• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಣ್ಣಪ್ಪಸ್ವಾಮಿ ದೇವಾಲಯ ಧರ್ಮ ದೈವ ನೇಮೋತ್ಸವ

Apr 16 2024, 01:07 AM IST
ಧರ್ಮದೈವಗಳ ನೇಮೋತ್ಸವ ಶ್ರದ್ಧಾ ಭಕ್ತಿಯಿಂದ ಸಂಪನ್ನಗೊಂಡಿತು. ದೇವಾಲಯವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.

ಚೌಡೇಶ್ವರಿ ದೇವಾಲಯ ಉದ್ಘಾಟನೆ, ದೇವಿ ಪ್ರತಿಷ್ಠಾಪನೆ ಕಾರ್‍ಯ

Apr 11 2024, 12:48 AM IST
ಭದ್ರಾವತಿ ಜೇಡಿಕಟ್ಟೆ ಹೊಸೂರಿನ ಶ್ರೀ ಮರುಳಸಿದ್ದೇಶ್ವರ ಜನಕಲ್ಯಾಣ ಧಾರ್ಮಿಕ ಟ್ರಸ್ಟ್ ವತಿಯಿಂದ ಶ್ರೀ ಚೌಡೇಶ್ವರಿ ದೇವಾಲಯದ ಉದ್ಘಾಟನೆ ಹಾಗೂ ದೇವಿ ಪ್ರತಿಷ್ಠಾಪನಾ ಕಾರ್ಯ ವಿಜೃಂಭಣೆಯಿಂದ ನೆರವೇರಿತು.

ಇಂದಿನಿಂದ ಮಡಿಕೇರಿ ಶ್ರೀ ಮುತ್ತಪ್ಪ ದೇವಾಲಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ

Apr 03 2024, 01:40 AM IST
ಮಡಿಕೇರಿ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ೧೪ ದೇವಾನು ದೇವತೆಗಳ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಶ್ರೀ ಮುತ್ತಪ್ಪ ಜಾತ್ರೆ ಬುಧವಾರದಿಂದ ಏ.6ರ ತನಕ ನಡೆಯಲಿದೆ.

28ರಿಂದ ಮಂಗಳಾದೇವಿ ದೇವಾಲಯ ಜಾತ್ರಾ ಮಹೋತ್ಸವ

Mar 26 2024, 01:02 AM IST
ಮಂಗಳೂರಿನ ಪ್ರಸಿದ್ಧ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಏ.1ರಂದು ಮಧ್ಯಾಹ್ನ 12ಕ್ಕೆ ಪೂಜೆಯಾಗಿ ರಥಾರೋಹಣ, ಸಂಜೆ 7ಕ್ಕೆ ರಥೋತ್ಸವ, ಬಲಿ, ಬಟ್ಟಲು ಕಾಣಿಕೆ ಮಹಾಪೂಜೆ, ಶ್ರೀ ಭೂತಬಲಿ, ಕವಾಟ ಬಂಧನ ಶಯನ ನಡೆಯಲಿದೆ. ಏ.2ರಂದು ಬೆಳಗ್ಗೆ ಸೂರ್ಯೋದಯಕ್ಕೆ (6:34ಕ್ಕೆ) ಕವಾಟೊದ್ಘಾಟನೆ ನಡೆಯಲಿದೆ. ಸಂಜೆ 7ಕ್ಕೆ ಬಲಿ ಹೊರಟು ಅವಭೃತ ಸ್ನಾನ, ಧ್ವಜಾವರೋಹಣ ನಡೆಯಲಿದೆ.

ದೇವಾಲಯ ಜೀರ್ಣೋದ್ಧಾರದಿಂದ ಊರಿಗೆ ಶ್ರೇಯಸ್ಸು: ಪಲಿಮಾರು ಶ್ರೀ

Mar 24 2024, 01:38 AM IST
ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಶ್ರೀಶ ಭಟ್ ಕಡೆಕಾರು, ಪ್ರಧಾನ ಕಾರ್ಯದರ್ಶಿ ಶಶಿಧ‌ರ್ ಅಮೀನ್‌ ಅವರನ್ನು ಗೌರವಿಸಲಾಯಿತು.

ಹಳೆ ತಾಲೂಕು ಭಗವತಿ ದೇವಾಲಯ ವಾರ್ಷಿಕ ಉತ್ಸವ

Mar 20 2024, 01:21 AM IST
ನಾಪೋಕ್ಲು ಹಳೆ ತಾಲೂಕಿನ ಭಗವತಿ ದೇವಾಲಯದಲ್ಲಿ ವಾರ್ಷಿಕ ಉತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು. ಮಾ.17ರಂದು ಉತ್ಸವ ಆರಂಭಗೊಂಡಿದ್ದು 18ರಂದು ದೇವರ ನೃತ್ಯಬಲಿ ನಡೆಯಿತು. ಸಾಂಪ್ರದಾಯಿಕ ಎತ್ತು ಹೋರಾಟ ಬೊಳಕಾಟ್ ಪ್ರದರ್ಶನ ನಡೆದವು.

ಶಾಲೆ, ಹಾಲು, ದೇವಾಲಯ ವಿಷಯದಲ್ಲಿ ರಾಜಕೀಯ ಬೇಡ

Mar 16 2024, 01:53 AM IST
ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆಯಬೇಕಾದರೆ ಶಾಸಕರ ಗಮನಕ್ಕೆ ಬರುವುದು ತರುವುದು ಇಲಾಖೆ ಅಧಿಕಾರಿಗಳ ಜವಾಬ್ದಾರಿ. ರಾಜಕೀಯ ಮಾಡುವುದು ಸುಲಭ. ಆದರೆ ಇಲಿಯನ್ನು ಹಿಡಿಯಲು ಬೆಕ್ಕು ಇರುತ್ತದೆ ಎಂಬುದನ್ನು ಮರೆಯಬಾರದು

ಬೇಲೂರಿನ ಚನ್ನಕೇಶವ ದೇವಾಲಯ ಭಕ್ತರ ಬಾಯಾರಿಕೆ ನೀಗದ ಆಡಳಿತ ಮಂಡಳಿ

Mar 14 2024, 02:01 AM IST
ಬೇಲೂರು ಶ್ರೀ ಚನ್ನಕೇಶವ ಸ್ವಾಮಿ ದೇಗುಲ ಹಿಂಭಾಗ ಇರುವ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಎರಡು ತಿಂಗಳಾಗಿದ್ದು ಕುಡಿಯುವ ನೀರಿಲ್ಲದೇ ಭಕ್ತರು ಹಾಗೂ ಪ್ರವಾಸಿಗರು ಬಿಸಿಲಿನ ತಾಪಕ್ಕೆ ಬಾಯಿ ಒಣಗಿ ಬಳಲುತ್ತಿದ್ದು ದೇಗುಲ ಆಡಳಿತ ಮಂಡಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಮನುಷ್ಯತ್ವವನ್ನು ದೈವತ್ವಕ್ಕೆ ಕೊಂಡೊಯ್ಯುವುದೇ ದೇವಾಲಯ

Mar 13 2024, 02:03 AM IST
ಜಂಜಡದಲ್ಲಿರುವ ಮನಸ್ಸಿಗೆ ಸ್ಫೂರ್ತಿ ತುಂಬುವುದು ಹಾಗೂ ಮನುಷ್ಯತ್ವದಿಂದ ದೈವತ್ವಕ್ಕೆ ಕೊಂಡೊಯ್ಯುವ ತಾಣವೇ ದೇವಾಲಯ ಎಂದು ಸಾಹಿತಿ ಚಟ್ನಳ್ಳಿ ಮಹೇಶ್ ಹೇಳಿದರು.

ಮೇಕೇರಿ ಶ್ರೀ ಗೌರಿಶಂಕರ ದೇವಾಲಯ: ಮಹಾಶಿವರಾತ್ರಿ ಸಂಭ್ರಮ

Mar 09 2024, 01:31 AM IST
ಗ್ರಾಮದ 8 ದಿಕ್ಕುಗಳಿಂದ ಮಹಿಳೆಯರು ಬರಿಗಾಲಿನಲ್ಲಿ ಹೊರೆಕಾಣಿಕೆಯ ಬುಟ್ಟಿಯನ್ನು ತಲೆಯ ಮೇಲೆ ಹೊತ್ತು ಅಕ್ಕಿ, ದೀಪದ ಎಣ್ಣೆ, ಅಡುಣೆ ಎಣ್ಣೆ, ವಿವಿಧ ಬಗೆಯ ತರಕಾರಿ, ಹೂವು, ಹಣ್ಣುಗಳು ಸೇರಿದಂತೆ ವಿವಿಧ ಸಾಮಾಗ್ರಿಗಳನ್ನು ಈಶ್ವರನಿಗೆ ಅರ್ಪಿಸಿದ್ದು ವಿಶೇಷವಾಗಿತ್ತು. ಚೆಂಡೆಮೇಳದೊಂದಿಗೆ ನಡೆಯುವ ಈ ಮೆರವಣಿಗೆಯಲ್ಲಿ ಗ್ರಾಮದ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ನಾನು, ಡಿಕೆಶಿ ಒಗ್ಗಟ್ಟಾಗಿದ್ದೇವೆ : ಸಿಎಂ ಸಿದ್ದರಾಮಯ್ಯ
ಸಚಿವರ ಬಗ್ಗೆ ಕೈ ಶಾಸಕರ ಆಕ್ರೋಶ । ಸುರ್ಜೇವಾಲಾ ಬಳಿ ಮಂತ್ರಿಗಳ ವಿರುದ್ಧ ದೂರಿನ ಸುರಿಮಳೆ!
ಇಂದಿನಿಂದ ಎಸಿ, ಸ್ಲೀಪರ್‌ ರೈಲು ಟಿಕೆಟ್ ದುಬಾರಿ
ರಾಜ್ಯದಲ್ಲಿ ಗೋವುಗಳ ಮೇಲೆ ನಿಲ್ಲದ ವಿಕೃತಿ
ಬಿಹಾರದಲ್ಲಿ ₹100 ಕೋಟಿ ರಸ್ತೆ ಮಧ್ಯೆಯೇ ಮರಗಳು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved