• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವಸ್ಥಾನ ನವೀಕರಣ, ಶಾಶ್ವತ ಕುಡಿಯುವ ನೀರು ಯೋಜನೆ ಪೂರ್ಣ: ಶಾಸಕ ಕೆ.ನೇಮಿರಾಜ್‌ ನಾಯ್ಕ

Apr 04 2025, 12:50 AM IST
ನೂತನ ಜೋಡಿ ರಥಗಳು ಮತ್ತು ದೇವಸ್ಥಾನ ನವೀಕರಣ ಹಾಗೂ ತುಂಗಭದ್ರಾ ಜಲಾಶಯದಿಂದ ಶಾಶ್ವತ ಕುಡಿಯುವ ನೀರು ಯೋಜನೆ ಈಗಾಗಲೇ ಪೂರ್ಣಗೊಂಡಿದೆ.

ಸುರ್ಯ ದೇವಸ್ಥಾನ: ಏಪ್ರಿಲ್ 6ರಂದು ಪ್ರತಿಷ್ಠಾ ವಾರ್ಷಿಕೋತ್ಸವ,ಲ್‌ ಏಪ್ರಿಲ್ 7ರಿಂದ ಜಾತ್ರೆ

Apr 04 2025, 12:48 AM IST
ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ 6ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ 7 ರಿಂದ 11ರವರೆಗೆ ವರ್ಷಾವಧಿ ಜಾತ್ರೆ ನೆರವೇರಲಿದೆ.

‘ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ’ ನಾಮಫಲಕ ಅನಾವರಣ

Apr 01 2025, 12:48 AM IST
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆರ್.ಟಿ.ಒ ಕಚೇರಿ ಬಳಿ ‘ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ’ ನಾಮಫಲಕವನ್ನು ಶಾಸಕ ವೇದವ್ಯಾಸ ಕಾಮತ್ ಅನಾವರಣಗೊಳಿಸಿದರು.

ಕವತ್ತಾರು ಆದಿ ಆಲಡೆ ಸಿರಿ ಅಬ್ಬಗ ದಾರಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ

Mar 26 2025, 01:38 AM IST
ಕವತ್ತಾರು ಆಲಡೆ ಸಿರಿ ಅಬ್ಬಗ ದಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಜೀರ್ಣೋದ್ಧಾರದ ಪೂರ್ವಭಾವಿಯಾ ನಾಗ ಪ್ರತಿಷ್ಠೆ ಮತ್ತು ಮುಷ್ಠಿ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ನೆರವೇರಿತು.

ಆನೆ ಕನ್ನಂಬಾಡಿಯಮ್ಮನ ದೇವಸ್ಥಾನ ಲೋಕಾರ್ಪಣೆ

Mar 25 2025, 12:49 AM IST
ಬಸವನಹಳ್ಳಿಕೊಪ್ಪಲು ಆನೆಕನ್ನಂಬಾಡಿಯಮ್ಮ ದೇವಸ್ಥಾನದಲ್ಲಿ ಮಾ.21ರಿಂದ 23ರವರೆಗೆ ವಿವಿಧ ರೀತಿಯ ಹವನ ಹೋಮ ಪೂಜಾದಿ ಕೈಂಕರ್ಯಗಳು ಜರುಗಿದವು. ಧಾರ್ಮಿಕ ಕಾರ್ಯಗಳು ಮಾನವನಿಗೆ ನೆಮ್ಮದಿಯನ್ನು ನೀಡುತ್ತವೆ. ದೇವಸ್ಥಾನಗಳಿಂದ ಧಾರ್ಮಿಕ ಭಾವನೆ ಬೆಳೆಯಲು ಸಹಕಾರಿಯಾಗಿದೆ. ಆನೆಕನ್ನಬಾಂಡಿಯಮ್ಮ ಎಲ್ಲರಿಗೂ ಮಂಗಳವನ್ನು ಉಂಟುಮಾಡಲ ಎಂದು ಆಶೀರ್ವಚನ ನೀಡಿದರು.

ಉಡುಪಿ ಲಕ್ಷ್ಮೀ ವೆಂಕಟೇಶ ದೇವಸ್ಥಾನ: 50 ದಿನ ಪೂರೈಸಿದ ಭಜನಾ ಮಹೋತ್ಸವ

Mar 22 2025, 02:01 AM IST
ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಶತಮಾನೋತ್ತರ ರಜತ ಮಹೋತ್ಸವ (125 ವರ್ಷ)ದ ಆಚರಣೆ ಪ್ರಯುಕ್ತ 125 ದಿನಗಳ ಅಹೋರಾತ್ರಿ ನಿರಂತರ ಭಜನಾ ಮಹೋತ್ಸವ ಆರಂಭಗೊಂಡು 50 ದಿನಗಳು ಪೂರೈಸಿದೆ.

ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಸ್ಥಾನ ವಾರ್ಷಿಕೋತ್ಸವ

Mar 21 2025, 12:32 AM IST
ಸುಮಾರು ಸಾವಿರ ವರ್ಷಗಳ ಐತಿಹಾಸಿಕ ಶ್ರೀ ಮೃತ್ಯುಂಜಯ ದೇವಸ್ಥಾನದ ವಾರ್ಷಿಕ ಉತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಸಾಗರದ ಮಾರಿಕಾಂಬಾ ದೇವಸ್ಥಾನ ಸಮಿತಿ ವಿರುದ್ಧ ಕ್ರಮಕ್ಕೆ ಮನವಿ

Mar 18 2025, 12:30 AM IST
ಸಾರ್ವಜನಿಕರಿಗೆ ಸುಳ್ಳು ಹೇಳಿ ಅಧಿಕಾರದಲ್ಲಿ ಮುಂದುವರೆಯುತ್ತಿರುವ ಕ್ರಮವನ್ನು ಖಂಡಿಸಿ ತಕ್ಷಣ ಸಮಿತಿ ವಿರುದ್ಧ ಸೂಕ್ತ ಕಾನೂನುಕ್ರಮ ಜರುಗಿಸಲು ಒತ್ತಾಯಿಸಿ ಮಾರಿಕಾಂಬಾ ಹಿತರಕ್ಷಣಾ ಸಮಿತಿಯಿಂದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಮನವಿ ಸಲ್ಲಿಸಲಾಯಿತು.

ಗುರುಮಠ ಕಾಳಿಕಾಂಬಾ ದೇವಸ್ಥಾನ ಉತ್ಸವ: ಧಾರ್ಮಿಕ ಸಭೆ, ಸನ್ಮಾನ

Mar 15 2025, 01:03 AM IST
ಮೂಡುಬಿದಿರೆ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ವರ್ಷಾವಧಿ ಮಹೋತ್ಸವದ ಅಂಗವಾಗಿ ಇತ್ತೀಚೆಗೆ ಧಾರ್ಮಿಕ ಸಭೆ ನೆರವೇರಿತು. ಮುಖ್ಯ ಅತಿಥಿಯಾಗಿ ಮಹಾಲಸಾ ನಾರಾಯಣ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ರಮೇಶ್ ಭಟ್ ಎಂ. ಮತ್ತಿತರರು ಭಾಗವಹಿಸಿದರು.

ಉಜಿರೆ ದೇವಸ್ಥಾನ ವಿಜಯಗೋಪುರ ನಿರ್ಮಾಣ ಸಮಿತಿ ಸಭೆ

Mar 12 2025, 12:48 AM IST
ಶುಕ್ರವಾರ ಉಜಿರೆ ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ ಶ್ರೀ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ನಿರ್ಮಾಣ ಸಮಿತಿ ಸಭೆ ನಡೆಯಿತು. ಭಕ್ತರು ಸಮರ್ಪಣಾಭಾವದಿಂದ ಸೇವಾ ಕಾರ್ಯದಲ್ಲಿ ಸಹಭಾಗಿಗಳಾಗಬೇಕು ಎಂದು ವಿಜಯಗೋಪುರ ನಿರ್ಮಾಣ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ ಸಭೆಯಲ್ಲಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved