ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬೆಂಗಳೂರಿಗೆ ಜಲಸಂಕಷ್ಟ: ಎಚ್ ಡಿ ದೇವೇಗೌಡ ಎಚ್ಚರಿಕೆ
Jan 14 2024, 01:32 AM IST
ಬೆಂಗಳೂರಿಗೆ ಜಲಸಂಕಷ್ಟ: ದೇವೇಗೌಡ ಎಚ್ಚರಿಕೆ. ಮೇಕೆದಾಟು ಯೋಜನೆ ಅನುಷ್ಠಾನ ಆಗದಿದ್ದರೆ ಕಷ್ಟ ಖಚಿತ, ಯೋಜನೆ ಒಪ್ಪುವಂತೆ ಕೇಂದ್ರಕ್ಕೆ ಮನವಿ ಮಾಡಿದ ಮಾಜಿ ಪ್ರಧಾನಿ.
ಸೋಮಣ್ಣ ಮುನಿಸು ಶಮನಕ್ಕೆ ಎಚ್ಡಿ ದೇವೇಗೌಡ ಮಧ್ಯಸ್ಥಿಕೆ
Jan 06 2024, 02:00 AM IST
ಎರಡು ವಿಧಾನಸಭೆ ಕ್ಷೇತ್ರಗಳಲ್ಲಿ ಹೀನಾಯವಾಗಿ ಸೋಲು ಕಂಡ ಮಾಜಿ ಸಚಿವ ವಿ ಸೋಮಣ್ಣನವರನ್ನು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ತಮ್ಮ ನಿವಾಸಕ್ಕೆ ಕರೆಸಿ ಸಮಾಧಾನ ಮಾಡಿದರು.
ಕುವೆಂಪು ಜೀವನವೇ ಒಂದು ಮಹಾನ್ ಸಂದೇಶ :ಶಾಸಕ ಜಿ.ಟಿ. ದೇವೇಗೌಡ ಅಭಿಮತ
Dec 30 2023, 01:15 AM IST
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ
ಮೋದಿ ಮತ್ತೆ ಪ್ರಧಾನಿಯಾಗೋದು ತಪ್ಪಿಸಲಾಗದು: ದೇವೇಗೌಡ
Dec 28 2023, 01:46 AM IST
ದಶಕಗಳ ಕಾಲ ಬಿಜೆಪಿಯನ್ನು ವಿರೋಧಿಸಿಕೊಂಡು ಬಂದಿದ್ದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರೇ ಈ ಮೈತ್ರಿಯ ಪೌರೋಹಿತ್ಯ ವಹಿಸಿರುವುದು ಅಚ್ಚರಿಯ ಬೆಳವಣಿಗೆ. ಈ ಹಿನ್ನೆಲೆಯಲ್ಲಿ ದೇವೇಗೌಡರೊಂದಿಗೆ ಮುಖಾಮುಖಿಯಾದಾಗ...
ಮೈತ್ರಿಗೆ ಮೊದಲು ಜೆಡಿಎಸ್ನ ಎಂಎಲ್ಎ, ಎಂಎಲ್ಸಿಗಳ ಜೊತೆ ಮಾತುಕತೆ ನಡೆಸಲಾಗಿದೆ: ದೇವೇಗೌಡ
Oct 10 2023, 01:00 AM IST
ಅಮಿತ್ ಷಾ ಜೊತೆ ಮಾತುಕತೆಯಲ್ಲಿ ಹಿಂದಿನ ನಾಲ್ಕು ಚುನಾವಣೆಯ ಮತಗಳಿಕೆ ಒಟ್ಟುಗೂಡಿಸಿ ಒಂದು ನಿರ್ಧಾರಕ್ಕೆ ಬರಲಾಗಿದೆ. ಸೀಟು ಹಂಚಿಕೆ ಬಗ್ಗೆ ಇನ್ನೂ ಚರ್ಚೆ ನಡೆಯಬೇಕಷ್ಟೆ. ದಸರಾ ಕಳೆದು ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಯಲಿದೆ.
< previous
1
2
3
4
5
6
7
8
9
10
next >
More Trending News
Top Stories
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ
ನ್ಯಾ। ದಾಸ್ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ