• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೇಲೂರು ಚನ್ನಕೇಶವ ಹಾಗೂ ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯ ವಿಶ್ವಪಾರಂಪರಿಕ ಪಟ್ಟಿಗೆ : ಯುನೆಸ್ಕೋ ನಿರ್ದೇಶಕರ ಭೇಟಿ

Aug 11 2024, 01:40 AM IST

ಬೇಲೂರು ಶ್ರೀ ಚನ್ನಕೇಶವ ಹಾಗೂ ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯ ವಿಶ್ವಪಾರಂಪರಿಕ ಪಟ್ಟಿಗೆ ಸೇರಿದ್ದು ಯುನೆಸ್ಕೋ ನಿರ್ದೇಶಕರಾದ ಪ್ಯಾರಿಸ್‌ನ ಡಾ. ಲಜಾರೇ ಪ್ಲೊನಡ್ಯೂ ಆಸಾಮೊ ಹಾಗೂ ಎಲಿಜಬೆತ್ ಕ್ರಿಸ್ಟೇನ್ ಗ್ಯೂಮೊಸ್ ಭೇಟಿ ನೀಡಿ ಮಾಹಿತಿ ಪಡೆದರು. 

ಸ್ವರ್ಣ ಗೌರಮ್ಮನವರ ನೂತನ ದೇವಾಲಯ ಕಟ್ಟಡ ಕಾಮಗಾರಿಗೆ ಚಾಲನೆ

Aug 10 2024, 01:31 AM IST
ಸ್ವರ್ಣ ಗೌರಮ್ಮ ದೇವಿಯವರ ಭಕ್ತವೃಂದ ಹಾಗೂ ಗ್ರಾಮಸ್ಥರ ಅಪೇಕ್ಷೆಯಂತೆ ಸ್ವರ್ಣ ಗೌರಮ್ಮನವರ ನೂತನ ದೇವಾಲಯ ಕಟ್ಟಡ ಕಾಮಗಾರಿಗೆ ಭೂಮಿ ಪೂಜಾ ಕಾರ್ಯಕ್ರಮವು ಧಾರ್ಮಿಕ ವಿಧಿ ವಿಧಾನಗಳಿಂದ ಶೀಗಳ ಸಾನಿಧ್ಯದಲ್ಲಿ ಹಾಗೂ ಗ್ರಾಮದ ಗುರು ಚನ್ನಬಸವೇಶ್ವರ ಸ್ವಾಮಿ ಸಮ್ಮುಖದಲ್ಲಿ ಭೂಮಿಪೂಜೆ ಕಾರ್ಯವನ್ನು ಕೋಡಿಮಠದ ಶ್ರೀಗಳು ನೆರವೇರಿಸಿದರು.

ಪ್ರವಾಸಿಗರ ಕೈಬೀಸಿ ಕರೆಯುತ್ತಿದೆ ಆಮಲಿಂಗೇಶ್ವರ ದೇವಾಲಯ

Aug 07 2024, 01:05 AM IST
ಕೃಷ್ಣಾ ಕಣಿವೆಯ ದಟ್ಟ ಕಾನನದ ಹಚ್ಚ ಹಸಿರಿನ ನಡುವೆ ನಿಸರ್ಗ ದೇವಿಯ ಮಡಿಲಲ್ಲಿ ಜಲಪಾತದಂತೆ ಧುಮ್ಮಿಕ್ಕುವ ಜಲಧಾರೆಯ ದೃಶ್ಯ ಸೊಬಗನ್ನು ನೋಡಲು ನಿತ್ಯ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ, ಆಮಲಿಂಗೆಶ್ವರ ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.

ಗೋಕರ್ಣ ದೇವಾಲಯ ವಿವಾದ: ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಿಗೆ ಪೂರ್ಣ ಅಧಿಕಾರ

Jul 30 2024, 12:34 AM IST
ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಆಡಳಿತಕ್ಕೆ ಸಂಬಂಧಪಟ್ಟಂತೆ, ಈ ಹಿಂದೆ ಸುಪ್ರೀಂ ಕೋರ್ಟ್‌ ನೇಮಿಸಿದ ಮೇಲುಸ್ತುವಾರಿ ಸಮಿತಿಯ ಅದ್ಯಕ್ಷ, ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ಅವರಿಗೆ ಸೋಮವಾರ ಸುಪ್ರೀಂ ಕೋರ್ಟ್ ಪುನಃ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳಲು ಪೂರ್ಣ ಅಧಿಕಾರ ನೀಡಿ ತೀರ್ಪು ನೀಡಿದೆ.

ಸರ್ಕಾರಿ ಹಿಡಿತದಿಂದ ದೇವಾಲಯ ಮುಕ್ತಗೊಳ್ಳಲಿ: ಪೇಜಾವರಶ್ರೀ

Jul 17 2024, 12:54 AM IST
ದೇವಸ್ಥಾನಗಳಿಗೆ ಸ್ವಾಯತ್ತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಸ್ವಾಯತ್ತೆ ಸಿಕ್ಕಿದರೆ ಮಾತ್ರ ದೇವಾಲಯಗಳಿಗೆ ಭಕ್ತರು ನೀಡುವ ಸಂಪತ್ತು ನೇರವಾಗಿ ಭಕ್ತರ(ಸಮಾಜ) ವಿನಿಯೋಗಕ್ಕೆ ಸಾಧ್ಯವಾಗುತ್ತದೆ. ಆಗ ದೇವಸ್ಥಾನಗಳಿಂದ ಶಿಕ್ಷಣ, ವೈದಿಕ ಸಂಸ್ಥೆಗಳ‍ನ್ನು ಸ್ಥಾಪಿಸಬಹುದು ಎಂದು ಪೇಜಾವರ ಸ್ವಾಮೀಜಿ ಹೇಳಿದರು.

ಭೋಜಶಾಲಾ ಸಂಕೀರ್ಣದಲ್ಲಿ ದೇವಾಲಯ: ಎಎಸ್‌ಐ ವರದಿ?

Jul 16 2024, 12:33 AM IST
ಮಧ್ಯಪ್ರದೇಶದ 12ನೇ ಶತಮಾನದ ವಿವಾದಿತ ಭೋಜಶಾಲಾ ಕಟ್ಟಡ ಸಂಕೀರ್ಣದ ಕುರಿತಾದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ (ಎಎಸ್‌ಐ) ರಾಜ್ಯ ಹೈಕೋರ್ಟ್‌ಗೆ ಸೋಮವಾರ ಸಲ್ಲಿಕೆ ಮಾಡಿದೆ.

ಹಬ್ಬನಹಟ್ಟಿ ದೇವಾಲಯ ಸಂಪೂರ್ಣ ಜಲಾವೃತ

Jul 05 2024, 12:51 AM IST
ಖಾನಾಪುರ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ನಡೆದಿರುವ ಮಳೆರಾಯನ ಆರ್ಭಟ ಗುರುವಾರವೂ ಮುಂದುವರೆದಿದೆ. ಕಣಕುಂಬಿಯಲ್ಲಿ 167 ಮಿ.ಮೀ, ಜಾಂಬೋಟಿಯಲ್ಲಿ 102 ಮಿ.ಮೀ, ಅಸೋಗಾ 56 ಮಿ.ಮೀ, ಗುಂಜಿ 78 ಮಿ.ಮೀ, ಲೋಂಡಾ 92 ಮಿ.ಮೀ, ಖಾನಾಪುರ ಪಟ್ಟಣ 75 ಮಿ.ಮೀ, ನಾಗರಗಾಳಿ 33 ಮಿ.ಮೀ, ಕಕ್ಕೇರಿ 31.4 ಮಿ.ಮೀ ಮತ್ತು ಬೀಡಿ ಭಾಗದಲ್ಲಿ 20 ಮಿ.ಮೀಗಳಷ್ಟು ಮಳೆ ಸುರಿದಿದೆ. ಇದುವರೆಗೂ ಮಳೆಯಿಂದಾಗಿ ತಾಲೂಕಿನಲ್ಲಿ ಯಾವುದೇ ಆಸ್ತಿಹಾನಿ ಅಥವಾ ಜೀವಹಾನಿ ಸಂಭವಿಸಿದ ವರದಿಯಾಗಿಲ್ಲ ಎಂದು ಕಂದಾಯ ಇಲಾಖೆಯ ಮೂಲಗಳು ತಿಳಿಸಿವೆ.

ಜೀರ್ಣೋದ್ಧಾರಗೊಂಡ ದೇವಾಲಯ ಲೋಕಾರ್ಪಣೆ: ವಿಜೃಂಭಣೆಯ ರಥೋತ್ಸವ

Jun 09 2024, 01:32 AM IST
ಕಡೂರು, ಹೊಯ್ಸಳರ ಕಾಲದಲ್ಲಿ ನಿರ್ಮಾಣಗೊಂಡು ಆರಾಧಿಸಲ್ಪಟ್ಟಿದ್ದ ದೇಗುಲ ನಂತರ ನೂರಾರು ವರ್ಷ ಪೂಜಾ ಕೈಂಕರ್ಯವಿಲ್ಲದೆ ದಾಳಿಗೂ ಒಳಗಾಗಿದ್ದ ಕಡೂರು ತಾಲೂಕಿನ ಹೇಮಗಿರಿ ಸಮೀಪದ ಕೆರೆಸಂತೆ ಶ್ರೀ ಮಹಾಲಕ್ಷ್ಮಿ, ಶ್ರೀ ಲಕ್ಷ್ಮೀ ಜನಾರ್ಧನಸ್ವಾಮಿ ಮತ್ತು ಶ್ರೀ ಕಾಲ ಭೈರವೇಶ್ವರ ದೇವಸ್ಥಾನಗಳು ಜೀರ್ಣೋದ್ದಾರಗೊಂಡು ಲೋಕಾರ್ಪಣೆಗೆ ಸಿದ್ಧವಾಗಿವೆ.

ಪವಿತ್ರ ಕುಟುಂಬದ ದೇವಾಲಯ: ಪ್ರಥಮ ಬಲಿಪೂಜೆ

May 29 2024, 12:50 AM IST
ಭಾನುವಾರ ಬೆಳಗ್ಗೆ 10.30ಕ್ಕೆ ಮಾದಾಪುರ ಸಮೀಪದ ಕುಂಬೂರಿನಲ್ಲಿ ನೂತನವಾಗಿ ಲೋಕಾರ್ಪಣೆಗೊಂಡ ಪವಿತ್ರ ಕುಟುಂಬದ ದೇವಾಲಯದಲ್ಲಿ ಭಾನುವಾರದ ಪ್ರಥಮ ಬಲಿಪೂಜೆ ನಡೆದು, ಮಕ್ಕಳಿಗೆ ನೂತನ ಪರಮಪ್ರಸಾದ ನೀಡಲಾಯಿತು.

ದೇವಾಲಯ ಜಾಗ ಉಳಿಸಿಕೊಡುವಂತೆ ಆಗ್ರಹ

May 29 2024, 12:47 AM IST
ಗ್ರಾಮಸ್ಥರ ಮನವಿಯ ಮೇರೆಗೆ ಚಿಕ್ಕಮಗಳೂರು ತಾಲೂಕಿನ ಹಲಸುಮನೆ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯದ ಜಾಗಕ್ಕೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved