• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಲೆ ಸಿಕ್ಕ ಜಾಗದಲ್ಲೇ ರಾಮಮಂದಿರ ನಿರ್ಮಾಣ: ಜಿ.ಟಿ. ದೇವೇಗೌಡ

Jan 21 2024, 01:32 AM IST
ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ಮೈಸೂರು ತಾಲೂಕು ಗುಜ್ಜೇಗೌಡನಪುರ ಸಮೀಪದ ಹಾರೋಹಳ್ಳಿ ಸರ್ವೆ 196 ಮತ್ತು 197 ರಲ್ಲಿ ಇರುವ 2.16 ಎಕರೆ ಜಮೀನಿನಲ್ಲಿ ದಲಿತ ಸಮುದಾಯಕ್ಕೆ ಸೇರಿದ ರಾಮದಾಸ್ ಅವರ ಜಮೀನಿನಲ್ಲಿ ಕೃಷ್ಣಶಿಲೆ ದೊರೆತಿದೆ. ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗುತ್ತಿರುವ ರಾಮಲಲ್ಲಾನ ವಿಗ್ರಹವು ಈ ಜಮೀನಿನಲ್ಲಿ ಸಿಕ್ಕಿರುವುದು ದೇಶದ ಗಮನ ಸೆಳೆದಿದೆ

ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡಿಲ್ಲ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

Jan 20 2024, 02:00 AM IST
‘ನಾನು ಲಿಂಗಾಯತ ಸೇರಿ ನಾನು ಯಾವುದಾದರೂ ಸಮಾಜಕ್ಕೆ ಅನ್ಯಾಯ ಮಾಡುವುದಿಲ್ಲ’ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ಅರಸೀಕೆರೆ ಎನ್.ಆರ್.ಸಂತೋಷ್ ಅವರ ನಿವಾಸದ ಬಳಿ ನಡೆದ ಪಕ್ಷದ ಚುನಾಯಿತ ಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಲೋಕಸಭೆ ಚುನಾವಣೆಗೆ ಸ್ಪರ್ಧೆ ಇಲ್ಲ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಸ್ಪಷ್ಟನೆ

Jan 20 2024, 02:00 AM IST
ಒಳ ಮೀಸಲಾತಿ ವಿಚಾರವನ್ನು ಕೇಂದ್ರಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡಿದ್ದಾರೆ. ಇದನ್ನೇ ಮುಂದಿಟ್ಟು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹೋರಾಟ ಮಾಡಲಾಗುವುದು. ನಾನು ಚುನಾವಣೆಗೆ ಸ್ಪರ್ಧೆ ಮಾಡುವ ಪ್ರಶ್ನೆ ಇಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ನಾಯಕ ಎಚ್‌.ಡಿ.ದೇವೇಗೌಡ ಸ್ಪಷ್ಟಪಡಿಸಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ದೇಶದ ಉಳಿವಿಗಾಗಿ ಮೋದಿ ಬೆಂಬಲಿಸಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

Jan 19 2024, 01:51 AM IST
ದೇಶದ ೧೪೦ ಕೋಟಿ ಜನರ‌ ಆಶೋತ್ತರಗಳಿಗೆ ಸ್ಪಂದಿಸಿ ದೇಶ ಉಳಿಸುವ ನಾಯಕತ್ವ ವಹಿಸಿದ ನರೇಂದ್ರ ‌ಮೋದಿಯವರಿಗೆ ಇದೆಯೇ ಹೊರತು ಮಮತಾ ಬ್ಯಾನರ್ಜಿ ಅಥವಾ ಕಾಂಗ್ರೆಸ್ ‌ನಾಯಕರಿಗೆ ಈ ಸಾಮರ್ಥ್ಯ ಇದೇಯೇ ಎಂದು ಪ್ರಶ್ನೆ ಮೂಡಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು. ಬೇಲೂರು ಜೆಡಿಎಸ್‌ ಸಭೆಯಲ್ಲಿ ಗುರುವಾರ ಮಾತನಾಡಿದರು.

ಅಯೋಧ್ಯೆಗೆ ಹೋಗ ಬೇಕೆಂಬ ಆಸೆ ಇದೆ: ಮಾಜಿ ಪ್ರಧಾನ ಮಂತ್ರಿ ದೇವೇಗೌಡ

Jan 18 2024, 02:03 AM IST
ಕುಣಿಗಲ್‌ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಹಂಗರಹಳ್ಳಿ ವಿದ್ಯಾ ಚೌಡೇಶ್ವರಿ ದೇವಾಲಯಕ್ಕೆ ಮಾಜಿ ಪ್ರಧಾನ ಮಂತ್ರಿ ಎಚ್‌.ಡಿ.ದೇವೇಗೌಡ ಭೇಟಿ

ಶ್ರೀಉಪ್ಪರಿಕೆ ಬಸವೇಶ್ವರ ಉತ್ಸವ: ದನಗಳ ಜಾತ್ರೆಗೆ ಶಾಸಕ ಜಿ.ಟಿ.ದೇವೇಗೌಡ ಚಾಲನೆ

Jan 16 2024, 01:48 AM IST
ಇಂದಿನ ಯಂತ್ರಗಳ ಯುಗದಲ್ಲಿ ಜನರು ರಾಸುಗಳನ್ನು ಸಾಕುವುದನ್ನೇ ಕಡಿಮೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ರೈತ - ದನಗಳ ಬಾಂದವ್ಯ ಹೆಚ್ಚಾಗಬೇಕಿದೆ. ಜಾತ್ರೆ ಮಾಳದ ಜಾಗವನ್ನು ಖಾಸಗಿ ವ್ಯಕ್ತಿಗಳು ಒತ್ತವರಿ ಮಾಡುತ್ತಿದ್ದಾರೆ. ಎಂತಹ ಪ್ರಭಾವ ಬೀರಿದರೂ ಜಾಗ ಒತ್ತುವರಿಯಾಗಲು ಬಿಡುವುದಿಲ್ಲ. ಈ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು.

ಬೆಂಗಳೂರಿಗೆ ಜಲಸಂಕಷ್ಟ: ಎಚ್ ಡಿ ದೇವೇಗೌಡ ಎಚ್ಚರಿಕೆ

Jan 14 2024, 01:32 AM IST
ಬೆಂಗಳೂರಿಗೆ ಜಲಸಂಕಷ್ಟ: ದೇವೇಗೌಡ ಎಚ್ಚರಿಕೆ. ಮೇಕೆದಾಟು ಯೋಜನೆ ಅನುಷ್ಠಾನ ಆಗದಿದ್ದರೆ ಕಷ್ಟ ಖಚಿತ, ಯೋಜನೆ ಒಪ್ಪುವಂತೆ ಕೇಂದ್ರಕ್ಕೆ ಮನವಿ ಮಾಡಿದ ಮಾಜಿ ಪ್ರಧಾನಿ.

ಸೋಮಣ್ಣ ಮುನಿಸು ಶಮನಕ್ಕೆ ಎಚ್‌ಡಿ ದೇವೇಗೌಡ ಮಧ್ಯಸ್ಥಿಕೆ

Jan 06 2024, 02:00 AM IST
ಎರಡು ವಿಧಾನಸಭೆ ಕ್ಷೇತ್ರಗಳಲ್ಲಿ ಹೀನಾಯವಾಗಿ ಸೋಲು ಕಂಡ ಮಾಜಿ ಸಚಿವ ವಿ ಸೋಮಣ್ಣನವರನ್ನು ಜೆಡಿಎಸ್‌ ವರಿಷ್ಠ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ತಮ್ಮ ನಿವಾಸಕ್ಕೆ ಕರೆಸಿ ಸಮಾಧಾನ ಮಾಡಿದರು.

ಕುವೆಂಪು ಜೀವನವೇ ಒಂದು ಮಹಾನ್ ಸಂದೇಶ :ಶಾಸಕ ಜಿ.ಟಿ. ದೇವೇಗೌಡ ಅಭಿಮತ

Dec 30 2023, 01:15 AM IST
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ

ಮೋದಿ ಮತ್ತೆ ಪ್ರಧಾನಿಯಾಗೋದು ತಪ್ಪಿಸಲಾಗದು: ದೇವೇಗೌಡ

Dec 28 2023, 01:46 AM IST
ದಶಕಗಳ ಕಾಲ ಬಿಜೆಪಿಯನ್ನು ವಿರೋಧಿಸಿಕೊಂಡು ಬಂದಿದ್ದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡರೇ ಈ ಮೈತ್ರಿಯ ಪೌರೋಹಿತ್ಯ ವಹಿಸಿರುವುದು ಅಚ್ಚರಿಯ ಬೆಳವಣಿಗೆ. ಈ ಹಿನ್ನೆಲೆಯಲ್ಲಿ ದೇವೇಗೌಡರೊಂದಿಗೆ ಮುಖಾಮುಖಿಯಾದಾಗ...
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved