ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಹೊರೆಕಾಣಿಕೆ ಮೆರವಣಿಗೆ
Mar 01 2025, 01:04 AM ISTಚೌಟರ ಅರಮನೆಯ ಆರಾಧ್ಯ ಮೂರ್ತಿ, 18 ಮಾಗಣೆಗಳ ಶ್ರೀ ಕ್ಷೇತ್ರ ಮಹತೋಭಾರ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಮಹೋತ್ಸವ ಶುಕ್ರವಾರ ಆರಂಭಗೊಂಡಿದೆ. ಮೊದಲ ದಿನ ಮೂಡುಬಿದಿರೆ ಪೇಟೆ ಮತ್ತು ಆಸುಪಾಸಿನ ಗ್ರಾಮಗಳ ಜನತೆ ವತಿಯಿಂದ ಹೊರೆಕಾಣಿಕೆ ಸಮರ್ಪಣೆ ಆಯಿತು.