• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲಗಂಗಾಧರನಾಥ ಸ್ವಾಮೀಜಿಗೆ ‘ಭಾರತ ರತ್ನ’ ಸಿಗಬೇಕಿತ್ತು: ಎಚ್‌.ಡಿ.ದೇವೇಗೌಡ

Oct 26 2024, 12:46 AM IST
ನಾನು ರಾಜಕಾರಣದಲ್ಲಿದ್ದರೂ ಅವರಿಗೆ ಭಾರತ ರತ್ನ ಪ್ರಶಸ್ತಿ ದೊರಕಿಸುವಷ್ಟು ಪ್ರಭಾವಿಯಾಗಿರಲಿಲ್ಲ. ಇವತ್ತಿನ ಸಂದರ್ಭದಲ್ಲೇನಾದರೂ ಇದ್ದಿದ್ದರೆ ಶ್ರೀಬಾಲಗಂಗಾಧರನಾಥ ಸ್ವಾಮೀಜಿ ಅವರಿಗೆ ಭಾರತರತ್ನ ದೊರಕಿಸಿಕೊಡುತ್ತಿದ್ದೆ. ಅದೊಂದು ನೋವು ನನ್ನನ್ನು ಈಗಲೂ ಕಾಡುತ್ತಿದೆ.

ಪ್ರತಿಯೊಬ್ಬರೂ ಶಿಕ್ಷಣ ಪಡೆಯುವ ಜತೆಗೆ ಆರೋಗ್ಯದಿಂದ ಇರಬೇಕು: ಜಿ.ಟಿ. ದೇವೇಗೌಡ

Sep 27 2024, 01:18 AM IST
ಕರ್ನಾಟಕದ ಮಕ್ಕಳು ಶಿಕ್ಷಣ ಪಡೆಯುವ ಜತೆಗೆ ಆರೋಗ್ಯದಿಂದ ಇರಬೇಕು ಎನ್ನುವ ಕಾರಣಕ್ಕಾಗಿ ಪೌಷ್ಟಿಕಾಂಶ ಒದಗಿಸುವ ಮೊಟ್ಟೆ ವಿತರಿಸಲು ಅಜೀಂ ಪ್ರೇಮ್ ಜೀ ಅವರು 1590 ಕೋಟಿ ರು. ಅನುದಾನವನ್ನು ರಾಜ್ಯ ಸರ್ಕಾರಕ್ಕೆ ನೀಡುವ ತೀರ್ಮಾನ ಮಾಡಿರುವುದು ಶ್ಲಾಘನೀಯ. ಬಡ ಮಕ್ಕಳ ಆರೋಗ್ಯಕ್ಕಾಗಿ ಇಷ್ಟೊಂದು ಪ್ರಮಾಣದ ಅನುದಾನ ನೀಡಿದ್ದರೆ ಅದು ಅಜೀಂ ಪ್ರೇಮ್ ಜೀ.

ಆರ್ಟಿಕಲ್‌ 370 ರದ್ದು ಬಳಿಕ ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ : ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

Sep 01 2024, 01:52 AM IST

ಹೊಳೆನರಸೀಪುರ ತಾಲೂಕಿನ, ಹಳೇಕೋಟೆ ಗ್ರಾಮದ, ಶ್ರೀ ಬೆಟ್ಟದ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕಡೆ ಶ್ರಾವಣ ಶನಿವಾರದ ಹಿನ್ನೆಲೆಯಲ್ಲಿ ಶ್ರೀ ರಂಗನಾಥಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. 

ಸ್ಥಳೀಯ ಮೂಲ ಸಮಸ್ಯೆ ಬಗೆಹರಿಸಿ: ಶಾಸಕ ಜಿ.ಟಿ. ದೇವೇಗೌಡ ಸೂಚನೆ

Aug 27 2024, 01:35 AM IST
ರಾಜಾಜಿನಗರ ಆಶ್ರಯ ಬಡಾವಣೆ ರಸ್ತೆ ಮತ್ತು ಒಳಚರಂಡಿಗೆ ಸಂಬಂಧಿಸಿದಂತೆ ಸರ್ವೆ ಮಾಡಿಸಬೇಕು. ಆಶ್ರಯ ಬಡಾವಣೆಗಳನ್ನು ಪಾಲಿಕೆ ವತಿಯಿಂದ ನಿರ್ಮಿಸಿದ್ದು, ಪಾಲಿಕೆ ವತಿಯಿಂದ ಅಭಿವೃದ್ಧಿ ಪಡಿಸಿ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡುವಂತೆ ಅವರು ತಿಳಿಸಿದರು.

ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಶಾಸಕ ಜಿ.ಟಿ. ದೇವೇಗೌಡ

Jul 12 2024, 01:31 AM IST
ಎಂಡಿಎ ಒಂದು ಸಂಸ್ಥೆ. ಬಡವರಿಗೆ ನಿವೇಶನ ನೀಡುವ ಈ ಸಂಸ್ಥೆಯ ಬಗ್ಗೆ ಪ್ರಾಮಾಣಿಕವಾಗಿ ಇರಬೇಕು.

ಲಯನ್ಸ್ ಸಂಸ್ಥೆಯ ಸೇವಾ ಕಾರ್ಯಗಳು ವಿಶ್ವವ್ಯಾಪಿ: ದೇವೇಗೌಡ

Jul 09 2024, 12:57 AM IST
ಸೇವಾ ಮತ್ತು ಸ್ನೇಹಪರತೆಯೇ ಲಯನ್ಸ್ ಸಂಸ್ಥೆಗಳ ಪ್ರಮುಖ ಧ್ಯೇಯವಾಗಿದೆ. ಇಡೀ ಭಾರತ ದೇಶದಲ್ಲಿಯೇ ಮಂಡ್ಯ ಜಿಲ್ಲೆಯಲ್ಲಿ ಅತ್ಯಧಿಕ ಲಯನ್ಸ್ ಸಂಸ್ಥೆಯ ತಂಡಗಳು, ಸದಸ್ಯರ ಸೇವಾ ಕಾರ್ಯ ಸಾಗುತ್ತಿವೆ. ಇತ್ತೀಚಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಸೇವಾ ಕಾರ್ಯಗಳು ವಿಶ್ವವ್ಯಾಪ್ತಿಯಾಗಿವೆ. ವಿಶ್ವಸಂಸ್ಥೆಯು ಪ್ರಶಂಸೆ ವ್ಯಕ್ತಡಿಸುವಷ್ಟು ಸೇವಾ ಚಟುವಟಿಕೆಗಳು ಮಾಡುತ್ತಿದೆ.

ಶಿಕ್ಷಣದ ಮಹತ್ವ ಅರಿತ ಪೋಷಕರು: ಜಿ.ಟಿ. ದೇವೇಗೌಡ

Jul 02 2024, 01:43 AM IST
ಇಂದಿನ ಪೋಷಕರು ಆಸ್ತಿ ಮಾಡುವ ಉದ್ದೇಶ ಬಿಟ್ಟು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರನ್ನೇ ಆಸ್ತಿಯನ್ನಾಗಿ ಮಾಡುವ ಮನಸ್ಥಿತಿ ಬೆಳೆಸಿಕೊಳ್ಳುತ್ತಿದ್ದಾರೆ.

ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಜಿ.ಟಿ.ದೇವೇಗೌಡ

Jul 01 2024, 01:45 AM IST
ಹಿಂದೆ ಕಾಂಗ್ರೆಸ್ ವೀಕ್ ಆಗಿತ್ತು, ಅವಾಗ ಸಿದ್ದರಾಮಯ್ಯ ಸ್ಟ್ರಾಂಗ್ ಆಗಿದ್ದರು. ಸದ್ಯ ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಇದ್ದಾರೆ. ಸಿದ್ದರಾಮಯ್ಯ ಕೂಡ ಹೈಕಮಾಂಡ್ ಹೇಳಿದ್ರೆ ಅಂಥ ಹೇಳಿದ್ದಾರೆ. ಹೀಗಾಗಿ, ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಾರೆ.

ಎಚ್‌.ಡಿ.ದೇವೇಗೌಡ ಕುಟುಂಬ ವಿರುದ್ಧ ತೇಜೋವಧೆ ಖಂಡಿಸಿ ಹಾಸನದಲ್ಲಿ ಜೆಡಿಎಸ್‌ ಆಕ್ರೋಶ

Jun 27 2024, 01:16 AM IST
ಅಶ್ಲೀಲ ದೃಶ್ಯವುಳ್ಳ ಪೆನ್‌ಡ್ರೈವ್ ಹಂಚಿದ ಆರೋಪಿಗಳನ್ನು ಇನ್ನೂ ಬಂಧನ ಮಾಡಡಿಲ್ಲ ಎಂದು ಆರೋಪಿಸಿ ಜೆಡಿಎಸ್ ಪಕ್ಷದಿಂದ ಹಾಸನದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಜೆಡಿಎಸ್‌ ನಾಯಕರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಉಚಿತ ಯೋಜನೆಗೆ ಜನ ಮನ್ನಣೆ ನೀಡಿಲ್ಲ: ದೇವೇಗೌಡ

Jun 24 2024, 01:32 AM IST
ಆಂಧ್ರಪ್ರದೇಶದಲ್ಲಿ ಅನೇಕ ಉಚಿತ ಯೋಜನೆ ನೀಡಿದರೂ ಮನ್ನಣೆ ನೀಡದೆ ಅಲ್ಲಿನ ಜನರು ಮನೆಗೆ ಕಳುಹಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved