ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಲಮುರಿ ದೇವಾಲಯ ತೀರ್ಥ ಸ್ನಾನ ಜಾತ್ರಾ ಮಹೋತ್ಸವ
Oct 19 2024, 12:16 AM IST
ಇತಿಹಾಸ ಪ್ರಸಿದ್ಧ ಬಲಮುರಿ ಶ್ರೀ ಅಗಸ್ತೇಶ್ವರ ದೇವಾಲಯದಲ್ಲಿ ಶುಕ್ರವಾರ ಕಾವೇರಿ ನದಿಗೆ ಮಹಾ ಮಂಗಳಾರತಿಯೊಂದಿಗೆ ತೀರ್ಥ ಸ್ನಾನ ಜಾತ್ರಾ ಮಹೋತ್ಸವ ಶ್ರದ್ಧಾ ಭಕ್ತಿಯಿಂದ ವಿಜೃಂಭಣೆಯಿಂದ ಸಂಪನ್ನಗೊಂಡಿತು.
ನೆಲ್ಯಹುದಿಕೇರಿ ದೇವಾಲಯ ಸಮೀಪ ಸ್ಮಶಾನ ನಿರ್ಮಾಣ: ಪ್ರತಿಭಟನೆ
Oct 17 2024, 12:02 AM IST
ನೆಲ್ಯಹುದಿಕೇರಿ ಸತ್ಯನಾರಾಯಣ ದೇವಾಲಯದ ಸಮೀಪ ಸ್ಥಳದಲ್ಲಿ ಹಿಂದೂ ಸ್ಮಶಾನ ನಿರ್ಮಾಣಕ್ಕೆ ಮುಂದಾಗಿರುವುದರ ವಿರುದ್ಧ ದೇವಾಲಯ ಸಮಿತಿ ಹಾಗೂ ದೇವಾಲಯ ಭಕ್ತರಿಂದ ಮೌನ ಮರೆವಣಿಗೆ ಹಾಗೂ ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ಮುಂಭಾಗ ಪ್ರತಿಭಟನೆ ನಡೆಯಿತು.
ದೇವಾಲಯ ರಚನೆಗೆ ಮೂಲ ಮಾನವ ದೇಹ ರಚನಾ ಶಾಸ್ತ್ರ
Oct 04 2024, 01:04 AM IST
ದೇಗುಲಗಳಲ್ಲಿ ನಡೆಯುವ ಎಲ್ಲಾ ವಿಧಿ ವಿಧಾನಗಳಿಗೂ ವೈಜ್ಞಾನಿಕ ಕಾರಣಗಳು ಇವೆ
೨೦ ಕೋಟಿ ವೆಚ್ಚದಲ್ಲಿ ಸಂಪಿಗೆ ಮತ್ತು ದೇವಾಲಯ ಅಭಿವೃದ್ದಿ
Sep 18 2024, 01:52 AM IST
೨೦ ಕೋಟಿ ವೆಚ್ಚದಲ್ಲಿ ಸಂಪಿಗೆ ದೇವಾಲಯ ಅಭಿವೃದ್ದಿ
ದೇವಾಲಯ ಪುನರ್ ನಿರ್ಮಾಣಕ್ಕೆ ಭೂಮಿ ಪೂಜೆ
Sep 15 2024, 01:55 AM IST
ದೇವಸ್ಥಾನದ ಪುನರ್ ನಿರ್ಮಾಣ ಹಾಗೂ ಪ್ರತಿಷ್ಠಾಪನೆ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.
ಕಂಚಿ ಕಾಮಾಕ್ಷಿ ದೇವಾಲಯ: ಮೊಸರು ಕುಡಿಕೆ ಸಂಭ್ರಮ
Sep 04 2024, 01:51 AM IST
ಮಡಿಕೇರಿ ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಸ್ಪರ್ಧೆ ಹಾಗೂ ಮಕ್ಕಳ ಛದ್ಮವೇಷ ಸಂಭ್ರಮದಿಂದ ನಡೆಯಿತು. ಗೌಳಿ ಸಮುದಾಯದವರು ಅನಾದಿ ಕಾಲದಿಂದಲೂ ವಿಶೇಷವಾಗಿ ಆಚರಿಸಿಕೊಂಡು ಬರುತ್ತಿರುವಂತೆ ಶ್ರೀ ಕೃಷ್ಣ ಜಯಂತಿಯನ್ನು ಈ ವರ್ಷವೂ ದೇವಾಲಯ ಸಮಿತಿಯಿಂದ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಜೀರ್ಣೋದ್ಧಾರ ದೇವಾಲಯ ಲೋಕಾರ್ಪಣೆ
Aug 28 2024, 12:47 AM IST
ತಾಲೂಕಿನ ಕೋಡಿಹಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀದೇವಿ ಭೂದೇವಿ ಸಮೇತ ಶ್ರೀ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಾಲಯ ಪುನರ್ ಪ್ರತಿಷ್ಠಾಪನೆ ಮತ್ತು ವಿಮಾನಗೋಪುರ ಪ್ರತಿಷ್ಠಾಪನಾ ಮಹೋತ್ಸವ ಧಾರ್ಮಿಕ ವಿಧಿ ವಿಧಾನಗಳಿಂದ ನೆರವೇರಿತು
ಶಿರ್ವದಲ್ಲಿ ದೇವಾಲಯ ಕಟ್ಟಿದ್ದ ಗ್ಯಾಬ್ರಿಯಲ್ ನಜ್ರೆತ್ ನಿಧನ
Aug 19 2024, 12:46 AM IST
ಅವರು, ಹಲವು ಬಡ ಕುಟುಂಬಗಳ ಹೆಣ್ಣು ಮಕ್ಕಳ ವಿವಾಹಕ್ಕೆ, ಮನೆ ನಿರ್ಮಾಣಕ್ಕೆ ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ, ರೋಗಿಗಳಿಗೆ ಚಿಕಿತ್ಸೆ ಸಹಾಯ ಮಾಡಿದ್ದರು.
ಕುಣಿಗಲ್ ಅಮ್ಮನ ದೇವಾಲಯ ಅಭಿವೃದ್ಧಿಗೆ ಚಾಲನೆ
Aug 17 2024, 12:51 AM IST
ಕುಣಿಗಲ್ ಅಮ್ಮನ ದೇವಾಲಯ ಅಭಿವೃದ್ಧಿಗೆ ಚಾಲನೆ:ಕನ್ನಡ ಪ್ರಭ ವರದಿಗೆ ಸ್ಪಂದಿಸಿದ ಭಕ್ತರು
ಕಾಲಭೈರವೇಶ್ವರಸ್ವಾಮಿ ದೇವಾಲಯ ಕಟ್ಟಡ ಕಾರ್ಯಾರಂಭಕ್ಕೆ ಪೂಜೆ
Aug 13 2024, 12:46 AM IST
ಕರಡಕೆರೆ ಪ್ರಸಿದ್ದ ಆಂಜನೇಯಸ್ವಾಮಿ ದೇವಾಲಯ ನಿರ್ಮಾಣ ಮಾಡುತ್ತಿರುವ ತಮಿಳುನಾಡು ಮೂಲದ ಕಾರ್ಮಿಕರಿಗೆ ಗುತ್ತಿಗೆ ನೀಡಲಾಗಿದೆ. ಕಲ್ಲಿನಿಂದಲೇ ನಿರ್ಮಿಸುತ್ತಿರುವ ದೇವಾಲಯದ ಕಾರ್ಯ ಆದಷ್ಟು ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ.
< previous
1
2
3
4
5
6
7
8
9
10
11
next >
More Trending News
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್ಐಟಿ
ಧರ್ಮಸ್ಥಳ : ಬುರುಡೆ ಕೇಸ್ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್ ಅನುಶ್ರೀ ಮದುವೆ
ಅನನ್ಯಾ ಭಟ್ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್ ಮ್ಯಾರೀಡ್ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ