• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಬರಿಮಲೆ ಅಯ್ಯಪ್ಪ ದೇವಸ್ಥಾನ : ಈ ವರ್ಷದ ಮಕರವಿಳಕ್ಕು ಉತ್ಸವಕ್ಕಾಗಿ ಇಂದಿನಿಂದ ಮತ್ತೆ ದರ್ಶನ ಪ್ರಾರಂಭ

Dec 30 2024, 01:01 AM IST
ಶಬರಿಮಲೆ: ಶಬರಿಮಲೆ ಅಯ್ಯಪ್ಪ ದೇವಸ್ಥಾನವು ಈ ವರ್ಷದ ಮಕರವಿಳಕ್ಕು ಉತ್ಸವಕ್ಕಾಗಿ ಸೋಮವಾರ ಮತ್ತೆ ತೆರೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯವರು ತಿಳಿಸಿದ್ದಾರೆ,

ಕೊಡವ ಉಡುಪಿನಲ್ಲಿ ದೇವಸ್ಥಾನ ಪ್ರವೇಶಕ್ಕೆ ಒತ್ತಾಯ ಪೂರ್ವಕ ತಡೆ : ಕೊಡವ ಸಮಾಜ ಖಂಡನೆ

Dec 29 2024, 01:21 AM IST
ಹಲ್ಲೆ ಮಾಡಿರುವ ಘಟನೆ ಅತ್ಯಂತ ಹೇಯ, ಅನಾಗರಿಕ, ಅಮಾನವೀಯ ಹಾಗೂ ಗೂಂಡಾಗಿರಿಯ ವರ್ತನೆಯಾಗಿದೆ, ಇವರ ಅಂತರಂಗ ಬಹಿರಂಗವಾಗಿದೆ ಎಂದು ಪೊನ್ನಂಪೇಟೆ ಕೊಡವ ಸಮಾಜ ಖಂಡಿಸಿದೆ.

13 ಲಕ್ಷ ವೆಚ್ಚದಲ್ಲಿ ಜಂಬುಕೇಶ್ವರ ದೇವಸ್ಥಾನ ಜೀರ್ಣೋದ್ಧಾರ

Dec 26 2024, 01:05 AM IST
ಜಮಖಂಡಿಗೆ ಹೆಸರು ಬರಲು ಕಾರಣವಾದ ಈ ಜಂಬುಕೇಶ್ವರ ದೇವಸ್ಥಾನ ಎಲ್ಲ ಧರ್ಮಿಯರಿಗೆ ಆರಾಧ್ಯ ದೇವಸ್ಥಾನವಾಗಿದೆ.

ಜ.7ರಿಂದ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶ

Dec 25 2024, 12:51 AM IST
ಜನವರಿ 9, 11 ಮತ್ತು 12ರಂದು ರಾತ್ರಿ 7 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಡಿ.12ರಂದು ಬೆಳಗ್ಗೆ 9.02ಕ್ಕೆ ಶ್ರೀ ಸಿದ್ಧಿವಿನಾಯಕ ದೇವರ ಪುನರ್ ಪ್ರತಿಷ್ಠೆ, ಕುಂಭೇಶ ಕಲಶಾಭಿಷೇಕ, ನಿದ್ರಾ ಕಲಶಾಭಿಷೇಕ, ಜೀವ ಕಲಶಾಭಿಷೇಕ, ಪರಿಕಲಷಾಭಿಷೇಕ, ಬ್ರಹ್ಮಕಲಶಾಭಿಷೇಕ ನೆರವೇರಲಿದೆ.

ದಲಿತರಿಗೆ ದೇವಸ್ಥಾನ ಪ್ರವೇಶ ನಿಷೇಧ : ತಹಸೀಲ್ದಾರ್ ಪೂರ್ಣಿಮಾ ಶಾಂತಿ ಸಭೆ ಮೂಲಕ ಸಂಧಾನ

Dec 20 2024, 12:47 AM IST
ಬೀರೂರು, ದಲಿತರು ದೇವಸ್ಥಾನದ ಕಾಂಪೌಂಡ್ ಒಳಗೆ ಪ್ರವೇಶಿಸಿದ ಕಾರಣಕ್ಕೆ ದೇವಸ್ಥಾನಕ್ಕೆ ಬೀಗ ಹಾಕಿ ದಲಿತರಿಗೆ ದಂಡ ಹಾಕಿರುವ ಪ್ರಕರಣ ಕುರಿತಂತೆ ತಹಸೀಲ್ದಾರ್ ಪೂರ್ಣಿಮಾ ಶಾಂತಿ ಸಭೆ ಮೂಲಕ ಸಂಧಾನ ನಡೆಸಿ ಗ್ರಾಮದಲ್ಲಿ ಸೌಹಾರ್ಧತೆ ಕಾಪಾಡಿಕೊಂಡು ದೇವಾಲಯದಲ್ಲಿ ಎಂದಿನಂತೆ ಪೂಜೆ ನಡೆಸಲು ಆದೇಶಿಸಿದ್ದಾರೆ.

21ರಿಂದ ದುರ್ಗಾ ಲಕ್ಷ್ಮೀ ದೇವಸ್ಥಾನ ಲೋಕಾರ್ಪಣೆ

Dec 16 2024, 12:45 AM IST
ದೇವಸ್ಥಾನವನ್ನು ಅಂದಾಜು 20 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಬ್ರಹ್ಮಕಲಶೋತ್ಸವ 21ರಿಂದ 25ರ ವರೆಗೆ ನಡೆಯಲಿದೆ.

ಶ್ರೀ ಮಹಿಷಮರ್ದಿನಿ ದೇವಸ್ಥಾನ ಬೈಲೂರು: ವೈಭವದ ಶತ ಚಂಡಿಕಾ ಯಾಗ ಸಂಪನ್ನ

Dec 15 2024, 02:02 AM IST
ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶನಿವಾರ ಶ್ರೀದೇವಿಯ ಸನ್ನಿಧಿಯಲ್ಲಿ ಪ್ರಥಮ ಬಾರಿಗೆ ನಡೆದ ವೈಭವದ ಶತಚಂಡಿಕಾಯಾಗ ಸಂಪನ್ನಗೊಂಡಿತ್ತು.

ದೇವಸ್ಥಾನ, ರೈತರ ಭೂಮಿ ಮುಟ್ಟಲ್ಲ -ಖಾಸಗಿ ವ್ಯಕ್ತಿಗಳಿಂದಾದ ಒತ್ತುವರಿ ತೆರವಿಗೆ ಕ್ರಮ : ಸಚಿವ ಜಮೀರ್‌

Dec 13 2024, 12:09 PM IST

  ಒತ್ತುವರಿಯಾಗಿರುವ ವಕ್ಫ್‌ ಆಸ್ತಿ ವಾಪಸ್‌ ಪಡೆಯಲು ಕ್ರಮ ವಹಿಸಲಾಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ದೇವಸ್ಥಾನ ಹಾಗೂ ರೈತರ ಜಮೀನನ್ನು ನಾವು ಮುಟ್ಟುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್‌ ಸಚಿವ ಜಮೀರ್‌ ಅಹಮದ್‌ ಖಾನ್‌ ಸ್ಪಷ್ಟಪಡಿಸಿದ್ದಾರೆ.

ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ ಉದ್ಘಾಟನೆ

Dec 13 2024, 12:51 AM IST
ಹನೂರು ತಾಲೂಕಿನ ಪುದುರಾಮಪುರ ಗ್ರಾಮದಲ್ಲಿ ನಿರ್ಮಾಣ ಮಾಡಿರುವ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಮಾಜಿ ಶಾಸಕ ನರೇಂದ್ರ ಭೇಟಿ ವಿಶೇಷ ಪೂಜೆ ಸಲ್ಲಿಸಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ: ಶಾಸಕ

Dec 11 2024, 12:46 AM IST
ಪ್ರಸಾದ್‌ ಯೋನೆಯು ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಗೆ ಸೇರಿದ ಅನುದಾನವಾಗಿದ್ದು, ಸಂಸದರು ಈ ಬಗ್ಗೆ ಫಾಲೋಆಪ್ ಮಾಡುವ ಮೂಲಕ ಸಹಕಾರ ನೀಡಬೇಕು. ಕೇಂದ್ರ ಪ್ರವಾಸೋದ್ಯಮ ಇಲಾಖೆ ಮತ್ತು ಸಚಿವರಿಗೆ ಒತ್ತಡ ತರುವ ಕೆಲಸವನ್ನು ಮಾಡಬೇಕು ಎಂದು ಸಂಸದ ಬ್ರಿಜೇಶ್ ಚೌಟ ಅವರಲ್ಲಿ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 18
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved