• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಣ್ಣೂರಿನಲ್ಲಿ ಮಂಚಮ್ಮದೇವಿ ದೇವಾಲಯ ಲೋಕಾರ್ಪಣೆ

Nov 28 2024, 12:36 AM IST
ನರಸಿಂಹ ಅಯ್ಯಂಗಾರ್ ನೇತೃತ್ವದ ಪುರೋಹಿತರ ತಂಡ ಗಂಗೆ ಪೂಜೆ, ವೀರಗಾಸೆಯ ಸಮೇತ ಗ್ರಾಮದ ಪ್ರದಕ್ಷಿಣೆ ಮತ್ತು ಗಣಪತಿ ಹೋಮ, ಪುಣ್ಯ ಪಂಚಗವ್ಯ, ರಕ್ಷಾಬಂಧನ, ಅಂಕುರರ್ಪಣೆ, ವಾಸ್ತುಹೋಮ, ದಿಕ್ಷುಪಾಲಕರ ಪೂಜೆ, ಆದಿವಾಸಗಳ ಪೂಜೆ, ಪೂರ್ಣಾವುತಿ ನಡೆಸಿ ಭಕ್ತಾದಿಗಳಿಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಮಾಡಿದ್ದರು.

ಹುಣಸೂರಿನಲ್ಲಿ ತಾಯಿ ಕನ್ನಂಬಾಡಮ್ಮನವರ ನೂತನ ದೇವಾಲಯ ಉದ್ಘಾಟನೆ

Nov 17 2024, 01:15 AM IST
ಕನ್ನಂಬಾಡಮ್ಮ ತಾಯಿಗೆ ಫಲಪಂಚಾಮೃತ ಅಭಿಷೇಕ, ಮಹಾನೈವೇದ್ಯ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗದೊಂದಿಗೆ ಸಂಪನ್ನ ಗೊಂಡಿತು.

ಕುಶಾಲನಗರ: ನವೆಂಬರ್ 19ರಂದು ಮಹಾಗಣಪತಿ ದೇವಾಲಯ ರಥೋತ್ಸವ

Nov 13 2024, 12:01 AM IST
ಕುಶಾಲನಗರದ ಐತಿಹಾಸಿಕ ಶ್ರೀ ಮಹಾಗಣಪತಿ ದೇವಾಲಯ ರಥೋತ್ಸವ 19ರಂದು ಮಧ್ಯಾಹ್ನ 12 ಗಂಟೆಗೆ ಜರುಗಲಿದೆ. ರಥೋತ್ಸವದ ಅಂಗವಾಗಿ ಡಿ.7,8 ಮತ್ತು 9 ರಂದು ರಾಸುಗಳ ಜಾತ್ರೆ ಮತ್ತು ಕೃಷಿ ಮೇಳ ಹಮ್ಮಿಕೊಳ್ಳಲಾಗಿದೆ. ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ನಡೆಯುವ ಗೋಜಾತ್ರೆಯಲ್ಲಿ ಜಿಲ್ಲೆ ಹಾಗೂ ನೆರೆ ಜಿಲ್ಲೆಯಿಂದ ರೈತರು ಪಾಲ್ಗೊಳ್ಳಲಿದ್ದು ತಳಿಯ ರಾಸುಗಳ ಪ್ರದರ್ಶನ ನಡೆಯಲಿದೆ.

ಕಬ್ಬಡಕೇರಿ ಶ್ರೀಮುತ್ತಪ್ಪ ದೇವಾಲಯ: ಗೋಪೂಜೆ, ಶ್ರೀಲಕ್ಷ್ಮೀ ಪೂಜೆ

Nov 11 2024, 11:48 PM IST
ಶ್ರೀ ಮುತ್ತಪ್ಪ ದೇವಾಲಯದಲ್ಲಿ ಗೋ ಪೂಜೆ ಹಾಗೂ ಶ್ರೀ ಲಕ್ಷ್ಮೀ ಪೂಜೆ ನಡೆಯಿತು. ಗೋವಿನ ಮಹತ್ವ ಕುರಿತು ಡಾ. ಮಹಬಲೇಶ್ವರ ಭಟ್‌ ವಿವರಿಸಿದರು.

ದೇವಾಲಯ ನೆಮ್ಮದಿ ಜೀವನ ಕರುಣಿಸುವ ಪುಣ್ಯ ಕ್ಷೇತ್ರ: ತಮ್ಮಯ್ಯ

Nov 09 2024, 01:22 AM IST
ಚಿಕ್ಕಮಗಳೂರು, ಭಗವಂತ ನೆಲೆಸಿರುವ ದೇವಾಲಯಗಳು ಮನುಷ್ಯನ ಮಾನಸಿಕ ಒತ್ತಡ ನಿವಾರಿಸುವ ಮೂಲಕ ಬದುಕಿನಲ್ಲಿ ಶಾಂತಿ, ನೆಮ್ಮದಿ ಹಾಗೂ ಸಾತ್ವಿಕ ಜೀವನದತ್ತ ಕೊಂಡೊಯ್ಯುವ ಪುಣ್ಯ ಕ್ಷೇತ್ರಗಳು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದ್ದಾರೆ.

ಈಶ್ವರ ದೇವಾಲಯ ಆವರಣದಲ್ಲಿ ವೀರಗಲ್ಲು - ದಾನ ಶಾಸನ ಶೋಧನೆ

Nov 08 2024, 12:45 AM IST
ಬಾಳೆಹೊನ್ನೂರುನರಸಿಂಹರಾಜಪುರ ತಾಲೂಕು ಮಾಗುಂಡಿಯ ಈಶ್ವರ ದೇವಾಲಯದ ಮುಂಭಾಗದಲ್ಲಿ ಇತಿಹಾಸ ಸಂಶೋಧಕ ಎಚ್.ಆರ್.ಪಾಂಡುರಂಗ ಸಾಂತರರ ಕಾಲದ ಎರಡು ಶಾಸನಗಳನ್ನು ಶೋಧಿಸುವ ಮೂಲಕ ಸಾಂತರರ ರಾಜ್ಯದ ತಗುನಾಡಿನ (ಬಾಳೆಹೊನ್ನೂರು) ಪ್ರಾಚೀನ ಇತಿಹಾಸದ ಮೇಲೆ ಹೊಸಬೆಳಕು ಚೆಲ್ಲಿದ್ದಾರೆ.

ಮಲೆಮಹದೇಶ್ವರ ದೇವಾಲಯ ಲೋಕಾರ್ಪಣೆ

Nov 05 2024, 12:51 AM IST
ಸೋಮವಾರ ಬೆಳಗ್ಗೆ 5ಕ್ಕೆ ಸಲ್ಲಿಸಿದ ಶುಭ ಲಗ್ನ ಕನ್ಯಾದಲ್ಲಿ ವಿವಿಧ ಪೂಜಾ ಪುರಸ್ಕಾರದ ಬಳಿಕ ಶ್ರೀ ಮಲೆ ಮಹದೇಶ್ವರ ದೇವರ ಪ್ರತಿಷ್ಠಾಪನೆಯನ್ನು ಮಾಡಿದ ನಂತರ ರುದ್ರ ಜೋಡು ಮತ್ತು ಪೂರ್ಣಾಹುತಿ ಕಾರ್ಯಕ್ರಮನ್ನು ನಡೆಸಿ ನೂತನ ದೇವಾಲಯದ ಗೋಪುರ ಪ್ರತಿಷ್ಠಾಪನೆ ಮಾಡಲಾಯಿತು

ವಳಂಬಿಗೆಯಲ್ಲಿ ನೂತನ ದೇವಾಲಯ ಉದ್ಘಾಟನೆ

Nov 05 2024, 12:36 AM IST
ವಳಂಬಿಗೆ ಗ್ರಾಮದಲ್ಲಿ ಶ್ರೀ ಈಶ್ವರಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ ಮತ್ತು ನೂತನ ದೇವಸ್ಥಾನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ತಹಸೀಲ್ದಾರ್‌ ಕೆ.ಕೆ.ಕೃಷ್ಣಮೂರ್ತಿ ಮಾತನಾಡಿದರು. ಪ್ರಚಲಿತ ನಾಗರಿಕ ಸಮಾಜದಲ್ಲಿ ಅನಾಗರಿಕ ವರ್ತನೆ ಹೆಚ್ಚುತ್ತಿದ್ದು, ಸಮಾಜದಲ್ಲಿ ಮೊದಲಿಗೆ ಮನುಷ್ಯತ್ವದೊಂದಿಗೆ ಬದುಕುತ್ತಾ, ಸಹಬಾಳ್ವೆಯ ಜೀವನ ನಡೆಸಬೇಕಿದೆ ಎಂದರು.

ಕೋಲಾರದಲ್ಲಿಯೂ ಹಿಂದೂ ದೇವಾಲಯ, ಶಾಲೆ ಮತ್ತು ಸರ್ಕಾರಿ ಭೂಮಿ ವಕ್ಫ್‌ ಬೋರ್ಡ್‌ಗೆ ‘ಜಮೀರ್ ಈಗಿನ ಕಾಲದ ಟಿಪ್ಪು’

Oct 30 2024, 12:50 AM IST
ವಿಜಯಪುರದ ರೀತಿಯಲ್ಲೇ ಕೋಲಾರದಲ್ಲಿಯೂ ಹಿಂದೂಗಳ ದೇವಾಲಯ, ಸರ್ಕಾರದ ಶಾಲೆ ಮತ್ತು ಇತರ ಸರ್ಕಾರಿ ಭೂಮಿಯನ್ನು ವಕ್ಫ್‌ ಬೋರ್ಡ್‌ಗೆ ವರ್ಗಾವಣೆ ಮಾಡಲಾಗಿದೆ. ಇದಕ್ಕೆಲ್ಲ ಜಿಲ್ಲಾಧಿಕಾರಿ ಅಕ್ರಂ ಪಾಷ ಸ್ವಜನಪಕ್ಷಪಾತವೇ ಕಾರಣ ಎಂಬುದು ಮಾಜಿ ಸಂಸದ ಮುನಿಸ್ವಾಮಿ ಅವರ ಆರೋಪ.

ವರ್ಷದಲ್ಲೇ ನೂತನ ಶಿಲಾಮಯಿ ದೇವಾಲಯ ನಿರ್ಮಾಣ

Oct 28 2024, 01:20 AM IST
ಆನಂದಪುರ ಕಡ್ಲೆ ಹಂಕ್ಲು ಮಾರಿಕಾಂಬಾ ದೇವಿಯ ತವರು ಮನೆಯಲ್ಲಿ ನೂತನ ಶಿಲಾಮಯಿ ದೇವಾಲಯಕ್ಕೆದೇವಸ್ಥಾನ ಸಮಿತಿಯ ಅಧ್ಯಕ್ಷ ಎಲ್. ವೆಂಕಟೇಶ್, ಭೂಮಿ ಪೂಜೆ ನೆರವೇರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved