• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮಸ್ಥರಿಂದಲೇ ಬಿಲ್ವಪತ್ರೆ ಶಿವನ ದೇವಾಲಯ ಜೀರ್ಣೋದ್ಧಾರ

Mar 24 2025, 12:34 AM IST
ವಡವನಹೊಸಹಳ್ಳಿ ಗ್ರಾಮದ ಹತ್ತಿರದ ಕಾವೇರಿ ನದಿ ದಂಡೆಯಲ್ಲಿರುವ ಬಿಲ್ವಪತ್ರೆ ಶಿವನ ದೇವಾಲಯ ಶಿಥಿಲವಾಗಿದ್ದು, ದೇವಾಲಯವನ್ನು ಗ್ರಾಮಸ್ಥರು ಸೇರಿ ಜೀರ್ಣೋದ್ಧಾರ ಮಾಡಿ ಪ್ರತಿನಿತ್ಯ ಪೂಜಾ ಕೈಂಕರ್ಯ ಹಾಗೂ ಹಬ್ಬ ಹರಿದಿನಗಳಲ್ಲಿ ರುದ್ರಾಭಿಷೇಕ ಇನ್ನಿತರ ಕಾರ್ಯಕ್ರಮಗಳು ನಡೆಸುತ್ತಿದ್ದಾರೆ ಎಂದು ದೇವಾಲಯದ ಮುಖ್ಯ ಅರ್ಚಕ ವಡವನಹೊಸಹಳ್ಳಿ ಶರಣ ದೇವರಾಜು ತಿಳಿಸಿದರು. ದೇವಸ್ಥಾನದ ಪುನರ್‌ ನಿರ್ಮಾಣಕ್ಕೆ ನದಿ ಪಾತ್ರದ ಗ್ರಾಮಸ್ಥರು ಮುನ್ನುಗುತ್ತಿದ್ದಾರೆ. ಇದಕ್ಕೆ ಸರ್ಕಾರ ಹೆಚ್ಚಿನ ಒತ್ತುಕೊಟ್ಟು ಸಹಕರಿಸಿ ಸಹಕರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕೆದಕಲ್ ಗ್ರಾಮದ ಭದ್ರಕಾಳೇಶ್ವರಿ ದೇವಾಲಯ ವಾರ್ಷಿಕೋತ್ಸವ

Mar 16 2025, 01:47 AM IST
ಕೆದಕಲ್‌ ಗ್ರಾಮದ ಭದ್ರಕಾಳೇಶ್ವರಿ ದೇವಾಲಯದ 25 ನೇ ವಾರ್ಷಿಕ ಉತ್ಸವ ಸಂಪನ್ನ ಗೊಂಡಿತು. ದೇವಾಲಯವನ್ನು ತಳಿರು ತೋರಣ ಮತ್ತು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು.

ಬೆಂಗಳೂರು : ಧರ್ಮರಾಯ ದೇವಾಲಯ ನಿರ್ವಹಣಾ ಸಮಿತಿ ಮುಂದುವರಿಕೆ ಅನುಮತಿಸಿ ಹೈಕೋರ್ಟ್‌ ಆದೇಶ

Mar 06 2025, 01:31 AM IST
ಬೆಂಗಳೂರಿನ ಸುಪ್ರಸಿದ್ಧ ಕರಗ ಮಹೋತ್ಸವವು ಏ.4ರಿಂದ 14ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಅಲ್ಲಿಯವರೆಗೆ ಹಾಲಿ ಧರ್ಮರಾಯಸ್ವಾಮಿ ದೇವಸ್ಥಾನದ ನಿರ್ವಹಣಾ ಸಮಿತಿ ಮುಂದುವರಿಯಲು ಅನುಮತಿಸಿ ಹೈಕೋರ್ಟ್‌ ಬುಧವಾರ ಆದೇಶಿಸಿದೆ.

ಶಿಥಿಲವಾದ ಮುಂಡಗೋಡದ ಪಾರ್ವತಿ ಪರಮೇಶ್ವರ ದೇವಾಲಯ

Feb 20 2025, 12:46 AM IST
ದಟ್ಟ ಅರಣ್ಯ ಸುತ್ತಲೂ ಸಹಸ್ರ ಸಂಖ್ಯೆಯಲ್ಲಿ ನೈಸರ್ಗಿಕವಾಗಿ ಬೆಳೆದು ನಿಂತ ಬಿಲ್ವಪತ್ರೆ ಗಿಡಗಳು, ಪೂಜನೀಯ ಭಾವನೆ ಬಿಂಬಿಸುವ ಪತ್ರಿವನದಿಂದ ಆವೃತವಾಗಿರುವ ಐತಿಹಾಸಿಕ ಸ್ಥಳವಾದ ಮುಂಡಗೋಡ ಪಟ್ಟಣದ ಹೊರ ವಲಯದ ಪಾರ್ವತಿ-ಪರಮೇಶ್ವರ ದೇವಾಲಯವೀಗ ನಿರ್ವಹಣೆ ಇಲ್ಲದೆ ಶಿಥಿಲವಾಗಿದೆ.

ಶ್ರೀ ಚಾಮುಂಡೇಶ್ವರಿ ದೇವಾಲಯ ದ್ವಿತೀಯ ವಾರ್ಷಿಕೋತ್ಸವ

Feb 16 2025, 01:49 AM IST
ತಾಲೂಕಿನ ಯಲಕನೂರು- ಕಾಟಿಕೊಪ್ಪಲು ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ 2 ವರ್ಷದ ವಾರ್ಷಿಕೋತ್ಸವ ನಡೆಯಿತು. ಊರಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು.

ತಾಳತ್ತಮನೆ ಶ್ರೀ ದುರ್ಗಾ ಭಗವತಿ ದೇವಾಲಯ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ

Feb 16 2025, 01:46 AM IST
ಪುನರ್‌ ಪ್ರತಿಷ್ಠಾ ವಾರ್ಷಿಕೋತ್ಸವ ಶ್ರದ್ಧಾ ಭಕ್ತಿಯಿಂದ ನಡೆಯಿತು. ಎರಡು ದಿನಗಳ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಿತು.

ನಾಳೆಗೆ........ಮಹದೇಶ್ವರ ಸ್ವಾಮಿ ದೇವಾಲಯ ಲೋಕಾರ್ಪಣೆ

Feb 15 2025, 12:34 AM IST
ಹುಲ್ಲಹಳ್ಳಿ, ಕೋಡಿಪುರ, ಬಸವನಪುರ, ಹುಲ್ಲಾಗಾಲ, ಮೈಸೂರು, ಮಂಡ್ಯ, ಗುಂಡಾಪುರ, ಏಳಗಹಳ್ಳಿ, ಕಂಚನಹಳ್ಳಿ ಕರಲಕಟ್ಟೆ, ದಡಮಹಳ್ಳಿ, ಶಾನುಭೋಗನಹಳ್ಳಿ, ಕೆಂಪಯ್ಯನದೊಡ್ಡಿ, ಶೆಟ್ಟಿಕೆರೆ ದೊಡ್ಡಿ, ಚೊಟ್ಟನಹಳ್ಳಿ, ಗ್ರಾಮ ದೇವತೆಪುರ, ಕನಕಪುರ, ನಲ್ಲಹಳ್ಳಿ, ಚನ್ನೀಪುರದೊಡ್ಡಿ, ಬಾಣಗಹಳ್ಳಿ, ಮಡಹಳ್ಳಿದೊಡ್ಡಿ, ಸಂಬೇಗೌಡನದೊಡ್ಡಿ, ಬಾಳೆಪುರದೊಡ್ಡಿ ಸೇರಿ ವಿವಿಧ ಗ್ರಾಮಗಳ ಒಕ್ಕಲಿನ ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಬಾಟಂ.. ಗ್ರಾಮಾಂತರಕ್ಕೆಶ್ರೀ ಗಡಿ ಭೈರವೇಶ್ವರ ಸ್ವಾಮಿ ದೇವಾಲಯ ಜಾತ್ರಾ ಮಹೋತ್ಸವ ರದ್ದು

Feb 13 2025, 12:49 AM IST
ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಕಾನೂನು ರೀತ್ಯ ಕ್ರಮಗಳನ್ನು ಕೈಗೊಳ್ಳಲು ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರಿಗೆ ಸೂಚಿಸಿದ್ದಾರೆ.

ಕಟ್ಟೆಮಾಡು ದೇವಾಲಯ ಸಮಿತಿಯಿಂದ ಜಿಲ್ಲಾಡಳಿತಕ್ಕೆ ವರದಿ

Feb 12 2025, 12:32 AM IST
ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದಲ್ಲಿ ಈ ಹಿಂದೆ ಉಂಟಾದ ವಸ್ತ್ರ ಸಂಹಿತೆ ವಿವಾದಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತದ ಸೂಚನೆ ಮೇರೆಗೆ ದೇವಾಲಯ ಆಡಳಿತ ಮಂಡಳಿ ಮತ್ತು ಸದಸ್ಯರು ಸಭೆ ನಡೆಸಿ ಮಂಗಳವಾರ ಜಿಲ್ಲಾಡಳಿತಕ್ಕೆ ಸಭೆಯ ವರದಿ ಸಲ್ಲಿಸಿದರು.

ಬಸವೇಶ್ವರ ದೇವಾಲಯ ಶಾಲೆ ರಾಜ್ಯದಲ್ಲಿ ಮಾದರಿಯಾಗಲಿ: ಸಚಿವ ಶಿವಾನಂದ ಪಾಟೀಲ

Feb 07 2025, 12:30 AM IST
ಶಿಕ್ಷಕರು ಶಾಲೆಯಲ್ಲಿ ಕಲಿಸಿದ್ದನ್ನು ಪಾಲಕರು ತಮ್ಮ ಮಕ್ಕಳಿಗೆ ಮನೆಯಲ್ಲಿ ಕಲಿಸುವ ಜವಾಬ್ದಾರಿ ಹೊಂದಿದ್ದಾರೆ. ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಕ್ಷಕರ-ಪಾಲಕರ ಪಾತ್ರವಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved