• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವಾಲಯ ಜೀರ್ಣೋದ್ಧಾರಕ್ಕೆ ಭಕ್ತರ ಸಹಕಾರ ಅಗತ್ಯ

May 02 2025, 12:08 AM IST
ಪಟ್ಟಣದ ಎತ್ತರದ ಸ್ಥಳದಲ್ಲಿ ನೆಲೆಸಿರುವ ಗಂಗಾಧರೇಶ್ವರ ದೇವಾಲಯ ಮಾತ್ರ ಇನ್ನು ಪುನರ್ ನಿರ್ಮಾಣದ ನಿರೀಕ್ಷೆಯಲ್ಲಿದ್, ಈ ದೇವಾಲಯದ ಜೀರ್ಣೋದ್ಧಾರಕ್ಕೆ ತಕ್ಷಣ ಕ್ರಮವಹಿಸುವಂತೆ ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳು ಹೇಳಿದರು.

ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯ: ಈಸ್ಟರ್ ಹಬ್ಬ ಆಚರಣೆ

Apr 22 2025, 01:52 AM IST
ಪ್ರಭು ಯೇಸು ಕ್ರಿಸ್ತರ ಪುನರುತ್ಥಾನದ ಪಾಸ್ಕ ಕಾಲದ (ಈಸ್ಟರ್‌) ಹಬ್ಬವನ್ನು ಸುಂಟಿಕೊಪ್ಪದ ಸಂತ ಅಂತೋಣಿ ದೇವಾಲಯದ ವತಿಯಿಂದ ಸಂತ ಮೇರಿ ಶಾಲಾವರಣದಲ್ಲಿ ಚರ್ಚಿಸಲಾಯಿತು.

ಶ್ರೀದೊಡ್ಡಕೇರಮ್ಮ ದೇವಿ ನೂತನ ದೇವಾಲಯ ಉದ್ಘಾಟನೆ; ಶ್ರೀರಥ ಲೋಕಾರ್ಪಣೆ

Apr 19 2025, 12:33 AM IST
ನಾವು ದೇವರು ಮತ್ತು ಧರ್ಮದ ಮಾರ್ಗದಲ್ಲಿ ಸಾಗುವುದರಿಂದ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ದೊರೆಯುವ ಜೊತೆಗೆ ಕೈಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕೂಡ ಲಭಿಸುತ್ತದೆ. ನಮ್ಮ ಪೂರ್ವಿಕರಿಂದ ಕೊಡುಗೆಯಾಗಿ ಬಂದಿರುವ ಆಚಾರ ವಿಚಾರಗಳನ್ನು ನಾವೆಲ್ಲರೂ ಪಾಲಿಸುವ ಜೊತೆಗೆ ಇತರರ ಆಚಾರ ವಿಚಾರಗಳನ್ನು ಗೌರವಿಸಿ ಶಾಂತಿಯುತ ಸಮಾಜ ನಿರ್ಮಾಣ ಮಾಡೋಣ.

ಏ.18 ರಂದು ಶ್ರೀ ದೊಡ್ಡಕೇರಮ್ಮ ನೂತನ ದೇವಾಲಯ ಲೋಕಾರ್ಪಣೆ

Apr 14 2025, 01:18 AM IST
ಒಂದೂವರೆ ಕೋಟಿ ರು ವೆಚ್ಚದಲ್ಲಿ ಶ್ರೀ ದೊಡ್ಡಕೇರಮ್ಮ ದೇವಿಯ ಭವ್ಯ ದೇವಾಲಯ ಹಾಗೂ 50 ಲಕ್ಷ ರು. ವೆಚ್ಚದಲ್ಲಿ ಐದು ಅಂತಸ್ತುಗಳ ಭವ್ಯ ರಥವನ್ನು ತೇಗದ ಮರದಿಂದ ನೂತನವಾಗಿ ನಿರ್ಮಿಸಲಾಗಿದೆ. ಎರಡು ದಿನಗಳ ಪೂಜಾ ಕಾರ್ಯಕ್ರಮಗಳು ಹಾಗೂ ಸಾಮೂಹಿಕ ಅನ್ನ ಸಂತರ್ಪಣೆ ನಡೆಯಲಿದೆ.

ಆಂಜನೇಯ ದೇವಾಲಯ ಉದ್ಘಾಟನೆ, ದೇವರ ಪುನರ್ ಪ್ರತಿಷ್ಠಾಪನೆ

Apr 13 2025, 02:10 AM IST
ಮುಂಡಗೋಡ ಪಟ್ಟಣದ ನೆಹರುನಗರ ಬಡಾವಣೆಯ ಅಕ್ಕಮಹಾದೇವಿ ಮೈದಾನದಲ್ಲಿ ನೂತನ ಆಂಜನೇಯ ದೇವಾಲಯ ಉದ್ಘಾಟನೆಯಾಯಿತು.

ಶರವು ದೇವಾಲಯ ಮಹಾರಥೋತ್ಸವ

Apr 08 2025, 12:30 AM IST
ಭಾನುವಾರ ಬೆಳಗ್ಗೆ 10ಕ್ಕೆ ರಥ ಕಲಶ ನಡೆದ ಬಳಿಕ ಮಧ್ಯಾಹ್ನ 12.15ಕ್ಕೆ ದೇವರ ರಥಾರೋಹಣದ ಬಲಿ ನೆರವೇರಿತು. 12.30ರ ಸುಮಾರಿಗೆ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ನಡೆಯಿತು. ಬಳಿಕ ಮಹಾ ಅನ್ನಂಸತರ್ಪಣೆ ನೆರವೇರಿತು. ರಾತ್ರಿ 9ಕ್ಕೆ ದೊಡ್ಡ ರಥೋತ್ಸವ, 10.00ಕ್ಕೆ ಮಹಾಪೂಜೆ, ಭೂತಬಲಿ, ಕವಾಟ ಬಂಧನ ನೆರವೇರಿತು.

29, 30ರಂದು ಕಾಫಿ ಬೋರ್ಡ್‌ ಶ್ರೀ ಶಕ್ತಿ ಗಣಪತಿ ದೇವಾಲಯ ಬ್ರಹ್ಮಕಲಾಶಾಭಿಷೇಕ

Mar 27 2025, 01:01 AM IST
ಚೆಟ್ಟಳ್ಳಿ ಕಾಫಿ ಬೋರ್ಡ್‌ನಲ್ಲಿರುವ ಶ್ರೀ ಶಕ್ತಿ ಗಣಪತಿ ದೇವಾಲಯದ 25ನೇ ವರ್ಷದ ಬೆಳ್ಳಿ ಮಹೋತ್ಸವ ಮತ್ತು ದೇವಾಲಯ ನವೀಕರಣ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್‌ 29 ಮತ್ತು 30ರಂದು ನೆರವೇರಲಿದೆ.

ಪಡು ದುರ್ಗಾಪರಮೇಶ್ವರಿ ದೇವಾಲಯ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Mar 25 2025, 12:46 AM IST
ಮಂಗಳೂರು ತಾಲೂಕು ಪಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಭಾನುವಾರ ಪೂರ್ವಭಾವಿ ಸಮಾಲೋಚನಾ ಸಭೆ ನಡೆಯಿತು.

ಗ್ರಾಮಸ್ಥರಿಂದಲೇ ಬಿಲ್ವಪತ್ರೆ ಶಿವನ ದೇವಾಲಯ ಜೀರ್ಣೋದ್ಧಾರ

Mar 24 2025, 12:34 AM IST
ವಡವನಹೊಸಹಳ್ಳಿ ಗ್ರಾಮದ ಹತ್ತಿರದ ಕಾವೇರಿ ನದಿ ದಂಡೆಯಲ್ಲಿರುವ ಬಿಲ್ವಪತ್ರೆ ಶಿವನ ದೇವಾಲಯ ಶಿಥಿಲವಾಗಿದ್ದು, ದೇವಾಲಯವನ್ನು ಗ್ರಾಮಸ್ಥರು ಸೇರಿ ಜೀರ್ಣೋದ್ಧಾರ ಮಾಡಿ ಪ್ರತಿನಿತ್ಯ ಪೂಜಾ ಕೈಂಕರ್ಯ ಹಾಗೂ ಹಬ್ಬ ಹರಿದಿನಗಳಲ್ಲಿ ರುದ್ರಾಭಿಷೇಕ ಇನ್ನಿತರ ಕಾರ್ಯಕ್ರಮಗಳು ನಡೆಸುತ್ತಿದ್ದಾರೆ ಎಂದು ದೇವಾಲಯದ ಮುಖ್ಯ ಅರ್ಚಕ ವಡವನಹೊಸಹಳ್ಳಿ ಶರಣ ದೇವರಾಜು ತಿಳಿಸಿದರು. ದೇವಸ್ಥಾನದ ಪುನರ್‌ ನಿರ್ಮಾಣಕ್ಕೆ ನದಿ ಪಾತ್ರದ ಗ್ರಾಮಸ್ಥರು ಮುನ್ನುಗುತ್ತಿದ್ದಾರೆ. ಇದಕ್ಕೆ ಸರ್ಕಾರ ಹೆಚ್ಚಿನ ಒತ್ತುಕೊಟ್ಟು ಸಹಕರಿಸಿ ಸಹಕರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕೆದಕಲ್ ಗ್ರಾಮದ ಭದ್ರಕಾಳೇಶ್ವರಿ ದೇವಾಲಯ ವಾರ್ಷಿಕೋತ್ಸವ

Mar 16 2025, 01:47 AM IST
ಕೆದಕಲ್‌ ಗ್ರಾಮದ ಭದ್ರಕಾಳೇಶ್ವರಿ ದೇವಾಲಯದ 25 ನೇ ವಾರ್ಷಿಕ ಉತ್ಸವ ಸಂಪನ್ನ ಗೊಂಡಿತು. ದೇವಾಲಯವನ್ನು ತಳಿರು ತೋರಣ ಮತ್ತು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved