• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಡರಗಿಯಲ್ಲಿ ಆಂಜನೇಯ ದೇವಸ್ಥಾನ ಸ್ವಚ್ಛತೆ

Jan 19 2024, 01:48 AM IST
ಅಯೋಧ್ಯೆಯಲ್ಲಿ ಜ. 22ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ರಾಮ ಮಂದಿರ ಉದ್ಘಾಟನೆ ಅಂಗವಾಗಿ ರಾಷ್ಟ್ರವ್ಯಾಪಿ ದೇಗುಲ ಸ್ವಚ್ಛತಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ ಹಿನ್ನೆಲೆಯಲ್ಲಿ ಮುಂಡರಗಿ ಪಟ್ಟಣದ ಹೆಸರೂರು ರಸ್ತೆ ಆಶ್ರಯ ಕಾಲನಿಯ ಆಂಜನೇಯ ದೇವಸ್ಥಾನ ಹಾಗೂ ದೇವಸ್ಥಾನದ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಮಸ್ಕಿಯಲ್ಲಿ ಬಿಜೆಪಿ ಮುಖಂಡರಿಂದ ದೇವಸ್ಥಾನ ಸ್ವಚ್ಛತೆ ಕಾರ್ಯ

Jan 17 2024, 01:46 AM IST
2.22ರಂದು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠೆ ನಿಮಿತ್ತ ನರೇಂದ್ರ ಮೋದಿ ದೇವಸ್ಥಾನ ಸ್ವಚ್ಛಗೊಳಿಸಲು ಕರೆ ನೀಡಿದ್ದು, ಮಸ್ಕಿ ಪಟ್ಟಣದ ರಥ ಬೀದಿಯಲ್ಲಿರುವ ಮಲ್ಲಿಕಾರ್ಜುನ ದೇವಸ್ಥಾನದ ಮುಂಭಾಗದಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌, ಬಿಜೆಪಿ ಕಾರ್ಯಕರ್ತರು ದೇವಸ್ಥಾನ ಸ್ವಚ್ಛ ಮಾಡಿದರು.

ಸಿದ್ದಪ್ಪಜ್ಜನ ದೇವಸ್ಥಾನ ಸ್ವಚ್ಛತಾ ಕಾರ್ಯದಲ್ಲಿ ಜೋಶಿ, ಟೆಂಗಿನಕಾಯಿ ಭಾಗಿ

Jan 16 2024, 01:47 AM IST
ಪ್ರಧಾನಿ ನರೇಂದ್ರ ಮೋದಿ ಕರೆ ಮೇರೆಗೆ ಕೇಂದ್ರ ಸಚಿವ ಜೋಶಿ ಮತ್ತು ಶಾಸಕ ಟೆಂಗಿನಕಾಯಿಉಣಕಲ್‌ನಲ್ಲಿರುವ ಸಿದ್ದಪ್ಪಜ್ಜನ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು

ಹುಲಿಗೆಮ್ಮ ದೇವಸ್ಥಾನ ಬಳಿ ಕೊಳಕು ನೀರಲ್ಲೇ ಭಕ್ತರ ಸಂಕ್ರಾಂತಿ ಪುಣ್ಯಸ್ನಾನ

Jan 16 2024, 01:46 AM IST
ತ್ಯಾಜ್ಯ ಸೇರಿ ನೀರು ಹಸಿರು ಬಣ್ಣಕ್ಕೆ ತಿರುಗಿ ಕೊಳಚೆ ನೀರಾಗಿ ಪರಿವರ್ತನೆಯಾಗಿತ್ತು. ದೇವಿ ದರ್ಶನಕ್ಕೆ ಸ್ನಾನ ಮಾಡಿ ಮಡಿಯಾಗಿ ಹೋಗಬೇಕೆಂದು ಧಾವಂತದಲ್ಲಿ ಭಕ್ತರು ಮಜ್ಜುಗಟ್ಟಿದ ಮಲಿನ ನೀರನ್ನು ಮೈಮೇಲೆ ಸುರಿದು ದರ್ಶನಕ್ಕೆ ತೆರಳುತ್ತಿದ್ದರು.

ಉತ್ತಮ ಸಂಸ್ಕಾರ ನೀಡುವಲ್ಲಿ ಶಾಲೆ, ದೇವಸ್ಥಾನ ಎರಡು ಕಣ್ಣಿದಂತೆ: ಸಚಿವ ಮಂಕಾಳ ವೈದ್ಯ

Jan 15 2024, 01:50 AM IST

ಊರಿನ ಅಭಿವೃದ್ಧಿ ಮತ್ತು ಉತ್ತಮ ಸಂಸ್ಕಾರ ನೀಡುವಲ್ಲಿ ಶಾಲೆ ಮತ್ತು ದೇವಸ್ಥಾನ ಎರಡು ಕಣ್ಣಿದಂತೆ. ಯಾವುದೇ ಮೂಲಭೂತ ಸೌಕರ್ಯ ಇಲ್ಲದಿರುವ ಕಾಲಘಟ್ಟದಲ್ಲಿ ಶಿಕ್ಷಣ ಪಡೆದು ಉನ್ನತ ಹುದ್ದೆಗೇರಿ ಬದುಕು ಕಟ್ಟಿಕೊಂಡವರು ನಮಗೆಲ್ಲ ಆದರ್ಶಪ್ರಾಯರಾಗಿದ್ದಾರೆ ಎಂದು ಸಚಿವ ಮಂಕಾಳ ವೈದ್ಯ ಹೇಳಿದರು.

ಬಿಜೆಪಿ ಕಾರ್ಯಕರ್ತರಿಂದ ದೇವಸ್ಥಾನ ಸ್ವಚ್ಛತಾ ಕಾರ್ಯ

Jan 15 2024, 01:47 AM IST
ಪ್ರಧಾನಿ ನರೇಂದ್ರ ಮೋದಿ ಕರೆ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಚ್ಛತಾ ಕಾರ್ಯ ನಡೆಸಿದರು.

ಮುಂಡರಗಿಯ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರಖ್ಯಾತಗೊಳ್ಳಲಿ: ಡಾ. ಆನಂದ ಗುರೂಜಿ

Jan 08 2024, 01:45 AM IST
ಮುಂಡರಗಿಯಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನ ಶೀಘ್ರದಲ್ಲಿಯೇ ಖ್ಯಾತಿಗೊಳ್ಳಲಿ. ಅದಕ್ಕೆ ಸದಾ ಎಲ್ಲರ ಸಹಕಾರ ಇರಲಿ ಎಂದು ಮಹರ್ಷಿ ಡಾ. ಆನಂದ ಗುರೂಜಿ ಹೇಳಿದರು.

ಮುಂಡರಗಿಯ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರಖ್ಯಾತಗೊಳ್ಳಲಿ- ಡಾ. ಆನಂದ ಗುರೂಜಿ

Jan 08 2024, 01:45 AM IST
ಮುಂಡರಗಿಯಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನ ಶೀಘ್ರದಲ್ಲಿಯೇ ಖ್ಯಾತಿಗೊಳ್ಳಲಿ. ಅದಕ್ಕೆ ಸದಾ ಎಲ್ಲರ ಸಹಕಾರ ಇರಲಿ ಎಂದು ಮಹರ್ಷಿ ಡಾ. ಆನಂದ ಗುರೂಜಿ ಹೇಳಿದರು.

ಮುಂಡರಗಿಯ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರಖ್ಯಾತಗೊಳ್ಳಲಿ- ಡಾ. ಆನಂದ ಗುರೂಜಿ

Jan 08 2024, 01:45 AM IST
ಮುಂಡರಗಿಯಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನ ಶೀಘ್ರದಲ್ಲಿಯೇ ಖ್ಯಾತಿಗೊಳ್ಳಲಿ. ಅದಕ್ಕೆ ಸದಾ ಎಲ್ಲರ ಸಹಕಾರ ಇರಲಿ ಎಂದು ಮಹರ್ಷಿ ಡಾ. ಆನಂದ ಗುರೂಜಿ ಹೇಳಿದರು.

ದೇವಸ್ಥಾನ ಅಭಿವೃದ್ಧಿಗೆ ದಾನಿಗಳ ನೆರವು ಅಗತ್ಯ

Jan 07 2024, 01:30 AM IST
ದೇವಸ್ಥಾನಗಳ ಅಭಿವೃದ್ಧಿ ಮಾಡಲು ಸರ್ಕಾರದ ಅನುದಾನ ಜೊತೆಗೆ ಸ್ಥಳೀಯ ದಾನ ಮಾಡಿದರೆ ಉತ್ತಮ ದೇವಸ್ಥಾನ ನಿರ್ಮಾಣವಾಗುತ್ತದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved