• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀಕನಕ ದುರ್ಗಮ್ಮ ದೇವಸ್ಥಾನ ಬಳಿಯ ರೈಲ್ವೆ ಕೆಳಸೇತುವೆ ರಸ್ತೆ ಜನ ಸಂಚಾರಕ್ಕೆ ಮುಕ್ತ

Feb 13 2025, 12:49 AM IST
ಬಳ್ಳಾರಿ ನಗರದ ಸಮಗ್ರ ಅಭಿವೃದ್ಧಿ ನನ್ನ ಕನಸಾಗಿದೆ.

ಜಾತಿ, ಕೇರಿಗೊಂದು ದೇವಸ್ಥಾನ ಭೇಡ

Feb 13 2025, 12:49 AM IST
ಎಸ್‌.ನೇರಲಕೆರೆ ಗ್ರಾಮದಲ್ಲಿ ನಡೆದ ಸುಜ್ಞಾನ ಸಂಗಮ ಕಾರ್ಯಕ್ರಮದಲ್ಲಿ ಶಾಂತವೀರ ಸ್ವಾಮೀಜಿ ಮಾತನಾಡಿದರು.

ಉಪ್ಪಿನಂಗಡಿ ದೇವಸ್ಥಾನ ಅಭಿವೃದ್ಧಿ ಕಾರ್ಯ: ಶಾಸಕ ಅಶೋಕ್‌ ಕುಮಾರ್‌ ರೈ ಸೂಚನೆ

Feb 13 2025, 12:47 AM IST
ಮಂಗಳವಾರ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಅಲ್ಲಿನ ಆಡಳಿತ ಮಂಡಳಿ ಸದಸ್ಯರ ಜೊತೆ ಮಾಸ್ಟರ್ ಪ್ಲ್ಯಾನ್ ರಚಿಸಿದ ಸಂಸ್ಥೆಯ ಅಧಿಕಾರಿಗಳೊಂದಿಗೆ ದೇವಳದ ಅಭಿವೃದ್ಧಿಯ ಬಗ್ಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿಚಾರ ವಿಮರ್ಷೆ ನಡೆಸಿದರು.

ವೆಂಕಟೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ₹15 ಲಕ್ಷ ಅನುದಾನ-ಶಾಸಕ ಶಿವಣ್ಣನವರ

Feb 12 2025, 12:33 AM IST
ಕುಲ ಕಸುಬನ್ನೇ ಬದುಕಿನ ನಿತ್ಯ ಕಾಯಕವನ್ನಾಗಿ ಮಾಡಿಕೊಂಡಿರುವ ಸವಿತಾ ಸಮಾಜ ಜನರು ಸುಶಿಕ್ಷಿತರಾಗಬೇಕು, ಸಮಾಜದ ಎಲ್ಲ ಕೆಲಸಗಳಲ್ಲಿ ಸರ್ಕಾರ ಕೈಜೋಡಿಸಲು ಬದ್ಧವಾಗಿದ್ದು ವೆಂಕಟೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ರು. 15 ಲಕ್ಷ ಅನುದಾನ ನೀಡುವುದಾಗಿ ಶಾಸಕ ಬಸವರಾಜ ಶಿವಣ್ಣನವರ ಭರವಸೆ ನೀಡಿದರು.

ನಾಡೂರು ಲಾಡಿ: ಇಂದಿನಿಂದ ನವೀಕೃತ ಶಿಲಾಮಯ ಶ್ರೀ ಚತುರ್ಮುಖ ಬ್ರಹ್ಮ ದೇವಸ್ಥಾನ ಬ್ರಹ್ಮಕಲಶೋತ್ಸವ

Feb 12 2025, 12:33 AM IST
13 ಶತಮಾನಗಳ ಇತಿಹಾಸ ಹೊಂದಿರುವ ನಾಡೂರಿ, ಈಗ ಲಾಡಿ ಎಂದು ಕರೆಯಲ್ಪಡುವ ಕ್ಷೇತ್ರದ ಶ್ರೀ ಚತುರ್ಮುಖ ಬ್ರಹ್ಮ ದೇವಸ್ಥಾನ ಇದೀಗ ಸಂಪೂರ್ಣ ಶಿಲಾಮಯವಾಗಿ ನವೀಕರಣಗೊಂಡಿದೆ. ಬುಧವಾರದಿಂದ ಫೆ.16ರ ತನಕ ನೂತನ ಶಿಲಾಮಯ ದೇವಳದ ಅನಾವರಣ, ಶ್ರೀ ಚತುರ್ಮುಖ ಬ್ರಹ್ಮ ದೇವರ ಪುನರ್ ಪ್ರತಿಷ್ಠೆ ಮತ್ತು ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವ ನೆರವೇರಲಿದೆ.

ಮೂಡುಬಿದಿರೆ: ಲಾಡಿ ಬ್ರಹ್ಮ ದೇವಸ್ಥಾನ ಬ್ರಹ್ಮಕಲಶೋತ್ಸವ

Feb 10 2025, 01:48 AM IST
ಲಾಡಿ ಶ್ರೀ ಚತುರ್ಮುಖ ಬ್ರಹ್ಮ ದೇವಸ್ಥಾನದಲ್ಲಿ ಫೆ 12ರಿಂದ 16ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಭಜಕರು, ಆಸುಪಾಸಿನ ಗ್ರಾಮಸ್ಥರು, ಊರ ಪರವೂರ ಭಕ್ತಾದಿಗಳು ಸಂಘ ಸಂಸ್ಥೆಗಳ ವತಿಯಿಂದ ಭರ್ಜರಿ ಹೊರೆಕಾಣಿಕೆಯನ್ನು ಮೆರವಣಿಗೆಯಲ್ಲಿ ಭಾನುವಾರ ಪೇಟೆಯ ಮುಖ್ಯ ರಸ್ತೆಯಲ್ಲಿ ಕೊಂಡೊಯ್ದು ದೇವಳಕ್ಕೆ ತಲುಪಿಸಲಾಯಿತು.

ಹೆಬ್ರಿ ಅನಂತಪದ್ಮನಾಭ ದೇವಸ್ಥಾನ: ನೂತನ ಧ್ವಜಸ್ತಂಭ ಪ್ರತಿಷ್ಠಾಪನೆ

Feb 10 2025, 01:46 AM IST
ಹೆಬ್ರಿಯ ಗ್ರಾಮದೇವರು ಅನಂತಪದ್ಮನಾಭ ಸ್ವಾಮಿ ಸನ್ನಿಯಲ್ಲಿ ನೂತನ ಧ್ವಜಸ್ತಂಭದ ಪ್ರತಿಷ್ಠಾಪನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಅನ್ನಸಂತರ್ಪಣೆ ಶುಕ್ರವಾರ ನಡೆಯಿತು. ದೇವಸ್ಥಾನದ ತಂತ್ರಿ ಪ್ರೇಮಚಂದ್ರ ಐತಾಳ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.

ಶ್ರೀ ಸದಾಶಿವೇಶ್ವರ ದೇವಸ್ಥಾನ ಜಾತ್ರೋತ್ಸವ: ಪುಷ್ಪರಥೋತ್ಸವ

Feb 06 2025, 11:45 PM IST
ಕಲ್ಮಂಜ ಗ್ರಾಮದ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ಮಂಗಳವಾರ ರಾತ್ರಿ ಜಾತ್ರೋತ್ಸವದ ಅಂಗವಾಗಿ ಪುಷ್ಪರಥೋತ್ಸವ ನಡೆಯಿತು.

ಉಜಿರೆ ದೇವಸ್ಥಾನ ರಾಜಗೋಪುರಕ್ಕೆ 17ರಂದು ಶಿಲಾನ್ಯಾಸ

Feb 05 2025, 12:35 AM IST
ವಿಜಯರಾಘವ ಪಡುವೆಟ್ನಾಯರ ಕನಸಾಗಿದ್ದ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರ ನಿರ್ಮಾಣಕ್ಕೆ 17ರಂದು ಬೆಳಗ್ಗೆ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಧರ್ಮಸ್ಥಳದ ಡಿ ಹರ್ಷೇಂದ್ರ ಕುಮಾರ್ ಮತ್ತು ಗಣ್ಯರ ಉಪಸ್ಥಿತಿಯಲ್ಲಿ ಶಿಲಾನ್ಯಾಸ ನೆರವೇರಿಸುವುದೆಂದು ನಿರ್ಧರಿಸಲಾಗಿದೆ.

ದೇವಸ್ಥಾನ ನಿರ್ಮಾಣಕ್ಕಿಂತ ಉಳಿಸುವುದು ಕಷ್ಟದ ಕೆಲಸ: ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳು

Feb 02 2025, 11:45 PM IST
ದೇವಸ್ಥಾನಗಳಲ್ಲಿ ನಿತ್ಯ ಪೂಜೆ ನಡೆಯದಿದ್ದರೆ ಮುಂದಿನ ದಿನ ಸರ್ಕಾರ ಅದನ್ನು ತನ್ನ ವಶಕ್ಕೆಪಡೆದುಕೊಳ್ಳಬಹುದು. ಪ್ರಾಚೀನ ಇತಿಹಾಸ ಇರುವ ಇಲ್ಲಿಯ ಮಲ್ಲಿಕಾರ್ಜುನ ದೇವಸ್ಥಾನ ಮುಂದಿನ ದಿನದಲ್ಲಿ ಧರ್ಮ ಹಾಗೂ ಧಾರ್ಮಿಕ ಕ್ಷೇತ್ರವಾಗುವ ಎಲ್ಲ ಲಕ್ಷಣಗಳಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 19
  • next >

More Trending News

Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved