• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವಾಲಯ ರಚನೆಗೆ ಮೂಲ ಮಾನವ ದೇಹ ರಚನಾ ಶಾಸ್ತ್ರ

Oct 04 2024, 01:04 AM IST
ದೇಗುಲಗಳಲ್ಲಿ ನಡೆಯುವ ಎಲ್ಲಾ ವಿಧಿ ವಿಧಾನಗಳಿಗೂ ವೈಜ್ಞಾನಿಕ ಕಾರಣಗಳು ಇವೆ

೨೦ ಕೋಟಿ ವೆಚ್ಚದಲ್ಲಿ ಸಂಪಿಗೆ ಮತ್ತು ದೇವಾಲಯ ಅಭಿವೃದ್ದಿ

Sep 18 2024, 01:52 AM IST
೨೦ ಕೋಟಿ ವೆಚ್ಚದಲ್ಲಿ ಸಂಪಿಗೆ ದೇವಾಲಯ ಅಭಿವೃದ್ದಿ

ದೇವಾಲಯ ಪುನರ್ ನಿರ್ಮಾಣಕ್ಕೆ ಭೂಮಿ ಪೂಜೆ

Sep 15 2024, 01:55 AM IST
ದೇವಸ್ಥಾನದ ಪುನರ್‌ ನಿರ್ಮಾಣ ಹಾಗೂ ಪ್ರತಿಷ್ಠಾಪನೆ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.

ಕಂಚಿ ಕಾಮಾಕ್ಷಿ ದೇವಾಲಯ: ಮೊಸರು ಕುಡಿಕೆ ಸಂಭ್ರಮ

Sep 04 2024, 01:51 AM IST
ಮಡಿಕೇರಿ ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಸ್ಪರ್ಧೆ ಹಾಗೂ ಮಕ್ಕಳ ಛದ್ಮವೇಷ ಸಂಭ್ರಮದಿಂದ ನಡೆಯಿತು. ಗೌಳಿ ಸಮುದಾಯದವರು ಅನಾದಿ ಕಾಲದಿಂದಲೂ ವಿಶೇಷವಾಗಿ ಆಚರಿಸಿಕೊಂಡು ಬರುತ್ತಿರುವಂತೆ ಶ್ರೀ ಕೃಷ್ಣ ಜಯಂತಿಯನ್ನು ಈ ವರ್ಷವೂ ದೇವಾಲಯ ಸಮಿತಿಯಿಂದ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಜೀರ್ಣೋದ್ಧಾರ ದೇವಾಲಯ ಲೋಕಾರ್ಪಣೆ

Aug 28 2024, 12:47 AM IST
ತಾಲೂಕಿನ ಕೋಡಿಹಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀದೇವಿ ಭೂದೇವಿ ಸಮೇತ ಶ್ರೀ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಾಲಯ ಪುನರ್ ಪ್ರತಿಷ್ಠಾಪನೆ ಮತ್ತು ವಿಮಾನಗೋಪುರ ಪ್ರತಿಷ್ಠಾಪನಾ ಮಹೋತ್ಸವ ಧಾರ್ಮಿಕ ವಿಧಿ ವಿಧಾನಗಳಿಂದ ನೆರವೇರಿತು

ಶಿರ್ವದಲ್ಲಿ ದೇವಾಲಯ ಕಟ್ಟಿದ್ದ ಗ್ಯಾಬ್ರಿಯಲ್ ನಜ್ರೆತ್ ನಿಧನ

Aug 19 2024, 12:46 AM IST
ಅವರು, ಹಲವು ಬಡ ಕುಟುಂಬಗಳ ಹೆಣ್ಣು ಮಕ್ಕಳ ವಿವಾಹಕ್ಕೆ, ಮನೆ ನಿರ್ಮಾಣಕ್ಕೆ ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ, ರೋಗಿಗಳಿಗೆ ಚಿಕಿತ್ಸೆ ಸಹಾಯ ಮಾಡಿದ್ದರು.

ಕುಣಿಗಲ್‌ ಅಮ್ಮನ ದೇವಾಲಯ ಅಭಿವೃದ್ಧಿಗೆ ಚಾಲನೆ

Aug 17 2024, 12:51 AM IST
ಕುಣಿಗಲ್‌ ಅಮ್ಮನ ದೇವಾಲಯ ಅಭಿವೃದ್ಧಿಗೆ ಚಾಲನೆ:ಕನ್ನಡ ಪ್ರಭ ವರದಿಗೆ ಸ್ಪಂದಿಸಿದ ಭಕ್ತರು

ಕಾಲಭೈರವೇಶ್ವರಸ್ವಾಮಿ ದೇವಾಲಯ ಕಟ್ಟಡ ಕಾರ್ಯಾರಂಭಕ್ಕೆ ಪೂಜೆ

Aug 13 2024, 12:46 AM IST
ಕರಡಕೆರೆ ಪ್ರಸಿದ್ದ ಆಂಜನೇಯಸ್ವಾಮಿ ದೇವಾಲಯ ನಿರ್ಮಾಣ ಮಾಡುತ್ತಿರುವ ತಮಿಳುನಾಡು ಮೂಲದ ಕಾರ್ಮಿಕರಿಗೆ ಗುತ್ತಿಗೆ ನೀಡಲಾಗಿದೆ. ಕಲ್ಲಿನಿಂದಲೇ ನಿರ್ಮಿಸುತ್ತಿರುವ ದೇವಾಲಯದ ಕಾರ್ಯ ಆದಷ್ಟು ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ.

ಬೇಲೂರು ಚನ್ನಕೇಶವ ಹಾಗೂ ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯ ವಿಶ್ವಪಾರಂಪರಿಕ ಪಟ್ಟಿಗೆ : ಯುನೆಸ್ಕೋ ನಿರ್ದೇಶಕರ ಭೇಟಿ

Aug 11 2024, 01:40 AM IST

ಬೇಲೂರು ಶ್ರೀ ಚನ್ನಕೇಶವ ಹಾಗೂ ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯ ವಿಶ್ವಪಾರಂಪರಿಕ ಪಟ್ಟಿಗೆ ಸೇರಿದ್ದು ಯುನೆಸ್ಕೋ ನಿರ್ದೇಶಕರಾದ ಪ್ಯಾರಿಸ್‌ನ ಡಾ. ಲಜಾರೇ ಪ್ಲೊನಡ್ಯೂ ಆಸಾಮೊ ಹಾಗೂ ಎಲಿಜಬೆತ್ ಕ್ರಿಸ್ಟೇನ್ ಗ್ಯೂಮೊಸ್ ಭೇಟಿ ನೀಡಿ ಮಾಹಿತಿ ಪಡೆದರು. 

ಸ್ವರ್ಣ ಗೌರಮ್ಮನವರ ನೂತನ ದೇವಾಲಯ ಕಟ್ಟಡ ಕಾಮಗಾರಿಗೆ ಚಾಲನೆ

Aug 10 2024, 01:31 AM IST
ಸ್ವರ್ಣ ಗೌರಮ್ಮ ದೇವಿಯವರ ಭಕ್ತವೃಂದ ಹಾಗೂ ಗ್ರಾಮಸ್ಥರ ಅಪೇಕ್ಷೆಯಂತೆ ಸ್ವರ್ಣ ಗೌರಮ್ಮನವರ ನೂತನ ದೇವಾಲಯ ಕಟ್ಟಡ ಕಾಮಗಾರಿಗೆ ಭೂಮಿ ಪೂಜಾ ಕಾರ್ಯಕ್ರಮವು ಧಾರ್ಮಿಕ ವಿಧಿ ವಿಧಾನಗಳಿಂದ ಶೀಗಳ ಸಾನಿಧ್ಯದಲ್ಲಿ ಹಾಗೂ ಗ್ರಾಮದ ಗುರು ಚನ್ನಬಸವೇಶ್ವರ ಸ್ವಾಮಿ ಸಮ್ಮುಖದಲ್ಲಿ ಭೂಮಿಪೂಜೆ ಕಾರ್ಯವನ್ನು ಕೋಡಿಮಠದ ಶ್ರೀಗಳು ನೆರವೇರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ನಾನು, ಡಿಕೆಶಿ ಒಗ್ಗಟ್ಟಾಗಿದ್ದೇವೆ : ಸಿಎಂ ಸಿದ್ದರಾಮಯ್ಯ
ಸಚಿವರ ಬಗ್ಗೆ ಕೈ ಶಾಸಕರ ಆಕ್ರೋಶ । ಸುರ್ಜೇವಾಲಾ ಬಳಿ ಮಂತ್ರಿಗಳ ವಿರುದ್ಧ ದೂರಿನ ಸುರಿಮಳೆ!
ಇಂದಿನಿಂದ ಎಸಿ, ಸ್ಲೀಪರ್‌ ರೈಲು ಟಿಕೆಟ್ ದುಬಾರಿ
ರಾಜ್ಯದಲ್ಲಿ ಗೋವುಗಳ ಮೇಲೆ ನಿಲ್ಲದ ವಿಕೃತಿ
ಬಿಹಾರದಲ್ಲಿ ₹100 ಕೋಟಿ ರಸ್ತೆ ಮಧ್ಯೆಯೇ ಮರಗಳು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved