ಕೊಡವೂರು ದೇವಸ್ಥಾನ: ಸೇನೆಯ ಕ್ಷೇಮಕ್ಕೆ ಸಾಮೂಹಿಕ ಪ್ರಾರ್ಥನೆ
May 11 2025, 11:51 PM ISTಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನರಸಿಂಹ ದೇವರ ಸಾಮೂಹಿಕ ಮಂತ್ರ ಪಠಣ, ವಿಶೇಷ ಪೂಜೆಯೊಂದಿಗೆ ದೇಶ ರಕ್ಷಣೆಗಾಗಿ ಭಾರತೀಯ ಸೇನೆಗೆ ವಿಶೇಷ ಶಕ್ತಿ ದೊರಕಲಿ, ಶತ್ರುಗಳ ಕಾಟ, ಅಶಾಂತಿ ತೊಲಗಲಿ ಎಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.