• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಥಳೀಯ ಮೂಲ ಸಮಸ್ಯೆ ಬಗೆಹರಿಸಿ: ಶಾಸಕ ಜಿ.ಟಿ. ದೇವೇಗೌಡ ಸೂಚನೆ

Aug 27 2024, 01:35 AM IST
ರಾಜಾಜಿನಗರ ಆಶ್ರಯ ಬಡಾವಣೆ ರಸ್ತೆ ಮತ್ತು ಒಳಚರಂಡಿಗೆ ಸಂಬಂಧಿಸಿದಂತೆ ಸರ್ವೆ ಮಾಡಿಸಬೇಕು. ಆಶ್ರಯ ಬಡಾವಣೆಗಳನ್ನು ಪಾಲಿಕೆ ವತಿಯಿಂದ ನಿರ್ಮಿಸಿದ್ದು, ಪಾಲಿಕೆ ವತಿಯಿಂದ ಅಭಿವೃದ್ಧಿ ಪಡಿಸಿ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡುವಂತೆ ಅವರು ತಿಳಿಸಿದರು.

ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಶಾಸಕ ಜಿ.ಟಿ. ದೇವೇಗೌಡ

Jul 12 2024, 01:31 AM IST
ಎಂಡಿಎ ಒಂದು ಸಂಸ್ಥೆ. ಬಡವರಿಗೆ ನಿವೇಶನ ನೀಡುವ ಈ ಸಂಸ್ಥೆಯ ಬಗ್ಗೆ ಪ್ರಾಮಾಣಿಕವಾಗಿ ಇರಬೇಕು.

ಲಯನ್ಸ್ ಸಂಸ್ಥೆಯ ಸೇವಾ ಕಾರ್ಯಗಳು ವಿಶ್ವವ್ಯಾಪಿ: ದೇವೇಗೌಡ

Jul 09 2024, 12:57 AM IST
ಸೇವಾ ಮತ್ತು ಸ್ನೇಹಪರತೆಯೇ ಲಯನ್ಸ್ ಸಂಸ್ಥೆಗಳ ಪ್ರಮುಖ ಧ್ಯೇಯವಾಗಿದೆ. ಇಡೀ ಭಾರತ ದೇಶದಲ್ಲಿಯೇ ಮಂಡ್ಯ ಜಿಲ್ಲೆಯಲ್ಲಿ ಅತ್ಯಧಿಕ ಲಯನ್ಸ್ ಸಂಸ್ಥೆಯ ತಂಡಗಳು, ಸದಸ್ಯರ ಸೇವಾ ಕಾರ್ಯ ಸಾಗುತ್ತಿವೆ. ಇತ್ತೀಚಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಸೇವಾ ಕಾರ್ಯಗಳು ವಿಶ್ವವ್ಯಾಪ್ತಿಯಾಗಿವೆ. ವಿಶ್ವಸಂಸ್ಥೆಯು ಪ್ರಶಂಸೆ ವ್ಯಕ್ತಡಿಸುವಷ್ಟು ಸೇವಾ ಚಟುವಟಿಕೆಗಳು ಮಾಡುತ್ತಿದೆ.

ಶಿಕ್ಷಣದ ಮಹತ್ವ ಅರಿತ ಪೋಷಕರು: ಜಿ.ಟಿ. ದೇವೇಗೌಡ

Jul 02 2024, 01:43 AM IST
ಇಂದಿನ ಪೋಷಕರು ಆಸ್ತಿ ಮಾಡುವ ಉದ್ದೇಶ ಬಿಟ್ಟು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರನ್ನೇ ಆಸ್ತಿಯನ್ನಾಗಿ ಮಾಡುವ ಮನಸ್ಥಿತಿ ಬೆಳೆಸಿಕೊಳ್ಳುತ್ತಿದ್ದಾರೆ.

ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಜಿ.ಟಿ.ದೇವೇಗೌಡ

Jul 01 2024, 01:45 AM IST
ಹಿಂದೆ ಕಾಂಗ್ರೆಸ್ ವೀಕ್ ಆಗಿತ್ತು, ಅವಾಗ ಸಿದ್ದರಾಮಯ್ಯ ಸ್ಟ್ರಾಂಗ್ ಆಗಿದ್ದರು. ಸದ್ಯ ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಇದ್ದಾರೆ. ಸಿದ್ದರಾಮಯ್ಯ ಕೂಡ ಹೈಕಮಾಂಡ್ ಹೇಳಿದ್ರೆ ಅಂಥ ಹೇಳಿದ್ದಾರೆ. ಹೀಗಾಗಿ, ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಾರೆ.

ಎಚ್‌.ಡಿ.ದೇವೇಗೌಡ ಕುಟುಂಬ ವಿರುದ್ಧ ತೇಜೋವಧೆ ಖಂಡಿಸಿ ಹಾಸನದಲ್ಲಿ ಜೆಡಿಎಸ್‌ ಆಕ್ರೋಶ

Jun 27 2024, 01:16 AM IST
ಅಶ್ಲೀಲ ದೃಶ್ಯವುಳ್ಳ ಪೆನ್‌ಡ್ರೈವ್ ಹಂಚಿದ ಆರೋಪಿಗಳನ್ನು ಇನ್ನೂ ಬಂಧನ ಮಾಡಡಿಲ್ಲ ಎಂದು ಆರೋಪಿಸಿ ಜೆಡಿಎಸ್ ಪಕ್ಷದಿಂದ ಹಾಸನದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಜೆಡಿಎಸ್‌ ನಾಯಕರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಉಚಿತ ಯೋಜನೆಗೆ ಜನ ಮನ್ನಣೆ ನೀಡಿಲ್ಲ: ದೇವೇಗೌಡ

Jun 24 2024, 01:32 AM IST
ಆಂಧ್ರಪ್ರದೇಶದಲ್ಲಿ ಅನೇಕ ಉಚಿತ ಯೋಜನೆ ನೀಡಿದರೂ ಮನ್ನಣೆ ನೀಡದೆ ಅಲ್ಲಿನ ಜನರು ಮನೆಗೆ ಕಳುಹಿಸಿದರು.

ಡಿಕೆಶಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಜಿ.ಟಿ. ದೇವೇಗೌಡ

Jun 22 2024, 12:50 AM IST

ಡಿ.ಕೆ.ಶಿವಕುಮಾರ್ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶಾಸಕ ಜಿ.ಟಿ.ದೇವೇಗೌಡ  

ಅಂಗನವಾಡಿ ಕೇಂದ್ರಗಳು ದುರಸ್ತಿ, ಮೂಲ ಸೌಕರ್ಯದ ಕೊರತೆ ಇದ್ದರೆ ಪರಿಹರಿಸಲಾಗುವುದು: ಜಿ.ಟಿ.ದೇವೇಗೌಡ

Jun 22 2024, 12:47 AM IST
ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ನೀಡಿರುವುದರಿಂದ ಸಾಕಷ್ಟು ಮಾಹಿತಿಯನ್ನು ಅಪ್ ಡೇಟ್ ಮಾಡಲಾಗುತ್ತಿದೆ. ಇಲಾಖೆಯ ಕೆಲಸಗಳು ಸುಗಮವಾಗಿ ಮಾಡಲು ಮತ್ತು ಮಕ್ಕಳಿಗೆ ಬೇಕಾದ ಸೌಲಭ್ಯ ಒದಗಿಸಲು ಸಹಕಾರಿಯಾಗಿದೆ. ಮತ್ತಷ್ಟು ಮಾಹಿತಿ ಅಳವಡಿಸಿಕೊಂಡು ಚೆನ್ನಾಗಿ ಕೆಲಸ ಮಾಡಬೇಕು.

ದೇವೇಗೌಡ, ಯಡಿಯೂರಪ್ವರ ನೇತೃತ್ವದಲ್ಲಿ ಬಿಜೆಪಿ ಗೆಲವು

Jun 17 2024, 01:38 AM IST
ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರ ಅಭಿನಂದನಾ ಸಮಾರಂದಲ್ಲಿ ಸಂಸದ ಕಾರಜೋಳ ಅಭಿಮತ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved