• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಕೆಶಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಜಿ.ಟಿ. ದೇವೇಗೌಡ

Jun 22 2024, 12:50 AM IST

ಡಿ.ಕೆ.ಶಿವಕುಮಾರ್ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶಾಸಕ ಜಿ.ಟಿ.ದೇವೇಗೌಡ  

ಅಂಗನವಾಡಿ ಕೇಂದ್ರಗಳು ದುರಸ್ತಿ, ಮೂಲ ಸೌಕರ್ಯದ ಕೊರತೆ ಇದ್ದರೆ ಪರಿಹರಿಸಲಾಗುವುದು: ಜಿ.ಟಿ.ದೇವೇಗೌಡ

Jun 22 2024, 12:47 AM IST
ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ನೀಡಿರುವುದರಿಂದ ಸಾಕಷ್ಟು ಮಾಹಿತಿಯನ್ನು ಅಪ್ ಡೇಟ್ ಮಾಡಲಾಗುತ್ತಿದೆ. ಇಲಾಖೆಯ ಕೆಲಸಗಳು ಸುಗಮವಾಗಿ ಮಾಡಲು ಮತ್ತು ಮಕ್ಕಳಿಗೆ ಬೇಕಾದ ಸೌಲಭ್ಯ ಒದಗಿಸಲು ಸಹಕಾರಿಯಾಗಿದೆ. ಮತ್ತಷ್ಟು ಮಾಹಿತಿ ಅಳವಡಿಸಿಕೊಂಡು ಚೆನ್ನಾಗಿ ಕೆಲಸ ಮಾಡಬೇಕು.

ದೇವೇಗೌಡ, ಯಡಿಯೂರಪ್ವರ ನೇತೃತ್ವದಲ್ಲಿ ಬಿಜೆಪಿ ಗೆಲವು

Jun 17 2024, 01:38 AM IST
ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರ ಅಭಿನಂದನಾ ಸಮಾರಂದಲ್ಲಿ ಸಂಸದ ಕಾರಜೋಳ ಅಭಿಮತ

ಪ್ರಜ್ವಲ್ ಬಂಧನದಿಂದ ಪಕ್ಷದ ಮೇಲೆ ಪರಿಣಾಮ ಬೀರಲ್ಲ: ಜೆಡಿಎಸ್ ಕೋರ್ ಕಮಿಟಿ ಅದ್ಯಕ್ಷ ಜಿ.ಟಿ.ದೇವೇಗೌಡ

Jun 01 2024, 12:46 AM IST
ಪ್ರಜ್ವಲ್ ರೇವಣ್ಣ ಬಂಧನದಿಂದ ಪಕ್ಷದ ಮೇಲೆ ಯಾವ ಪರಿಣಾಮ ಬೀರುವುದಿಲ್ಲ. ಎಸ್‌ಐಟಿ ತನಿಖೆಗೆ ಬೆಂಬಲಿಸುತ್ತೇವೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ಜೆಡಿಎಸ್ ಕೋರ್ ಕಮಿಟಿ ಅದ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದರು. ಹಾಸನದಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಸಭೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.

ಅ.ದೇವೇಗೌಡ ಮಾತ್ರ ಮೈತ್ರಿ ಅಭ್ಯರ್ಥಿ: ಎಚ್‌ಡಿಕೆ

May 27 2024, 01:39 AM IST
ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಗೆಲುವು ಸಾಧಿಸುವ ಸಂಬಂಧ ಭಾನುವಾರ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಸಮನ್ವಯ ಸಭೆ ನಡೆಯಿತು.

ದೇವೇಗೌಡ ಹುಟ್ಟುಹಬ್ಬ: ಅರಸೀಕೆರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

May 19 2024, 01:55 AM IST
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟು ಹಬ್ಬವನ್ನು ಅರಸೀಕೆರೆಯ ಜೆಡಿಎಸ್ ಮುಖಂಡರು ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಸಿಹಿ ಹಂಚಿ ಹಾಗೂ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲನ್ನು ವಿತರಿಸುವ ಮೂಲಕ ಆಚರಿಸಿದರು.

‘ಮಣ್ಣಿನ ಮಗನೆಂದೇ ಹೆಸರಾದ ದೇವೇಗೌಡ’

May 19 2024, 01:54 AM IST
ಇಳಿ ವಯಸ್ಸಿನಲ್ಲೂ ರಾಜಕೀಯದಲ್ಲಿ ದೇವೇಗೌಡರು ಸಕ್ರಿಯವಾಗಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಪಕ್ಷದ ಪ್ರಚಾರ ಕಾರ್ಯ ತಂತ್ರಕಾರಿಕೆಯಲ್ಲೂ ದೇವೇಗೌಡರು ಇಂದಿಗೂ ತೊಡಗಿಸಿಕೊಂಡಿದ್ದಾರೆ.

ಜೈಲಲ್ಲಿ ರೇವಣ್ಣ ಕಣ್ಣೀರು: ಜಿಟಿ ದೇವೇಗೌಡ

May 14 2024, 09:55 AM IST

‘ನಾನು ತಪ್ಪು ಮಾಡಿದ್ದರೆ ಇನ್ನೂ ಶಿಕ್ಷೆ ಕೊಡಲಿ. ಏನೂ ತಪ್ಪು ಮಾಡದ ನನಗೆ ಈ ಶಿಕ್ಷೆ ಕೊಟ್ಟಿದ್ದಾರೆ ಎಂದು ದುಃಖಿತರಾಗಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಐದು ನಿಮಿಷ ಕಣ್ಣೀರು ಹಾಕಿದರು’ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ರಾಮನಗರ : ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಅ.ದೇವೇಗೌಡ ಕಣಕ್ಕೆ!

May 11 2024, 12:30 AM IST
ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ಬೆಂಗಳೂರು ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟ್ಟು ಬಗೆಹರಿದಿದ್ದು, ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಫೈನಲ್ ಆಗಿದೆ.

ಗ್ಯಾರಂಟಿ ಕೊಡಲು ಇವರೇನು ಮುಖ್ಯಮಂತ್ರಿನಾ? ಪ್ರಧಾನಿಯಾ?: ಎಚ್‌.ಡಿ. ದೇವೇಗೌಡ

Apr 27 2024, 01:18 AM IST

‘ಒಂದು ಲಕ್ಷ ಕೊಡ್ತೇವೆ, ಸಾಲ ಮನ್ನಾ ಮಾಡ್ತೇವೆ, ಜಾತಿ ಗಣತಿ ಮಾಡ್ತೇವೆ ಅಂತ ಹೇಳಿದ್ದಾರೆ. ಇವರು ಯಾರು ಮುಖ್ಯಮಂತ್ರಿಯಾ ಅಥವಾ ಪ್ರಧಾನಿಯಾ? ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved