಪ್ರಾಣಿ ಬಲಿಯಾಗದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆಗಿಂತ ನಾವು ಹೆಚ್ಚು ಗಮನ ಹರಿಸುತ್ತೇವೆ. ದೇವಸ್ಥಾನ ಬಳಿ ಪ್ರಾಣಿ ಬಲಿ ಎಂಬ ಮಾತು ವಾಪಸ್‌ ಪಡೆಯುವಂತೆ ಶಂಕರ ನಾರಾಯಣರಿಗೆ ಹೇಳಿದರು.

ದೇವಸ್ಥಾನ ಅಭಿವೃದ್ಧಿಗೆ ಅರ್ಜಿ ಬಂದರೂ ಸರ್ಕಾರದಿಂದ ಅನುದಾನವಿಲ್ಲ: ಶಾಸಕ ಕೃಷ್ಣನಾಯ್ಕ

Mar 13 2024, 02:05 AM IST
ಹೂವಿನಹಡಗಲಿ ಪಟ್ಟಣದ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಶಾಸಕ ಕೃಷ್ಣನಾಯ್ಕ ಭೇಟಿ ನೀಡಿ ದರ್ಶನ ಪಡೆದ ಬಳಿಕ, ದೇವಸ್ಥಾನ ಸಮಿತಿಯವರು ನೀಡಿದ ಬೇಡಿಕೆಗಳನ್ನು ಆಲಿಸಿದರು.

ಕಳ್ಳಿಕೊಪ್ಪ ಶ್ರೀ ವೀರಾಂಜನೇಯ ದೇವಸ್ಥಾನ ಪ್ರತಿಷ್ಠಾಪನಾ ಮಹೋತ್ಸವ

Mar 11 2024, 01:18 AM IST
ತಾಲೂಕಿನ ಕಳ್ಳಿಕೊಪ್ಪದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಮಾರ್ಚ್ 11,12 ಹಾಗೂ 13 ರಂದು ನಡೆಯಲಿದೆ ಎಂದು ವೀರಾಂಜನೇಯ ಸ್ವಾಮಿ ದೇವಸ್ಥಾನದ ಸಮಿತಿ ಅಧ್ಯಕ್ಷ ಜಿ. ಸುಕುಮಾರ್ ತಿಳಿಸಿದ್ದಾರೆ.

ಹೂಲಗೇರಿಯಲ್ಲಿ ನೂತನ ದೇವಸ್ಥಾನ ಲೋಕಾರ್ಪಣೆ ನಾಳೆ

Feb 23 2024, 01:48 AM IST
ಕೆರೂರ: ಹೂಲಗೇರಿ ಗ್ರಾಮದ ಶ್ರೀ ಹೇಮ ವೇಮ ಸೇವಾ ಸಮಿತಿ ಮತ್ತು ಸಮಸ್ತ ಗುರುಹಿರಿಯರ ಸಂಯುಕ್ತ ಆಶ್ರಯದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಮತ್ತು ಮಹಾಯೋಗಿ ವೇಮನರ ಹಾಗೂ ಬಸವಣ್ಣ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಸ್ಥಾನದ ಲೋಕಾರ್ಪಣೆ ಫೆ.24ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

ನಳೀಲು ದೇವಸ್ಥಾನ ಬ್ರಹ್ಮಕಲಶೋತ್ಸವ; ದೈವಗಳ ಪುನರ್‌ ಪ್ರತಿಷ್ಠೆ, ಆಶ್ಲೇಷಾ ಬಲಿ

Feb 22 2024, 01:51 AM IST
ದೇವಳದಲ್ಲಿ ಫೆ. ೨೨ರಂದು ಮಹಾಗಣಪತಿ ಹೋಮ, ಗಂಟೆ ೭.೪೮ ರಿಂದ ೮.೩೨ ವರೆಗೆ ನಡೆಯುವ ಮೀನಲಗ್ನ ಸುಮೂಹರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಶ್ರೀ ಭೂತ ಬಲಿ, ,ವೈದಿಕ ಮಂತ್ರಾಕ್ಷತೆ ಪ್ರಸಾದ ವಿತರಣೆ ನಡೆಯಲಿದೆ.

ತವರೂರು ಹಾಸನದಲ್ಲಿ ಕುಮಾರಣ್ಣನ ದೇವಸ್ಥಾನ ಪ್ರದಕ್ಷಿಣೆ

Feb 19 2024, 01:35 AM IST
ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಸನದ ದೇವಾಲಯಗಳ ಉದ್ಘಾಟನೆಗಾಗಿ ವಾರ ವಾರ ಆಗಮಿಸುತ್ತಿರುವುದು ಕುತೂಹಲ ಮೂಡಿಸಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved